• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಎಸ್.ಡಿ.ಎಂ. ಕಾಲೇಜಿನ ಕನ್ನಡ ಸಂಘಕ್ಕೆ ಡಾ. ಎನ್. ಆರ್. ನಾಯಕರಿಂದ ಒಂದು ಲಕ್ಷ ರೂಪಾಯಿ ದತ್ತಿನಿಧಿ ಸಮರ್ಪಣೆ

March 25, 2019 by Gaju Gokarna Leave a Comment

SDM The Kannada Association of the College Dr. N. R. Dedication of one lakh rupees from the leader

ಹೊನ್ನಾವರ . ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಬೇಕು. ಉಳಿದ ಭಾಷೆಗಳು ನಮ್ಮ ಅತಿಥಿಯಾಗಿರಬೇಕೇ ಹೊರತು ಯಜಮಾನ ಆಗಬಾರದು. ಆಧುನಿಕ ಜ್ಞಾನಕ್ಕೆ ಇಂಗ್ಲಿಷ್ ಅನಿವಾರ್ಯವಲ್ಲ. ಇಂಗ್ಲಿಷ್‍ನ್ನು ಬಂಡವಾಳವಾಗಿಸಿಕೊಂಡು ಅದರ ಮೇಲೆ ಕನ್ನಡದ ಚಿಗುರು ಬೆಳೆಯಬೇಕಿದೆ ಎಂದು ಡಾ. ಶ್ರೀಕಂಠ ಕೂಡಿಗೆ ಅಭಿಪ್ರಾಯ ಪಟ್ಟರು. ಅವರು ಹೊನ್ನಾವರದ ಎಂ.ಪಿ.ಇ. ಸೊಸೈಟಿಯ ಎಸ್.ಡಿ.ಎಂ. ಕಾಲೇಜಿನ ಕನ್ನಡ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ … [Read more...] about ಎಸ್.ಡಿ.ಎಂ. ಕಾಲೇಜಿನ ಕನ್ನಡ ಸಂಘಕ್ಕೆ ಡಾ. ಎನ್. ಆರ್. ನಾಯಕರಿಂದ ಒಂದು ಲಕ್ಷ ರೂಪಾಯಿ ದತ್ತಿನಿಧಿ ಸಮರ್ಪಣೆ

ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾಗಿ ಝಕ್ರಿಯ್ಯಾ ಶೇಖ್ ನೇಮಕ

March 25, 2019 by Gaju Gokarna Leave a Comment

Zachariya Sheikh appointed

ಹೊನ್ನವರ : ತಾಲೂಕಾ ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರನ್ನಾಗಿ, ಪಟ್ಟಣದ ಜೋಗಮಠ ನಿವಾಸಿ ಮಹಮದ್ ಝಕ್ರಿಯ್ಯಾ ಶೇಖ್ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಸಯ್ಯದ ಅಹ್ಮದ್ ಅವರ ಸೂಚನೆಯÀ ಮೇರೆಗೆ, ಉತ್ತರ ಕನ್ನಡ ಜಿಲ್ಲಾ ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಅಬ್ದುಲ್ ಮಜೀದ್ ಶೇಖ್ ನೇಮಿಸಿ ಆದೇಶ ಹೊರಡಿಸಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ … [Read more...] about ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾಗಿ ಝಕ್ರಿಯ್ಯಾ ಶೇಖ್ ನೇಮಕ

ಸ್ವಾತಂತ್ರ್ಯ ಯೋಧರ ಬಲಿದಾನ ದಿವಸ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

March 24, 2019 by Yogaraj SK Leave a Comment

krantikarigala balidana dina Blood donation

 ಹಳಿಯಾಳ:- ಸ್ವಾತಂತ್ರ್ಯ ಯೋಧ ಭಗತಸಿಂಗ್, ಸುಖದೇವ, ರಾಜಗುರು ಇವರ ಬಲಿದಾನದ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಹಳಿಯಾಳದ ಯುವಶಕ್ತಿ ಸೇವಾ ಸಂಘವು ‘ರಕ್ತದಾನಿಗಳು ಜೀವ ರಕ್ಷಕರು’, ನಿಮ್ಮ 5 ನಿಮಿಷದ ಸಮಯ ಇನ್ನೊಬ್ಬರ ಜೀವಿತಾವಧಿಯಾಗಿರುತ್ತದೆ’ ಎಂಬ ಧ್ಯೇಯವಾಕ್ಯದೊಂದಿಗೆ ಶನಿವಾರ ಹಮ್ಮಿಕೊಂಡ ರಕ್ತದಾನ ಶಿಬಿರದಲ್ಲಿ 75 ಯುನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ ಎಂದು ಯುವ ಶಕ್ತಿ ಸೇವಾ ಸಂಘದ ಅಧ್ಯಕ್ಷ ಪ್ರಕಾಶ ಕೊಣಪ್ಪನವರ ತಿಳಿಸಿದರು. ಪಟ್ಟಣದ … [Read more...] about ಸ್ವಾತಂತ್ರ್ಯ ಯೋಧರ ಬಲಿದಾನ ದಿವಸ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ಚುನಾವಣೆಗೆ ಸರ್ಧೆ ಘೋಷಣೆ ಅನಾಥಾಶ್ರಮದ ನಿರಿನ ಸಂಪರ್ಕ ಕಡಿತ! ಅನಾವಶ್ಯಕ ಕಿರುಕುಳ ಮುಂದುವರೆದರೆ ಆತ್ಮಹತ್ಯೆ-ನಾಗರಾಜ ನಾಯ್ಕ

March 24, 2019 by Yogaraj SK Leave a Comment

Declaration of Saddle Declaration in the Orphanage Unnecessary harassment continues if suicide - Nagaraja Naika

ಸಿದ್ದಾಪುರ:- ರಾಹುಲ್ ಗಾಂಧಿ ಟೀಮ್ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಘೋಷಣೆ ಮಾಡಿದ ಕಾರಣ ಅನಾಥಾಶ್ರಮಕ್ಕೆ ಪಂಚಾಯತದಿಂದ ಬರುವ ನೀರಿನ ಸಂಪರ್ಕ ಕಡಿತ ಗೊಳಿಸಿರುವ ಘಟನೆ ಸಿದ್ದಾಪುರದ ಮುಗದೂರಿನಲ್ಲಿ ನಡೆದಿದೆ.        ಸಿದ್ದಾಪುರದಲ್ಲಿ ಪತ್ರಿಕಾಗೋಷ್ಠಿ  ನಡೆಸಿದ ನಾಗರಾಜ ನಾಯ್ಕ ಮುಗದೂರಿನಲ್ಲಿ ಗುತ್ಯ ಕನ್ನ ಮಡಿವಾಳರವರ ಜಾಗದಲ್ಲಿರುವ ಮನೆಯನ್ನು ಮೂರು ವರ್ಷದ ಅವಧಿಗೆ ಲೀಸ್ ಮೇಲೆ ಪಡೆದು ಅನಾಥಾಶ್ರಮವನ್ನು ಸ್ಥಳಿಯರ … [Read more...] about ಚುನಾವಣೆಗೆ ಸರ್ಧೆ ಘೋಷಣೆ ಅನಾಥಾಶ್ರಮದ ನಿರಿನ ಸಂಪರ್ಕ ಕಡಿತ! ಅನಾವಶ್ಯಕ ಕಿರುಕುಳ ಮುಂದುವರೆದರೆ ಆತ್ಮಹತ್ಯೆ-ನಾಗರಾಜ ನಾಯ್ಕ

ಅನಾಥಾಶ್ರಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ

March 24, 2019 by Nagaraj Naik Leave a Comment

ಶಿರಸಿ: ಸಿದ್ದಾಪುರ ತಾಲೂಕಿನ ಮೊಗದೂರಿನಲ್ಲಿರುವ ನಾಗರಾಜ ನಾಯ್ಕ ನಡೆಸುತ್ತಿರುವ ಆಶ್ರಯಧಾಮ ಅನಾಥಾಶ್ರಮಕ್ಕೆ ರಾಜಕೀಯ ಪ್ರೇರಿತವಾಗಿ ಶಿರಳಗಿ ಗ್ರಾಮ ಪಂಚಾಯತದವರು ಕೊಡುತ್ತಿರುವ ತೊಂದರೆಯನ್ನು, ಕ್ಷತ್ರೀಯ ಮರಾಠಾ ಮಹಾ ಒಕ್ಕೂಟದ ಉತ್ತರ ಕನ್ನಡ ಜಿಲ್ಲಾ ಘಟಕ ತೀವೃವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಪಾಂಡುರಂಗ ಪಾಟೀಲ ತಿಳಿಸಿದ್ದಾರೆ.                  ಅವರು  ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ ಇಂದಿನ ದಿನಗಳಲ್ಲಿ ಸಾಮಾಜಿಕ ಸೇವೆಯನ್ನು ನಡೆಸುವವರು ಬಹಳ … [Read more...] about ಅನಾಥಾಶ್ರಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,767 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar