ಹಳಿಯಾಳ : ಲೋಕಸಭಾ ಚುನಾವಣೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮುಂಜಾಗೃತೆ ಕ್ರಮವಾಗಿ ಪಟ್ಟಣದಲ್ಲಿ ಹಳಿಯಾಳ ಪೋಲಿಸ್ ಇಲಾಖೆಯವರು ಸಿಪಿಐ ಬಿ.ಎಸ್. ಲೋಕಾಪುರ ಮತ್ತು ದಾಂಡೇಲಿಯ ಸಿಪಿಐ ಅನೀಷ್ ಮುಜಾವರ ಅವರ ನೇತೃತ್ವದಲ್ಲಿ ಪಟ್ಟಣದಲ್ಲಿ ಹಾಗೂ ತಾಲೂಕಿನ ಕೆಸರೊಳ್ಳಿ ಗ್ರಾಮದಲ್ಲಿ ಇದೆ ಮೊದಲ ಬಾರಿಗೆ ಪೋಲಿಸ್ ಪಥ ಸಂಚಲನ ನಡೆಸಿ ಗಮನ ಸೆಳೆದರು. ಪೋಲಿಸ್ ಠಾಣೆಯ ಆವರಣದಿಂದ ಬ್ಯಾಂಡ್ ಸಮೇತ್ ಪೋಲಿಸ್ ಪಥ ಸಂಚಲನವನ್ನು ಶಿವಾಜಿ ಸರ್ಕಲ್, ವನಶ್ರೀ … [Read more...] about ಲೋಕಸಮರ ಹಿನ್ನೆಲೆ ಹಳಿಯಾಳದಲ್ಲಿ ಪೋಲಿಸ್ ಪಥ ಸಂಚಲನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಲೋಕಸಭಾ ಚುನಾವಣೆ ಹಿನ್ನಲೆ ;ಪೋಲಿಸರಿಂದ ಪಥಸಂಚಲನ
ಹೊನ್ನಾವರ:ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಪೊಲೀಸ್ ಪಥಸಂಚಲನ ಹೊನ್ನಾವರ ಪೋಲಿಸ್ ಅಧಿಕಾರಿಗಳು ಪೊಲೀಸ್ ಸಿಬ್ಬಂದಿಗಳು ಪಟ್ಟಣದ ಶರಾವತಿ ಸರ್ಕಲನಿಂದ ಹೊರಟು ಬಸ್ಸ್ಟಾಂಡ್ ಮೂಲಕ ಬಜಾರ ರಸ್ತೆ, ಹೂವಿನ ಚೌಕ, ಮಾಸ್ತಿಕಟ್ಟಾ, ಸೇರಿದಂತಡ ಪಟ್ಟಣದ ವಿವಿಧಡೆಗಳಲ್ಲಿ ಪಥಸಂಚಲನ ನಡೆಸಿ ಜಾಗೃತಿ ಮೂಡಿಸಿದರು. ನಂತರ ಪತ್ರಿಕೆಯ ಪ್ರತಿನಿಧಿಯೊಂದಿಗೆ ಮಾತನಾಡಿ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಂತಿ ಸುವ್ಯವಸ್ಥೆ … [Read more...] about ಲೋಕಸಭಾ ಚುನಾವಣೆ ಹಿನ್ನಲೆ ;ಪೋಲಿಸರಿಂದ ಪಥಸಂಚಲನ
ಶರಾವತಿ ನದಿಯಲ್ಲಿ ಮುಳುಗಿ ಯುವಕ ಸಾವು
ಹೊನ್ನಾವರ: ಈಜಲು ತೆರಳಿದ್ದ ವೇಳೆ ಯುವಕನೊರ್ವ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಖರ್ವಾ ಗ್ರಾಮದ ವಲ್ಕಿಯಲ್ಲಿ ಶುಕ್ರವಾರ ನಡೆದಿದೆ. ಮೃತಪಟ್ಟ ಯುವಕ ತಾಲೂಕಿನ ವಲ್ಕಿ ನಿವಾಸಿ ರಯಾನ್ ಜಾಫರ್ ಖಾಜಿ(18) ಎಂದು ತಿಳಿದು ಬಂದಿದೆ. ಮೃತ ಯುವಕ ಕಾಲೇಜು ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ವಲ್ಕಿ ಮಸೀದಿ ಹತ್ತಿರದ ಶರಾವತಿ ನದಿಯ ನೀರಿನಲ್ಲಿ ಶುಕ್ರವಾರ ಸಾಯಂಕಾಲ 4 ಘಂಟೆ ಸುಮಾರಿಗೆ ಈಜಲು ತೆರಳಿದ್ದ ಎನ್ನಲಾಗಿದೆ. ಈ ವೇಳೆ ಆಕಸ್ಮಿಕವಾಗಿ ನದಿಯ … [Read more...] about ಶರಾವತಿ ನದಿಯಲ್ಲಿ ಮುಳುಗಿ ಯುವಕ ಸಾವು
ಏಪ್ರೀಲ್ 5 ಹೊನ್ನಾವರ ತಾಲೂಕಾ ಒಂಬತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಸಭೆ
ಹೊನ್ನಾವರ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಏಪ್ರಿಲ್ ಕೊನೆಯ ವಾರದಲ್ಲಿ ಹೊನ್ನಾವರ ತಾಲೂಕಾ ಒಂಬತ್ತನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಮುಂದಾಗಿದೆ. ಸಮ್ಮೇಳನಾಧ್ಯಕ್ಷರ ಆಯ್ಕೆ, ಸಮ್ಮೇಳನದ ಸ್ಥಳ, ದಿನಾಂಕ ಹಾಗೂ ಸ್ವರೂಪವನ್ನು ನಿರ್ಧರಿಸಲು ಹೊನ್ನಾವರ ತಾಲೂಕಾ ವ್ಯಾಪ್ತಿಯ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರ ಸಭೆಯನ್ನು ಏಪ್ರೀಲ್ 5ರಂದು ಸಾಯಂಕಾಲ 4 ಗಂಟೆಗೆ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ಅಧ್ಯಕ್ಷತೆಯಲ್ಲಿ … [Read more...] about ಏಪ್ರೀಲ್ 5 ಹೊನ್ನಾವರ ತಾಲೂಕಾ ಒಂಬತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಸಭೆ
ಹಳಿಯಾಳದಲ್ಲಿ ನಡೆದ ರಾಜ್ಯಮಟ್ಟದ ತಾಂತ್ರೀಕ ಸಾಂಸ್ಕೃತಿಕ ಉತ್ಸವ ಆವಿಷ್ಕಾರ-೧೯.
ಹಳಿಯಾಳ:- ಭವಿಷ್ಯದ ಕೈಗಾರಿಕಾ ಕ್ಷೇತ್ರದಲ್ಲಿ ಉತ್ತಮ ಉದ್ಯೋಗಾವಕಾಶವನ್ನು ಹೊಂದಲು ಆಧುನಿಕ ತಂತ್ರಜ್ಞಾನಗಳಾದ ಆರ್ಟಿಫಿಶಿಯಲ್ ಇಂಟಲಿಜೆನ್ಸ, ಮಶಿನ ಲರ್ನಿಂಗ್, ಐ.ಒ.ಟಿ, ಕ್ಲೌಡ್ ಕಂಪ್ಯೂಟಿಂಗ್, ರೋಬೋಟಿಕ್À ಅಟೋಮೇಶನ್, ತ್ರಿಡಿ ಪ್ರಿಂಟಿಂಗ್ಗಳ ಕುರಿತು ಜ್ಞಾನ ಹೊಂದುವುದು ಅತ್ಯವಶ್ಯವಾಗಿದೆ. ಈ ದಿಶೆಯಲ್ಲಿ ವಿದ್ಯಾರ್ಥಿಗಳು ತಾಂತ್ರಿಕ ಜ್ಞಾನದೊಂದಿಗೆ ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಡಸಲ್ಟ ಸಿಸ್ಟಮ್ ಇಂಡಿಯಾ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ … [Read more...] about ಹಳಿಯಾಳದಲ್ಲಿ ನಡೆದ ರಾಜ್ಯಮಟ್ಟದ ತಾಂತ್ರೀಕ ಸಾಂಸ್ಕೃತಿಕ ಉತ್ಸವ ಆವಿಷ್ಕಾರ-೧೯.


