ಹೊನ್ನಾವರ : ಸುಳ್ಳು ಹೇಳುವುದನ್ನೇ ಕರಗತ ಮಾಡಿಕೊಂಡಿರುವ ಬಿ.ಜೆ.ಪಿ.ಯವರು ನೂರು ಬಾರಿ ಸುಳ್ಳು ಹೇಳಿ, ಸುಳ್ಳನ್ನೇ ಸತ್ಯ ಮಾಡಲು ಹೋಗಿ ವಿಫಲರಾಗಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಯೋಜಕರು ಹಾಗೂ ಬ್ಲಾಕ್ ಕಾಂಗ್ರೆಸ್ ಚುನಾವಣಾ ಉಸ್ತುವಾರಿಗಳಾದ ರವಿಶಂಕರ ಶೇರಿಗಾರ್ ಹೇಳಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.ಪ್ರಪಂಚವೇ ಮೆಚ್ಚಿ ಕೊಂಡಾಡಿದ, … [Read more...] about ನೂರು ಬಾರಿ ಸುಳ್ಳು ಹೇಳಿ, ಸುಳ್ಳನ್ನೇ ಸತ್ಯ ಮಾಡುವ ಬಿ.ಜೆ.ಪಿ; ರವಿಶಂಕರ ಶೇರಿಗಾರ್
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗುಜರಾತ್ ಟು ಕೇರಳ ಜಾನುವಾರು ಸಾಗಾಟ; ಮಂಕಿಯಲ್ಲಿ ವಶಕ್ಕೆ
ಹೊನ್ನಾವರ: ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ 7 ಆಕಳು, 3 ಕರುವನ್ನು ರಕ್ಷಿಸಿರುವ ಇಲ್ಲಿನ ಪೊಲೀಸರು, ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.ತಾಲೂಕಿನ ಮಂಕಿ ಪೊಲೀಸ್ ಠಾಣೆ ವ್ಯಾಪ್ತಿಯ ಅನಂತವಾಡಿ ಚೆಕ್ಪೋಸ್ಟ್ನಲ್ಲಿ ಗುಜರಾತಿನಿಂದ ಕೇರಳಕ್ಕೆ ಲಾರಿಯ ಹಿಂದೆ ತಾಡಪಲ್ ಬಿಟ್ಟು ಮರೆಮಾಚಿ ಅಕ್ರಮವಾಗಿ ಜಾನುವಾರಿ ಸಾಗಾಣಿಕೆ ಮಾಡುತ್ತಿದ್ದರು. ಅನಂತವಾಡಿ ಚೆಕ್ ಪೋಸ್ಟ್ನಲ್ಲಿ ಕರ್ತವ್ಯದಲ್ಲಿದ್ದ ಮಂಕಿ ಠಾಣೆಯ … [Read more...] about ಗುಜರಾತ್ ಟು ಕೇರಳ ಜಾನುವಾರು ಸಾಗಾಟ; ಮಂಕಿಯಲ್ಲಿ ವಶಕ್ಕೆ
ಮತದಾರರ ಗುರುತಿನಚೀಟಿಗೆ ಆಧಾರ್ ಜೋಡಣೆ ಕಡ್ಡಾಯ
ಬೆಂಗಳೂರು: ಮತದಾರರ ಗುರುತಿನ ಚೀಟಿಗೆ ಕಡ್ಡಾಯವಾಗಿ ಆಧಾರ್ ಸಂಖ್ಯೆ ಲಿಂಕ್ ಮಾಡಬೇಕೆಂದು ಪಾಲಿಕೆ ಸುತ್ತೋಲೆ ಹೊರಡಿಸಿದೆ. ಭಾರತ ಚುನಾವಣಾ ಆಯೋಗ ಆದೇಶದನ್ವಯ ಎಲ್ಲ ಮತದಾರರು ಆಧಾರ್ ಲಿಂಕ್ ಮಾಡಬೇಕು. ಮನೆಯಲ್ಲೇ ಕುಳಿತು ಲಿಂಕ್ ಮಾಡಿಕೊಳ್ಳುವ ಅವಕಾಶವಿದೆ. ಇದಕ್ಕಾಗಿ ಪ್ರತ್ಯೇಕ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ.ಗೂಗಲ್ ಪ್ಲೇ ಸ್ಟೋರ್ಗೆ ಹೋಗಿ ವೋಟ ಹೆಲ್ಸ್ಲೈನ್ ಆ್ಯಪ್' ಎಂದು ನಮೂದಿಸಿ ಡೌನ್ಲೋಡ್ ಮಾಡಿ ಇನ್ಸ್ಟಾಲ್ ಮಾಡಿಕೊಳ್ಳಬೇಕು. … [Read more...] about ಮತದಾರರ ಗುರುತಿನಚೀಟಿಗೆ ಆಧಾರ್ ಜೋಡಣೆ ಕಡ್ಡಾಯ
ಫಾಸ್ಟ್ ಫುಡ್ ಸೆಂಟರ್ಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ
ಕುಮಟಾ: ಪಟ್ಟಣದ ರಸ್ತೆ ಬದಿಯ ಫಾಸ್ಟ್ ಫುಡ್ ಸೆಂಟರ್ಗಳ ಮೇಲೆ ದಾಳಿ ನಡೆಸಿದ ಆಹಾರ ಗುಣಮಟ್ಟ ಹಾಗೂ ಸುರಕ್ಷತಾ ಇಲಾಖೆ ಅಧಿಕಾರಿಗಳ ತಂಡ, ಕೆಲ ಅಂಗಡಿಕಾರರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಿದೆ.ಪಟ್ಟಣದ ಗಿಬ್ ಸರ್ಕಲ್, ಮೂರೂರು ಕ್ರಾಸ್ ಹಾಗೂ ಕಿತ್ತೂರ ರಾಣಿ ಚೆನ್ನಮ್ಮ ಉದ್ಯಾನವನದ ಸಮೀಪದಲ್ಲಿರುವ ಫಾಸ್ಟ್ ಫುಡ್ ಸೆಂಟರ್ಗಳಿಗೆ ದಾಳಿ ನಡೆಸಿದ ಆಹಾರ ಗುಣಮಟ್ಟ ಹಾಗೂ ಸುರಕ್ಷತಾ ಇಲಾಖೆ ಅಧಿಕಾರಿ ಡಾ ರಾಜಶೇಖರ ನೇತ್ರತ್ವದ … [Read more...] about ಫಾಸ್ಟ್ ಫುಡ್ ಸೆಂಟರ್ಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ
ಉಪನ್ಯಾಸಕರ ಹುದ್ದೆ ಭರ್ತಿಗೆ ಆದೇಶ
ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ 778 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು, ಪಪೂ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಸರ್ಕಾರಿ ಪಪೂ ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟೂ 778 ವಿವಿಧ 10 ವಿಷಯಗಳ ಉಪನ್ಯಾಸಕರ ಹುದ್ದೆಗಳನ್ನು … [Read more...] about ಉಪನ್ಯಾಸಕರ ಹುದ್ದೆ ಭರ್ತಿಗೆ ಆದೇಶ


