ಹಳಿಯಾಳ:- ಪಟ್ಟಣದ ಕೆ.ಎಲ್.ಎಸ್. ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ 2018-19 ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆ ಬರೆದ ಒಟ್ಟೂ 151 ವಿದ್ಯಾರ್ಥಿಗಳಲ್ಲಿ 117 ವಿದ್ಯಾರ್ಥೀಗಳು ತೇರ್ಗಡೆಯಾಗಿ ಶೇ.77.48 ಫಲಿತಾಂಶವನ್ನು ಮಹಾವಿದ್ಯಾಲಯದ ಪಡೆದಿದೆ. ಕಾಲೇಜಿನ ವಿದ್ಯಾರ್ಥಿನಿ ರಾಜೇಶ್ವರಿ ಬಸವರಾಜ ಇಳಿಗೇರ -90.00% (540/600), ನೇಹಾ ಸಂಭಾಜಿ ಕದಂ-85.33% (512), ಕಾರ್ತಿಕ ಪಿ. ಚಿಂಟೂನವರ- 85.00% (510), ತುಂಗಾ ಅದಪ್ಪಾg Àಬಿನಾಳ- 84.17% (505) … [Read more...] about ಹಳಿಯಾಳದ ಕೆ ಎಲ್ ಎಸ್ ಪದವಿಪೂರ್ವ ಕಾಲೇಜು ಉತ್ತಮ ಫಲಿತಾಂಶ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಯಡೋಗಾ ಗ್ರಾಮದಲ್ಲಿ ದಸಂಸ ಕೆಂಪು ಸೇನೆ ಸಂಘಟನೆಯಿಂದ ಡಾ.ಅಂಬೇಡ್ಕರ ಜಯಂತಿ ಆಚರಣೆ
ಹಳಿಯಾಳ:- ತಾಲೂಕಿನ ಯಡೋಗಾ ಗ್ರಾಮದ ಅಂಬೆಡ್ಕರ ಸಮುದಾಯ ಭವನದಲ್ಲಿ ದಲಿತ ಸಂಘರ್ಷ ಸಮೀತಿ ಕೇಂಪು ಸೇನೆಯಿಂದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರ 128 ನೇ ಜನ್ಮ ಜಯಂತಿಯನ್ನು ಆಚರಿಸಲಾಯಿತು. ಅಂಬೇಡ್ಕ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಂಘಟನೆಯ ಉತ್ತರ ಕರ್ನಾಟಕ ಅಧ್ಯಕ್ಷ ವಿ.ಬಿ.ರಾಮಚಂದ್ರ ಡಾ. ಬಾಬಾ ಸಾಹೇಬ ಅಂಬೇಡ್ಕರ ರವರ ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಂಡು ಶೋಷಿತ ಸಮುದಾಯಕ್ಕೆ ನ್ಯಾಯ … [Read more...] about ಯಡೋಗಾ ಗ್ರಾಮದಲ್ಲಿ ದಸಂಸ ಕೆಂಪು ಸೇನೆ ಸಂಘಟನೆಯಿಂದ ಡಾ.ಅಂಬೇಡ್ಕರ ಜಯಂತಿ ಆಚರಣೆ
ಕೇಸರಿ ಬಾವುಟ ನಾಮ ನೀಡಿ ನಾಮ ಹಾಕಿದ್ದು ಬಿಟ್ಟರೆ ಹಿಂದೂ ಯುವಕರಿಗೆ ಏನು ಮಾಡಿಲ್ಲ ಎಂದು ಜೆಡಿಎಸ್ ಅಭ್ಯರ್ಥಿ ಆನಂದ ಅಸ್ನೋಟಿಕರ್ ಅನಂತ ವಿರುದ್ದ ವಾಗ್ದಾಳಿ.
ಹೊನ್ನಾವರ; ಕಾಂಗ್ರೇಸ್ ಜೆಡಿಎಸ್ ಮೈತ್ರಿ ಪಕ್ಷದ ಪ್ರಚಾರಸಭೆ ಪಟ್ಟಣದ ನ್ಯೂ ಇಂಗ್ಲೀಷ್ ಸ್ಕೂಲ್ ಮೈದಾನದಲ್ಲಿ ನಡೆಯಿತು. ಜಿಲ್ಲೆಯ ಮೀನುಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿದಂತೆ ಮೀನುಗಾರರ ಸಾಲ ಮನ್ನಕ್ಕಾಗಿ ಸಂಸತ್ತನಲ್ಲಿ ಒಮ್ಮೆಯು ದ್ವನಿ ಎತ್ತಲಿಲ್ಲ. ಕ್ಷೇತ್ರದಲ್ಲಿ ಕೈಗಾರಿಕೆ, ಬಂದರು, ಪ್ರವಾಸೋದ್ಯಮ ಅಭಿವ್ರದ್ದಿಗಾಗಿ ಒಮ್ಮೆಯು ಪಾರ್ಲಿಮೆಂಟ್ನಲ್ಲಿ ಮಾತನಾಡಿಲ್ಲ. ಹಿಂದೂ ಯುವಕರಿಗಾಗಿ ಉದ್ಯೋಗ ಸೃಷ್ಠಿಗÉ ಕಾರ್ಯಕ್ರಮ … [Read more...] about ಕೇಸರಿ ಬಾವುಟ ನಾಮ ನೀಡಿ ನಾಮ ಹಾಕಿದ್ದು ಬಿಟ್ಟರೆ ಹಿಂದೂ ಯುವಕರಿಗೆ ಏನು ಮಾಡಿಲ್ಲ ಎಂದು ಜೆಡಿಎಸ್ ಅಭ್ಯರ್ಥಿ ಆನಂದ ಅಸ್ನೋಟಿಕರ್ ಅನಂತ ವಿರುದ್ದ ವಾಗ್ದಾಳಿ.
