ಹಳಿಯಾಳ: ಶ್ರೀ ಛತ್ರಪತಿ ಶಿವಾಜಿ ವಿವಿಧ್ಧೋಶಗಳ ಸಹಕಾರಿ ಸಂಘ ನಿಯಮಿತ ಹಳಿಯಾಳ ಶಾಖೆ ಸೇರಿದಂತೆ ಒಟ್ಟು ನಾಲ್ಕು ಶಾಖೆಗಳನ್ನು ಹೊಂದಿರುವ ನಮ್ಮ ಬ್ಯಾಂಕಿನ ವಹಿವಾಟ ಪ್ರತಿ ವರ್ಷ ಲಾಭದಲ್ಲಿ ನಡೆಯುತ್ತಿದ್ದು, ಗ್ರಾಹಕರ ವಿಶ್ವಾಸವನ್ನು ಗಳಿಸಿರುವ ಸಂಸ್ಥೆಯು ಲಾಭದ ಹಣದಲ್ಲಿ ಸಾಮಾಜಿಕ ಚಟುವಟಿಕೆಗಳನ್ನು ನಡೆಸಲು ತೀರ್ಮಾನಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷರು ಆಗಿರುವ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು. ಶಿವಾಜಿ ಬ್ಯಾಂಕ್ ಕಾರ್ಯಾಲಯದಲ್ಲಿ … [Read more...] about ಹಳಿಯಾಳದ ಛತ್ರಪತಿ ಶೀವಾಜಿ ಬ್ಯಾಂಕ್ ಲಾಭದಲ್ಲಿ – ಎಸ್.ಎಲ್.ಘೋಟ್ನೇಕರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದ್ವೀತಿಯ ಪಿಯುಸಿಯಲ್ಲಿ ಇಡಗುಂಜಿ ಸರ್ಕಾರಿ ಕಾಲೇಜಿನ 71% ಫಲಿತಾಂಶ
ಹೊನ್ನಾವರ; ಸರಕಾರಿ ಪದವಿ ಪೂರ್ವ ಕಾಲೇಜು ಇಡಗುಂಜಿಯವಿದ್ಯಾರ್ಥಿಗಳು ದ್ವೀತಿಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ್ದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಾಣಿಜ್ಯ ವಿಭಾಗದ ಬಾಲಕೃಷ್ಣ ಭಟ್ - 527, ಸಂಜನಾ ಎಮ್ ನಾಯ್ಕ - 526, ಸುವರ್ಣ ಎಮ್ ನಾಯ್ಕ - 503, ಕಲಾ ವಿಭಾಗದಲ್ಲಿ ಪ್ರಿನ್ಸಿಟಾ ಮಿರಾಂಡ - 498, ಮಮತಾ ನಾಯ್ಕ - 467, ಅಂಕಿತಾ ಗೌಡ - 450, ವಿಜ್ಞಾನ ವಿಭಾಗದಲ್ಲಿ ಅನುಷಾ ಟಿ. ಮೇಸ್ತ - 489, ನಾಗವೇಣಿ ಜಿ. ನಾಯ್ಕ - 467, ದಿವ್ಯಾ ಜಿ. ನಾಯ್ಕ - … [Read more...] about ದ್ವೀತಿಯ ಪಿಯುಸಿಯಲ್ಲಿ ಇಡಗುಂಜಿ ಸರ್ಕಾರಿ ಕಾಲೇಜಿನ 71% ಫಲಿತಾಂಶ
ಮಾಜಿ ಪ್ರಧಾನಿ ದೇವೆಗೌಡ ಹೊನ್ನಾವರಕ್ಕೆ.
ಹೊನ್ನಾವರ; ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ್ ಪರ ಪ್ರಚಾರ ನಡೆಸಲು ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಉತ್ತರಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಅವರು ಏಪ್ರೀಲ್ 21ರಂದು ಶಿವಮೊಗ್ಗದಿಂದ ಬೆಳಿಗ್ಗೆ 10;30ಕ್ಕೆ ಭಟ್ಕಳಕ್ಕೆ ಆಗಮಿಸಲಿದ್ದು ಪ್ರಚಾರ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದು 3 ಗಂಟೆಗೆ ಬೆಂಗಳೂರಿಗೆ ವಾಪಸ್ಸ ಆಗಲಿದ್ದಾರೆ. … [Read more...] about ಮಾಜಿ ಪ್ರಧಾನಿ ದೇವೆಗೌಡ ಹೊನ್ನಾವರಕ್ಕೆ.
ಪಟ್ಟಣದ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ಪಿಯು ಫಲಿತಾಂಶ- ಪ್ರಿಯಾ ಮೋರಿ -೧೦೦ಕ್ಕೆ ನೂರು ಅಂಕ.
ಹಳಿಯಾಳ:- ಪಟ್ಟಣದ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ವ್ಹಿ.ಡಿ ಹೆಗಡೆ ಕಲಾ ಮತ್ತು ವಾಣಿಜ್ಯ ಪಿಯು ಕಾಲೇಜಿನ ಫಲಿತಾಂಶ 75.40% ರಷ್ಟಾಗಿದ್ದು 9 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 86 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಈ ವಿದ್ಯಾಲಯದ ಪರೀಕ್ಷೆ ಬರೆದ 220 ವಿದ್ಯಾರ್ಥಿಗಳಲ್ಲಿ 166 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 9 ವಿದ್ಯಾರ್ಥಿಗಳು ಉನ್ನತ ಶ್ರೇಣಿ 86 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 43 ವಿದ್ಯಾರ್ಥಿಗಳು … [Read more...] about ಪಟ್ಟಣದ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ಪಿಯು ಫಲಿತಾಂಶ- ಪ್ರಿಯಾ ಮೋರಿ -೧೦೦ಕ್ಕೆ ನೂರು ಅಂಕ.
ಮುರ್ಕವಾಡ ಕಾಲೇಜು ವಾಣಿಜ್ಯ ವಿಭಾಗದಲ್ಲಿ ಶೇ.೧೦೦ ಫಲಿತಾಂಶ
ಹಳಿಯಾಳ:- ತಾಲೂಕಿನ ಮುರ್ಕವಾಡ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಈ ಬಾರಿಯು ಉತ್ತಮ ಫಲಿತಾಂಶ ದಾಖಲಿಸಿದೆ. ಅಲ್ಲದೇ ಕಳೆದ 2 ವರ್ಷಗಳಿಂದ ವಾಣಿಜ್ಯ ವಿಭಾಗದಲ್ಲಿ ಶೇ. ನೂರರಷ್ಟು ಸಾಧನೆ ಈ ಗ್ರಾಮೀಣ ಪ್ರದೇಶದ ಕಾಲೇಜಿನ ಹೆಗ್ಗಳಿಕೆಯಾಗಿದೆ. ಈ ವರ್ಷದ ಫಲಿತಾಂಶವೂ ವಾಣಿಜ್ಯ ವಿಭಾಗದಲ್ಲಿ ಶೇ.100 ಮತ್ತು ಕಲಾ ವಿಭಾಗÀದಲ್ಲಿ ಶೇ.98 ಫಲಿತಾಂಶ ಪಡೆದಿದೆ. ಬಹುತೇಕ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವುದು ವಿಶೇಷವಾಗಿದೆ. ಕಲಾ ವಿಭಾಗದಲ್ಲಿ:- … [Read more...] about ಮುರ್ಕವಾಡ ಕಾಲೇಜು ವಾಣಿಜ್ಯ ವಿಭಾಗದಲ್ಲಿ ಶೇ.೧೦೦ ಫಲಿತಾಂಶ

