ಹಳಿಯಾಳ:- ಮರಾಠಾ ಸಮುದಾಯವನ್ನು ಪ್ರವರ್ಗ 3ಬಿ ಯಿಂದ 2ಎ ಗೆ ಸೇರಿಸುವಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಪ್ರಯತ್ನಿಸದೆ ಇರುವುದರಿಂದ ಮರಾಠಾ ಸಮಾಜದ ಮತ ಕೇಳುವ ನೈತಿಕ ಹಕ್ಕು ಅವರಿಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದ್ದಾರೆ. ಈ ಕುರಿತು ಭಾನುವಾರ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಕೆನರಾ ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹೀಗೆ ಎಲ್ಲ ರಂಗದಲ್ಲೂ ಹಿಂದೂಳಿದಿರುವ ಮರಾಠಾ … [Read more...] about ಮರಾಠಾ ಸಮಾಜದ ಬೇಡಿಕೆಗೆ ಸಂಸದ ಅನಂತಕುಮಾರ ಸ್ಪಂದಿಸಿಲ್ಲ – ಎಮ್.ಎಲ್.ಸಿ.ಘೋಟ್ನೇಕರ ಆರೋಪ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬ್ಯಾಲೇಟ್ ಮೂಲಕ ಬಿಜೆಪಿಗೆ ಮತ ನೀಡಿ ಬುಲೆಟ್ ಮೂಲಕ ಉಗ್ರಗಾಮಿಗಳಿಗೆ ಉತ್ತರಿಸುತ್ತೇವೆ – ಅನಂತ ಕುಮಾರ್ ಹೆಗಡೆ
https://youtu.be/WAx2pk7sRpIದೇಶದಲ್ಲಿ ನಡೆಯುತ್ತಿರುವ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ದೇಶಭಕ್ತ ಮೋದಿ ನೇತೃತ್ವದಲ್ಲಿ ಎಲ್ಲ ದೇಶಭಕ್ತರು ಒಂದಾಗಿ ದೇಶದ್ರೋಹಿಗಳ ಮತ್ತು ಬ್ರಷ್ಟಾಚಾರಿಗಳ ಮಹಾಮಿಲಾವಟನ್ನು ಸೋಲಿಸಬೇಕಾಗಿದೆ. ಆದ್ದರಿಂದ ಇದು ಅತ್ಯಂತ ಮಹತ್ವದ ಚುನಾವಣೆಯಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ಯಾವ ದೇವರಿಗೆ ಯಾವ ಪೂಜೆ ಮಾಡಬೇಕು ಎಂದು ನಿಮಗೆ ಗೊತ್ತಿದೆ. ದೇಶವನ್ನು ಕಾಡುತ್ತಿರುವ, ಮಾತ್ರವಲ್ಲ ಜಗತ್ತನ್ನು … [Read more...] about ಬ್ಯಾಲೇಟ್ ಮೂಲಕ ಬಿಜೆಪಿಗೆ ಮತ ನೀಡಿ ಬುಲೆಟ್ ಮೂಲಕ ಉಗ್ರಗಾಮಿಗಳಿಗೆ ಉತ್ತರಿಸುತ್ತೇವೆ – ಅನಂತ ಕುಮಾರ್ ಹೆಗಡೆ
ಚುನಾವಣೆ ಮತ್ತು ಕಂದಾಯ ಇಲಾಖೆ;ಚುನಾವಣೆ ಸಿಬ್ಬಂದಿಗಳ ಪರದಾಟ
