ಕಾರವಾರ :- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಅನಂತ್ ಕುಮಾರ್ ಹೆಗಡೆ ಮಂಗಳವಾರ ಜಿಲ್ಲಾ ಕೇಂದ್ರ ಕಾರವಾರದಲ್ಲಿ ಸಾವಿರಾರು ಕಾರ್ಯಕರೊಂದಿಗೆ ಮೆರವಣಿಗೆಯೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಬಳಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.ಮೆರವಣಿಗೆಯಲ್ಲಿ ದೇಶಕ್ಕೆ_ಮೋದಿ ಉತ್ತರ_ಕನ್ನಡಕ್ಕೆ_ಅನಂತಕುಮಾರ್ ಘೋಷಣೆಗಳು ಮೊಳಗಿದವು.ನಾಮಪತ್ರ ಸಲ್ಲಿಸುವ ಮೋದಲು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು … [Read more...] about ಬಿಜೆಪಿ ಅಭ್ಯರ್ಥಿಯಾಗಿ ಅನಂತಕುಮಾರ ಹೆಗಡೆ ನಾಮಪತ್ರ ಸಲ್ಲಿಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಾನವ ಹಕ್ಕು ಸಮೀತಿಗೆ ನೂತನ ಪದಾಧಿಕಾರಿಗಳ ಆಯ್ಕೆ
ದಾಂಡೇಲಿ: ನಗರದಲ್ಲಿ ಅಸ್ತಿತ್ವದಲ್ಲಿದ್ದ ಮಾನವ ಹಕ್ಕು ಸಮಿತಿಯ ಪದಾಧಿಕಾರಿಗಳ ಅವಧಿ ಮುಗಿದ ಕಾರಣ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೀಯೊಜಿಸಿ ಪುನರ್ ರಚಿಸ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಮುಖ್ಯವಾಗಿ ಕುಡಿಯುವ ನೀರಿನ ವಿಷಯದ ಬಗ್ಗೆ ಚರ್ಚಿಸಲಾಯಿತಲ್ಲದೆ ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ಸಲ್ಲಿಸಿದ ಬೇಡಿಕೆಗೆ ಸ್ಪಂದಿಸಿ ಸರಕಾರ ಕೂಡಲೆ ಬೇಡಿಕೆಗಳ ಬಗ್ಗೆ ಚರ್ಚಿಸದೆ ಇದ್ದಲ್ಲಿ ಬರುವ ಚುನಾವಣೆಯಲ್ಲಿ ಮತದಾನ ಬಹಿಷ್ಕಾರದ ಬಗ್ಗೆ … [Read more...] about ಮಾನವ ಹಕ್ಕು ಸಮೀತಿಗೆ ನೂತನ ಪದಾಧಿಕಾರಿಗಳ ಆಯ್ಕೆ
ದೇಶದ ಅಭೀವೃದ್ದಿಗೆ ಇನ್ನೊಮ್ಮೆ ಮೋದಿಜಿ ಆಯ್ಕೆ ಮಾಡುವ ಕಾರ್ಯ ಜನತೆ ಮಾಡಬೇಕಿದೆ – ಶಾಸಕಿ ರೂಪಾಲಿ ನಾಯ್ಕ
ಕಾರವಾರ :- ಅಪ್ರತಿಮ ದೇಶಪ್ರೇಮಿ ನರೇಂದ್ರ ಮೋದಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ದೇಶದ ಕಡೆಯ ಜನತೆಗೆ ತಲುಪುತ್ತಿದೆ. ನಾವು ಸುಳ್ಳು ಹೇಳಿ ಮತ ಕೇಳುವ ಅವಶ್ಯಕತೆ ಇಲ್ಲ. ನಮ್ಮ ಸಾಧನೆಗಳನ್ನು ಜನತೆಯೇ ಒಪ್ಪಿಕೊಂಡು ಯಾವುದೇ ಆಮಿಷಗಳಿಗೆ ಒಳಗಾಗದೇ ಸ್ವಪ್ರೇರಣೆಯಿಂದ ಮೋದಿರವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಿ ನಮ್ಮ ದೇಶದ ಅಭಿವೃದ್ಧಿ ಗೆ ಉಡುಗೊರೆಯಾಗಿ ನೀಡೋಣ ಎಂದು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್. ನಾಯ್ಕ ಕರೆ … [Read more...] about ದೇಶದ ಅಭೀವೃದ್ದಿಗೆ ಇನ್ನೊಮ್ಮೆ ಮೋದಿಜಿ ಆಯ್ಕೆ ಮಾಡುವ ಕಾರ್ಯ ಜನತೆ ಮಾಡಬೇಕಿದೆ – ಶಾಸಕಿ ರೂಪಾಲಿ ನಾಯ್ಕ
ಕಿರವತ್ತಿ ಚೆಕ್ ಪೋಸ್ಟ್ ಬಳಿ ಲಕ್ಷಾಂತರ ರೂ ನಗದು – ಕೆಜಿಗಟ್ಟಲೆ ಚಿನ್ನ ವಶಕ್ಕೆ
ಯಲ್ಲಾಪುರ:- ಚೆಕ್ ಪೋಸ್ಟ್ ಬಿಗಿಗೊಳಿಸಿದ ಬೆನ್ನಲ್ಲೇ ಕಿರುವತ್ತಿ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.44 ಕೆಜಿ ಬಂಗಾರ, 3ಕೆಜಿ ಬೆಳ್ಳಿ ಹಾಗೂ ₹2.68 ಲಕ್ಷ ನಗದನ್ನು ವಶಕ್ಕೆ ಪಡೆಯಲಾಗಿದೆ. ಕಾರವಾರ ಕಡೆಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ವಾಹನದಲ್ಲಿ ಐವರು ಪುರುಷರು ಇದ್ದು ಎಲ್ಲರನ್ನು ಬಂಧಿಸಲಾಗಿದೆ. ಸ್ಟಾಟಿಕ್ ಸರ್ವೆಲೆನ್ಸ್ ಟೀಮ್ ಇದನ್ನು ಭೇದಿಸಿದ್ದು ಬಂದಿತರು ಕಳವು ಮಾಡಿದ್ದು ಎಂದು ಹೇಳುತ್ತಿರುವುದಾಗಿ ಯಲ್ಲಾಪುರ … [Read more...] about ಕಿರವತ್ತಿ ಚೆಕ್ ಪೋಸ್ಟ್ ಬಳಿ ಲಕ್ಷಾಂತರ ರೂ ನಗದು – ಕೆಜಿಗಟ್ಟಲೆ ಚಿನ್ನ ವಶಕ್ಕೆ
ಅಭ್ಯರ್ಥಿ ಆಯ್ಕೆ ಮನಸ್ಸಿನಂತೆ ಆಗಿಲ್ಲಾ ಆದರೂ ಹೈಕಮಾಂಡ ನಿರ್ಣಯಕ್ಕೆ ಬದ್ದ – ಸಚಿವ ಆರ್ ವಿ ದೇಶಪಾಂಡೆ
ಹಳಿಯಾಳ:- ಕೆನರಾ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಯಲ್ಲಿ ಹೈಕಮಾಂಡ ತೆಗೆದುಕೊಂಡ ನಿರ್ಣಯ ಮನಸ್ಸಿಗೆ ನೋವಾಗಿದೆ, ಮೊನ್ನೆವರೆಗೂ ಕಾಂಗ್ರೇಸ್ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಪ್ರಯತ್ನ ಮಾಡಲಾಗಿದ್ದು ಹೈಕಮಾಂಡ ತನ್ನ ನಿರ್ಣಯ ಬದಲಿಸಲಿಲ್ಲ ಹೀಗಿದ್ದರೂ ಸಹ ತಾವು ಹೈಕಮಾಂಡ ನಿರ್ಣಯಕ್ಕೆ ಬದ್ದರಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ತುರ್ತು ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು ಕೆನರಾ … [Read more...] about ಅಭ್ಯರ್ಥಿ ಆಯ್ಕೆ ಮನಸ್ಸಿನಂತೆ ಆಗಿಲ್ಲಾ ಆದರೂ ಹೈಕಮಾಂಡ ನಿರ್ಣಯಕ್ಕೆ ಬದ್ದ – ಸಚಿವ ಆರ್ ವಿ ದೇಶಪಾಂಡೆ




