• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಉತ್ತರ ಕನ್ನಡ ಜಿಲ್ಲೆ ಕಾಂಗ್ರೇಸ್ ಮುಕ್ತವಾಗಿದೆ- ಕಾಂಗ್ರೇಸ್ ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದೆ – ಸಂಸದ ಅನಂತಕುಮಾರ ಹೆಗಡೆ.

March 16, 2019 by Yogaraj SK Leave a Comment

Aanatkumar hegde BJP karyakartara sabhe

ಹಳಿಯಾಳ:- ದೇಶದಲ್ಲಿ ಕಾಂಗ್ರೇಸ್ ಪಕ್ಷಕ್ಕೆ ನೆಲೆ ಇಲ್ಲವಾಗಿದೆ. ಎಲ್ಲೂ ಸಲ್ಲದ ಕೆಲವರ ಜೊತೆ ರಾಹುಲ್ ಗಾಂಧಿ ಕಾಣಿಸಿಕೊಳ್ಳುತ್ತಿದ್ದಾರೆ ಬಿಟ್ಟರೇ ಕಾಂಗ್ರೇಸ್ ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವ್ಯಂಗ್ಯವಾಡಿದರು. ಪಟ್ಟಣದ ಚೌಹಾನ್ ಪ್ಲಾಟ್, ದೇಸಾಯಿ ಗಲ್ಲಿಯಲ್ಲಿ ಪ್ರಚಾರ ಸಭೆಯ ಬಳಿಕ ಪಟ್ಟಣದ ಗಣೇಶ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ದೇವೆಗೌಡರು ತೊಡಿರುವ ಖೇಡ್ಡಾಕ್ಕು ಕಾಂಗ್ರೇಸ್ … [Read more...] about ಉತ್ತರ ಕನ್ನಡ ಜಿಲ್ಲೆ ಕಾಂಗ್ರೇಸ್ ಮುಕ್ತವಾಗಿದೆ- ಕಾಂಗ್ರೇಸ್ ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದೆ – ಸಂಸದ ಅನಂತಕುಮಾರ ಹೆಗಡೆ.

ಬಿಜೆಪಿ ಐತಿಹಾಸಿಕ ಬಹುಮತದೊಂದಿಗೆ ಮತ್ತೊಮ್ಮೆ ಸರ್ಕಾರ ರಚಿಸಲಿದೆ- ಮೋದಿ ಗೆಲುವಿಗಾಗಿ 3.75 ಕೋಟಿ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ- ಸಚಿವ ಅನಂತಕುಮಾರ ಹೆಗಡೆ

March 16, 2019 by Yogaraj SK Leave a Comment

ananth kumar,ಅನಂತಕುಮಾರ ಹೆಗಡೆ ನಡೆದು ಬಂದ ದಾರಿ

ಹಳಿಯಾಳ:- ದೇಶದಲ್ಲಿ ಬಿಜೆಪಿ ಎರಡು ಮೂರಾಂಶ ಬಹುಮತದಿಂದ ಮತ್ತೋಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಬಿಜೆಪಿಯ ಎನ್.ಡಿಎ ಮೈತ್ರಿ ಕೂಟ ಈ ಬಾರಿ ಭಾರಿ ಬಹುಮತದೊಂದಿಗೆ ಐತಿಹಾಸಿಕ ಗೆಲುವನ್ನು ದಾಖಲಿಸಲಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಭವಿಷ್ಯ ನುಡಿದರು. ಪಟ್ಟಣದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಮೋದಿಯವರು 5 ವರ್ಷದಲ್ಲಿ ಮಾಡಿರುವ ಸಾಧನೆಗಳಿಗೆ ದೇಶದ ಜನ ಮನಸೊತಿದ್ದು ಮತ್ತೊಮ್ಮೆ ಅವರನ್ನು ಪ್ರಧಾನಿ ಮಾಡುವ ಆಶಯ ವ್ತಕ್ತಪಡಿಸುತ್ತಿದ್ದು … [Read more...] about ಬಿಜೆಪಿ ಐತಿಹಾಸಿಕ ಬಹುಮತದೊಂದಿಗೆ ಮತ್ತೊಮ್ಮೆ ಸರ್ಕಾರ ರಚಿಸಲಿದೆ- ಮೋದಿ ಗೆಲುವಿಗಾಗಿ 3.75 ಕೋಟಿ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ- ಸಚಿವ ಅನಂತಕುಮಾರ ಹೆಗಡೆ

ಭಾರತ ಸಂಸ್ಕೃತ ಪ್ರತಿಷ್ಠಾನದಿಂದ ನಡೆದ ಮಹಾಭಾರತ -ರಾಮಾಯಣ ಪರೀಕ್ಷೆಯಲ್ಲಿ 94.14% ವಿದ್ಯಾರ್ಥಿಗಳು ತೇರ್ಗಡೆ – ಅಪ್ಪಾರಾವ ಪೂಜಾರಿ.

March 15, 2019 by Yogaraj SK Leave a Comment

ಹಳಿಯಾಳ:- ಭಾರತ ಸಂಸ್ಕøತಿ ಪ್ರತಿಷ್ಠಾನ ವತಿಯಿಂದ ಏರ್ಪಡಿಸಿದ್ದ 2018 ನೇ ಸಾಲಿನ ರಾಜ್ಯ ಮಟ್ಟದ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆಯಲ್ಲಿ ಉತ್ತರಕನ್ನಡ ಜಿಲ್ಲೆಯ 10 ತಾಲ್ಲೂಕುಗಳ 86 ಶಾಲೆಗಳಿಂದ 4,925 ವಿದ್ಯಾಥಿಗಳು ಪಾಲ್ಗೊಂಡಿದ್ದು, ಪರೀಕ್ಷೆ ಬರೆದವರಲ್ಲಿ 94.14 % ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆಂದು ಭಾರತ ಸಂಸ್ಕøತಿ ಪ್ರತಿಷ್ಠಾನದ ಅಪ್ಪಾರಾವ ಪೂಜಾರಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು ರಾಜ್ಯಮಟ್ಟದ … [Read more...] about ಭಾರತ ಸಂಸ್ಕೃತ ಪ್ರತಿಷ್ಠಾನದಿಂದ ನಡೆದ ಮಹಾಭಾರತ -ರಾಮಾಯಣ ಪರೀಕ್ಷೆಯಲ್ಲಿ 94.14% ವಿದ್ಯಾರ್ಥಿಗಳು ತೇರ್ಗಡೆ – ಅಪ್ಪಾರಾವ ಪೂಜಾರಿ.

ಸರಾಯಿ ಕುಡಿಯಲು ಹಣ ನೀಡಲಿಲವೆಂದು ಹೆತ್ತ ತಾಯಿಯನ್ನೇ ಕೊಂದ ಮಗ

March 14, 2019 by Yogaraj SK Leave a Comment

ಹಳಿಯಾಳ :-  ಸರಾಯಿ ಚಟಕ್ಕಾಗಿ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನು ಮಾರಕಾಸ್ತ್ರ (ಕೊಯ್ತಾ)  ದಿಂದ ಕೊಚ್ಚಿ ಕೊಲೆ ಮಾಡಿರುವ ವಿದ್ಯಮಾನ ಹಳಿಯಾಳದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಹಳಿಯಾಳದ ಚೌಹಾನ್ ಪ್ಲಾಟ್ ಬಳಿಯ ಸ್ಲಂ ಏರಿಯಾದಲ್ಲಿ  ಈ ದುರ್ಘಟನೆ ನಡೆದಿದೆ.  ಕೊಲೆಯಾದ ದುರ್ದೈವಿ ಭೀಮವ್ವ ರುಕ್ಮನ ಅಮರಾಪುರ 80 ವರ್ಷ ಆಗಿದ್ದಾಳೆ. ಈಕೆಯ ಮಗ ಅಣ್ಣಪ್ಪ ಅಮರಾಪುರ ಕೊಲೆಗಡುಕ ನಾಗಿದ್ದಾನೆ.ಆರೋಪಿಯನ್ನು ಬಂಧಿಸಲಾಗಿದ್ದು ಹಳಿಯಾಳ ಪೊಲೀಸ್ … [Read more...] about ಸರಾಯಿ ಕುಡಿಯಲು ಹಣ ನೀಡಲಿಲವೆಂದು ಹೆತ್ತ ತಾಯಿಯನ್ನೇ ಕೊಂದ ಮಗ

ಮಲೆನಾಡು ಗಿಡ್ಡ ಗೋ ತಳಿಯ ಸಂರಕ್ಷಣೆ ಮತ್ತು ಸಂವರ್ಧನೆ ದೃಷ್ಟಿಯಿಂದ ಮಾರ್ಚ17ರಂದು ಮಲೆನಾಡು ಗಿಡ್ಡ ಹಬ್ಬ

March 14, 2019 by Gaju Gokarna Leave a Comment

ಹೊನ್ನಾವರ: ಕರಾವಳಿ ಮತ್ತು ಮಲೆನಾಡು ಭಾಗದ ಅತ್ಯಂತ ವೈಶಿಷ್ಟಪೂರ್ಣ ಮತ್ತು ವಿಶೇಷ ಮಹತ್ವದ ಮಲೆನಾಡು ಗಿಡ್ಡ ಗೋ ತಳಿಯ ಸಂರಕ್ಷಣೆ ಮತ್ತು ಸಂವರ್ಧನೆ ದೃಷ್ಟಿಯಿಂದ ಮಾರ್ಚ17ರಂದು ಪಟ್ಟಣದ ಹವ್ಯಕ ಸಭಾಭವನದಲ್ಲಿ ಮಲೆನಾಡು ಗಿಡ್ಡ ಹಬ್ಬ ಎಂಬ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಭಾರತೀಯ ಗೋಪರಿವಾರ ಹೊನ್ನಾವರ ಇದರ ಕಾರ್ಯದರ್ಶಿ ಡಾ.ವಿಶ್ವೇಶ್ವರ ತಿಳಿಸಿದರು.ಅವರು ಹವ್ಯಕ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಾದ್ಯಂತ ದೇಸಿ ತಳಿಗಳ ಉಚಿತ … [Read more...] about ಮಲೆನಾಡು ಗಿಡ್ಡ ಗೋ ತಳಿಯ ಸಂರಕ್ಷಣೆ ಮತ್ತು ಸಂವರ್ಧನೆ ದೃಷ್ಟಿಯಿಂದ ಮಾರ್ಚ17ರಂದು ಮಲೆನಾಡು ಗಿಡ್ಡ ಹಬ್ಬ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,767 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar