ಹೊನ್ನಾವರ . ತಾಲೂಕಾ ಪಂಚಾಯತ ಸಭಾಭವನದಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುರೇಶ ಜಿ ನಾಯ್ಕ ರ ಅಧ್ಯಕ್ಷತೆಯಲ್ಲಿ “ವಿಶ್ವ ಜಲ ದಿನಾಚರಣೆ” ಕಾರ್ಯಕ್ರಮವನ್ನು ಆಚರಿಸಲಾಯಿತು. ಜೀವಜಲ ಬರಿದಾಗುತ್ತಿದ್ದು ಅದರ ಸದ್ಭಳಕೆಯಿಂದ ಮಾತ್ರ ಸಂರಕ್ಷಿಸಬಹುದಾಗಿದೆ. ಸಮಾಜದ ಪ್ರತಿಯೊಬ್ಬರಲ್ಲಿಯೂ ನೀರಿನ ಹಿತಮಿತವಾದ ಬಳಕೆಯ ಕುರಿತು ಅರಿವು ಮೂಡಿಸಲು ಕಾರ್ಯನಿರ್ವಾಹಕ ಅಧಿಕಾರಿಗಳು ಕರೆ ನೀಡಿದರು. ತಾಲೂಕ ಪಂಚಾಯತ ಸಹಾಯಕ ನಿರ್ದೇಶಕರು (ಗ್ರಾ.ಅ) ಕೃಷ್ಣಾನಂದ ಕೆ. ರವರು … [Read more...] about ವಿಶ್ವ ಜಲ ದಿನಾಚರಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಿಂದ ಉದ್ಯೋಗ ವಾಹಿನಿ ಸಂಚಾರಿ ವಾಹನ ಲೋಕಾರ್ಪಣೆ
ಹಳಿಯಾಳ : ಕೆನರಾ ಬ್ಯಾಂಕ ದೇಶಪಾಂಡೆ ಆರ್ಸೆಟ್ ಸಂಸ್ಥೆಯವರು ಮಹಿಳಾ ಉದ್ಯಮಿಗಳು ತಯಾರಿಸಿದ ವಸ್ತುಗಳನ್ನು ಮಾರಾಟ ಮಾಡಲು “ಉದ್ಯೋಗ ವಾಹಿನಿ” ಸಂಚಾರಿ ವಾಹನ ನೂತನ ಯೋಜನೆ ಜಾರಿಗೊಳಿಸಿದ್ದು ಈ ವಾಹನಕ್ಕೆ ಸಂಸ್ಥೆಯ ಕಾರ್ಯಕಾರಣಿ ಮಂಡಳಿಯ ಅಧ್ಯಕ್ಷ ಪ್ರಸಾದ್ ಆರ್ ದೇಶಪಾಂಡೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ರುಡಸೆಟ್ ಸಂಸ್ಥೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಉದ್ಯೋಗ ವಾಹಿನಿ” ಸಂಚಾರಿ ಮಾರಾಟ ಮಳಿಗೆಗೆ ಚಾಲನೆ ನೀಡಿ ಮಾತನಾಡಿದ ಪ್ರಸಾದ ಕೆನರಾ ಬ್ಯಾಂಕ … [Read more...] about ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಿಂದ ಉದ್ಯೋಗ ವಾಹಿನಿ ಸಂಚಾರಿ ವಾಹನ ಲೋಕಾರ್ಪಣೆ
ಪರಿಕ್ಕರ್ ಅವರಿಗೆ ಶೃದ್ದಾಂಜಲಿ ಸಲ್ಲಿಸಿದ ಹಳಿಯಾಳ ಬಿಜೆಪಿ ಘಟಕ
ಹಳಿಯಾಳ:- ಹಳಿಯಾಳ ಬಿಜೆಪಿ ಘಟಕದಿಂದ ಪಟ್ಟಣದ ಗಣೇಶ ಕಲ್ಯಾಣ ಮಂಟಪದಲ್ಲಿ ಗೋವಾ ರಾಜ್ಯದ ದಿ. ಮಾಜಿ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರಿಗೆ ಭಾವಪೂರ್ಣ ಶೃದ್ದಾಂಜಲಿಯನ್ನು ಸಲ್ಲಿಸಲಾಯಿತು. ಪಕ್ಷದ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ, ಮುಖಂಡರಾದ ಮಂಗೇಶ ದೇಶಪಾಂಡೆ, ವಿಲಾಸ ಯಡವಿ, ಅಪ್ಪು ಚರಂತಿಮಠ, ಜಯಲಕ್ಷ್ಮೀ ಚವ್ವಾಣ, ಪುರಸಭೆ ಸದಸ್ಯರಾದ ಚಂದ್ರು ಕಮ್ಮಾರ, ಸಂತೋಷ ಘಟಕಾಂಬಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಇತರರು ಇದ್ದರು. … [Read more...] about ಪರಿಕ್ಕರ್ ಅವರಿಗೆ ಶೃದ್ದಾಂಜಲಿ ಸಲ್ಲಿಸಿದ ಹಳಿಯಾಳ ಬಿಜೆಪಿ ಘಟಕ
ಕಾಂಗ್ರೇಸ್ ನವರು ಈಗಾಗಲೇ ಜೆಡಿಎಸ್ ಗೆ ಸೋತು ಶರಣಾಗಿದ್ದಾರೆ- ಬಿಜೆಪಿ ಚುನಾವಣಾ ಉಸ್ತುವಾರಿ ಲಿಂಗರಾಜ್ ಪಾಟೀಲ್.
ಹಳಿಯಾಳ :- ಸರ್ಕಾರ ರಚನೆಯಿಂದ ಬಿಜೆಪಿಯನ್ನು ದೂರವಿಡಲು ಹೋದ ಕಾಂಗ್ರೇಸ್ ಪಕ್ಷ ಇಂದು ಪಶ್ಚಾತಾಪ ಪಡುತ್ತಿದೆ. ಜೆಡಿಎಸ್ ಮನೆ ಬಾಗಿಲು ಕಾಯೋ ದುಸ್ಥಿತಿ ಕಾಂಗ್ರೇಸ್ಗೆ ಬಂದೊದಗಿದೆ ಅಲ್ಲದೇ ಕಾಂಗ್ರೇಸ್ನವರು ಈಗಾಗಲೇ ಜೆಡಿಎಸ್ನವರಿಗೆ ಸೋತು ಶರಣಾಗಿದ್ದಾರೆಂದು ಕೆನರಾ ಲೋಕಸಭಾ ಕ್ಷೇತ್ರ ಚುನಾವಣಾ ಪ್ರಭಾರಿ ಉಸ್ತುವಾರಿ ಲಿಂಗರಾಜ್ ಪಾಟೀಲ್ ವ್ಯಂಗ್ಯವಾಡಿದರು. ಪಟ್ಟಣದ ಗಣೇಶ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಬೂತ ಕಾರ್ಯಕರ್ತರ ಸಭೆಯ ಬಳಿಕ ಸುದ್ದಿಗೊಷ್ಠಿಯಲ್ಲಿ … [Read more...] about ಕಾಂಗ್ರೇಸ್ ನವರು ಈಗಾಗಲೇ ಜೆಡಿಎಸ್ ಗೆ ಸೋತು ಶರಣಾಗಿದ್ದಾರೆ- ಬಿಜೆಪಿ ಚುನಾವಣಾ ಉಸ್ತುವಾರಿ ಲಿಂಗರಾಜ್ ಪಾಟೀಲ್.
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾವೇರಿದ ಚುನಾವಣಾ ಕಣ! ಕರ್ನಾಟಕ ರಾಹುಲ್ ಗಾಂಧಿ ಟೀಮ್ ನ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಸ್ಪರ್ಧೆ!
ಕಾರವಾರ: ಚುನಾವಣಾ ಕಾವು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಯಾರ್ ಯಾರು ಅಭ್ಯರ್ಥಿಗಳಾಗ ಬಹುದು ಎನ್ನುವ ಕುತೂಹಲ ಎಲ್ಲೆಡೆ ಮನೆಮಾಡಿದೆ. ಈ ಮಧ್ಯೆ ಸಾಮಾಜಿಕ ಕಾರ್ಯಕರ್ತ, ಪತ್ರಕರ್ತ ಹಾಗೂ ಪ್ರಗತಿಪರ ಹೋರಾಟಗಾರ, ಕರ್ನಾಟಕ ರಾಹುಲ್ ಗಾಂಧಿ ಟೀಮ್ ನ ಉತ್ತರ ಕನ್ನಡ ಜಿಲ್ಲಾಧ್ಯಕ್ಷ , ಹಾಲಿ ಸಿದ್ದಾಪುರದಲ್ಲಿ ಅನಾಥಾಶ್ರಮ ನಡೆಸುತ್ತಿರುವ ನಾಗರಾಜ ನಾಯ್ಕ ಸ್ಪರ್ಧಿಸಲು ಸಿದ್ದರಾಗಿದ್ದಾರೆ. *ಕಾಂಗ್ರೇಸ್ ನಲ್ಲಿ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾವೇರಿದ ಚುನಾವಣಾ ಕಣ! ಕರ್ನಾಟಕ ರಾಹುಲ್ ಗಾಂಧಿ ಟೀಮ್ ನ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಸ್ಪರ್ಧೆ!



