ಹೊನ್ನಾವರ ಲಯನ್ಸ್ ಕ್ಲಬ್ ನ ವಾರ್ಷಿಕ ಶುಭಾಶಯ ಕಾರ್ಯಕ್ರಮ ಪ್ರಭಾತನಗರದ ಲಯನ್ಸ್ ಕ್ಲಬ್ ಸಭಾಭವನದಲ್ಲಿ ರವಿವಾರ ನಡೆಯಿತು.ಲಯನ್ಸ್ ಕ್ಲಬ್ ಗೆ ಆಪೀಷಿಯಲ್ ವಿಸಿಟರ್ ಆಗಿ ಪಾಲ್ಗೊಂಡ ಲಯನ್ ಡಿಸ್ಟ್ರಿಕ್ಟ್ ಗವರ್ನರ್ ಮೋನಿಕಾ ಪಿ. ಸಾವಂತ ಮಾತನಾಡಿ, ದೇವರ ಕ್ರಪೆಯಿಂದ ಪಡೆದ ಮನುಷ್ಯ ಜನ್ಮವನ್ನು ಸೇವೆಯಲ್ಲಿ ತೊಡಗುವ ಮೂಲಕ ಸದುಪಯೋಗ ಪಡೆದುಕೊಳ್ಳಬೇಕು. ಲಯನ್ಸ್ ಕ್ಲಬ್ ಸಾಮಾಜಿಕ ಸೇವೆಯಲ್ಲಿ ಗಣನೀಯ ಸಾಧನೆ ಮಾಡುತ್ತಿದೆ. ಲಯನ್ಸ್ ಕ್ಲಬ್ ಜಗತ್ತಿನಲ್ಲಿ 212 ದೇಶಗಳಲ್ಲಿ … [Read more...] about ಲಯನ್ಸ್ ಕ್ಲಬ್ ವಾರ್ಷಿಕ ಕಾರ್ಯಕ್ರಮ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜಿಲ್ಲಾ ಕ್ರಿಕೆಟ್ ತಂಡಕ್ಕೆ ಆಯ್ಕೆ
ಕಾರವಾರದಲ್ಲಿ ನಡೆದ 14,16 & 19 ರ ವಯೋಮಿತಿಯ ಜಿಲ್ಲಾ ಕ್ರಿಕೆಟ್ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಹೊನ್ನಾವರದ ಬ್ರಿಲಿಯಂಟ್ ಸ್ಪೋರ್ಟ್ಸ ಅಕಾಡೆಮಿಯ ವಿದ್ಯಾರ್ಥಿಗಳಾದ ಕುಮಾರ ಭಾರ್ಗವ ಭಟ್, ಕುಮಾರ ರವೀಂದ್ರ ದಯಾ, ಕುಮಾರ ಪಾರ್ಥ ನಾಯ್ಕ, ಕುಮಾರ ಡಾನಿಯಲ್ ಡಯಾಸ್, ಕುಮಾರ ಉಕಾಷ್ ಸಾಬ್, ಕುಮಾರ ಮೂರ್ತಿ ಆಚಾರಿ ,ಕುಮಾರ ಸುಹಾಸ್ ಹೆಗಡೆ, ಕುಮಾರ ಪ್ರಜ್ವಲ್ ನಾಯ್ಕ ಆಯ್ಕೆಯಾದ್ದಾರೆ.ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಕಾಡಮಿಯ ಮುಖ್ಯಸ್ಥರಾದ ಸುನಿಲ್ ಅಂಕೋಲೆಕರ್, … [Read more...] about ಜಿಲ್ಲಾ ಕ್ರಿಕೆಟ್ ತಂಡಕ್ಕೆ ಆಯ್ಕೆ
*ಶಬರಿಮಲೆಗೆ ಪ್ರಧಾನಿ?*
ಕಾಸರಗೋಡು: ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಕೇರಳಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಬರಿಮಲೆ ಕ್ಷೇತ್ರಕ್ಕೆ ಕರೆತರಲು ಕೇರಳದ ಬಿಜೆಪಿ ಮುಖಂಡರು ಪ್ರಯತ್ನ ನಡೆಸುತ್ತಿದ್ದಾರೆ.ರಾಜ್ಯ ನಾಯಕರ ಒಂದು ತಂಡ ಕೇಂದ್ರ ಸಮಿತಿ ಜತೆ ನಿರಂತರ ಮಾತುಕತೆ ನಡೆಸುತ್ತಿದೆ. ಕೇರಳದಲ್ಲಿ ಏ.12, 18ರಂದು ಮೋದಿ ಪ್ರಚಾರ ಮಾಡಲಿದ್ದಾರೆ. ಶಬರಿಮಲೆ ವಿವಾದಕ್ಕೆ ಸಂಬಂಧಿಸಿ ನಡೆಯುತ್ತಿರುವ ಹೋರಾಟದಲ್ಲಿ ಬಿಜೆಪಿ ಮುಂಚೂಣಿಯಲ್ಲಿ ಇದ್ದು, ಪ್ರಧಾನಿ ಮೋದಿ … [Read more...] about *ಶಬರಿಮಲೆಗೆ ಪ್ರಧಾನಿ?*
ಬಗ್ಗೋಣ ಗ್ರಾಮಸ್ಥರಿಂದ #ಚುನಾವಣಾ# ಬಹಿಷ್ಕಾರ.!!!
