• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ವಿಶ್ವ ಕ್ಷಯರೋಗ ದಿನಾಚರಣೆ‌ ಆರೋಗ್ಯ ಇಲಾಖೆಯಿಂದ ಜಾಗೃತಿ ಜಾಥಾ

March 30, 2019 by Yogaraj SK Leave a Comment

world tb day

ಹಳಿಯಾಳ:- ವಿಶ್ವ ಕ್ಷಯರೋಗ ದಿನಾಚಾರಣೆ ಅಂಗವಾಗಿ ಪಟ್ಟಣದಲ್ಲಿ ತಾಲೂಕಾ ಮಟ್ಟದ ಜಾಗೃತಿ ಜಾಥಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಹಳಿಯಾಳ ತಾಲೂಕಾ ಮಟ್ಟದ ವಿಶ್ವ ಕ್ಷಯರೋಗ ದಿನಾಚಾರಣೆ ಕಾರ್ಯಕ್ರಮದ ಜಾಥಾಕ್ಕೆ ಪ್ರಭಾರಿ ತಾಲೂಕಾ ಆರೋಗ್ಯಾಧಿಕಾರಿಗ ಡಾ|| ಮಂಜುಳಾ ಮುದಕಣ್ಣವರ ಮತ್ತು ತಾಲೂಕಾ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ|| ಗುರುಪ್ರಸಾದ ಆಚಾರಿ ಚಾಲನೆ ನೀಡಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ … [Read more...] about ವಿಶ್ವ ಕ್ಷಯರೋಗ ದಿನಾಚರಣೆ‌ ಆರೋಗ್ಯ ಇಲಾಖೆಯಿಂದ ಜಾಗೃತಿ ಜಾಥಾ

ಹಳಿಯಾಳದ ರುಡಸೇಟ್ ನಲ್ಲಿ ಸ್ವ ಯದ್ಯೋಗ ಮಾಹಿತಿ ಶಿಬಿರ ಸಂಪನ್ನ

March 30, 2019 by Yogaraj SK Leave a Comment

swa udyoga mahiti shibira

ಹಳಿಯಾಳ :- ಭಾರತ ಸ್ಕೌಟ್ & ಗೈಡ್ಸ್ , ಜಿಲ್ಲಾ ಸಂಸ್ಥೆ ಶಿರಸಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಶಿರಸಿಯ ರೋವರ್ಸ - ರೇಂಜರ್ಸ ಘಟಕದ ವತಿಯಿಂದ ಹಳಿಯಾಳದ ಕೆನರಾ ಬ್ಯಾಂಕ ದೇಶಪಾಂಡೆ ಆರ್‍ಸೆಟಿ(ರಿ) ಆವರಣದಲ್ಲಿ ಅವರ ಸಹಯೋಗದೊಂದಿಗೆ 2 ದಿನಗಳ ಸ್ವ- ಉದ್ಯೋಗ ಮಾಹಿತಿ ಶಿಬಿರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಮಲಾ ಬಾಯಿ ದೇಶಪಾಂಡೆ ಸ್ಕೂಲ್ ಆಫ್ ಎಕ್ಸಲೆನ್ಸ್ ಪ್ರಾಂಶುಪಾಲರಾದ ಡಾ. ಸಿಬಿ ಪಾಟೀಲ್ ದೀಪ ಬೆಳಗುವುದರ ಮೂಲಕ ಮಾಡಿದರು. ಆರ್‍ಸೆಟಿ ಸಂಯೋಜಕರಾದ … [Read more...] about ಹಳಿಯಾಳದ ರುಡಸೇಟ್ ನಲ್ಲಿ ಸ್ವ ಯದ್ಯೋಗ ಮಾಹಿತಿ ಶಿಬಿರ ಸಂಪನ್ನ

ಡೆನಿಸ್ ಕೋವ್ ವಿದ್ಯಾರ್ಥಿವೇತನಕ್ಕೆ ಸಮರ್ಥ ಆಯ್ಕೆ

March 28, 2019 by Gaju Gokarna Leave a Comment

Denis Cove is a competent choice for scholarship, ಡೆನಿಸ್ ಕೋವ್ ವಿದ್ಯಾರ್ಥಿವೇತನಕ್ಕೆ ಸಮರ್ಥ ಆಯ್ಕೆ.

ಹೊನ್ನಾವರ: ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಚೆಸ್ ಆಟಗಾರ ಸಮರ್ಥ ರಾವ್ಗೆ ‘ಡೆನಿಸ್ ಕೋವ್ ವಿದ್ಯಾರ್ಥಿ ವೇತನ’ ದೊರೆತಿದೆ.ಸಿಂಗಪುರ ಮೂಲದ ದಿ.ಡೆನಿಸ್ ಕೋವ್ ಹೆಸರಲ್ಲಿ ನೀಡಲಾಗುವ ₹ 51 ಸಾವಿರ ಮೊತ್ತದ ಈ ವಿದ್ಯಾರ್ಥಿ ವೇತನವನ್ನು ವಿಶೇಷ ಸಾಧನೆ ಮಾಡಿದ ಅಂಗವಿಕಲ ಚೆಸ್ ಆಟಗಾರರಿಗೆ ಕೊಡಲಾಗುತ್ತದೆ.ಸೆರೆಬ್ರಲ್ ಫಾಲ್ಸಿ ಕಾಯಿಲೆ ಇರುವ 19 ವರ್ಷದ ಸಮರ್ಥ ಬ್ಯಾಂಕ್ ಉದ್ಯೋಗಿ ಜಗದೀಶ ರಾವ್ ಹಾಗೂ ಉಪನ್ಯಾಸಕಿ ವಿನುತಾ ಭಟ್ ದಂಪತಿ ಪುತ್ರ. ಶೇ 75ರಷ್ಟು … [Read more...] about ಡೆನಿಸ್ ಕೋವ್ ವಿದ್ಯಾರ್ಥಿವೇತನಕ್ಕೆ ಸಮರ್ಥ ಆಯ್ಕೆ

ದಾಖಲೆ‌ ಇಲ್ಲದ ಅಕ್ರಮ ಅಕ್ಕಿ ಸಾಗಾಟ- ಹಳಿಯಾಳ ಪೋಲಿಸ್ ಇಲಾಖೆ ಕಾರ್ಯಾಚರಣೆ ಮಾಲು ಸಮೇತ ಆರೋಪಿ ವಶಕ್ಕೆ

March 25, 2019 by Yogaraj SK Leave a Comment

paditara akki vashakke

ಹಳಿಯಾಳ:- ದಾಖಲೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಅಕ್ಕಿ ಮೂಟೆಗಳನ್ನು ಸೋಮವಾರ ಬೆಳಗಿನ ಜಾವ ದಾಳಿ ನಡೆಸಿ ಮಾಲು ಸಮೇತ ಆರೋಪಿಯನ್ನು ವಶಪಡಿಸಿಕೊಳ್ಳುವಲ್ಲಿ ಹಳಿಯಾಳ ಪೋಲಿಸ್ ಇಲಾಖೆ ಯಶಸ್ವಿಯಾಗಿದೆ. ಪಟ್ಟಣದ ಖಾಜಿಗಲ್ಲಿ ನಿವಾಸಿ ಯಾಸೀನಅಬ್ದುಲ್ ಶುಕುರ ದಲಾಲ ಎಂಬಾತ ಟಾಟಾ ಗೂಡ್ಸ್ (ಕೆಎ 29-7885) ನಂಬರಿನ ವಾಹನದಲ್ಲಿ 48 ಮೂಟೆಗಳಲ್ಲಿ ಸುಮಾರು 2834 ಕೆಜಿ ದಾಖಲೆ ಇಲ್ಲದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ದಾಂಡೇಲಿ ಹಳಿಯಾಳ ಮಾರ್ಗದ ಪಟ್ಟಣದ ಕಿಲ್ಲಾ … [Read more...] about ದಾಖಲೆ‌ ಇಲ್ಲದ ಅಕ್ರಮ ಅಕ್ಕಿ ಸಾಗಾಟ- ಹಳಿಯಾಳ ಪೋಲಿಸ್ ಇಲಾಖೆ ಕಾರ್ಯಾಚರಣೆ ಮಾಲು ಸಮೇತ ಆರೋಪಿ ವಶಕ್ಕೆ

ಮುಂದಿನ ದಿನಗಳಲ್ಲಿ ನೀರಿಗಾಗಿ ಯುದ್ದಗಳು ನಡೆದರೇ ಆಶ್ಚರ್ಯ ಪಡಬೇಕಾಗಿಲ್ಲ – ತಹಶಿಲ್ದಾರ್ ಕೆಜಿ ರತ್ನಾಕರ

March 25, 2019 by Yogaraj SK Leave a Comment

vishwa JALA DINACHARANE

ಹಳಿಯಾಳ : ಮುಂದಿನ ದಿನಗಳಲ್ಲಿ ಶುದ್ದ ನೀರಿಗಾಗಿ ಯುದ್ದಗಳು ನಡೆದರೇ ಅದನ್ನು ನೋಡುವಂತಹ ಅನಿವಾರ್ಯತೆ ಉಂಟಾಗಬಹುದಾಗಿದೆ. ನೀರಿನ ಮೂಲಗಳನ್ನು ರಕ್ಷಿಸುವುದರ ಮೂಲಕ ನೀರನ್ನು ಉಳಿತಾಯ ಮಾಡಿದರೇ ಮಾತ್ರ ಮುಂದಿನ ಜನಾಂಗ ಸುಖವಾಗಿ ಇರಲು ಸಾಧ್ಯವಾಗುತ್ತದೆ ಎಂದು ತಹಶೀಲದಾರ ಕೆ.ಜಿ.ರತ್ನಾಕರ ಹೇಳಿದರು. ಪಟ್ಟಣದ ಮಿನಿವಿಧಾನಸೌಧದ ಆವರಣದಲ್ಲಿ ಜಿಪಂ ಮತ್ತು ತಾಲೂಕಾ ಪಂಚಾಯತರವರ ಸಂಯುಕ್ತಾಶ್ರಯದಲ್ಲಿ ಆಯೋಜನೆ ಮಾಡಿದ್ದ ವಿಶ್ವ ನೀರು ದಿನಾಚರಣೆಯನ್ನು ಸಸಿಗೆ ನೀರುಣಿಸುವುದರ … [Read more...] about ಮುಂದಿನ ದಿನಗಳಲ್ಲಿ ನೀರಿಗಾಗಿ ಯುದ್ದಗಳು ನಡೆದರೇ ಆಶ್ಚರ್ಯ ಪಡಬೇಕಾಗಿಲ್ಲ – ತಹಶಿಲ್ದಾರ್ ಕೆಜಿ ರತ್ನಾಕರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,767 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar