ಹೊನ್ನಾವರ : ತಾಲೂಕಿನ ಪೊಲೀಸ್ ಠಾಣಿಯ ಆಗಿ ಸಾವಿತ್ರಿ ನಾಯಕ ಅಧಿಕಾರ ಸ್ವೀಕರಿಸಿದ್ದಾರೆ.1995ರ೦ದು ಪೊಲೀಸ್ ಕಾನಸ್ಟೇಬಲ್ ಆಗಿ ಇಲಾಖೆಗೆ ಸೇರ್ಪಡೆಯಾಗಿ ಬೆಂಗಳೂರಿನಲ್ಲಿ ವೃತ್ತಿ ಜೀವನ ಆರಂಭಿಸಿದರು. ನಂತರ ಜಿಲ್ಲೆಗೆ ಆಗಮಿಸಿ ಹೆಡ್ ಕಾನಸ್ಟೇಬಲ್, ಎಎಸೈ ಆಗಿ ಸಿದ್ದಾಪುರ, ಕುಮಟಾ, ಹೊನ್ನಾವರ, ಕಾರವಾರದಲ್ಲಿ ಸೇವೆ ಸಲ್ಲಿಸಿ ಕರಾವಳಿ ಕಾವಲು ಪಡೆಗೆ ಪಿಎಸೈ ಆಗಿ ಬಡ್ತಿ ಹೊಂದಿದರು. ನಂತರ ಹೊನ್ನಾವರ, ಕಾರವಾರದಲ್ಲಿ ಸೇವೆ ಸಲ್ಲಿಸಿ ಇದೀಗ … [Read more...] about ಹೊನ್ನಾವರ ಪಿಎಸೈ ಆಗಿ ಸಾವಿತ್ರಿ ನಾಯಕ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ತಾ ಪಂ ದಲ್ಲಿ ಜಮಾಬಂದಿ ಸಭೆ :ಆಕ್ಷೇ ಪ ಗಳ ಸುರಿಮಳೆ
ಯಲ್ಲಾಪುರ : ಪಟ್ಟಣದ ಗಾಂಧಿ ಕುಟೀರದಲ್ಲಿ ನಡೆದ ತಾಲೂಕ ಪಂಚಾಯತದ ೨೦೨೧-೨೨ನೇ ಸಾಲಿನ ಜಮಾ ಬಂಧಿ ಸಭೆಯಲ್ಲಿ ವಾದವಿವಾದಕ್ಕೆ ಹೆಚ್ಚಿನ ಸಮಯ ನುಂಗಿ ಹಾಕಿತು. ಸಭೆ ಆರಂಭವಾಗುತ್ತಿದ್ದAತೆ ಕೆಲ ಸಾರ್ವಜನಿಕರು ಮಾತನಾಡಿ, ಜಮಾ ಬಂಧಿ ಸಭೆಯ ಕುರಿತು ನಾಗರಿಕರಿಗೆ ಸಮರ್ಪಕವಾದ ಮಾಹಿತಿ ತಲುಪುತ್ತಿಲ್ಲ. ಈ ಕುರಿತು ಸರಿಯಾದ ಪ್ರಚಾರದ ಅವಶ್ಯಕತೆ ಇದೆ. ಅಷ್ಟೇ ಅಲ್ಲದೇ ಅನೇಕ ಕಡೆ ಇನ್ನೂ ಸಹ ಕೆಲಸಗಳೇ ಆಗಿಲ್ಲ. ಅಂತಹ ಕಡೆಯೂ ಬಿಲ್ ಪಾಸ್ ಮಾಡಲಾಗಿದೆ.ಇದರ ಬಗ್ಗೆ ನಮಗೆ … [Read more...] about ತಾ ಪಂ ದಲ್ಲಿ ಜಮಾಬಂದಿ ಸಭೆ :ಆಕ್ಷೇ ಪ ಗಳ ಸುರಿಮಳೆ
ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ ಕೆಲ ಕಾಲ ವಾಹನ ಸಂಚಾರಕ್ಕೆ ವ್ಯತ್ಯಯ
ಕುಮಟಾ : ಮೀನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಕುಮಟಾ ತಾಲೂಕಿನ ಅಳ್ವೇಕೋಡಿಯ ರಾಷ್ಟಿçÃಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.ಕುಮಟಾ ತಾಲೂಕಿನ ಹೊನ್ಮಾವ್ ಸೇತುವೆ ಬಳಿ ಲಾರಿ ಪಲ್ಟಿಯಾಗಿದೆ. ರಾಷ್ಟಿçÃಯ ಇದರಿಂದ ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲಿಸಿದರು.ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ … [Read more...] about ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ ಕೆಲ ಕಾಲ ವಾಹನ ಸಂಚಾರಕ್ಕೆ ವ್ಯತ್ಯಯ
ವೇದವೆಂದರೆ ಜ್ಞಾನ ಅದನ್ನು ಪಡೆದುಕೊಳ್ಳುವ ಅರ್ಹತೆ ಎಲ್ಲರಿಗೂ ಇರುತ್ತದೆ.
ಯಲ್ಲಾಪುರ: ಲಲಿತ ಅಷ್ಟೋತ್ತರವನ್ನು ಪ್ರತಿನಿತ್ಯ ಪಠಿಸುವದರಿಂದ ದಿವ್ಯಾನುಭೂತಿ ದೊರೆಯುತ್ತದೆ. ಅರಿ಼ಷಿಣ ಕುಂಕುಮ ಕಾರ್ಯಕ್ರಮ ಮೂಲಕ ಅಧ್ಯಾತ್ಮಿಕವನ್ನು ,ನಮ್ಮ ಸಂಸ್ಕೃತಿಯ ಸಕಾರಾÀತ್ಮಕ ಮೌಲ್ಯವನ್ನು ಪಸರಿಸುವ ಕಾರ್ಯವಾಗುತ್ತಿದೆ ಎಂದು ಉಮ್ಮಚಗಿಯ ಸಂಸ್ಕೃತ ವiಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯೆ ಶರಾವತಿ ಭಟ್ಟ ಹೇಳಿದರು.ಅವರು ಪಟ್ಟಣದ ಗ್ರಾಮದೇವಿ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್, ವಿಹಿಂಪಮಾತೃಮAಡಳಿ ವತಿಯಿಂದ ಹಮ್ಮಿಕೊಂಡಿದ್ದ ಸಮೂಹಿಕ ಅರಿಷಿಣ ಕುಂಕುಮ … [Read more...] about ವೇದವೆಂದರೆ ಜ್ಞಾನ ಅದನ್ನು ಪಡೆದುಕೊಳ್ಳುವ ಅರ್ಹತೆ ಎಲ್ಲರಿಗೂ ಇರುತ್ತದೆ.
ಬೆಂಗಳೂರು ವಿಶ್ವವಿದ್ಯಾನಿಲಯ ನೇಮಕಾತಿ 2022
ಬೆಂಗಳೂರು ವಿಶ್ವವಿದ್ಯಾನಿಲಯವು ಅತಿಥಿ ಬೋಧನಾ ವಿಭಾಗದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಅಭ್ಯರ್ಥಿಗಳು 29/08/2022 ರಂದು ಅಥವಾ ಮೊದಲು ಆಫ್ಲೈನ್ನಲ್ಲಿ ಅನ್ವಯಿಸಬಹುದು.ವಿಶ್ವವಿದ್ಯಾಲಯದ ಹೆಸರು : ಬೆಂಗಳೂರು ವಿಶ್ವವಿದ್ಯಾಲಯಹುದ್ದೆಗಳ ಸಂಖ್ಯೆ: ನಿರ್ದಿಷ್ಟಪಡಿಸಲಾಗಿಲ್ಲಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕಪೋಸ್ಟ್ ಹೆಸರು: ಅತಿಥಿ … [Read more...] about ಬೆಂಗಳೂರು ವಿಶ್ವವಿದ್ಯಾನಿಲಯ ನೇಮಕಾತಿ 2022




