ಹಳಿಯಾಳ:- ಹಿಂದೂ ಹೋರಾಟಗಾರ-ಹಿಂದೂ ರಕ್ಷಕ ಎಂದು ಹೇಳಿಕೊಳ್ಳುವ ಅನಂತಕುಮಾರ ಹೆಗಡೆ 5 ಬಾರಿ ಸಂಸದರಾದರು ಮರಾಠಾ ಸಮುದಾಯವನ್ನು ಪ್ರವರ್ಗ 3ಬಿ ಯಿಂದ ಪ್ರವರ್ಗ 2ಎ ಗೆ ಸೇರಿಸಲು ಪ್ರಯತ್ನಿಸಿಲ್ಲಾ ಇವರು ಡೊಂಗಿ ಹಿಂದೂ ನಾಯಕರೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕೇಂದ್ರ ಸಚಿವ ಅನಂತಕುಮಾರ ವಿರುದ್ದ ಹಳಿಯಾಳದಲ್ಲಿ ತಿವೃ ವಾಗ್ದಾಳಿ ನಡೆಸಿದರು. ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಜೆಡಿಎಸ್-ಕಾಂಗ್ರೇಸ್ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ ಪರ … [Read more...] about ಹಿಂದೂ ಹೋರಾಟಗಾರ ಎಂದು ಬೊಬ್ಬೆ ಹಾಕುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮರಾಠಾ ಸಮುದಾಯದ ಮೀಸಲಾತಿ ಬೇಡಿಕೆಗೆ ಸ್ಪಂದಿಸಿಲ್ಲ – ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಾಂಗ್ರೇಸ್ ನಂಬಿ ಉದ್ದಾರ ಆದವರಿಲ್ಲ, ದೇವೆಗೌಡರ ನಂಬಿ ಬದುಕಿದವರಿಲ್ಲ- ಸಚಿವ ಅನಂತಕುಮಾರ ಹೆಗಡೆ
ಹಳಿಯಾಳ:- "ಕಾಂಗ್ರೇಸ್ ನಂಬಿ ಉದ್ದಾರ ಆದವರಿಲ್ಲಾ, ದೇವೆಗೌಡರ ಕುಟುಂಬ ನಂಬಿ ಬದುಕಿದವರು ಇಲ್ಲಾ" ಈಗ ರಾಜ್ಯದಲ್ಲಿ ಈ ಕಳ್ಳ-ಕುಳ್ಳರು ಇಬ್ಬರು ಜೋಡಿಯಾಗಿದ್ದು ಅವರಲ್ಲೇ ಕಚ್ಚಾಟ-ಗುದ್ದಾಟಗಳು, ಆಂತರಿಕ ಕಲಹಗಳು ಜೋರಾಗಿದ್ದು ಸದ್ಯದಲ್ಲೇ ಸಮ್ಮಿಶ್ರ ಸರ್ಕಾರ ಪತನವಾಗಲಿದ್ದು ಜುಲೈ ಅಥವಾ ಆಗಸ್ಟ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಸಚಿವ, ಕೆನರಾ ಲೋಕಸಭಾ ಅಭ್ಯರ್ಥಿ ಅನಂತಕುಮಾರ ಹೆಗಡೆ ಭವಿಷ್ಯ ನುಡಿದರು. ಚುನಾವಣಾ ಪ್ರಚಾರಾರ್ಥ ಗುರುವಾರ … [Read more...] about ಕಾಂಗ್ರೇಸ್ ನಂಬಿ ಉದ್ದಾರ ಆದವರಿಲ್ಲ, ದೇವೆಗೌಡರ ನಂಬಿ ಬದುಕಿದವರಿಲ್ಲ- ಸಚಿವ ಅನಂತಕುಮಾರ ಹೆಗಡೆ
ಮೋದಿ ಆಡಳಿತದಲ್ಲಿ ದೇಶದಲ್ಲಿನ ಭ್ರಷ್ಟಾಚಾರಿಗಳು- ದೇಶದ್ರೋಹಿಗಳು ಬೀದಿಗೆ ಬಂದಿದ್ದಾರೆ- ಮುಂದೆ ಕೂಡ ಭ್ರಷ್ಟರ ಬೇಟೆ ಮುಂದುವರೆಯಲಿದೆ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ.
ಹಳಿಯಾಳ:- ಪ್ರಸಕ್ತ 5 ವರ್ಷದ ಮೋದಿ ಆಡಳಿತದಲ್ಲಿ ರಾಷ್ಟ್ರದಲ್ಲಿ ದೇಶಭಕ್ತರು-ದೇಶಪ್ರೇಮಿಗಳು ಯಾರು ಹಾಗೂ ದೇಶದ್ರೋಹಿಗಳು ಯಾರು ಎಂಬುದು ಬಹಿರಂಗವಾಗಿದೆ ಅಲ್ಲದೇ ಭ್ರಷ್ಟಾಚಾರಿಗಳು ತಾವಾಗೇ ರಸ್ತೆಯ ಮೇಲೆ ಬಂದು ನಿಂತಿದ್ದು ಕುಂಬಳ ಕಾಯಿ ಕಳ್ಳರು ತಾವೇ ಎಂದು ಪರೋಕ್ಷವಾಗಿ ಒಪ್ಪಿಕೊಳ್ಳುತ್ತಿದ್ದಾರೆಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ತಾಲೂಕಿನ ತೇರಗಾಂವ, ಕಾವಲವಾಡ ಹಾಗೂ ಭಾಗವತಿ ಗ್ರಾಮಗಳಲ್ಲಿ ಗುರುವಾರ ನಡೆದ ಬಿಜೆಪಿ ಶಕ್ತಿ ಕೇಂದ್ರಗಳ ಸಭೆಯಲ್ಲಿ … [Read more...] about ಮೋದಿ ಆಡಳಿತದಲ್ಲಿ ದೇಶದಲ್ಲಿನ ಭ್ರಷ್ಟಾಚಾರಿಗಳು- ದೇಶದ್ರೋಹಿಗಳು ಬೀದಿಗೆ ಬಂದಿದ್ದಾರೆ- ಮುಂದೆ ಕೂಡ ಭ್ರಷ್ಟರ ಬೇಟೆ ಮುಂದುವರೆಯಲಿದೆ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ.
ಹಳಿಯಾಳದಲ್ಲಿ ಮಳೆ -ತಂಪೆರೆದ ಮಳೆರಾಯ
ಹಳಿಯಾಳ:- ಗುರುವಾರ ಮಧ್ಯಾಹ್ನ ಹಳಿಯಾಳದಲ್ಲಿ ಸುಮಾರು 30 ನಿಮಿಷಗಳ ಕಾಲ ಗುಡುಗು ಸಹಿತ ಮಳೆ ಸುರಿಯಿತು. ಬಿಸಿಲಿನ ಬೆಗೆಯಿಂದ ಬಸವಳಿದಿದ್ದ ಜನತೆಗೆ ಮಳೆರಾಯ ಸ್ವಲ್ಪ ತಂಪನ್ನೆರದಂತಾಯಿತು. … [Read more...] about ಹಳಿಯಾಳದಲ್ಲಿ ಮಳೆ -ತಂಪೆರೆದ ಮಳೆರಾಯ
ಕೋಳಿಅಂಕದ ಮೇಲೆ ಹೊನ್ನಾವರ ಪೊಲಿಸರ ದಾಳಿ;ಆರೋಪಿಗಳ ಬಂಧನ
ಹೊನ್ನಾವರ: ತಾಲೂಕಿನ ಹೆಬೈಲ್ ಬಸ್ಸ್ಟಾಫ್ ಎದುರಿನ ಅರಣ್ಯದಲ್ಲಿ ಕೋಳಿ ಅಂಕ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಇರ್ವರು ಆರೋಪಿಗಳನ್ನು ಬಂದಿಸಿದ ಘಟನೆ ಮಂಗಳವಾರ ನಡೆದಿದೆ.ತಮ್ಮ-ತಮ್ಮ ಅನ್ಯಾಯದ ಲಾಭಗೋಸ್ಕರ ಎರಡೂ ಕಡೆಗಳಿಂದ ಕೋಳಿ ಹುಂಜಗಳನ್ನು ಕಾದಾಟಕ್ಕೆ ಬಿಟ್ಟು ಅವುಗಳ ಮೇಲೆ ಹಣವನ್ನು ಪಂಥ ಕಟ್ಟಿ ಕೋಳಿ ಅಂಕ ಎಂಬ ಹೆಸರಿನ ಜೂಜಾಟವನ್ನು ಆಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಹೊನ್ನಾವರ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದು ಮಂಡದಲ್ಲಿ … [Read more...] about ಕೋಳಿಅಂಕದ ಮೇಲೆ ಹೊನ್ನಾವರ ಪೊಲಿಸರ ದಾಳಿ;ಆರೋಪಿಗಳ ಬಂಧನ



