ಶಿರಸಿ: ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರನ್ನು ಬೆಳೆಸಿಲ್ಲ ಎಂಬ ಮಾಧ್ಯಮ ವರದಿಯನ್ನು ಜಿಲ್ಲಾ ಕಾಂಗ್ರೆಸ್ ವಿರೋಧಿಸಿದ್ದು, ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ತೀವ್ರವಾಗಿ ಖಂಡಿಸಿದ್ದಾರೆ. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಭೀಮಣ್ಣ, ದೇಶಪಾಂಡೆ ಕಾಂಗ್ರೆಸ್ ನಲ್ಲಿ ಎಲ್ಲಾ ವರ್ಗದವರನ್ನು ಬೆಳೆಸಿದ್ದು, ಅವರ ವಿರುದ್ಧದ ಹೇಳಿಕೆಯನ್ನು ಜಿಲ್ಲಾ ಕಾಂಗ್ರೆಸ್ … [Read more...] about ಆರ್.ವಿ.ದೇಶಪಾಂಡೆ ವಿರುದ್ದದ ಹೇಳಿಕೆ ಖಂಡನೀಯ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಹೇಳಿಕೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನೀರಿನ ಕರವನ್ನು ಹೆಚ್ಚಿಸಿದ್ದಕ್ಕೆ ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮೀತಿಯಿಂದ ತೀವೃ ಆಕ್ಷೇಪ
ದಾಂಡೇಲಿ: ದಾಂಡೇಲಿ ನಗರ ಸಭೆಯವರು ನೀರಿನ ಕರವನ್ನು ಹೆಚ್ಚಿಸಿದರ ಕುರಿತು ಅಕ್ಷೇಪಣೆಯನ್ನು ಸಲ್ಲಿಸುತ್ತಾ ಬಂದರು ಚುನಾಯಿತ ಪ್ರತಿನಿಧಿಗಳಾಗಲಿ ಸರರ್ಕಾರಿ ಅಧಿಕಾರಿಗಳಾಗಲಿ ಆಕ್ಷೇಪಣೆಗೆ ಕ್ಯಾರೆ ಎನ್ನದೇ ಹಾರಿಕೆಯ ಉತ್ತರಗಳನ್ನು ನೀಡುತ್ತಾ ದಿನ ಕಳೆಯುತ್ತಿದ್ದಾರೆಂದು ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮೀತಿಯ ಅಧ್ಯಕ್ಷ ಅಕ್ರಂಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರನ್ನು ಉಚಿತವಾಗಿ ಒದಗಿಸಬೇಕೆಂಬುದು ದಾಂಡೇಲಿ … [Read more...] about ನೀರಿನ ಕರವನ್ನು ಹೆಚ್ಚಿಸಿದ್ದಕ್ಕೆ ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮೀತಿಯಿಂದ ತೀವೃ ಆಕ್ಷೇಪ
ಪ್ರವಾಸಕ್ಕೆಂದು ಬಂದ ಗೆಳೆಯರಿಂದ ತಪ್ಪಿಸಿಕೊಂಡ ಕೊನೆಗೆ ಆ ಯುವಕನ ಕಥೆ ಏನಾಯಿತು ? ನಿವೇ ಒದಿ ನೋಡಿ
ಹಳಿಯಾಳ:- ಪ್ರವಾಸಕ್ಕೆಂದು ಬಂದು ಗೆಳೆಯರಿಂದ ತಪ್ಪಿಸಿಕೊಂಡು ದಿಕ್ಕು ತೋಚದೆ ಕಳೆದ 8 ತಿಂಗಳಿಂದ ರಾಜ್ಯದಿಂದ ರಾಜ್ಯ-ಊರಿಂದ ಊರು ಅಲೆದಾಡುತ್ತಾ ಅಕ್ಷರಶಃ ಭೀಕ್ಷುಕನಂತೆ ಜೀವನ ಸಾಗಿಸುತ್ತಿದ್ದ ಅಪರಿಚಿತ ಯುವಕನೊರ್ವನಿಗೆ ಹಳಿಯಾಳದ ಅಂತ್ರೊಳ್ಳಿ ಗ್ರಾಮದ ಯುವಕರು ಆಸರೆಯಾಗಿ ಆತನ ಊರು ತಲುಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಹಳಿಯಾಳ-ಖಾನಾಪುರ ರಾಜ್ಯ ಹೆದ್ದಾರಿಯ ಅಂತ್ರೋಳ್ಳಿ ಗ್ರಾಮದ ಬಳಿಯ ಚಿಕ್ಕ ಗುಡಂಗಡಿಯ ಬಳಿ ವ್ಯಕ್ತಿಯೊರ್ವ ಚಿಂತಾಕ್ರಾಂತನಾಗಿ … [Read more...] about ಪ್ರವಾಸಕ್ಕೆಂದು ಬಂದ ಗೆಳೆಯರಿಂದ ತಪ್ಪಿಸಿಕೊಂಡ ಕೊನೆಗೆ ಆ ಯುವಕನ ಕಥೆ ಏನಾಯಿತು ? ನಿವೇ ಒದಿ ನೋಡಿ
ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಕರ್ನಾಟಕ ರಾಹುಲ್ ಗಾಂಧಿ ಟೀಂ ನ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಘೋಷಣೆ
ಸಿದ್ದಾಪುರ (ಉ.ಕ);ಸಂವಿಧಾನ ನಮ್ಮೆಲ್ಲರ ಆಸ್ತಿ. ಅದಕ್ಕೆ ಅವಮಾನ ಆಗಬಾರದು. ಆದ್ದರಿಂದ ಸಂವಿಧಾನವನ್ನು ಬದಲಾಯಿಸುವ ವ್ಯಕ್ತಿಗಳು ಆಯ್ಕೆಯಾಗಬಾರದು. ಅವರನ್ನು ದೂರವಿಡುವ ಉದ್ದೇಶದಿಂದ ಮುಂಬರುವ ಲೋಕಸಭಾ ಚುನಾಣೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವುದಾಗಿ ಪ್ರಚಲಿತ ಆಶ್ರಯಧಾಮ ಅನಾಥಾಶ್ರಮದ ಮುಖ್ಯಸ್ಥ, ಕರ್ನಾಟಕ ರಾಹುಲ್ ಗಾಂಧಿ ಟೀಂ ನ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ನಾಗರಾಜ ಗಣಪತಿ ನಾಯ್ಕ … [Read more...] about ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಕರ್ನಾಟಕ ರಾಹುಲ್ ಗಾಂಧಿ ಟೀಂ ನ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಘೋಷಣೆ
ಸಚಿವ ಸಿಎಸ್ ಶಿವಳ್ಳಿ ನಿಧನಕ್ಕೆ ಸಂತಾಪ ಸೂಚಿಸಿದ ಸಚಿವ ಆರ್. ವಿ .ದೇಶಪಾಂಡೆ
ಹಳಿಯಾಳ:- ಕರ್ನಾಟಕ ರಾಜ್ಯದ ಪೌರಾಡಳಿತ ಸಚಿವರಾಗಿದ್ದ ಚನ್ನಬಸಪ್ಪ ಸತ್ಯಪ್ಪ ಶಿವಳ್ಳಿಯವರು ಶುಕ್ರವಾರ ಮಧ್ಯಾಹ್ನ ತೀವ್ರ ಹೃದಯಾಘಾತದಿಂದ ನಿಧನ ಹೊಂದಿರುವ ಸುದ್ದಿ ತಿಳಿದು ತೀವ್ರ ಆಘಾತ ಹಾಗೂ ಅತೀವ ದು:ಖವಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಕಂಬನಿ ಮಿಡಿದಿದ್ದಾರೆ.ಧೀಮಂತ ನಾಯಕ:- ತಮ್ಮ ಶೋಕ ಸಂದೇಶದಲ್ಲಿ ಶಿವಳ್ಳಿಯವರು ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ 3 ಬಾರಿ ಆಯ್ಕೆಯಾಗಿ, ರಾಜ್ಯದ ಪೌರಾಡಳಿತ ಸಚಿವರಾಗಿ, ರಾಜ್ಯ ಸರ್ಕಾರದ … [Read more...] about ಸಚಿವ ಸಿಎಸ್ ಶಿವಳ್ಳಿ ನಿಧನಕ್ಕೆ ಸಂತಾಪ ಸೂಚಿಸಿದ ಸಚಿವ ಆರ್. ವಿ .ದೇಶಪಾಂಡೆ



