ಹೊನ್ನಾವರ ತಾಲೂಕಿನ ಅಳ್ಳಂಕಿಯ ಸರಕಾರಿ ಪದವಿ ಪೂರ್ವ.ಕಾಲೇಜಿನ ದ್ವೀತಿಯ ಪಿಯುಸಿಯ ವಿಭಾಗದಲ್ಲಿ ಒಟ್ಟೂ 129 ವಿದ್ಯಾರ್ಥಿಗಳಲ್ಲಿ 121 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.93.8 ಫಲಿತಾಂಶ ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಕಲಾ ವಿಭಾಗದ 45 ವಿದ್ಯಾರ್ಥಿಗಳಲ್ಲಿ 43 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.5% ; ವಾಣಿಜ್ಯ ವಿಭಾಗದ 56 ವಿದ್ಯಾರ್ಥಿಗಳಲ್ಲಿ 54 ವಿದ್ಯಾರ್ಥಿಗಳು ಉತ್ತೀರ್ಣರಾಗಿ 96.4% ; ಹಾಗೂ ವಿಜ್ಞಾನ ವಿಭಾಗದ 28 ವಿದ್ಯಾರ್ಥಿಗಳಲ್ಲಿ … [Read more...] about ದ್ವಿತೀಯ ಪಿ.ಯುಅಳ್ಳಂಕಿ ಕಾಲೇಜ ವಿದ್ಯಾರ್ಥಿಗಳ ಸಾಧನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದಿ.17 ರಂದು ಆರ್.ವಿ.ದೇಶಪಾಂಡೆ ಹೊನ್ನಾವರಕ್ಕೆ
ಹೊನ್ನಾವರ: ಕಾಂಗ್ರೆಸ ಪಕ್ಷದ ಸ್ಟಾರ್ ಕ್ಯಾಂಪೆನರ್, ಸಚಿವ ಆರ್.ವಿ.ದೇಶಪಾಂಡೆ ದಿ.17ರಂದು ಹೊನ್ನಾವರಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ಮತ್ತು ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅವರು ಅಂದು ಮಧ್ಯಾಹ್ನ 12 ಗಂಟೆಗೆ ಪಟ್ಟಣದ ನ್ಯೂ ಇಂಗ್ಲೀಷÀ ಸ್ಕೂಲ್ ಸಭಾಭವನದಲ್ಲಿ ಕಾಂಗ್ರೆಸ್-ಜೆ.ಡಿ.ಎಸ್.ಮೈತ್ರಿಕೂಟ ಏರ್ಪಡಿಸಿದ … [Read more...] about ದಿ.17 ರಂದು ಆರ್.ವಿ.ದೇಶಪಾಂಡೆ ಹೊನ್ನಾವರಕ್ಕೆ
ಭಾರತರತ್ನ ಅಂಬೇಡ್ಕರರಿಗೆ ನಮನ
ಗೇರಸೊಪ್ಪಾ : ಸ್ಥಳೀಯ ಸರಕಾರಿ ಪ್ರೌಢಶಾಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ ರವರ 128ನೇ ಜಯಂತಿ ಆಚರಿಸಲಾಯಿತು. ಸಂವಿಧಾನ ಶಿಲ್ಪಿ, ಭಾರತರತ್ನ ಬಾಬಾಸಾಹೇಬ್ ಅಂಬೇಡ್ಕರರ ಭಾವಚಿತ್ರಕ್ಕೆ ಮಾರ್ಲಾಪಣೆ ಮಾಡಲಾಯಿತು. ಡಾ.ಬಾಬಾ ಸಾಹೇಬ್ರ ಜೀವನ ಚರಿತ್ರೆಯ ಕೃತಿ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯಾಧ್ಯಾಪಕ ನಾಗರಾಜ ಈಶ್ವರ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಡಾ.ಸುರೇಶ ಎಂ. ತಾಂಡೇಲ್, ಕು. ಅನಿಸಾ ಪೈಲೆಟ್ ಹಾಗೂ ವಿದ್ಯಾರ್ಥಿ ನಾಯಕ ಮನೋಜ ಪಿ. ಹಸ್ಲರ್ ಅತಿಥಿಗಳಾಗಿ … [Read more...] about ಭಾರತರತ್ನ ಅಂಬೇಡ್ಕರರಿಗೆ ನಮನ
ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷರಾಗಿ ಮಂಜುನಾಥ ಗೌಡ
ಹೊನ್ನಾವರ : ಬ್ಲಾಕ್ ಕಾಂಗ್ರೆಸ ಮತ್ತು ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿಯವರ ಸೂಚನೆಯ ಮೇರೆಗೆ, ರಾಜ್ಯ ಕಾಂಗ್ರೆಸ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರಾದ ಶ್ರೀ ಲಕ್ಷಿನಾರಾಯಣರವರ ಅನುಮೋದನೆಯಲ್ಲಿ, ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ ಹಿಂದುಳಿದ ವರ್ಗ ವಿಭಾಗ ಅಧ್ಯಕ್ಷರಾದ ಬಿ.ಡಿ.ನಾಯ್ಕರವರು, ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಹೊಟೇಲ್ ಉದ್ಯಮಿ ಶ್ರೀ ಮಂಜುನಾಥ ಹನುಮಂತ ಗೌಡ ಇವರನ್ನು ಹೊನ್ನಾವರ ತಾಲೂಕಾ ಕಾಂಗ್ರೆಸ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರನ್ನಾಗಿ … [Read more...] about ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷರಾಗಿ ಮಂಜುನಾಥ ಗೌಡ
ಪಿಯು ಫಲಿತಾಂಶ ಪ್ರಕಟ – ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಎಂದಿನಂತೆ ಬಾಲಕೀಯರು ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್ ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು ಫಲಿತಾಂಶವನ್ನು ಪ್ರಕಟಿಸಿದರು.ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ನಿರ್ಮಿಸಿದ್ದು ಉಡುಪಿ ಮೊದಲ ಸ್ಥಾನ ಪಡೆದರೆ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನವನ್ನು ಪಡೆದಿದೆ. ಈ ವರ್ಷ ಒಟ್ಟು ಶೇ.61.73 ಫಲಿತಾಂಶ ಪ್ರಕಟವಾಗಿದ್ದು, … [Read more...] about ಪಿಯು ಫಲಿತಾಂಶ ಪ್ರಕಟ – ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ




