ಹಳಿಯಾಳ:- ಮಾಜಿ ಶಾಸಕ ಸುನಿಲ ಹೆಗಡೆ ಕಾರವಾರದಲ್ಲಿ ಪತ್ರಿಕಾ ಗೋಷ್ಟಿಯಲ್ಲಿ ಸಚಿವ ಆರ್.ವಿ.ದೇಶಪಾಂಡೆ ಅವರ ವಿರುದ್ದ ನೀಡಿದ ಹೇಳಿಕೆ ತುಂಬಾ ಹಾಸ್ಯಾಸ್ಪದವಾಗಿದೆ ಎಂದು ಹಳಿಯಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ ಹೇಳಿದ್ದಾರೆ. ಸುನೀಲ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಸುನೀಲ್ ಈ ಹಿಂದೆ ತನ್ನ ಅಧಿಕಾರಾವಧಿಯ 5 ವರ್ಷಗಳ ಶಾಸಕರ ಅವಧಿಯಲ್ಲಿ ಹಳಿಯಾಳ–ಜೋಯಿಡಾ ವಿಧಾನಸಭಾ ಕ್ಷೇತ್ರ ಎಷ್ಟು ಅನುದಾನ … [Read more...] about ಸಚಿವ ದೇಶಪಾಂಡೆ ವಿರುದ್ದ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿಕೆ ಹಾಸ್ಯಾಸ್ಪದ – ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಸುಭಾಷ ಕೊರ್ವೆಕರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಿರಿಯ ಪತ್ರಕರ್ತ, ಪಬ್ಲಿಕ್ ಟೀವಿ ಮುಖ್ಯಸ್ಥ ಎಚ್.ಆರ್.ರಂಗನಾಥ್ಗೆ ಮಾತೃವಿಯೋಗ
ಮೈಸೂರು ಮಾ.17: ಪಬ್ಲಿಕ್ ಟಿವಿ ಮುಖ್ಯಸ್ಥರಾದ ಎಚ್.ಆರ್. ರಂಗನಾಥ್ ಅವರ ತಾಯಿ ಲೀಲಾ ರಾಮಕೃಷ್ಣಯ್ಯ(86) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲೀಲಾ ರಾಮಕೃಷ್ಣಯ್ಯ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಶನಿವಾರ ನಿಧನರಾದರು. ಲೀಲಾ ರಾಮಕೃಷ್ಣಯ್ಯ ಅವರಿಗೆ ರಂಗನಾಥ್ ಸೇರಿದಂತೆ ಮೂವರು ಪುತ್ರರು ಮತ್ತು ಐವರು ಪುತ್ರಿಯರು ಇದ್ದಾರೆ. ಮೃತರ … [Read more...] about ಹಿರಿಯ ಪತ್ರಕರ್ತ, ಪಬ್ಲಿಕ್ ಟೀವಿ ಮುಖ್ಯಸ್ಥ ಎಚ್.ಆರ್.ರಂಗನಾಥ್ಗೆ ಮಾತೃವಿಯೋಗ
ಕ್ವೀಜ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು
ಹಳಿಯಾಳ:- ಹುಬ್ಬಳ್ಳಿಯ ಕೆ. ಎಲ್ ಇ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಟಿ. ಸಿ. ಎಸ್. ಟೆಕ್ ಬೈಟ್ಸ್ ಕ್ವಿಜ್ ಸ್ಪರ್ಧೆಯಲ್ಲಿ ಹಳಿಯಾಳದ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟದ ಸ್ಪರ್ದೆಗೆ ಆಯ್ಕೆಯಾಗಿದ್ದಾರೆಂದು ಪ್ರಾಂಶುಪಾಲರಾದ ಡಾ|| ವಿ. ವಿ. ಕಟ್ಟಿ ತಿಳಿಸಿದ್ದಾರೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದ ಈ ಕ್ವಿಜ್ … [Read more...] about ಕ್ವೀಜ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು
ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ಹಳಿಯಾಳದ ದೇಶಪಾಂಡೆ ರುಡಸೇಟ್ ಭೇಟಿ
ಹಳಿಯಾಳ :- ವಿಜಯಪುರ ಜ್ಞಾನ ಯೋಗಾಶ್ರಮದ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಗಳು ಶನಿವಾರ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ, ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಭೆಟಿ ನೀಡಿದರು. ಅಲ್ಲದೇ ಸಂಸ್ಥೆಯ ಆವರಣದಲ್ಲಿ ಸಸಿಯನ್ನು ನೆಟ್ಟು ಬಳಿಕ ನಡೆದ ಸರಳ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿದರು. ಸಂಸ್ಥೆಯ ಆಡಳಿತಾಧಿಕಾರಿ ಪ್ರಕಾಶ ಪ್ರಭು ಇತರರು ಸಂಸ್ಥೆಯ ಕಾರ್ಯ ಸಾಧನೆಗಳನ್ನು ವಿವರಿಸಿದರು. … [Read more...] about ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ಹಳಿಯಾಳದ ದೇಶಪಾಂಡೆ ರುಡಸೇಟ್ ಭೇಟಿ
ಶಾಸಕ ಹರತಾಳು ಹಾಲಪ್ಪ ಇದ್ದ ವಾಹನ ಅಪಘಾತ
ಸಾಗರ: ಸಾಗರ ಹೊರವಲಯದ ಬಳಿ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಇದ್ದ ವಾಹನ ಅಪಘಾತಕ್ಕೀಡಾಗಿದ್ದು ಪ್ರಾಣಾಯಾಮ ದಿಂದ ಪಾರಾಗಿದ್ದಾರೆ. ಹರತಾಳು ಹಾಲಪ್ಪ ಅವರು ಕಾರಿನಿಂದ ಶಿವಮೊಗ್ಗಕ್ಕೆ ಬರುವಾಗ ಎದುರಿಗೆ ಅಡ್ಡ ಬಂದ ವ್ಯಕ್ತಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಗುಂಡಿಗೆ ಬಿದ್ದಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ. ತಕ್ಷಣದಲ್ಲಿ ಗಾಯಾಳುಗಳನ್ನು ಶಿವಮೊಗ್ಗದ … [Read more...] about ಶಾಸಕ ಹರತಾಳು ಹಾಲಪ್ಪ ಇದ್ದ ವಾಹನ ಅಪಘಾತ




