ಹಳಿಯಾಳ:- ಚುನಾವಣೆಗೆ ಮತದಾರರಿಗೆ ಆಮಿಷವೊಡ್ಡಲು ಅಕ್ರಮವಾಗಿ ಹಣ ಸಂಗ್ರಹಿಸಿಟ್ಟಿದ್ದಾರೆಂಬ ದೂರಿನ ಮೆರೆಗೆ ಹಳಿಯಾಳ ಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ ಆಪ್ತರೊಬ್ಬರ ಮನೆಯ ಮೇಲೆ ಚುನಾವಣಾಧಿಕಾರಿಗಳು ಹಾಗೂ ಫ್ಲೈಯಿಂಗ್ ಸ್ಕ್ವಾಡ್ ದಾಳಿ ನಡೆಸಿ ಪರಿಶೀಲನೆ ನಡೆಸಿದ ವಿದ್ಯಮಾನ ಶನಿವಾರ ನಡೆದಿದೆ. ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ರಾಜಕೀಯ ಮುಖಂಡರ ಮನೆಗಳ ಮೇಲೆ ದಾಳಿ ನಡೆದಿರುವುದು ಹಳಿಯಾಳದಲ್ಲಿ ಇದೆ ಮೊದಲಾಗಿದೆ. ಪುರಸಭೆ ಮಾಜಿ … [Read more...] about ಅಕ್ರಮ ಹಣ ಸಂಗ್ರಹಣೆ ಆರೋಪ ಹಳಿಯಾಳದಲ್ಲಿ ಆನಂದ ಅಸ್ನೋಟಿಕರ್ ಆಪ್ತರ ಮನೆ ಮೆಲೆ ಚುನಾವಣಾಧಿಕಾರಿ ದಾಳಿ- ಬಿಡಿಗಾಸು ಸಿಗದೆ ವಾಪಸ್ಸಾದ ಅಧಿಕಾರಿಗಳು.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೇಂದ್ರ ಸಚಿವ ಅನಂತಕುಮಾರ ಹೆಗಡೆಗೆ ಮತ್ತೇ ಜೀವ ಬೆದರಿಕೆ ಕರೆ ಪ್ರಕರಣ ದಾಖಲು
ಶಿರಸಿ:-- ಕೇಂದ್ರ ಸಚಿವ ಹಾಗೂ ಕೆನರಾ ಲೋಕಸಭಾ ಸಂಸದ ಹಾಲಿ ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆಯವರಿಗೆ ಮತ್ತೊಮ್ಮೆ ದೂರವಾಣಿ ಮೂಲಕ ಜೀವ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಅವರ ಆಪ್ತ ಕಾರ್ಯದರ್ಶಿ ಸುರೇಶ ಶೆಟ್ಟಿ ಶನಿವಾರ ಮಾರ್ಕೆಟ್ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.ಶೆಟ್ಟಿ ಪೋಲಿಸರಿಗೆ ನಿಡೀದ ದೂರಿನಲ್ಲಿ ನೀನು ಎಷ್ಟು ದಿನ ಅಂತಾ ಪೋಲಿಸರ ರಕ್ಷಣೆಯಲ್ಲಿ ತಿರುಗಾಡುತ್ತಿಯಾ,ನಿನ್ನನ್ನು ಮರ್ಡರ್ ಮಾಡಿಯೇ … [Read more...] about ಕೇಂದ್ರ ಸಚಿವ ಅನಂತಕುಮಾರ ಹೆಗಡೆಗೆ ಮತ್ತೇ ಜೀವ ಬೆದರಿಕೆ ಕರೆ ಪ್ರಕರಣ ದಾಖಲು
ಹಳಿಯಾಳದಲ್ಲಿ ಹನುಮಾನ್ ಜಯಂತಿ ಅಂಗವಾಗಿ ಪಲ್ಲಕ್ಕಿ ಉತ್ಸವ
ಹಳಿಯಾಳ;- ಹನುಮಾನ್ ಜಯಂತಿ ಅಂಗವಾಗಿ ಪಟ್ಟಣದ ಶ್ರೀರಾಮ ದೇವಸ್ಥಾನದಿಂದ ಭಜರಂಗದಳದ ಯುವಕರು ಇದೆ ಪ್ರಥಮ ಬಾರಿಗೆ ಹನುಮಾನ್ ದೇವರ ಪಲ್ಲಕ್ಕಿ ಉತ್ಸವವನ್ನು ಶ್ರಧ್ದಾಭಕ್ತಿಯಿಂದ ನಡೆಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು. … [Read more...] about ಹಳಿಯಾಳದಲ್ಲಿ ಹನುಮಾನ್ ಜಯಂತಿ ಅಂಗವಾಗಿ ಪಲ್ಲಕ್ಕಿ ಉತ್ಸವ
ಉಚಿತ ಬೇಸಿಗೆ ರಜಾ ಶಿಬಿರ – 2018-19
ಹೊನ್ನಾವರ .ಸೇತುಬಂಧ ಟ್ರಸ್ಟ್ ಕರ್ಕಿ ಇವರ ಆಶ್ರಯದಲ್ಲಿ ದಿÀ: 11-04-2019 ರಿಂದ 20-04-2019 ರವರೆಗೆ ಬೇಸಿಗೆ ರಜಾ ಶಿಬಿರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕರ್ಕಿ ಸೇತುಬಂಧ ಟ್ರಸ್ಟ್ ಕಾರ್ಯಾಲಯದಲ್ಲಿ ನಿರಂತರ 10 ದಿನಗಳ ಕಾಲ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿವರಾಮ ನಾಯಕ, ನಿವೃತ್ತ ಪ್ರಾಚಾರ್ಯರು ಉದ್ಘಾಟಿಸಿ ಮಾತನಾಡುತ್ತಾ, ಸೇತುಬಂಧ ಟ್ರಸ್ಟ್ ಕಾರ್ಯವನ್ನು ಶ್ಲಾಘಿಸಿದರು. ಎಚ್.ಎನ್. ನಾಯ್ಕ, ನಿವೃತ್ತ ಶಿಕ್ಷಕರು, ಕರ್ಕಿ ಇವರು … [Read more...] about ಉಚಿತ ಬೇಸಿಗೆ ರಜಾ ಶಿಬಿರ – 2018-19
ಮತದಾನ ಕಡ್ಡಾಯಗೊಳಿಸಬೇಕು ಹಾಗೂ ಮತದಾನ ಮಾಡದಿದ್ದರೇ ಅಪರಾಧವೆಂದು ಪರಿಗಣಿಸುವ ಕಾನೂನು ಜಾರಿಯಾಗಬೇಕು- ಸಚಿವ ಆರ್.ವಿ.ದೇಶಪಾಂಡೆ.
ಹಳಿಯಾಳ:- ಭಾರತ ದೇಶದಲ್ಲಿ ಮತದಾನವನ್ನು ಕಡ್ಡಾಯಗೊಳಿಸಬೇಕು ಹಾಗೂ ಮತದಾನ ಮಾಡದೇ ಇದ್ದರೇ ಅದನ್ನು ಅಪರಾಧವೆಂದು ಪರಿಗಣಿಸುವ ಕಾನೂನು ಜಾರಿಯಾಗಬೇಕು ಎಂದು ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಒಂದು ಹಂತದ ಮತದಾನ ಮುಕ್ತಾಯಗೊಂಡಿದ್ದು ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭಧ್ರವಾಗಿದೆ ಎಂದರು. ಇನ್ನೂ ಸಿಲಿಕಾನ್ ಸೀಟಿ, ಸಿಲಿಕಾನ್ ವ್ಯಾಲಿ, … [Read more...] about ಮತದಾನ ಕಡ್ಡಾಯಗೊಳಿಸಬೇಕು ಹಾಗೂ ಮತದಾನ ಮಾಡದಿದ್ದರೇ ಅಪರಾಧವೆಂದು ಪರಿಗಣಿಸುವ ಕಾನೂನು ಜಾರಿಯಾಗಬೇಕು- ಸಚಿವ ಆರ್.ವಿ.ದೇಶಪಾಂಡೆ.




