• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಗೆಲುವು ಸೋಲಿನ ಲೆಕ್ಕಾಚಾರ ಮತದಾರ ಪ್ರಭುವಿನ‌ ಕೈಯಲ್ಲಿದೆ – ಸಚಿವ ಆರ್.ವಿ.ದೇಶಪಾಂಡೆಗೆಲುವು ಸೋಲಿನ ಲೆಕ್ಕಾಚಾರ ಮತದಾರ ಪ್ರಭುವಿನ‌ ಕೈಯಲ್ಲಿದೆ – ಸಚಿವ ಆರ್.ವಿ.ದೇಶಪಾಂಡೆ

April 24, 2019 by Yogaraj SK Leave a Comment

ಹಳಿಯಾಳ:- ಗೆಲುವು ಸೋಲು ಮತದಾರರ ಕೈಯಲ್ಲಿದೆ. ಮತದಾರರ ನಿರ್ಣಯಕ್ಕೆ ನಾವು ತಲೆಬಾಗಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಚುನಾವಣೆ ಘೋಷಣೆಯಾದ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೇಸ್ ಪಕ್ಷಕ್ಕೆ ಕಾರ್ಯಕರ್ತರು, ಮುಖಂಡರ ಪಡೆ ಇದೆ ಹಾಗೂ ಬಿಜೆಪಿಯನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಇದ್ದು ಕಾಂಗ್ರೇಸ್ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಹೈಕಮಾಂಡಗೆ … [Read more...] about ಗೆಲುವು ಸೋಲಿನ ಲೆಕ್ಕಾಚಾರ ಮತದಾರ ಪ್ರಭುವಿನ‌ ಕೈಯಲ್ಲಿದೆ – ಸಚಿವ ಆರ್.ವಿ.ದೇಶಪಾಂಡೆಗೆಲುವು ಸೋಲಿನ ಲೆಕ್ಕಾಚಾರ ಮತದಾರ ಪ್ರಭುವಿನ‌ ಕೈಯಲ್ಲಿದೆ – ಸಚಿವ ಆರ್.ವಿ.ದೇಶಪಾಂಡೆ

ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೊಟ್ನೇಕರ ಹಳಿಯಾಳದಲ್ಲಿ ಮತದಾನ.

April 23, 2019 by Yogaraj SK Leave a Comment

ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೊಟ್ನೇಕರ ಹಳಿಯಾಳದಲ್ಲಿ ಮತದಾನ.

ಹಳಿಯಾಳ:-  ಉತ್ತರ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರಾದ ಎಸ್ ಎಲ್ ಘೋಟ್ನೇಕರ ತಮ್ಮ ಕುಟುಂಬ ಸಮೇತ ಹಳಿಯಾಳದ ಧಾರವಾಡ ರಸ್ತೆಯಲ್ಲಿರುವ ಪದವಿಪೂರ್ವ  ಕಾಲೇಜ್ ಬೂತ್ ನಂಬರ್ 96 ರಲ್ಲಿ ಎಂಎಲ್ಸಿ ಶ್ರೀಕಾಂತ ಘೋಟ್ನೆಕರ ಹಾಗೂ ಕುಟುಂಬದವರು ಮತದಾನ ಮಾಡಿದರು.ಅವರ ಪತ್ನಿ ಸುನಿತಾ ಘೋಟ್ನೆಕರ. ಕುಟುಂಬದವರಾದ   ಪಲ್ಲವಿ ಘೋಟ್ನೇಕರ ಹಾಗೂ  ಸ್ಮಿತಾ ಚವಾಣ್ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ದರು. … [Read more...] about ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೊಟ್ನೇಕರ ಹಳಿಯಾಳದಲ್ಲಿ ಮತದಾನ.

ಹಳಿಯಾಳದಲ್ಲಿ ಮತದಾನದ ಹಕ್ಕು ಚಲಾಯಿಸಿದ ಮಾಜಿ ಶಾಸಕ ಸುನಿಲ್ ಹೆಗಡೆ ಹಾಗೂ ಕುಟುಂಬ.

April 23, 2019 by Yogaraj SK Leave a Comment

Former MLA Sunil Hegde and family voted in Haliya.