ಇಂದು ನಾಳೆ ಕೊಡ್ಲಿ ದರ್ಗಾದಲ್ಲಿ ಸಂದಲ್ ಹಾಗೂ ಉರುಸ್
ದಾಂಡೇಲಿ: ನಗರದ ಹಜರತ್ ಸೈಯದ್ ಮಿರ್ ಮಹಮ್ಮಹ ಷಾ ಕಾದ್ರಿ ಷರೀಫ್ ಸಂಸ್ಥೆಯ ಸಂದಲ್ ಹಾಗೂ ಉರುಸ್ ಕಾರ್ಯಕ್ರಮ ಇಂದು ಹಾಗೂ ನಾಳೆ ಕೊಡ್ಲಿ ಗ್ರಾಮದಲ್ಲಿ ಭಕ್ತಿ ಪೂರ್ವಕವಾಗಿ ನಡೆಯಲಿದೆ. ಬುಧವಾರ ರಾತ್ರಿ 8 ಗಂಟೆಗೆ ಸಂದಲ್ ಕಾರ್ಯಕ್ರಮದ ಜೊತೆಯಲ್ಲಿ ಅನ್ನ ಪ್ರಸಾದ ವಿತರಣೆ ಕಾರ್ಯಕ್ರಮ ಇರುತ್ತದೆ ಎಂದು ಸಂತೋಷ ಹೋಟೆಲ್ ಸಬಾಭವನದಲ್ಲಿ ನಡೆದ ಪತ್ರಿಕಾಗೊಷ್ಟಿಯಲ್ಲಿ ಸಂಸ್ಥೆಯ ಅಧ್ಯಕ್ಷ ಇಸ್ತಿಯಾಕ ಮಿಸ್ರಿಕೊಟಿ ಹೇಳಿದರು. ದಿ.18 ರಂದು ಗುರುವಾರ ಮಧ್ಯಾಹ್ನ 11:00 ಗಂಟೆಗೆ … [Read more...] about ಇಂದು ನಾಳೆ ಕೊಡ್ಲಿ ದರ್ಗಾದಲ್ಲಿ ಸಂದಲ್ ಹಾಗೂ ಉರುಸ್
ಹಡಿನಬಾಳದಲ್ಲಿ ಸಂಪನ್ನಗೊಂಡ ರಾಗಶ್ರೀ ರಾಷ್ಟ್ರೀಯ ಸಂಗೀತೋತ್ಸವ
ಹೊನ್ನಾವರ : ಇಲ್ಲಿನ ಹಡಿನಬಾಳದ ರಾಗಶ್ರೀ ಸಂಗೀತ ಮತ್ತು ಸಾಂಸ್ಕøತಿಕ ಸಂಸ್ಥೆ, ಹಡಿನಬಾಳ ಇದರ 16 ನೇ ವರ್ಷದ ವಾರ್ಷಿಕೋತ್ಸವ, ಸಂಸ್ಮರಣೆ, ಸನ್ಮಾನ, ಪುರಸ್ಕಾರ ಹಾಗೂ ರಾಗಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ರಾಗಶ್ರೀ ರಾಷ್ಟ್ರೀಯ ಸಂಗೀತೋತ್ಸವ ಕಾರ್ಯಕ್ರಮವು ಶ್ರೀ ವಿಷ್ಣುಮೂರ್ತಿ ದೇವಾಲಯದ ಆವಾರ ಹಡಿನಬಾಳದಲ್ಲಿ ನಡೆಯಿತು. ರಾಷ್ಟ್ರಪ್ರಶಸ್ತಿ ಪುರಸ್ಕøತ ವೇ|| ಮೂ|| ಶಿವರಾಮ ಭಟ್ಟ ಅಲೇಖ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕಲಾ ಸಂಘಟನೆ … [Read more...] about ಹಡಿನಬಾಳದಲ್ಲಿ ಸಂಪನ್ನಗೊಂಡ ರಾಗಶ್ರೀ ರಾಷ್ಟ್ರೀಯ ಸಂಗೀತೋತ್ಸವ




