ಹೊನ್ನಾವರ; ಪಟ್ಟಣದ ವಿವಿಧಡೆ ಈ ಹಿಂದೆ ಎಲ್ಲಂದರಲ್ಲಿ ಕಸ ಬಿದ್ದಿರುತ್ತಿತ್ತು. ಪಟ್ಟಣ ಪಂಚಾಯತ ಪೌರ ಕಾರ್ಮಿಕರ ಜೊತೆ ತಾಲೂಕಿನ ವಿವಿಧ ಸಂಘಟನೆಗಳು ಕೈ ಜೋಡಿಸಿ ಮನವರಿಕೆ ಮಾಡುವ ಜೊತೆ ಪ್ರತಿ ವಾರ ಸ್ವಚ್ಚ ಮಾಡುತ್ತಿದೆ. ದುರದೃಷ್ಟವೆಂದರೆ ಸ್ವಚ್ಚ ಮಾಡಿದ ಪ್ರದೇಶದಲ್ಲಿಯೇ ಮತ್ತೆ ಮತ್ತೆ ಕಸವನ್ನು ಬೇಕಾಬಿಟ್ಟಿ ಹಾಕುತ್ತಿದ್ದಾರೆ. ಇದರ ಜೊತೆ ಇದೀಗ ಇನ್ನೊಂದು ಸಮಸ್ಯೆ ಉದ್ಬವವಾಗಿದ್ದು ಮಧ್ಯದ ಬಾಟಲಿಗಳು. ಪ್ರಭಾತನಗರ, ಬಂದರು ಪ್ರದೇಶ, ರಾಮತೀರ್ಥ ಸಮೀಪದ ಬಯಲುಗಳಲ್ಲಿ … [Read more...] about ಸಾಮಾಜಿಕ ಕಳಕಳಿಯ ಯುವಕರ ಸಮಾಜಮುಖಿ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಕ್ತವಾಯ್ತು ಪ್ರಶಂಸೆ ಮುಂದಿನ ದಿನದಲ್ಲಾದರೂ ಎಚ್ಚೆತ್ತುಕೊಳ್ಳಬೇಕಿದೆ ಸಂಭದಿಸಿದ ಇಲಾಖೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಾನೂನಿನ ಅರಿವು ಎಲ್ಲರಿಗೆ ಅಗತ್ಯ – ನ್ಯಾ. ಎಂ.ವಿ. ಚೆನ್ನಕೇಶವ ರೆಡ್ಡಿ
ಹೊನ್ನಾವರ : ನಾಲ್ಕು ದಿನಗಳ ಕಾಲ ತಾಲೂಕಿನ ವಿವಿಧ ಭಾಗಗಳಲ್ಲಿ ಸಂಚರಿಸುವ ಕಾನೂನು ಸಾಕ್ಷರತಾ ರಥಕ್ಕೆ ಹಾಗೂ ಜನತಾ ನ್ಯಾಯಾಲಯದ ಅಭಿಯಾನಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿ. ಚೆನ್ನಕೇಶವ ರೆಡ್ಡಿ ಹಸಿರು ಬಾವುಟ ತೋರಿಸಿ ಚಾಲನೆ ನೀಡಿ, ಕಾನೂನಿನ ಅರಿವು ಎಲ್ಲರಿಗೆ ಇರಬೇಕು ಎಂಬ ಉದ್ದೇಶದಿಂದ ಕಾನೂನು ಸೇವಾ ಸಮಿತಿ ವಿವಿಧ ಸಂಘಟನೆಗಳ ಸಹಕಾರದಲ್ಲಿ ಈ ಕಾರ್ಯಕ್ರಮ ಏರ್ಪಡಿಸಿದ್ದು ಜನ ಇದರ ಪ್ರಯೋಜನ ಪಡೆಯಬೇಕು ಎಂದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಮಧುಕರ ಪಿ. ಭಾಗವತ, … [Read more...] about ಕಾನೂನಿನ ಅರಿವು ಎಲ್ಲರಿಗೆ ಅಗತ್ಯ – ನ್ಯಾ. ಎಂ.ವಿ. ಚೆನ್ನಕೇಶವ ರೆಡ್ಡಿ
ವೈದ್ಯಕೀಯ ಸೇವೆಯಲ್ಲಿ ಮಾನವೀಯತೆ ಮುಖ್ಯ – ರೆ.ಸಿ. ಮಾರಿಯಾ ಗೊರಟ್ಟಿ
ಹೊನ್ನಾವರ : ಆಧುನಿಕ ಯುಗದಲ್ಲಿ ವೈದ್ಯಕೀಯ ಸೇವಾ ಸಂಸ್ಥೆಗಳು, ಉಪಕರಣಗಳು ಹೆಚ್ಚಿವೆ. ಇದರ ಜೊತೆಗೆ ಮಾನವೀಯತೆ ಮುಖ್ಯವಾದಾಗ ಎಲ್ಲರಿಗೂ ಆರೋಗ್ಯ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ಸೇಂಟ್ ಇಗ್ನೇಷಿಯಸ್ ಸಮೂಹ ಆರೋಗ್ಯ ಸಂಸ್ಥೆಗಳ ನಿರ್ದೇಶಕಿ ರೆ.ಸಿ. ಮಾರಿಯಾ ಗೊರಟ್ಟಿ ಹೇಳಿದರು. ಅವರು ಇಂದು ಮಂಗಳೂರಿನ ಸಿಎಡಿ ಇವರ ಪ್ರೊಜೆಕ್ಟ್ ಪುನರುಜ್ಜೀವನ ಯೋಜನೆಯ ಅಂಗವಾಗಿ ಉಚಿತವಾಗಿ ಇಸಿಜಿ ಮಾಡಲು ದೇಣಿಗೆಯಾಗಿ ಬಂದ 60ಸಾವಿರ ರೂಪಾಯಿ ಮೌಲ್ಯ ಇಸಿಜಿ ಉಪಕರಣವನ್ನು … [Read more...] about ವೈದ್ಯಕೀಯ ಸೇವೆಯಲ್ಲಿ ಮಾನವೀಯತೆ ಮುಖ್ಯ – ರೆ.ಸಿ. ಮಾರಿಯಾ ಗೊರಟ್ಟಿ
ಹೊನ್ನಾವರ ತಾಲೂಕಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನ: ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಸರ್ವಾಧ್ಯಕ್ಷರಾಗಿ ಆಯ್ಕೆ.
ಹೊನ್ನಾವರ: ಮೇ ಮೊದಲವಾರದಲ್ಲಿ ತಾಲೂಕಿನ ಮೂಡ್ಕಣಿಯಲ್ಲಿ ನಡೆಸಲು ಉದ್ದೇಶಿಸಲಾದ ಹೊನ್ನಾವರ ತಾಲೂಕಾ `9ನೇ ಕನ್ನಡ ಸಾಹಿತ್ಯ ಸಮ್ಮೇಳನ'ದ ಸರ್ವಾಧ್ಯಕ್ಷರಾಗಿ ನಿವೃತ್ತ ಕನ್ನಡ ಪ್ರಾಧ್ಯಾಪಕ, ಸಾಹಿತಿ ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಅವರು ಸರ್ವಾಧ್ಯಕ್ಷರಾಗಿ ಆಯ್ಕೆಯಾದರು. ಕಸಾಪದ ಆಜೀವ ಸದಸ್ಯರ ಸಭೆಯಲ್ಲಿ ಸಮ್ಮೇಳನಾಧ್ಯಕ್ಷರ ಆಯ್ಕೆ ಪ್ರಸ್ತಾಪ ಬಂದಾಗ ಪ್ರೊ. ಶ್ರೀಪಾದ ಹೆಗಡೆ ಕಣ್ಣಿ, ಮಂಜುಸುತ ಜಲವಳ್ಳಿ, ಡಾ.ಸುರೇಶ ನಾಯ್ಕ, ಮಾಧವಿ ಭಂಡಾರಿ ಇವರ ಹೆಸರುಗಳು … [Read more...] about ಹೊನ್ನಾವರ ತಾಲೂಕಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನ: ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಸರ್ವಾಧ್ಯಕ್ಷರಾಗಿ ಆಯ್ಕೆ.
ಕಾಂಗ್ರೇಸ್–ಜೆ.ಡಿ.ಎಸ್. ಮೈತ್ರಿ ಸಭೆಯಲ್ಲಿ ಘೋಷಣೆ ಅನಂತಕುಮಾರ ಸೋಲು ನಮ್ಮ ಗುರಿ;ಜಗದೀಪ ಎನ್.ತೆಂಗೇರಿ
ಹೊನ್ನಾವರ : ಕಳೆದ ಇಪ್ಪತೈದು ವರ್ಷಗಳಿಂದ ಉತ್ತರಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ಐದು ಬಾರಿ ಸಂಸತ್ ಸದಸ್ಯರಾಗಿರುವ ಕೆನರಾ ಸಂಸದ ಅನಂತಕುಮಾರ ಹೆಗಡೆಯವರ ಸಾಧನೆ ಶೂನ್ಯವಾಗಿದ್ದು ಈ ಬಾರಿ ಅನಂತಕುಮಾರ ಹೆಗಡೆಯನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸುವುದೇ ನಮ್ಮೇಲ್ಲರ ಗುರಿ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ಘೋಷಿಸಿದರು. ಇಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ನಡೆದ ಕಾಂಗ್ರೇಸ್ ಜೆ.ಡಿ.ಎಸ್. ಮೈತ್ರಿಕೂಟದ ಜಂಟಿ … [Read more...] about ಕಾಂಗ್ರೇಸ್–ಜೆ.ಡಿ.ಎಸ್. ಮೈತ್ರಿ ಸಭೆಯಲ್ಲಿ ಘೋಷಣೆ ಅನಂತಕುಮಾರ ಸೋಲು ನಮ್ಮ ಗುರಿ;ಜಗದೀಪ ಎನ್.ತೆಂಗೇರಿ




