• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಜೆಡಿಎಸ್ ಅಭ್ಯರ್ಥಿಗೆ ಕೆನರಾ ಲೋಕಸಭೆಗೆ ಟಿಕೆಟ್ ಕಾಂಗ್ರೇಸ್ ನಿಂದ ಹಳಿಯಾಳದಲ್ಲಿ ಟೈರ್ ಸುಟ್ಟು ಪ್ರತಿಭಟನೆ

March 19, 2019 by Yogaraj SK Leave a Comment

ಹಳಿಯಾಳ:- ಕೆನರಾ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿಗೆ ಟಿಕೆಟ್ ನೀಡದೆ ಇರುವುದನ್ನು ವಿರೋಧಿಸಿ ಹಳಿಯಾಳದಲ್ಲಿ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಟೈರ್ ಸುಟ್ಟು ಪ್ರತಿಭಟನೆ ನಡೆಸಿ ತಮ್ಮ   ಆಕ್ರೋಶ ಹೊರ ಹಾಕಿದರು.ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಗ್ರಾಮೀಣ ಸೇರಿದಂತೆ ಪಟ್ಟಣದ    ನೂರಾರು ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು‌‌.ಪಟ್ಟಣದ ಬ್ಲಾಕ್ ಕಾಂಗ್ರೇಸ್ ಕಚೇರಿ ಎದುರು … [Read more...] about ಜೆಡಿಎಸ್ ಅಭ್ಯರ್ಥಿಗೆ ಕೆನರಾ ಲೋಕಸಭೆಗೆ ಟಿಕೆಟ್ ಕಾಂಗ್ರೇಸ್ ನಿಂದ ಹಳಿಯಾಳದಲ್ಲಿ ಟೈರ್ ಸುಟ್ಟು ಪ್ರತಿಭಟನೆ

ಎಮ್ಮೆಪೈಲ್ ತಿರುವಿನಲ್ಲಿ ಲಾರಿ ಮತ್ತು ಕಾರು ನಡುವೆ ಅಫಘಾತ ಒರ್ವ ಸ್ಥಳದಲ್ಲಿಯೇ ಸಾವು ನಾಲ್ವರ ಸ್ಥಿತಿ ಗಂಭೀರ

March 19, 2019 by Vishwanath Shetty Leave a Comment

Lorry and car accident, death at one place, four quarters serious,

ಹೊನ್ನಾವರ; ರಾಷ್ಟ್ರೀಯ ಹೆದ್ದಾರಿಯ 66ರ ಎಮ್ಮೆಪೈಲ್ ಸಮೀಪ ಗೋವಾ ಕಡೆಯಿಂದ ಮುರ್ಡೇಶ್ವರ ಕಡೆ ಸಾಗುತ್ತಿದ್ದ ಕಾರು ಮಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆ ಸಾಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಒರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಸೊಮವಾರ ನಡೆದಿದೆ. ಗೋವಾದಿಂದ ಮುರ್ಡೆಶ್ವರ ಕಡೆಗೆ ಕೆ.ಎ.10 ಎಮ್. 5097 ಕಾರು ಅತಿಯಾದ ವೇಗದಿಂದ ಪರಿಣಾಮ ಮಂಗಳೂರಿನಿಂದ ಆಗಮಿಸಿದ ತಮಿಳುನಾಡು ಮೂಲದ 05 ಎ.ಕ್ಯು. 3725 ಲಾರಿಗೆ … [Read more...] about ಎಮ್ಮೆಪೈಲ್ ತಿರುವಿನಲ್ಲಿ ಲಾರಿ ಮತ್ತು ಕಾರು ನಡುವೆ ಅಫಘಾತ ಒರ್ವ ಸ್ಥಳದಲ್ಲಿಯೇ ಸಾವು ನಾಲ್ವರ ಸ್ಥಿತಿ ಗಂಭೀರ

ಕೆನರಾ ಲೋಕಸಭಾ ಅಭ್ಯರ್ಥಿ ಆನಂದ ಅಸ್ನೋಟಿಕರ ವಿರುದ್ದ ಅಪಸ್ವರ ಸರಿಯಲ್ಲ- 2 ಪಕ್ಷಗಳ ಕಾರ್ಯಕರ್ತರು ಮೈತ್ರಿ‌ ಧರ್ಮ ಪಾಲನೆ ಮಾಡಬೇಕಿದೆ – ಎನ್.ಎಚ್.ಕೊನರೆಡ್ಡಿ

March 18, 2019 by Yogaraj SK Leave a Comment

Konareddy,ಕೊನರೆಡ್ಡಿ

ಹಳಿಯಾಳ :- ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದ್ದು ಮೈತ್ರಿ ಧರ್ಮದಂತೆ ಈಗಾಗಲೇ ಲೋಕಸಭಾ ಚುನಾವಣೆಗೆ ಸೀಟುಗಳ ಹಂಚಿಕೆಯಾಗಿದೆ. ಕಾಂಗ್ರೇಸ್ ಮತ್ತು ಜೆಡಿಎಸ್ 2 ಪಕ್ಷಗಳ ಕಾರ್ಯಕರ್ತರು ಹೈಕಮಾಂಡ ನಿರ್ಧಾರಕ್ಕೆ ಕಟಿಬದ್ದರಾಗಿ ಹೃದಯ ಶ್ರೀಮಂತಿಕೆಯಿಂದ ಮೈತ್ರಿ ಧರ್ಮ ಪಾಲಿಸಿದರೇ ರಾಜ್ಯದಲ್ಲಿ 22 ಸೀಟು ಗೆಲ್ಲುವುದು ಶತಸಿದ್ದ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್,ಎಚ್.ಕೊನರೆಡ್ಡಿ ಹೇಳಿದರು. ಪಟ್ಟಣದಲ್ಲಿ ವಿಜಯಪುರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ … [Read more...] about ಕೆನರಾ ಲೋಕಸಭಾ ಅಭ್ಯರ್ಥಿ ಆನಂದ ಅಸ್ನೋಟಿಕರ ವಿರುದ್ದ ಅಪಸ್ವರ ಸರಿಯಲ್ಲ- 2 ಪಕ್ಷಗಳ ಕಾರ್ಯಕರ್ತರು ಮೈತ್ರಿ‌ ಧರ್ಮ ಪಾಲನೆ ಮಾಡಬೇಕಿದೆ – ಎನ್.ಎಚ್.ಕೊನರೆಡ್ಡಿ

ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ನಿಧನ : ಸಚಿವ ಆರ್.ವಿ.ದೇಶಪಾಂಡೆ ತೀವ್ರ ಶೋಕ

March 18, 2019 by Yogaraj SK Leave a Comment

Goa Chief Minister Manohar Parikkar

ಹಳಿಯಾಳ;- ಗೋವಾ ಮುಖ್ಯಮಂತ್ರಿ, ಕೇಂದ್ರದ ಮಾಜಿ ರಕ್ಷಣಾ ಸಚಿವರಾದ ಮನೋಹರ ಪರಿಕ್ಕರ್ ಅವರ ನಿಧನಕ್ಕೆ ರಾಜ್ಯದ ಕಂದಾಯ ಸಚಿವರಾದ ಆರ್.ವಿ.ದೇಶಪಾಂಡೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.ತಮ್ಮೊಂದಿಗೆ ಬಹಳ ವರ್ಷಗಳ ಆತ್ಮೀಯ ಸ್ನೇಹ ಹೊಂದಿದ್ದ ಪರಿಕ್ಕರ್ ಅವರು, ದಕ್ಷ ಆಡಳಿತಗಾರರು,ದೇಶ ಭಕ್ತರು ಹಾಗೂ ಸರಳತೆಯ ಪ್ರತೀಕದಂತಿದ್ದರು‌ ‌ಅವರ ಸೇವೆ ಪಕ್ಷಾತೀತವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿ ಅವರ ಕುಟುಂಬ, ಹಿತೈಷಿಗಳು ಮತ್ತು … [Read more...] about ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ನಿಧನ : ಸಚಿವ ಆರ್.ವಿ.ದೇಶಪಾಂಡೆ ತೀವ್ರ ಶೋಕ

ಗೋಸಂರಕ್ಷಣೆಗೆ ವೈಜ್ಞಾನಿಕ ಪರಿಭಾಷೆ ಅಗತ್ಯ: ರಾಘವೇಶ್ವರ ಶ್ರೀ

March 17, 2019 by Vishwanath Shetty Leave a Comment

Malnad Gidda- Swamiji Speech

ಹೊನ್ನಾವರ: ಭಾರತೀಯ ಗೋ ತಳಿಗಳ ಸಂರಕ್ಷಣೆಗೆ ಇಂದು ಭಾರತದಲ್ಲಿ ಧರ್ಮಶಾಸ್ತ್ರ, ಪ್ರಾಚೀನ ಗ್ರಂಥಗಳ ಅಗತ್ಯ ಎಷ್ಟಿದೆಯೋ ವೈಜ್ಞಾನಿಕ ಪರಿಭಾಷೆಯ ಅಗತ್ಯವೂ ಅಷ್ಟೇ ಇದೆ ಎಂದು ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಪ್ರತಿಪಾದಿಸಿದರು.ರಾಷ್ಟ್ರೀಯ ಹೈನುಗಾರಿಕೆ ಸಂಶೋಧನಾ ಸಂಸ್ಥೆ, ಭಾರತೀಯ ಗೋ ಪರಿವಾರ- ಕರ್ನಾಟಕ ಮತ್ತು ರೋಟರಿ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ನಗರದ ಹವ್ಯಕ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಮಲೆನಾಡು ಗಿಡ್ಡ ಹಬ್ಬ ಸಮಾರೋಪ ಸಮಾರಂಭದಲ್ಲಿ ಶ್ರೀಗಳು … [Read more...] about ಗೋಸಂರಕ್ಷಣೆಗೆ ವೈಜ್ಞಾನಿಕ ಪರಿಭಾಷೆ ಅಗತ್ಯ: ರಾಘವೇಶ್ವರ ಶ್ರೀ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,767 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar