ಹೊನ್ನಾವರ: ಡಿ.ಎಸ್.ಇ.ಆರ್.ಟಿ ಪ್ರತಿ ವರ್ಷ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 8ನೇ ತರಗತಿ ವಿದ್ಯಾರ್ಥಿಗಳಿಗಾಗಿ ನ್ಯಾಷನಲ್ ಮೀನ್ಸ್ ಮೇರಿಟ್ ಸ್ಕಾಲರ್ ಸೀಪ್ (ಎನ್.ಎಮ್.ಎಂ.ಎಸ್) ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದೆ 2018 ರ ಪರೀಕ್ಷೆಯಲ್ಲಿ ಶ್ರೇಯಾಂಕಿತÀರಾಗಿ ವಿದ್ಯಾರ್ಥಿವೇತನಕ್ಕೆ ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯ ಕುಮಾರ ಚರಣ ಗೋವಿಂದ ನಾಯ್ಕ, ದಿನೇಶ ಮಂಜು ಮುಕ್ರಿ ಹಾಗೂ ಕುಮಾರಿ ಸ್ನೇಹಾ ತಿಮ್ಮಣ್ಣ ನಾಯ್ಕ … [Read more...] about ಶ್ರೀ ಚೆನ್ನಕೇಶವ ಪ್ರೌಢಶಾಲೆಯ ವಿದ್ಯಾರ್ಥಿಗಳು ಎನ್.ಎಮ್.ಎಂ.ಎಸ್ ವಿದ್ಯಾರ್ಥಿವೇತನಕ್ಕೆ ಆಯ್ಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪ್ರೇರಣಾ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಆಚರಣೆ
ಹಳಿಯಾಳ :- ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳ ಹಾಗೂ ಮಹಿಳಾ ಸಂಘ 'ಪ್ರೇರಣಾ'ದ ಆಶ್ರಯದಲ್ಲಿ ್ಲ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು, ಧಾರವಾಡದ ಇನ್ನೇಟ್ ಡೈಪರ್ ಸಂಸ್ಥೆಯ ಸಂಸ್ಥಾಪಕರಾದ ಪ್ರಿಯಾ ತೋಳನವರ್ ಅವರು ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿ ತಾವು ರಾಸಾಯನಿಕ ರಹಿತ ಪರಿಸರ ಸ್ನೇಹಿ ಉತ್ಪನ್ನಗಳನ್ನು ವಿನ್ಯಾಸಗೊಳಿಸಿ ಉದ್ಯಮದಲ್ಲಿ ಯಶಸ್ಸನ್ನು ಹೊಂದಿದ ಕುರಿತು ತಿಳಿಸಿದರು. ಮಹಿಳಾ … [Read more...] about ಪ್ರೇರಣಾ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಆಚರಣೆ
ಪಟ್ಟಣದ ನಾಗನಾಥ ಸುಬ್ರಹ್ಮಣ್ಯ ದೇವರ ವರ್ಧಂತಿ ಮಹೋತ್ಸವ ಆಚರಣೆ
ಹಳಿಯಾಳ :- ಪಟ್ಟಣದ ಧಾರವಾಡ ರಸ್ತೆಯ ತಾಲೂಕಾ ಆಸ್ಪತ್ರೆ ಎದುರುಗಡೆ ಇರುವ ಶ್ರೀ ನಾಗನಾಥ ಸುಬ್ರಮಣ್ಯ ದೇವರ ದ್ವಿತೀಯ ವಾರ್ಷಿಕ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ ಕಾರ್ಯಕ್ರಮ ವಿಶೇಷ ಹೋಮ ಹವನಗಳ - ವಿವಿಧ ಧಾರ್ಮಿಕ ವಿಧಿ ವಿಧಾನಗಳ ಮೂಲಕ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆಯಿಂದ ವೇ.ಬ್ರ.ಶ್ರೀ ಶಂಕರ ಭಟ್ಟ ಜೋಶಿ ಗುರುಗಳ ಸಾನಿಧ್ಯದಲ್ಲಿ ಬೆಳಿಗ್ಗೆ 8 ಗಂಟೆಗೆ ದೇವತಾರ್ಚನೆ ಸ್ಥಾಪಿತ ದೇವತಾ ಪೂಜಾ, ಸಗ್ರಹಮಖ ಸುಬ್ರಮಣ್ಯ ನಾಗದೇವತಾ ಹವನ, ಮೃತ್ಯುಂಜಯ ಹೋಮ. 9 ಗಂಟೆಗೆ … [Read more...] about ಪಟ್ಟಣದ ನಾಗನಾಥ ಸುಬ್ರಹ್ಮಣ್ಯ ದೇವರ ವರ್ಧಂತಿ ಮಹೋತ್ಸವ ಆಚರಣೆ
ಮತ್ತೋಮ್ಮೆ ಸಂಪೂರ್ಣ ಬಹುಮತದೊಂದಿಗೆ ಮೋದಿಜಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿಯಲಿದೆ – ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ:- ಈ ಬಾರಿಯ ಲೋಕಸಭಾ ಚುನಾವಣೆ ದೇಶದ ಬದ್ದತೆ, ಅಖಂಡತೆ, ಸುರಕ್ಷತೆಯ ಚುನಾವಣೆಯಾಗಿದ್ದು ಮತದಾರರು ದೇಶದ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮತದಾನ ಮಾಡಬೇಕಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. :ಕ್ಷೀಪ್ರ ಅಭೀವೃದ್ದಿ ಕಂಡ ದೇಶ :- ಪಟ್ಟಣದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ವಿಶ್ವವೇ ಮೆಚ್ಚುವಂತೆ ಆಡಳಿತ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸಲಿದ್ದೇವೆ. 60 ವರ್ಷದಲ್ಲಿ … [Read more...] about ಮತ್ತೋಮ್ಮೆ ಸಂಪೂರ್ಣ ಬಹುಮತದೊಂದಿಗೆ ಮೋದಿಜಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿಯಲಿದೆ – ಮಾಜಿ ಶಾಸಕ ಸುನೀಲ್ ಹೆಗಡೆ
ಭೀಮಣ್ಣ ವಿರುದ್ಧ ಐ.ಟಿ. ಪ್ರಕರಣ ರಾಜಕೀಯ ಪ್ರೇರಿತ ;ಜಗದೀಪ ತೆಂಗೇರಿ
ಹೊನ್ನಾವರ : ಉತ್ತರಕನ್ನಡ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಭೀಮಣ್ಣ ನಾಯ್ಕ ಮತ್ತು ಮಾಜಿ ಶಾಸಕ ಸತೀಶ ಸೈಲ್ ಮೇಲೆ ಅಕ್ರಮ ಹಣ ಸಾಗಾಟಕ್ಕೆ ಸಂಬಂಧಿಸಿ ಆದಾಯ ತೆರಿಗೆ ಇಲಾಖೆಯ ದೂರಿನ ಮೇಲೆ ಪ್ರಕರಣ ದಾಖಲಿಸಿರುವುದು ರಾಜಕೀಯ ಪ್ರೇರಿತ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಆಪಾದಿಸಿದ್ದಾರೆ.ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಕಳೆದ ಮೇ ತಿಂಗಳಿನ ವಿಧಾನಸಭಾ … [Read more...] about ಭೀಮಣ್ಣ ವಿರುದ್ಧ ಐ.ಟಿ. ಪ್ರಕರಣ ರಾಜಕೀಯ ಪ್ರೇರಿತ ;ಜಗದೀಪ ತೆಂಗೇರಿ




