ಹೊನ್ನಾವರ; ತಾಲೂಕಿನ ಜನತಾವಿದ್ಯಾಲಯ ಕಡತೋಕಾ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ 63 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 54 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 85.71 ಫಲಿತಾಂಶ ದಾಖಲಾಗಿದೆ. ಕಲಾ ವಿಭಾಗದಿಂದ 46ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 38 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 82.61 ಫಲಿತಾಂಶ ಬಂದಿರುತ್ತದೆ. ವಿಷೆಶ ದರ್ಜೆಯಲಿ 01, ಪ್ರಥಮ ದರ್ಜೆಯಲ್ಲಿ 13, ದ್ವಿತೀಯ ದರ್ಜೆಯಲ್ಲಿ 13, ಹಾಗೂ ತೃತೀಯ ದರ್ಜೆಯಲ್ಲಿ 11 … [Read more...] about ಜನತಾ ವಿದ್ಯಾಲಯ ಸಂಯುಕ್ತ ಪದವಿ ಪೂರ್ವ ಕಾಲೇಜು ಕಡತೋಕಾ ಶೇ 85.71 % ಫಲಿತಾಂಶ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶೇ 84.17%
ಹೊನ್ನಾವರದ ಎಂ.ಪಿ.ಇ. ಸೊಸೈಟಿಯ, ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದ ಮಾರ್ಚ 2019ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ 84.17% ದಾಖಲಾಗಿದ್ದು ಕಲಾ ವಿಭಾಗದಲ್ಲಿ 81.82%, ವಾಣಿಜ್ಯ ವಿಭಾಗದಲ್ಲಿ 87.77% ಹಾಗೂ ವಿಜ್ಞಾನ ವಿಭಾಗದಲ್ಲಿ 79.40% ಫಲಿತಾಂಶ ಬಂದಿದೆವಾಣಿಜ್ಯ ವಿಭಾಗದಲ್ಲಿ ಅಂಕಿತಾ ಶ್ರೀಧರ ಭಟ್ಟ 98.00% (ಪ್ರಥಮ ಸ್ಥಾನ), ಸ್ವಾತಿ ದಯಾನಂದ ಕಾಮತ್ 96.33% (ದ್ವಿತೀಯ ಸ್ಥಾನ), ಮತ್ತು ಗೀತಾ ಸೋಯರು ಪ್ರಭು 95.17% … [Read more...] about ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶೇ 84.17%
ಹಳಿಯಾಳದಲ್ಲಿ ಲೋಕಸಭಾ ಚುನಾವಣೆ ಕಾವು – ಬಿಸಿಲಿನ ಝಳಕ್ಕಿಂತ – ಕ್ರಿಕೇಟ್ ಬೆಟ್ಟಿಂಗ್ ದಂಧೆಯೆ ಜೋರು- ದಿನನಿತ್ಯ ಲಕ್ಷಾಂತರ ರೂ. ಟರ್ನೊವರ್.
ಹಳಿಯಾಳ:- ಲೋಕಸಭೆ ಚುನಾವಣೆಯ ಕಾವು ಹಾಗೂ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೇ ಇತ್ತ ಟಿ.20 ಐಪಿಎಲ್(ಇಂಡಿಯನ್ ಪ್ರೀಮಿಯರ್ ಲೀಗ್) ಪಂದ್ಯಗಳ ಬೆಟ್ಟಿಂಗ್ ದಂಧೆ ಕೂಡ ಹಳಿಯಾಳ ಕ್ಷೇತ್ರದಲ್ಲಿ ಜೋರಾಗಿ ನಡೆದಿದೆ. ಮಾರ್ಚ 23 ಶನಿವಾರದಿಂದ ಆರಂಭವಾಗಿರುವ 12ನೇ ಆವೃತ್ತಿಯ ಐಪಿಎಲ್ ಪಂದ್ಯಗಳು ಮೇ.12 ಭಾನುವಾರ ಮುಕ್ತಾಯವಾಗಲಿವೆ. ಈ ಬಾರಿ ಐಪಿಎಲ್ ಪಂದ್ಯಗಳ ಮೇಲೆ ಲಕ್ಷಾಂತರ ರೂ. ಬೆಟ್ಟಿಂಗ್ ನಡೆಯುತ್ತಿದೆ. ಸಾರ್ವಜನಿಕ ಸ್ಥಳ, ಅಂಗಡಿ-ಸಂಕೀರ್ಣಗಳು, … [Read more...] about ಹಳಿಯಾಳದಲ್ಲಿ ಲೋಕಸಭಾ ಚುನಾವಣೆ ಕಾವು – ಬಿಸಿಲಿನ ಝಳಕ್ಕಿಂತ – ಕ್ರಿಕೇಟ್ ಬೆಟ್ಟಿಂಗ್ ದಂಧೆಯೆ ಜೋರು- ದಿನನಿತ್ಯ ಲಕ್ಷಾಂತರ ರೂ. ಟರ್ನೊವರ್.
ದುರ್ಗಾದೇವಿ ಜಾತ್ರೆ ಸಂಪನ್ನ- ಹಳಿಯಾಳದ ಪೋಲಿಸರ ಆರಾಧ್ಯ ದೈವ- ಪೋಲಿಸರಿಂದಲೇ ನಿರ್ವಹಿಸಲ್ಪಡುವ ದೇವಸ್ಥಾನ.
ಹÀಳಿಯಾಳ: ಪ್ರತಿ ವರ್ಷದಂತೆ ಈ ಬಾರಿಯೂ ಸ್ಥಳಿಯ ದುರ್ಗಾನಗರದ ಪೋಲಿಸ್ ಠಾಣೆಯ ಆವರಣದಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದ ಮೂರು ದಿನಗಳ ಜಾತ್ರಾ ಮಹೋತ್ಸವ ಪ್ರಾರಂಭವಾಗಿದ್ದು. ದಿ.12 ಶುಕ್ರವಾರದಂದು ವಿಶೇಷ ಹೋಮ ಹವನ ದೇವಿಯ ಪಲ್ಲಕ್ಕಿ ಮೇರವಣಿಗೆ ಶೃದ್ದಾ ಭಕ್ತಿಯಿಂದ ನೆರವೆರಿತು. ಇಂದು ದೇವಿಯ ಸನ್ನಿಧಿಯಲ್ಲಿ ನವಗ್ರಹ ಹೋಮ, ಬಲಿದಾನ, ಸತ್ಯನಾರಾಯಣ ಪೂಜೆ, ಅನ್ನ ಸಂತರ್ಪಣೆ, ಹಾಗೂ ಸಾಯಂಕಾಲ ಶ್ರೀ ದೇವಿಯ ಪಲ್ಲಕ್ಕಿ ಮೆರವಣಿಗೆಯು ಮುಖ್ಯ ಪೇಟೆ ಬೀದಿಯ ಮುಖಾಂತರ … [Read more...] about ದುರ್ಗಾದೇವಿ ಜಾತ್ರೆ ಸಂಪನ್ನ- ಹಳಿಯಾಳದ ಪೋಲಿಸರ ಆರಾಧ್ಯ ದೈವ- ಪೋಲಿಸರಿಂದಲೇ ನಿರ್ವಹಿಸಲ್ಪಡುವ ದೇವಸ್ಥಾನ.
10 ಕೋಟಿ ಉದ್ಯೋಗ ಸೃಷ್ಟಿ ಯುವಕರ ಕನಸಿಗೆ ಭಂಗ ತಂದ ಮೋದಿ -ಆನಂದ ಅಸ್ನೋಟಿಕರ
ಹೊನ್ನಾವರ : ಮೋದಿ ಕಳೆದ ಲೋಕಸಭಾ ಚುನಾವಣೆಯಲ್ಲಿ ತಾನು ಅಧಿಕಾರಕ್ಕೆ ಬಂದರೆ ಪ್ರತಿ ವರ್ಷ ದೇಶದ 2ಕೋಟಿ ಯುವಕರಿಗೆ ಉದ್ಯೋಗ ನೀಡುತ್ತೇನೆ ಅನ್ನುವ ಆಶ್ವಾಸನೆ ನೀಡಿ ಅಧಿಕಾರಕೆ ಬಂದಿದ್ದರು . ಆದರೆ ಅಧಿಕಾರಕ್ಕೆ ಬಂದು ಐದು ವರ್ಷ ಕಳೆದರೂ ಕೇವಲ ಒಂದು ಲಕ್ಷ ಉದ್ಯೋಗ ಸ್ಶಷ್ಟಿಸಲು ವಿಫಲರಾದ ಮೋದಿ ಸುಳ್ಳಿನ ಸರದಾರ ಎಂದು ಉತ್ತರ ಕನ್ನಡ ಲೋಕಾಸಭಾ ಕ್ಷೇತ್ರದ ಕಾಂಗ್ರೆಸ-ಜೆ.ಡಿ.ಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಆನಂದ ಅಸ್ನೋಟಿಕರ ಟೀಕಿಸಿದರು. ಅವರು ಹೊನ್ನಾವರ ತಾಲೂಕಿನ … [Read more...] about 10 ಕೋಟಿ ಉದ್ಯೋಗ ಸೃಷ್ಟಿ ಯುವಕರ ಕನಸಿಗೆ ಭಂಗ ತಂದ ಮೋದಿ -ಆನಂದ ಅಸ್ನೋಟಿಕರ




