ಹೊನ್ನಾವರ . ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಬೇಕು. ಉಳಿದ ಭಾಷೆಗಳು ನಮ್ಮ ಅತಿಥಿಯಾಗಿರಬೇಕೇ ಹೊರತು ಯಜಮಾನ ಆಗಬಾರದು. ಆಧುನಿಕ ಜ್ಞಾನಕ್ಕೆ ಇಂಗ್ಲಿಷ್ ಅನಿವಾರ್ಯವಲ್ಲ. ಇಂಗ್ಲಿಷ್ನ್ನು ಬಂಡವಾಳವಾಗಿಸಿಕೊಂಡು ಅದರ ಮೇಲೆ ಕನ್ನಡದ ಚಿಗುರು ಬೆಳೆಯಬೇಕಿದೆ ಎಂದು ಡಾ. ಶ್ರೀಕಂಠ ಕೂಡಿಗೆ ಅಭಿಪ್ರಾಯ ಪಟ್ಟರು. ಅವರು ಹೊನ್ನಾವರದ ಎಂ.ಪಿ.ಇ. ಸೊಸೈಟಿಯ ಎಸ್.ಡಿ.ಎಂ. ಕಾಲೇಜಿನ ಕನ್ನಡ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ … [Read more...] about ಎಸ್.ಡಿ.ಎಂ. ಕಾಲೇಜಿನ ಕನ್ನಡ ಸಂಘಕ್ಕೆ ಡಾ. ಎನ್. ಆರ್. ನಾಯಕರಿಂದ ಒಂದು ಲಕ್ಷ ರೂಪಾಯಿ ದತ್ತಿನಿಧಿ ಸಮರ್ಪಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾಗಿ ಝಕ್ರಿಯ್ಯಾ ಶೇಖ್ ನೇಮಕ
ಹೊನ್ನವರ : ತಾಲೂಕಾ ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರನ್ನಾಗಿ, ಪಟ್ಟಣದ ಜೋಗಮಠ ನಿವಾಸಿ ಮಹಮದ್ ಝಕ್ರಿಯ್ಯಾ ಶೇಖ್ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಸಯ್ಯದ ಅಹ್ಮದ್ ಅವರ ಸೂಚನೆಯÀ ಮೇರೆಗೆ, ಉತ್ತರ ಕನ್ನಡ ಜಿಲ್ಲಾ ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಅಬ್ದುಲ್ ಮಜೀದ್ ಶೇಖ್ ನೇಮಿಸಿ ಆದೇಶ ಹೊರಡಿಸಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ … [Read more...] about ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾಗಿ ಝಕ್ರಿಯ್ಯಾ ಶೇಖ್ ನೇಮಕ
ಸ್ವಾತಂತ್ರ್ಯ ಯೋಧರ ಬಲಿದಾನ ದಿವಸ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ
ಹಳಿಯಾಳ:- ಸ್ವಾತಂತ್ರ್ಯ ಯೋಧ ಭಗತಸಿಂಗ್, ಸುಖದೇವ, ರಾಜಗುರು ಇವರ ಬಲಿದಾನದ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಹಳಿಯಾಳದ ಯುವಶಕ್ತಿ ಸೇವಾ ಸಂಘವು ‘ರಕ್ತದಾನಿಗಳು ಜೀವ ರಕ್ಷಕರು’, ನಿಮ್ಮ 5 ನಿಮಿಷದ ಸಮಯ ಇನ್ನೊಬ್ಬರ ಜೀವಿತಾವಧಿಯಾಗಿರುತ್ತದೆ’ ಎಂಬ ಧ್ಯೇಯವಾಕ್ಯದೊಂದಿಗೆ ಶನಿವಾರ ಹಮ್ಮಿಕೊಂಡ ರಕ್ತದಾನ ಶಿಬಿರದಲ್ಲಿ 75 ಯುನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ ಎಂದು ಯುವ ಶಕ್ತಿ ಸೇವಾ ಸಂಘದ ಅಧ್ಯಕ್ಷ ಪ್ರಕಾಶ ಕೊಣಪ್ಪನವರ ತಿಳಿಸಿದರು. ಪಟ್ಟಣದ … [Read more...] about ಸ್ವಾತಂತ್ರ್ಯ ಯೋಧರ ಬಲಿದಾನ ದಿವಸ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ
ಚುನಾವಣೆಗೆ ಸರ್ಧೆ ಘೋಷಣೆ ಅನಾಥಾಶ್ರಮದ ನಿರಿನ ಸಂಪರ್ಕ ಕಡಿತ! ಅನಾವಶ್ಯಕ ಕಿರುಕುಳ ಮುಂದುವರೆದರೆ ಆತ್ಮಹತ್ಯೆ-ನಾಗರಾಜ ನಾಯ್ಕ
ಸಿದ್ದಾಪುರ:- ರಾಹುಲ್ ಗಾಂಧಿ ಟೀಮ್ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಘೋಷಣೆ ಮಾಡಿದ ಕಾರಣ ಅನಾಥಾಶ್ರಮಕ್ಕೆ ಪಂಚಾಯತದಿಂದ ಬರುವ ನೀರಿನ ಸಂಪರ್ಕ ಕಡಿತ ಗೊಳಿಸಿರುವ ಘಟನೆ ಸಿದ್ದಾಪುರದ ಮುಗದೂರಿನಲ್ಲಿ ನಡೆದಿದೆ. ಸಿದ್ದಾಪುರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನಾಗರಾಜ ನಾಯ್ಕ ಮುಗದೂರಿನಲ್ಲಿ ಗುತ್ಯ ಕನ್ನ ಮಡಿವಾಳರವರ ಜಾಗದಲ್ಲಿರುವ ಮನೆಯನ್ನು ಮೂರು ವರ್ಷದ ಅವಧಿಗೆ ಲೀಸ್ ಮೇಲೆ ಪಡೆದು ಅನಾಥಾಶ್ರಮವನ್ನು ಸ್ಥಳಿಯರ … [Read more...] about ಚುನಾವಣೆಗೆ ಸರ್ಧೆ ಘೋಷಣೆ ಅನಾಥಾಶ್ರಮದ ನಿರಿನ ಸಂಪರ್ಕ ಕಡಿತ! ಅನಾವಶ್ಯಕ ಕಿರುಕುಳ ಮುಂದುವರೆದರೆ ಆತ್ಮಹತ್ಯೆ-ನಾಗರಾಜ ನಾಯ್ಕ
ಅನಾಥಾಶ್ರಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ
ಶಿರಸಿ: ಸಿದ್ದಾಪುರ ತಾಲೂಕಿನ ಮೊಗದೂರಿನಲ್ಲಿರುವ ನಾಗರಾಜ ನಾಯ್ಕ ನಡೆಸುತ್ತಿರುವ ಆಶ್ರಯಧಾಮ ಅನಾಥಾಶ್ರಮಕ್ಕೆ ರಾಜಕೀಯ ಪ್ರೇರಿತವಾಗಿ ಶಿರಳಗಿ ಗ್ರಾಮ ಪಂಚಾಯತದವರು ಕೊಡುತ್ತಿರುವ ತೊಂದರೆಯನ್ನು, ಕ್ಷತ್ರೀಯ ಮರಾಠಾ ಮಹಾ ಒಕ್ಕೂಟದ ಉತ್ತರ ಕನ್ನಡ ಜಿಲ್ಲಾ ಘಟಕ ತೀವೃವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಪಾಂಡುರಂಗ ಪಾಟೀಲ ತಿಳಿಸಿದ್ದಾರೆ. ಅವರು ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ ಇಂದಿನ ದಿನಗಳಲ್ಲಿ ಸಾಮಾಜಿಕ ಸೇವೆಯನ್ನು ನಡೆಸುವವರು ಬಹಳ … [Read more...] about ಅನಾಥಾಶ್ರಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ




