ಹಳಿಯಾಳ:- ಶ್ರೀ ಹನುಮಾನ್ ದೇವರ ಜಯಂತಿ ಅಂಗವಾಗಿ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಮಾರುತಿ ದೇವಸ್ಥಾನಗಳಲ್ಲಿ ಬಾಲಹನುಮನನ್ನು ತೊಟ್ಟಿಲು ತೂಗಿ ವಿಶೇಷ ಪೂಜೆ ಪುನಸ್ಕಾರಗಳನ್ನು ಮಾಡಲಾಯಿತು. ಪಟ್ಟಣದ ಕುಂಬಾರಗಲ್ಲಿ, ಬಸವನಗಲ್ಲಿ, ಹೊಸ ಬಸ್ ಘಟಕ, ಪೇಟೆ ಆಂಜನೇಯ, ಧಾರವಾಡ ರಸ್ತೆಯಲ್ಲಿ, ಹವಗಿ ಗ್ರಾಮದ ಆಂಜನೇಯ, ತೇರಗಾಂವ ಗ್ರಾಮದಲ್ಲಿ ಹೀಗೆ ಹಲವಾರು ಕಡೆಗಳಲ್ಲಿ ಆಂಜನೇಯ ದೇವಸ್ಥಾನಗಳಲ್ಲಿ ಹನುಮಾನ್ ಜಯಂತಿಯನ್ನು ಅತ್ಯಂತ ಶೃದ್ದಾಭಕ್ತಿ ಹಾಗೂ ವಿಜೃಂಭಣೆಯಿಂದ … [Read more...] about ಹನುಮಾನ್ ಜಯಂತಿ ಆಚರಣೆ- ಭಾಗವತಿ ಗ್ರಾಮದ ದೇವಸ್ಥಾನಕ್ಕೆ ಸಚಿವ ಆರ್ ವಿ ದೇಶಪಾಂಡೆ ಭೇಟಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಳ್ಳಂಕಿ ಕಾಲೇಜಿಗೆ ಟಾಪ್ 10 ಸ್ಥಾನ
ಹೊನ್ನಾವರ: ಉತ್ತರಕನ್ನಡ ಜಿಲ್ಲೆಯ ತೊಂಬತ್ತೊಂಬತ್ತು ಕಾಲೇಜುಗಳಲ್ಲಿ ತಾಲೂಕಿನ ಅಳ್ಳಂಕಿ ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ. 93.8 ಪಡೆಯುವ ಮೂಲಕ 10ನೇ ಸ್ಥಾನ ಪಡೆದಿದೆ.ಅಲ್ಲದೇ ಉತ್ತರಕನ್ನಡ ಜಿಲ್ಲೆಯ 38 ಸರ್ಕಾರಿ ಕಾಲೇಜುಗಳಲ್ಲಿ 2 ನೇ ಸ್ಥಾನ ಪಡೆದಿದೆ.ಕಾಲೇಜಿನ ಉಪನ್ಯಾಸಕ ವೃಂದದ ಅವಿರತ ಶ್ರಮದಿಂದ ಜಿಲ್ಲಾ ಮಟ್ಟದಲ್ಲಿ ಉತ್ತಮ ಫಲಿತಾಂಶ ದೊರೆತಿದೆ ಎಂದು ಅಳ್ಳಂಕಿ ಕಾಲೇಜಿನ ಪ್ರಾಚಾರ್ಯ ಡಾ.ಜಿ.ಎಸ್.ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಅಳ್ಳಂಕಿ ಕಾಲೇಜಿಗೆ ಟಾಪ್ 10 ಸ್ಥಾನ
ಬಿ.ಕೆ.ಹರಿಪ್ರಸಾದ್ ಹೊನ್ನಾವರಕ್ಕೆ
ಹೊನ್ನಾವರ: ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ ಇಂದು ಶನಿವಾರ ದಿ.20ರಂದು ಹೊನ್ನಾವರಕ್ಕೆ ಆಗಮಿಸಿ ಕಾಂಗ್ರೆಸ್ –ಜೆ.ಡಿ.ಎಸ್.ಮೈತ್ರಿ ಪಕ್ಷದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆನಂದ ಅಸ್ನೋಟಿಕರ್ ಪರ ಮತಯಾಚಿಸಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ತಿಳಿಸಿದ್ದಾರೆ. ಅವರು ಇಂದು ಸಂಜೆ 3:30 ಗಂಟೆಗೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯಕ್ಕೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರು, … [Read more...] about ಬಿ.ಕೆ.ಹರಿಪ್ರಸಾದ್ ಹೊನ್ನಾವರಕ್ಕೆ
ಹೊನ್ನಾವರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾದೇವಿ ನಾಯ್ಕ ನೇಮಕ
ಹೊನ್ನಾವರ : ತಾಲೂಕಿನ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನವಿಲಗೋಣ ಗ್ರಾಮ ಪಂಚಾಯತನ ಉಪಾಧ್ಯಕ್ಷರಾಗಿರುವ ಮಾದೇವಿ ಸುರೇಶ ನಾಯ್ಕ ಇವರನ್ನು ನೇಮಿಸಲಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ಹೇಳಿದರು. ಅವರು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯ ಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದರು. ಮಾಜಿ ಶಾಸಕಿ ಶಾರದಾ ಶೆಟ್ಟಿಯವರ ಸೂಚನೆ ಮೇರೆಗೆ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ … [Read more...] about ಹೊನ್ನಾವರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾದೇವಿ ನಾಯ್ಕ ನೇಮಕ
ಜೆಡಿಎಸ್ ಪಕ್ಷ ಹಳಿಯಾಳ ಘಟಕ ಅಧ್ಯಕ್ಷ ಸುಭಾಷ ಗೌಡ ರಾಜಿನಾಮೆ
ಹಳಿಯಾಳ: ಜೆಡಿಎಸ್ ಪಕ್ಷದ ಹಳಿಯಾಳ ಘಟಕದ ಅಧ್ಯಕ್ಷ ಸುಭಾಷ ಲೋಕಪ್ಪ ಗೌಡ ತಮ್ಮ ಸ್ಥಾನಕ್ಕೆ ಹಾಗೂ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಕಳೆದ 4 ವರ್ಷಗಳಿಂದ ತಾಲೂಕಿನಾದ್ಯಂತ ನಿಸ್ವಾರ್ಥ ಹಾಗೂ ಪ್ರಾಮಾಣಿಕವಾಗಿ ಪಕ್ಷ ಸಂಘಟಣೆಯಲ್ಲಿ ತೊಡಗಿಕೊಂಡಿದ್ದೇ ಆದರೇ ಪಕ್ಷದಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳು, ಮುಖಂಡರ ಅಸಹಕಾರ ಹಾಗೂ ಜಿಲ್ಲಾ ಮುಖಂಡರುಗಳ ವರ್ತನೆಯಿಂದ ಬೇಸರವಾಗಿದ್ದು ಪಕ್ಷದ ರಾಜ್ಯಾಧ್ಯಕ್ಷರಿಗೆ ತಮ್ಮ ರಾಜೀನಾಮೆ … [Read more...] about ಜೆಡಿಎಸ್ ಪಕ್ಷ ಹಳಿಯಾಳ ಘಟಕ ಅಧ್ಯಕ್ಷ ಸುಭಾಷ ಗೌಡ ರಾಜಿನಾಮೆ


