ಹಳಿಯಾಳ:- 5 ಬಾರಿ ಸಂಸದರಾಗಿ ಕೆನರಾ ಲೋಕಸಭಾ ಕ್ಷೇತ್ರಕ್ಕೆ ಅನಂತಕುಮಾರ ಹೆಗಡೆಯ ಕೊಡುಗೆ ಏನು ? ಚುನಾವಣೆ ಸಂದರ್ಭದಲ್ಲಿ ಮಾತ್ರ ಕಾಣಸಿಗುವ ಸಂಸದರಿಂದ ಅಭಿವೃದ್ದಿ ನೀರಿಕ್ಷಿಸಲು ಸಾಧ್ಯವೇ ಎಂದು ರಾಜ್ಯ ಕೃಷಿ ಮಾರಾಟ ಮಂಡಳಿ ಸದಸ್ಯ ಹಾಗೂ ಹಳಿಯಾಳ ಎಪಿಎಮ್ಸಿ ಅಧ್ಯಕ್ಷ ಶ್ರೀನಿವಾಸ ಘೊಟ್ನೇಕರ ಪ್ರಶ್ನೀಸಿದ್ದಾರೆ. ಅಭಿವೃದ್ದಿಗೆ ಶ್ರಮಿಸುತ್ತಿದೆ ಮೈತ್ರಿ ಸರ್ಕಾರ:- ಕಾಂಗ್ರೇಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ ಪರವಾಗಿ ಹಳಿಯಾಳ-ಜೋಯಿಡಾ … [Read more...] about ಚುನಾವಣೆ ಸಂದರ್ಭದಲ್ಲಿ ಮಾತ್ರ ಕಾಣಸಿಗುವ ಸಂಸದ ಅನಂತಕುಮಾರನನ್ನು ಮನೆಗೆ ಕಳುಹಿಸಿ- ಮೈತ್ರಿ ಅಭ್ಯರ್ಥಿ ಆನಂದ ಗೆಲ್ಲಿಸಿ- ಶ್ರೀನಿವಾಸ ಘೋಟ್ನೇಕರ ಕರೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದಲ್ಲಿ ಬಿಜೆಪಿ ಪಕ್ಷದಿಂದ ಭರದ ಚುನಾವಣಾ ಪ್ರಚಾರ- ಅಭ್ಯರ್ಥಿ ಅನಂತಕುಮಾರ ಪರ ಮತಯಾಚಣೆ.
https://youtu.be/zXNCnQwhHPYಹಳಿಯಾಳ:- ದಿ.23ಕ್ಕೆ ಲೋಕಸಭೆ ಚುನಾವಣೆಯ ಮತದಾನ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರದ ಕೊನೆಯ ದಿನವಾದ ಭಾನುವಾರ ಪಟ್ಟಣದಲ್ಲಿ ಬಿಜೆಪಿ ಪಕ್ಷದವರು ಚುನಾವಣಾ ಪ್ರಚಾರ ಕಾರ್ಯ ಕೈಗೊಂಡರು. ಪ್ರಧಾನಿ ಮೊದಿಯವರ ಪೊಸ್ಟರ್, ಬಿಜೆಪಿ ಪಕ್ಷದ ಧ್ವಜ ಹಿಡಿದು ಪಟ್ಟಣದಲ್ಲೆಡೆ ಪ್ರಚಾರ ನಡೆಸಿದ ಬಿಜೆಪಿಗರು ಮೈಭಿ ಚೌಕಿದಾರ್, ಚೌಕಿದಾರ ಶೇರ ಹೈ, ಹರ ಹರ ಮೋದಿ, ಅಬ್ ಕಿ ಬಾರ್ ಫಿರಸೇ ಮೋದಿ ಸರ್ಕಾರ, ಕೇಂದ್ರಕ್ಕೆ ಮೋದಿ ಜಿಲ್ಲೆಗೆ ಅನಂತಕುಮಾರ … [Read more...] about ಹಳಿಯಾಳದಲ್ಲಿ ಬಿಜೆಪಿ ಪಕ್ಷದಿಂದ ಭರದ ಚುನಾವಣಾ ಪ್ರಚಾರ- ಅಭ್ಯರ್ಥಿ ಅನಂತಕುಮಾರ ಪರ ಮತಯಾಚಣೆ.
ಲೋಕಸಭೆ ಚುನಾವಣೆ ಮತದಾನ ಹಿನ್ನೆಲೆ- ಹಳಿಯಾಳದಲ್ಲಿ ಸೈನಿಕರು- ಪೋಲಿಸರಿಂದ ಜಂಟಿ ಪಥ ಸಂಚಲನ
https://youtu.be/NCot1y8BiyUಹಳಿಯಾಳ:- ಲೋಕಸಭಾ ಚುನಾವಣೆ ಹಿನ್ನೆಲೆ ಯಾವುದೇ ಅಹಿತರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಜನತೆ ನಿರ್ಭೀತಿಯಿಂದ ಮತಚಾಲಾಯಿಸಲು ಆತ್ಮಸ್ಥೈರ್ಯ ತುಂಬಲು ಹಳಿಯಾಳದ ಪಟ್ಟಣದಲ್ಲಿ ಭಾನುವಾರ ಇಂಡೋ ಟಿಬೆಟಿಯನ್ ಬಾರ್ಡರ್ ಫೋರ್ಸ ಸೈನಿಕರು ಹಾಗೂ ಪೋಲಿಸ್ ಇಲಾಖೆಯಿಂದ ಜಂಟಿ ಪಥ ಸಂಚಲನ ನಡೆಯಿತು. ಪಟ್ಟಣದ ಶಿವಾಜಿ ವೃತ್ತದಿಂದ ಆರಂಭವಾದ ಪೋಲಿಸ್ ಪರೇಡ್ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ ಧೈರ್ಯ ತುಂಬಿ ಶಾಂತಿಯುತ … [Read more...] about ಲೋಕಸಭೆ ಚುನಾವಣೆ ಮತದಾನ ಹಿನ್ನೆಲೆ- ಹಳಿಯಾಳದಲ್ಲಿ ಸೈನಿಕರು- ಪೋಲಿಸರಿಂದ ಜಂಟಿ ಪಥ ಸಂಚಲನ
ಹಳಿಯಾಳ 1,73,177 ಮತದಾರರು- 217 ಮತಗಟ್ಟೆ ಸ್ಥಾಪನೆ – ಶಾಂತಿಯುತ ಮತದಾನಕ್ಕೆ ಸನ್ನದ್ದ- ಸಹಾಯಕ ಚುನಾವಣಾಧಿಕಾರಿ ಪುಟ್ಟಸ್ವಾಮಿ
ಹಳಿಯಾಳ:- ಉತ್ತರ ಕನ್ನಡ ಲೋಕಸಭಾ ಮತಕ್ಷೇತ್ರದ 76- ಹಳಿಯಾಳ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟೂ 217 ಮತಗಟ್ಟೆಗಳನ್ನು ತೆರೆಯಲಾಗಿದೆ. ಕ್ಷೇತ್ರದಲ್ಲಿ ಗಂಡು-87,664, ಹೆಣ್ಣು-85,480 ಇತರೇ 3 ಹೀಗೆ ಒಟ್ಟೂ 1,73,177 ಮತದಾರರಿದ್ದಾರೆಂದು ಸಹಾಯಕ ಚುನಾವಣಾಧಿಕಾರಿ(ಎಆರ್ಓ) ಪುಟ್ಟಸ್ವಾಮಿ ತಿಳಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು 217 ಮತಗಟ್ಟೆಗಳನ್ನು 24 ಸೆಕ್ಟರ್ಗಳನ್ನಾಗಿ ವಿಂಗಡಿಸಿ ಪ್ರತಿ ಸೆಕ್ಟರ್ಗೆ ಒಬ್ಬ … [Read more...] about ಹಳಿಯಾಳ 1,73,177 ಮತದಾರರು- 217 ಮತಗಟ್ಟೆ ಸ್ಥಾಪನೆ – ಶಾಂತಿಯುತ ಮತದಾನಕ್ಕೆ ಸನ್ನದ್ದ- ಸಹಾಯಕ ಚುನಾವಣಾಧಿಕಾರಿ ಪುಟ್ಟಸ್ವಾಮಿ
ಮೈತ್ರಿ ಅಭ್ಯರ್ಥಿ ಪರ ಹಳಿಯಾಳದಲ್ಲಿ ಪ್ರಚಾರ – ಬಿಜೆಪಿಯದ್ದು ಕೇವಲ ಭಾಷಣದಲ್ಲಿಯೇ ಅಚ್ಚೇ ದಿನ್- ಎಸ್.ಎಲ್.ಘೋಟ್ನೇಕರ ವಾಗ್ದಾಳಿ
ಹಳಿಯಾಳ:- ಶ್ರೀರಾಮನಿಗೂ ಮೊಸ ಮಾಡಿದ, ದೇವರಿಗೂ ಬಿಡದ- ಬಾಯಿ ಬಡಾಯಿ ಪಕ್ಷ ಬಿಜೆಪಿಗೆ ಈ ಬಾರಿ ತೀವೃ ಹಿನ್ನಡೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು. ಬಹಿರಂಗ ಪ್ರಚಾರದ ಕೊನೆಯ ದಿನವಾದ ಭಾನುವಾರ ಪಟ್ಟಣದಲ್ಲಿ ಅವರ ನೇತೃತ್ವದಲ್ಲಿ ಕಾಂಗ್ರೇಸ್ ಹಾಗೂ ಜೆಡಿಎಸ್ ಮೈತ್ರಿ ಪಕ್ಷಗಳ ಅಭ್ಯರ್ಥಿ ಆನಂದ ಅಸ್ನೋಟಿಕರ ಪರವಾಗಿ ನಡೆದ ಬಹಿರಂಗ ಮತಯಾಚನೆ ಬಳಿಕ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಪ್ರಧಾನಿ ಮೋದಿಯವರು ಅಚ್ಚೇ ದಿನ್ ಬರುತ್ತದೆ … [Read more...] about ಮೈತ್ರಿ ಅಭ್ಯರ್ಥಿ ಪರ ಹಳಿಯಾಳದಲ್ಲಿ ಪ್ರಚಾರ – ಬಿಜೆಪಿಯದ್ದು ಕೇವಲ ಭಾಷಣದಲ್ಲಿಯೇ ಅಚ್ಚೇ ದಿನ್- ಎಸ್.ಎಲ್.ಘೋಟ್ನೇಕರ ವಾಗ್ದಾಳಿ




