• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ವಿಜೃಂಭಣೆಯಿಂದ ನಡೆದ ಹಳಿಯಾಳದ ಮೈಲಾರಲಿಂಗೇಶ್ವರ ಜಾತ್ರೆ

March 8, 2019 by Yogaraj SK Leave a Comment

Mailarlingeshwar jatre

ಹಳಿಯಾಳ :- ಗುರುವಾರ ಪಟ್ಟಣದ ಶ್ರೀ ಮೈಲಾರಲಿಂಗೇಶ್ವರ ದೇವರ ಜಾತ್ರಾ ಉತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಜಾತ್ರೆಯಲ್ಲಿ ಮಹಿಳೆಯರ ಡೊಳ್ಳು ಕುಣಿತ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು. ಪಟ್ಟಣದ ಬಸ್ ನಿಲ್ದಾಣ ಸಮೀಪದ ಜಿಲ್ಲಾ ಕುಸ್ತಿ ಅಖಾಡ ಪಕ್ಕದಲ್ಲಿರುವ ಶ್ರೀ ಮೈಲಾರಲಿಂಗ ದೇವರ ಜಾತ್ರಾ ಉತ್ಸವ ಗುರುವಾರ ಬೆಳಿಗ್ಗೆ 7 ಗಂಟೆಗೆ ಮೈಲಾರಲಿಂಗ ದೇವರಿಗೆ ಅಭಿಷೇಕದ ಬಳಿಕ 10 ಗಂಟೆಯಿಂದ ಪಲ್ಲಕ್ಕಿ ಉತ್ಸವ ಮೇರವಣಿಗೆ ನಡೆಯಿತು. ಈ ಮೆರವಣಿಗೆಯಲ್ಲಿ ಕೊಣ್ಣೂರಿನ ಶ್ರೀ … [Read more...] about ವಿಜೃಂಭಣೆಯಿಂದ ನಡೆದ ಹಳಿಯಾಳದ ಮೈಲಾರಲಿಂಗೇಶ್ವರ ಜಾತ್ರೆ

ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಸಂಘಟನೆಯಿಂದ‌ ಹಳಿಯಾಳದಲ್ಲಿ ಪ್ರತಿಭಟನೆ – ಸರ್ವೊಚ್ಚ ನ್ಯಾಯಾಲಯ ಆದೇಶವನ್ನು ಮರುಪರಿಶೀಲನೆ ಮಾಡುವಂತೆ ಆಗ್ರಹ

March 6, 2019 by Yogaraj SK Leave a Comment

Dalita sangarsha samiti Kempu sene - pratibhatane

ಹಳಿಯಾಳ : ರೈತರ ಅತಿಕ್ರಮಣ ಭೂಮಿ ವಿಷಯದಲ್ಲಿ ದೇಶದ ಸರ್ವೋಚ್ಚ ನ್ಯಾಯಾಲಯ ನೀಡಿದ ಆದೇಶ ರೈತ ಸಮುದಾಯಕ್ಕೆ ಆಘಾತವನ್ನುಂಟುಮಾಡಿದ್ದು ಕೂಡಲೇ ಆದೇಶವನ್ನು ಪುನರ್ ಪರಿಶೀಲಿಸಬೇಕು ಹಾಗೂ ಸಂಸತನಲ್ಲಿ ವಿಧೇಯಕವನ್ನು ಮಂಡನೆ ಮಾಡಿ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿ ಲಕ್ಷಾಂತರ ಜನ ರೈತರ ಸಮಸ್ಯೆಗೆ ಪರಿಹಾರ ಸೂಚಿಸುವಂತೆ ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಆಗ್ರಹಿಸಿದೆ. ಬುಧವಾರ ಕೆಂಪು ಸೇನೆ ನೇತೃತ್ವದಲ್ಲಿ ಅತಿಕ್ರಮಣದಾರ ನೂರಾರು ರೈತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ … [Read more...] about ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಸಂಘಟನೆಯಿಂದ‌ ಹಳಿಯಾಳದಲ್ಲಿ ಪ್ರತಿಭಟನೆ – ಸರ್ವೊಚ್ಚ ನ್ಯಾಯಾಲಯ ಆದೇಶವನ್ನು ಮರುಪರಿಶೀಲನೆ ಮಾಡುವಂತೆ ಆಗ್ರಹ

ಸಚಿವ ಆರ್ ವಿ ದೇಶಪಾಂಡೆ ಸಿದ್ದೇಶ್ವರ ಸ್ವಾಮಿಗಳ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮಕ್ಕೆ ಭೇಟಿ- ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯೊಣವೆಂದ‌ ಸಚಿವರು

March 6, 2019 by Yogaraj SK Leave a Comment

siddeshwara swami pravachana minister R V Deshpande visit

ಹಳಿಯಳ :- ಇಂದು ಮನುಷ್ಯ ಅತಿಯಾದ ಆಸೆಗೆ ದಾಸನಾಗುತ್ತಿದ್ದಾನೆ. ಆಸೆಯೆ ದುಃಖಕ್ಕೆ ಮೂಲ ಎಂಬುದನ್ನು ಮನುಷ್ಯ ಅರಿತುಕೊಂಡು ಬಾಳಬೇಕಿದೆ ಎಂದು ವಿಜಯಪುರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಗಳು ಹೇಳಿದರು. ಪಟ್ಟಣದ ಛತ್ರಪತಿ ಶೀವಾಜಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಧ್ಯಾತ್ಮಿಕ ಪ್ರವಚನದಲ್ಲಿ ಸ್ವಾಮೀಜಿಗಳು ಮನುಷ್ಯ ಆಸೆ ಪಡಬೇಕು ಅದಕ್ಕೂ ಮಿತಿ ಇರಬೇಕು. ಅತಿಯಾದ ಆಸೆ ದುಃಖಕ್ಕೆ ಮೂಲವಾಗುತ್ತದೆ ಎಂದು ಭಗವಾನ್ ಬುದ್ದರ ಹಿತೋಪದೇಶಗಳು ಹಾಗೂ … [Read more...] about ಸಚಿವ ಆರ್ ವಿ ದೇಶಪಾಂಡೆ ಸಿದ್ದೇಶ್ವರ ಸ್ವಾಮಿಗಳ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮಕ್ಕೆ ಭೇಟಿ- ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯೊಣವೆಂದ‌ ಸಚಿವರು

12 ವರ್ಷಗಳ ನಂತರ ಹಳಿಯಾಳದ ತಟ್ಟಿಗೇರ ಗ್ರಾಮದಲ್ಲಿ‌ ವಿಜೃಂಭಣೆಯಿಂದ ನಡೆದ ಗ್ರಾಮದೇವಿಯರ ಜಾತ್ರಾ ಮಹೋತ್ಸವ

March 6, 2019 by Yogaraj SK Leave a Comment

Tattigera grama 12 varshada balika jatre

ಹಳಿಯಳ :- ತಾಲೂಕಿನ ತಟ್ಟಿಗೇರಿ ಗ್ರಾಮದಲ್ಲಿ 12 ವರ್ಷದ ಬಳಿಕ ಗ್ರಾಮ ದೇವತೆಯರಾದ ದ್ಯಾಮವ್ವಾ ಹಾಗೂ ದುರ್ಗಾಮಾತೆಯರ ಜಾತ್ರಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದ್ದು, ಜಾತ್ರೆಯ ಪ್ರಮುಖ ಘಟ್ಟ ದೇವಿಯರ ಹೊನ್ನಾಟ ಮಂಗಳವಾರ ನಡೆಯಿತು. ದಿ.21 ಕ್ಕೆ ಪ್ರಾರಂಭವಾಗಿರುವ ಜಾತ್ರೆ ದಿ.8 ರವರೆಗೆ ಸುಧೀರ್ಘ 16 ದಿನಗಳ ಕಾಲ ನಡೆಯಲಿದೆ. ಅರಣ್ಯದಂಚಿನ ಗ್ರಾಮವಾಗಿರುವ ತಟ್ಟಿಗೇರ ಜಾತ್ರೆಗೆ ತಾಲೂಕು, ಪಕ್ಕದ ಜಿಲ್ಲೆಗಳು ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಸಾವಿರಾರು … [Read more...] about 12 ವರ್ಷಗಳ ನಂತರ ಹಳಿಯಾಳದ ತಟ್ಟಿಗೇರ ಗ್ರಾಮದಲ್ಲಿ‌ ವಿಜೃಂಭಣೆಯಿಂದ ನಡೆದ ಗ್ರಾಮದೇವಿಯರ ಜಾತ್ರಾ ಮಹೋತ್ಸವ

ಮೂಡ್ಕಣಿಯಲ್ಲಿ ಶಂಭುಲಿಂಗೇಶ್ವರ ಸನ್ನಿಧಿಯಲ್ಲಿ ಹರನ ಸ್ಮರಿಸಿದ ಭಕ್ತರು

March 5, 2019 by Vishwanath Shetty Leave a Comment

ವರದಿ: M S Shobith Mudkaniಹೊನ್ನಾವರ: ಮಹಾಶಿವರಾತ್ರಿಯನ್ನು ಸೋಮವಾರ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.ಅಂತೆಯೇ ಮೂಡ್ಕಣಿಯ ಶಂಭುಲಿಂಗೇಶ್ವರ ದೇವಸ್ಥಾನದಲ್ಲೂ ಶಿವರಾತ್ರಿ ವೈಭವ ಕಳೆಗಟ್ಟಿತ್ತು.ಬೆಳಿಗ್ಗೆಯಿಂದ ಪೂಜೆ ಪುನಸ್ಕಾರಗಳು ಪ್ರಾರಂಭಗೊಂಡು ರಾತ್ರಿಯ ತನಕ ನಡೆಯಿತು. ರುದ್ರಾಭಿಷೇಕ, ಬಿಲ್ವಾರ್ಚನೆ, ಪುಷ್ಪಾರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರಧಾನ ಅರ್ಚಕ ನರಸಿಂಹ … [Read more...] about ಮೂಡ್ಕಣಿಯಲ್ಲಿ ಶಂಭುಲಿಂಗೇಶ್ವರ ಸನ್ನಿಧಿಯಲ್ಲಿ ಹರನ ಸ್ಮರಿಸಿದ ಭಕ್ತರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,775 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar