ಹಳಿಯಾಳ:- ಯಾವುದೇ ಕೆಲಸವನ್ನು ಯಶಸ್ವಿಯಾಗಿ ನೇರವೇರಿಸಬೇಕಾದರೆ ಆತ್ಮಸ್ಥೆರ್ಯ ಮುಖ್ಯವಾಗಿದೆ ಹಾಗೂ ಮಹಿಳೆಯರು ತಾವೇ ಸ್ವತಃ ನಿರ್ಧಾರ ತೆಗೆದುಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಅಂದಾಗ ಮಾತ್ರ ಯಶಸ್ಸಿನತ್ತ ದಾಪುಗಾಲು ಹಾಕಬಹುದು ಎಂದು ಹುಬ್ಬಳ್ಳಿಯ ಸೇಫ ಹ್ಯಾಂಡ್ಸ್ ಸಂಸ್ಥೆಯ ಸಂಸ್ಥಾಪಕ, ನಿರ್ದೇಶಕರಾದ ಎಮ್.ಎಸ್. ಶ್ರಾವಣಿ ಪವಾರ್ ಅಭಿಪ್ರಾಯಪಟ್ಟರು. ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಹಳಿಯಾಳದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಾಗೂ ಸಮೃದ್ಧಿ … [Read more...] about ಹಳಿಯಾಳದ ಕೆನರಾಬ್ಯಾಂಕ್ ದೇಶಪಾಂಡೆ ಆರ್ ಸೆಟಿಯಲ್ಲಿ ವಿಶ್ವ ಮಹಿಳಾ ದಿನ ಆಚರಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದ ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಚಿಗರೆ ಬೇಟೆ – ಆರೋಪಿಗಳಿಬ್ಬರ ಬಂಧನ.
ಹಳಿಯಾಳ:- ಚಿಗರೆಯನ್ನು ಬೇಟೆಯಾಡಿ ತಿನ್ನುವುದಕ್ಕೊಸ್ಕರ ಬೇಯಿಸುತ್ತಿರುವಾಗ ಖಚಿತ ಮಾಹಿತಿ ಪಡೆದ ಸಾಂಬ್ರಾಣಿ ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಚಿಗರೆ ಮಾಂಸ ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಂಬ್ರಾಣಿ ವಲಯದ ಬಾಳಶೆಟ್ಟಿಕೊಪ್ಪ ಗೌಳಿವಾಡಾ ಗ್ರಾಮದ ಮನೆಯಲ್ಲಿ, ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಿಂದ ಚಿಗರೆಯನ್ನು ಕೊಂದು ಮಾಂಸವನ್ನು ಬೆರ್ಪಡಿಸಿ ಖೇಮು ಜನ್ನು ಎಡಗೆರವರ ಮನೆಯಲ್ಲಿ ತಿನ್ನುವದಕ್ಕೋಸ್ಕರ ಬೇಯಿಸುತ್ತಿರುವಾಗ … [Read more...] about ಹಳಿಯಾಳದ ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಚಿಗರೆ ಬೇಟೆ – ಆರೋಪಿಗಳಿಬ್ಬರ ಬಂಧನ.
ಅರಣ್ಯಕ್ಕೆ ಬೆಂಕಿ ಹಚ್ಚಿದ ಆರೋಪಿ ಬಂಧನ
ಹಳಿಯಾಳ:- ಬೊಮ್ಮನಳ್ಳಿ ಗ್ರಾಮದ ಕಂಪಾರ್ಟಮೆಂಟ ನಂಬರ: ಐಎಕ್ಸ್-3 ರ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಚ್ಚಿ 1 ಎಕರೆ 10 ಗುಂಟೆ ಸುಟ್ಟು ಹಾನಿಯಾದ ಬಗ್ಗೆ ಬೆಂಕಿ ಹಚ್ಚಿದ ಆರೋಪಿಯನ್ನು ಸಾಂಬ್ರಾಣಿ ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣದಲ್ಲಿ ಬೆಂಕಿ ಪೆಟ್ಟಿಗೆಯನ್ನು ಜಪ್ತ ಪಡಿಸಿ ಯಲ್ಲಾಪುರದ ಹೊಸಳ್ಳಿ ಬೈಲುಂದರ ಗ್ರಾಮದ ಫಕೀರಸಾಬ್ ಬುಡ್ಡೆಸಾಬ ಡುಮಗೋಲಿಯನ್ನು ಬಂಧಿಸಿ ಕರ್ನಾಟಕ ಅರಣ್ಯ ಕಾಯ್ದೆ ಅಂತೆ ಗುನ್ನೆ ದಾಖಲಿಸಿ ನ್ಯಾಯಾಂಗ ವಶಕ್ಕೆ … [Read more...] about ಅರಣ್ಯಕ್ಕೆ ಬೆಂಕಿ ಹಚ್ಚಿದ ಆರೋಪಿ ಬಂಧನ
ಶಿರಸಿಯಲ್ಲಿ ನಡೆದ ಜಿಲ್ಲಾ ಮಹಿಳಾ ಸಮಾವೇಶ, ಮಹಿಳಾ ಸಾಧಕರಿಗೆ ಸನ್ಮಾನ
ಶಿರಸಿ ಮಾ8: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಸ್ತ್ರೀ ಶಕ್ತಿ ಸಂಘಗಳ ನೇತ್ರತ್ವದಲ್ಲಿ ಜಿಲ್ಲಾ ಮಹಿಳಾ ಸಮಾವೇಶ ಶಿರಸಿಯಲ್ಲಿ ಇಂದು ನಡೆಯಿತು. ಸಮಾವೇಶವನ್ನು ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಶುಭಲತಾ ಅಸ್ನೋಟಿಕರ್ ಉದ್ಘಾಟಿಸಿದರು. ಸಮಾವೇಶದಲ್ಲಿ ಜಿಲ್ಲೆಯಲ್ಲಿ ವಿವಿಧ ರಂಗಗಳಲ್ಲಿ ಸಾಧನೆಗೈದ ಪ್ರಚಲಿತ ಪತ್ರಿಕೆ ಪ್ರಧಾನ ಸಂಪಾದಕಿ ಮಮತಾ ನಾಯ್ಕ, ವಾಲಿಬಾಲ್ ನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಲಲಿತಾ ನಾಯ್ಕ … [Read more...] about ಶಿರಸಿಯಲ್ಲಿ ನಡೆದ ಜಿಲ್ಲಾ ಮಹಿಳಾ ಸಮಾವೇಶ, ಮಹಿಳಾ ಸಾಧಕರಿಗೆ ಸನ್ಮಾನ
ಅನಾಥ ಮಹಿಳೆಯನ್ನು ರಕ್ಷಿಸುವ ಮೂಲಕ ಪ್ರಚಲಿತ ಆಶ್ರಯಧಾಮದವರಿಂದ ವಿಶ್ವ ಮಹಿಳಾ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆ.
ಶಿರಸಿ :- ಶಿರಸಿ ತಾಲೂಕಿನ ಬಾಳೆಗದ್ದೆ ಬಸ್ ನಿಲ್ದಾಣದಲ್ಲಿ ಅನಾಥ ಮಹಿಳೆಯೊಬ್ಬಳು ಇರುವ ಬಗ್ಗೆ ಇಟಗುಳಿ ಗ್ರಾಮ ಪಂಚಾಯತ ಅಧ್ಯಕ್ಷೆ ಗೀತಾ ಬೋವಿ ಅವರಿಂದ ಮಾಹಿತಿ ಪಡೆದ ಸಿದ್ದಾಪುರದ ಪ್ರಚಲಿತ ಆಶ್ರಯ ಧಾಮದವರು ಮಹಿಳೆಯನ್ನು ರಕ್ಷಣೆ ಮಾಡಿ ಶಿರಸಿ ಸಿಡಿಪಿಓ ರವರ ಅನುಮತಿ ಪಡೆದು ಆಶ್ರಮಕ್ಕೆ ಕರೆತರಲಾಗಿದೆ.ಅನಾಥ ಮಹಿಳೆ ತಮಿಳು, ತೆಲಗು ಮಾತನಾಡುತ್ತಾಳೆ ಹೆಸರು ಗೌತಮಿ ಎಂದು ಹೇಳುತಿದ್ದಾಳೆ. ಈ ಸಂದರ್ಬದಲ್ಲಿ ಗೀತಾ ಬೋವಿ , ಸ್ಥಳಿಯರಾದ ಸುರೇಶ ನಾಯ್ಕ, … [Read more...] about ಅನಾಥ ಮಹಿಳೆಯನ್ನು ರಕ್ಷಿಸುವ ಮೂಲಕ ಪ್ರಚಲಿತ ಆಶ್ರಯಧಾಮದವರಿಂದ ವಿಶ್ವ ಮಹಿಳಾ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆ.