ಹಳಿಯಾಳ:- ಹಳಿಯಾಳ-  ಜೋಯಿಡಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಸುನಿಲ್ ಹೆಗಡೆ ಹಾಗೂ ಅವರ ಕುಟುಂಬದವರು ಹಳಿಯಾಳದಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.ಪಟ್ಟಣದ ಸರ್ಕಾರಿ ಶಾಸಕರ ಮಾದರಿ ಶಾಲೆ ನಂಬರ್ ಒಂದರ ಬೂತ್ ನಂಬರ್ 94 ರಲ್ಲಿ ಮಾಜಿ ಶಾಸಕ ಸುನಿಲ್ ಹೆಗಡೆ,  ಮಾಜಿ ವಿಧಾನ ಪರಿಷತ್ ಸದಸ್ಯ ವಿ. ಡಿ. ಹೆಗಡೆ ಹಾಗೂ ಮಾಜಿ ಶಾಸಕರ ಪತ್ನಿ ಸುವರ್ಣ,  ಮಾಜಿ ವಿಧಾನ ಪರಿಷತ್ ಸದಸ್ಯರ ಪತ್ನಿ ಸುನೀತಾ ಹೆಗಡೆ,  ಕುಟುಂಬದವರಾದ ವಿಷ್ಣು, ನೀರಿಕ್ಷಾ ಹೆಗಡೆ  ತಮ್ಮ … [Read more...] about ಹಳಿಯಾಳದಲ್ಲಿ ಮತದಾನದ ಹಕ್ಕು ಚಲಾಯಿಸಿದ ಮಾಜಿ ಶಾಸಕ ಸುನಿಲ್ ಹೆಗಡೆ ಹಾಗೂ ಕುಟುಂಬ.

ಸಚಿವ ಆರ್ ವಿದೇಶಪಾಂಡೆ ಇಂದ ಹಳಿಯಾಳದಲ್ಲಿ ಮತದಾನ

April 23, 2019 by Yogaraj SK Leave a Comment

R V Deshpande and his family are voting,

ಹಳಿಯಾಳ;- ಲೋಕಸಭೆ ಚುನಾವಣೆ ಅಂಗವಾಗಿ ಹಳಿಯಾಳದಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಕಂದಾಯ ಸಚಿವರಾದ ಆರ್ ವಿ ದೇಶಪಾಂಡೆ ಹಾಗೂ ಅವರ ಕುಟುಂಬದವರು ಮತದಾನ ಮಾಡಿದರು.  ಹಳಿಯಾಳದ ಸರ್ಕಾರಿ ಮಾದರಿ ಸರ್ಕಾರಿ ಶಾಸಕರ ಮಾದರಿ ನಂಬರ ೧  ಶಾಲೆಯ ಬೂತ್ ನಂಬರ್ 94 ರಲ್ಲಿ ಸಚಿವ ಆರ್ ವಿ ದೇಶಪಾಂಡೆ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಅವರ ಪತ್ನಿ ರಾಧಾಬಾಯಿ ದೇಶಪಾಂಡೆ ಪ್ರಶಾಂತ್ ಹಾಗೂ ಪ್ರಸಾದ್ ದೇಶಪಾಂಡೆ ಮತದಾನ ಮಾಡಿದರು. … [Read more...] about ಸಚಿವ ಆರ್ ವಿದೇಶಪಾಂಡೆ ಇಂದ ಹಳಿಯಾಳದಲ್ಲಿ ಮತದಾನ

ಮರಾಠಾ ಮುಖಂಡ-ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಬಿಡುವಿಲ್ಲದ ಪ್ರಚಾರ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರಗೆ ವರದಾನ- ಯುವಕ ಆನಂದಗೆ ಮತ ನೀಡಿ ಘೊಟ್ನೇಕರ ಮನವಿ.

April 22, 2019 by Yogaraj SK Leave a Comment

SL GHotnekar presss statement

ಹಳಿಯಾಳ:- ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಕಾಂಗ್ರೇಸ್ ಅಭ್ಯರ್ಥಿಗೆ ಟಿಕೆಟ್ ಘೋಷಿಸದೆ ಇರುವುದರಿಂದ ಉತ್ತರ ಕನ್ನಡ ಜಿಲ್ಲೆ(ಕೆನರಾ) ಲೋಕಸಭಾ ಕ್ಷೇತ್ರದ ಚುನಾವಣೆಯ ಕಾವು ಹಳಿಯಾಳ-ಜೋಯಿಡಾ ಕ್ಷೇತ್ರದಲ್ಲಿ ಪ್ರಾರಂಭದಲ್ಲಿ ಕಾಣದೆ ಮಂಕಾಗಿದ್ದ ಕಾಂಗ್ರೇಸ್ಸಿಗರು, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಗುಂಪಿನ ಎಂಟ್ರಿಯಿಂದ ಪ್ರಚಾರದಲ್ಲಿ ತೊಡಗಿದ್ದು ಮೈತ್ರಿ ಅಭ್ಯರ್ಥಿಗೆ ಮತಗಳಿಕೆಯಲ್ಲಿ ಪರಿಣಾಮಕಾರಿಯಾಗಲಿದೆ ಎಂದು ಕ್ಷೇತ್ರದ ಜನತೆ … [Read more...] about ಮರಾಠಾ ಮುಖಂಡ-ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಬಿಡುವಿಲ್ಲದ ಪ್ರಚಾರ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರಗೆ ವರದಾನ- ಯುವಕ ಆನಂದಗೆ ಮತ ನೀಡಿ ಘೊಟ್ನೇಕರ ಮನವಿ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,767 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar