ಹಳಿಯಾಳ : ರಾಜ್ಯದಲ್ಲಿ ಭೀಕರ ಬರಗಾಲವು ಆವರಿಸಿದ್ದು ಮುಂಗಾರಿನಲ್ಲಿ 100 ಮತ್ತು ಹಿಂಗಾರಿನಲ್ಲಿ 156 ತಾಲೂಕುಗಳು ಬರಗಾಲದಿಂದ ತತ್ತರಿಸುತ್ತಿವೆ. ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ಒಟ್ಟೂ 2436 ಕೋಟಿ ರೂಗಳ ಪ್ರಸ್ತಾವಣೆ ಕಳುಹಿಸಲಾಗಿದ್ದು ಇದರಲ್ಲಿ 950 ಕೋಟಿ ಮಂಜೂರಾಗಿ ರಾಜ್ಯ ಸರ್ಕಾರದ ಕೈ ಸೇರಿದ್ದು ಇನ್ನೂಳಿದ ಹಣವು ಮುಂದಿನ ದಿನಗಳಲ್ಲಿ ಬರುವ ವಿಶ್ವಾಸವನ್ನು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವ್ಯಕ್ತಪಡಿಸಿದರು. ಪಟ್ಟಣದ ರುಡಸೆಟ್ ಭವನದಲ್ಲಿ … [Read more...] about ಜನ- ಜಾನುವಾರುಗಳಿಗೆ ನೀರಿನ ಕೊರತೆ ಆಗದಂತೆ ಕ್ರಮ ವಹಿಸಲು ಸೂಚನೆ – ಸಚಿವ ಆರ್ ವಿ ದೇಶಪಾಂಡೆ. ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಸಚಿವರ ಸ್ಪಷ್ಟನೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದಲ್ಲಿ ಕಾಳಿ ಬ್ರಿಗೇಡ್ ಸಂಘಟನೆ ಅಸ್ತಿತ್ವಕ್ಕೆ – ಭ್ರಷ್ಟಾಚಾರದ ವಿರುದ್ದ ಹೋರಾಟ- ಸಮಾಜ ಸೇವೆಯೇ ಮುಖ್ಯ ಉದ್ದೇಶ – ಮುಖ್ಯ ಸಂಚಾಲಕ ರವಿ ರೇಡಕರ
ಹಳಿಯಾಳ : ಇಂದಿನ ಯುವ ಜನಾಂಗ ಮೊಬೈಲ್, ಕಂಪ್ಯೂಟರ್, ಟಿವಿ ಮಾಧ್ಯಮಗಳಲ್ಲೇ ಕಾಲಹರಣ ಮಾಡುತ್ತಿದ್ದು. ಯುವಕರಲ್ಲಿ ಹೋರಾಟದ ಶಕ್ತಿ ಕುಂದುತ್ತಿದೆ ಎಂದು ಕಾಳಿ ಬ್ರೀಗೆಡ್ ಸಂಘಟನೆಯ ಮುಖ್ಯ ಸಂಚಾಲಕರಾದ ರವಿ ರೇಡಕರ ಆತಂಕ ವ್ಯಕ್ತಪಡಿಸಿದರು. ಪಟ್ಟಣದ ಮರಾಠಾ ಭವನದ ಪಕ್ಕ ನಡೆದ ಸಮಾರಂಭದಲ್ಲಿ ಕಾಳಿ ಬ್ರಿಗೇಡ್ ಹಳಿಯಾಳ ಶಾಖೆಯನ್ನು ಉಧ್ಘಾಟಿಸಿ ಮಾತನಾಡಿದ ಅವರು ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮುಖ್ಯ ಪಾತ್ರ ವಹಿಸುವುದು. ಬಡವರ, ದಿನ-ದಲಿತರ ಧ್ವನಿಯಾಗಿ … [Read more...] about ಹಳಿಯಾಳದಲ್ಲಿ ಕಾಳಿ ಬ್ರಿಗೇಡ್ ಸಂಘಟನೆ ಅಸ್ತಿತ್ವಕ್ಕೆ – ಭ್ರಷ್ಟಾಚಾರದ ವಿರುದ್ದ ಹೋರಾಟ- ಸಮಾಜ ಸೇವೆಯೇ ಮುಖ್ಯ ಉದ್ದೇಶ – ಮುಖ್ಯ ಸಂಚಾಲಕ ರವಿ ರೇಡಕರ
ಯಕ್ಷಗಾನ ಕಲಾವಿದ ಚಂದ್ರಹಾಸ ಹುಡುಗೊಡು ನಿಧನಕ್ಕೆ ಸಚಿವ ಆರ್ ವಿ ದೇಶಪಾಂಡೆ ಸಂತಾಪ