ಬಗ್ಗೋಣದಲ್ಲಿ ನಿರ್ಮಾಣಗೊಳ್ಳಲಿರುವ ಒಳಚರಂಡಿ ಘಟಕವನ್ನು ವಿರೋಧಿಸಿ ಹಾಗೂ ಸ್ಥಳೀಯ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಪುರಸಭೆ ವ್ಯಾಪ್ತಿಯ ಬಗ್ಗೋಣ ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಿ, ಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ನಿರ್ಧರಿಸಿದರು.ಸ್ಥಳೀಯ ಗ್ರಾಮಸ್ಥರಿಗೆ ಸರಿಯಾದ ಮಾಹಿತಿಯನ್ನು ನೀಡದೆ, ಕುಮಟಾ ಪುರಸಭೆ ವ್ಯಾಪ್ತಿಯ ಕೊಳಚೆ ನೀರಿನ ಶುದ್ಧಿಕರಣ ಘಟಕವನ್ನು ಬಗ್ಗೋಣದಲ್ಲಿ ನಿರ್ಮಿಸಲು ಸರ್ಕಾರ ಮುಂದಾಗಿದೆ. … [Read more...] about ಬಗ್ಗೋಣ ಗ್ರಾಮಸ್ಥರಿಂದ #ಚುನಾವಣಾ# ಬಹಿಷ್ಕಾರ.!!!
ಹಳಿಯಾಳದಲ್ಲಿ .”ಚಿಣ್ಣರ ಚಿಲಿಪಿಲಿ” ಸಮ್ಮರ ಕ್ಯಾಂಪ್.
ಹಳಿಯಾಳ:- ದಿ. 15/4/2019 ರಿಂದ 24/4/2019 ವರೆಗೆ.....10ದಿನಗಳ ಕಾಲ ಬೆಳಿಗ್ಗೆ 9:30ರಿಂದ ಸಂಜೆ 5:00ಗಂಟೆಯವರೆಗೆ. 8 ರಿಂದ 14 ವರ್ಷದೋಳಗಿನ 50 ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಏರ್ಪಡಿಸಿರುವುದಾಗಿ ಹಳಿಯಾಳದ ಹೊಂಗಿರಣ ಸಂಸ್ಥೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಶಿಬಿರವು ವಿಶೇಷವಾಗಿದ್ದು ವಿಭಿನ್ನರೀತಿಯಲ್ಲಿ ಆಯೋಜಿಸುತ್ತಿರುವುದಾಗಿ ಹೇಳಿರುವ ಅವರು ಮಗುವಿನ ಸರ್ವಾಂಗೀಣ ಬೆಳವಣೆಗಾಗಿ ನಿನಾಸಂ ಮತ್ತು ರಂಗಾಯಣದಲ್ಲಿ ಪದವಿ ಪಡೆದ ಕಲಾವಿದರು … [Read more...] about ಹಳಿಯಾಳದಲ್ಲಿ .”ಚಿಣ್ಣರ ಚಿಲಿಪಿಲಿ” ಸಮ್ಮರ ಕ್ಯಾಂಪ್.