ಹೊನ್ನಾವರ : 17ನೇ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ 12 ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಮತದಾರರು ಮತದಾನಕ್ಕೆ ಸಿದ್ಧರಾಗಿದ್ದಾರೆ. ಚುನಾವಣಾ ಕೆಲಸಕ್ಕೆ ಸಿಬ್ಬಂದಿಗಳು ಮುಖ್ಯವಾಗಿ ಶಿಕ್ಷಣ ಇಲಾಖೆಯ ನೌಕರರು ಕಾತುರದಿಂದ ತಮ್ಮ ಜವಾಬ್ದಾರಿ ನಿರ್ವಹಿಸಲು ಸಿದ್ಧರಾಗಿದ್ದಾರೆ. ಆದರೆ ಹೊನ್ನಾವರ ತಾಲೂಕಿನಲ್ಲಿ ಮೊದಲನೆ ಹಂತದ ತರಬೇತಿಯನ್ನು ಯಶಸ್ವಿಯಾಗಿ ನೀಡಿಲ್ಲವೆಂದು ಚುನಾವಣಾ ಕರ್ತವ್ಯಕ್ಕೆ ನಿಗದಿಗೊಂಡಿರುವ ನೌಕರರು ದೂರುತ್ತಿದ್ದಾರೆ. ಚುನಾವಣಾ ಕರ್ತವ್ಯಕ್ಕೆ … [Read more...] about ಚುನಾವಣೆ ಮತ್ತು ಕಂದಾಯ ಇಲಾಖೆ;ಚುನಾವಣೆ ಸಿಬ್ಬಂದಿಗಳ ಪರದಾಟ
ಸಂವಿಧಾನ ಬದಲಾಯಿಸಲು ಹೊರಟವರಿಗೆ ತಕ್ಕ ಪಾಠ ಕಲಿಸಿ ; ಬಿ.ಕೆ. ಹರಿಪ್ರಸಾದ
ಹೊನ್ನಾವರ: ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಭಂಡ ಹೇಳಿಕೆ ನೀಡಿದಂತಹ ಸಂಸದ, ಸಚಿವ ಅನಂತಕುಮಾರ ಹೆಗಡೆಯವರಿಗೆ ಮನೆಗೆ ಕಳುಹಿಸಿ ತಕ್ಕ ಪಾಠ ಕಲಿಸುವಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ ಮತದಾರರಿಗೆ ಕರೆ ನೀಡಿದರು. ಅವರು À ಹೊನ್ನಾವರ ಬ್ಲಾಕ್ ಕಾಂಗ್ರೆಸ್, ಪಕ್ಷದ ಕಾರ್ಯಾಲಯದಲ್ಲಿ ಏರ್ಪಡಿಸಿದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ನರೇಂದ್ರ ಮೋದಿಯಂತಹ ಸುಳ್ಳು ಭರವಸೆಗಳ ಸರದಾರನನ್ನು ದೇಶ ಈ … [Read more...] about ಸಂವಿಧಾನ ಬದಲಾಯಿಸಲು ಹೊರಟವರಿಗೆ ತಕ್ಕ ಪಾಠ ಕಲಿಸಿ ; ಬಿ.ಕೆ. ಹರಿಪ್ರಸಾದ
ಲೋಕಸಮರ- ಹಳಿಯಾಳದಲ್ಲಿ ಕೊನೆಯ ಹಂತದಲ್ಲಿ ಭರದ ಪ್ರಚಾರ ನಡೆಸುತ್ತಿರುವ ಮುಖಂಡರು.
ಹಳಿಯಾಳ:- ಪ್ರಾರಂಭದಲ್ಲಿ ಲೋಕಸಮರದ ಚುನಾವಣೆ ಪ್ರಚಾರದ ಭರಾಟೆ ಕಾಣದ ಹಳಿಯಾಳ ವಿಧಾನ ಸಭಾ ಕ್ಷೇತ್ರದಲ್ಲಿ ಕೊನೆಯ ಹಂತದಲ್ಲಿ ಅಭ್ಯರ್ಥಿಗಳ ಪರ ಪಕ್ಷಗಳ ಪ್ರಚಾರ ಭರಾಟೆ ಜೋರಾಗಿ ನಡೆದಿದೆ. ಲೋಕಸಭಾ ಚುನಾವಣೆ ಘೊಷಣೆಗೂ ಮೊದಲೆ ಪ್ರಚಾರದ ಕಣಕ್ಕೆ ಇಳಿದಿದ್ದ ಬಿಜೆಪಿ ಪ್ರಚಾರದಲ್ಲಿ ಮುಂಚುಣಿಯಲ್ಲಿದೆ. ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಹಳಿಯಾಳ-ಜೋಯಿಡಾ ಕ್ಷೇತ್ರದಲ್ಲಿ ಕಾರ್ಯಕರ್ತರು, ಮುಖಂಡರು ಮನೆ ಮನೆ ತೆರಳಿ ಹಾಗೂ ಬಹಿರಂಗ ಸಭೆಗಳ ಮೂಲಕ ಬಿಜೆಪಿ ಅಭ್ಯರ್ಥಿ … [Read more...] about ಲೋಕಸಮರ- ಹಳಿಯಾಳದಲ್ಲಿ ಕೊನೆಯ ಹಂತದಲ್ಲಿ ಭರದ ಪ್ರಚಾರ ನಡೆಸುತ್ತಿರುವ ಮುಖಂಡರು.