ಹಳಿಯಾಳ:- ಕಲಾಶ್ರೀ ಯಕ್ಷರಂಗ ಬಳಗ ಜಲವಳ್ಳಿ ಮೇಳದ ಅತಿಥಿ ಕಲಾವಿದನಾಗಿ ಬಣ್ಣ ಹಚ್ಚಿದ ಚಂದ್ರಹಾಸ ಹುಡುಗೋಡು ಇವರು ಯಕ್ಷಗಾನ ಅಭಿನಯದ ಸಂದರ್ಭದಲ್ಲಿಯೇ ವೇದಿಕೆಯ ಮೇಲೆ ಹೃದಯಘಾತದಿಂದ ಕುಸಿದು ಬಿದ್ದು, ವಿಧಿವಶರಾದ ವಿಷಯ ತಿಳಿದು ತುಂಬಾ ದುಃಖವಾಗಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ತಮ್ಮ ಶೋಕ ಸಂದೇಶದಲ್ಲಿ ಕಂಬನಿ ಮಿಡಿದಿದ್ದಾರೆ. ಯಕ್ಷಗಾನದ ಸಂದರ್ಭದಲ್ಲಿ ಗೆಜ್ಜೆ ಕಟ್ಟಿ ರಂಗ ಸಜ್ಜಿಕೆಯಲ್ಲಿ ಕುಣಿಯುತ್ತಲೆ ಕಲಾಮಾತೆಗೆ ಪ್ರಾಣ ಅರ್ಪಿಸಿದ “ಕಲಾಶ್ರೀ ಯಕ್ಷಬಳಗದ” … [Read more...] about ಯಕ್ಷಗಾನ ಕಲಾವಿದ ಚಂದ್ರಹಾಸ ಹುಡುಗೊಡು ನಿಧನಕ್ಕೆ ಸಚಿವ ಆರ್ ವಿ ದೇಶಪಾಂಡೆ ಸಂತಾಪ
ಭಿಮಣ್ಣ ನಾಯ್ಕ ಮೇಲಿನ ಆದಾಯ ತೇರಿಗೆ ಪ್ರಕರಣ ರಾಜಕೀಯ ಪ್ರೇರಿತ – ಬ್ಲಾಕ್ ಕಾಂಗೈ ಅಧ್ಯಕ್ಷ ಸುಭಾಷ ಕೊರ್ವೆಕರ ಆರೋಪ
ಹಳಿಯಾಳ:- ಕಾಂಗ್ರೇಸ್ ಪಕ್ಷದ ಉಕ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಅವರ ಮೇಲೆ ಆದಾಯ ತೆರಿಗೆ ಪ್ರಕರಣ ದಾಖಲಿಸಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಹಳಿಯಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ ಆರೋಪಿಸಿದ್ದಾರೆ. ಮಂಗಳವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು ಕಳೆದ 10 ತಿಂಗಳ ಹಿಂದೆ ಭೀಮಣ್ಣ ನಾಯ್ಕ ಅವರ ಮೇಲೆ ಆದಾಯ ತೆರಿಗೆ ದಾಳಿ ಪ್ರಕರಣ ನಡೆದಿದ್ದು, ಈಗ 10 ತಿಂಗಳ ನಂತರ ಮತ್ತೆ ಅದೇ ಪ್ರಕರಣ ದಾಖಲಿಸಿರುವುದು ರಾಜಕೀಯ ದುರದ್ದೇಶವಾಗಿದೆ. … [Read more...] about ಭಿಮಣ್ಣ ನಾಯ್ಕ ಮೇಲಿನ ಆದಾಯ ತೇರಿಗೆ ಪ್ರಕರಣ ರಾಜಕೀಯ ಪ್ರೇರಿತ – ಬ್ಲಾಕ್ ಕಾಂಗೈ ಅಧ್ಯಕ್ಷ ಸುಭಾಷ ಕೊರ್ವೆಕರ ಆರೋಪ
ಆರ್ಥಿಕ ಅಸಮಾನತೆ ಅಪಾಯಕಾರಿ
ಹೊನ್ನಾವರ “ಆರ್ಥಿಕ ಸಮಾನತೆ ಉದ್ದೇಶ ಸಾಧನೆ ಸಂವಿಧಾನದ ಮೂಲ ಆಶಯವಾಗಿದ್ದು ಅದು ಈಡೇರಿದಾಗ ಮಾತ್ರವೇ ರಾಜಕೀಯ ಹಾಗೂ ಸಾಮಾಜಿಕ ಸಮಾನತೆಯ ಆಶಯಗಳು ಈಡೇರುತ್ತವೆ.” ಎಂದು ಸಿ.ಆರ್.ಶಾನಭಾಗ ಹೇಳಿದರು. ಅವರು ಹೊನ್ನಾವರದ ಸರ್ಕಾರಿ ಪ್ರಥಮ ದರ್ಜೆಕಾಲೇಜಿನ ಅರ್ಥಶಾಸ್ತ್ರ ವಿಭಾಗವು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆರ್ಥಿಕ ಅಸಮಾನತೆ ಮತ್ತು ಸಾಮಾಜಿಕ ನ್ಯಾಯ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ದೇಶದ ಜನಸಂಖ್ಯೆಯಲ್ಲಿ ಸರಿಸುಮಾರು ಅರ್ಧದಷ್ಟು ಮಹಿಳೆಯರಿದ್ದಾರೆ. … [Read more...] about ಆರ್ಥಿಕ ಅಸಮಾನತೆ ಅಪಾಯಕಾರಿ



