ಹಳಿಯಾಳ :- ಗುರುವಾರ ಪಟ್ಟಣದ ಶ್ರೀ ಮೈಲಾರಲಿಂಗೇಶ್ವರ ದೇವರ ಜಾತ್ರಾ ಉತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಜಾತ್ರೆಯಲ್ಲಿ ಮಹಿಳೆಯರ ಡೊಳ್ಳು ಕುಣಿತ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು. ಪಟ್ಟಣದ ಬಸ್ ನಿಲ್ದಾಣ ಸಮೀಪದ ಜಿಲ್ಲಾ ಕುಸ್ತಿ ಅಖಾಡ ಪಕ್ಕದಲ್ಲಿರುವ ಶ್ರೀ ಮೈಲಾರಲಿಂಗ ದೇವರ ಜಾತ್ರಾ ಉತ್ಸವ ಗುರುವಾರ ಬೆಳಿಗ್ಗೆ 7 ಗಂಟೆಗೆ ಮೈಲಾರಲಿಂಗ ದೇವರಿಗೆ ಅಭಿಷೇಕದ ಬಳಿಕ 10 ಗಂಟೆಯಿಂದ ಪಲ್ಲಕ್ಕಿ ಉತ್ಸವ ಮೇರವಣಿಗೆ ನಡೆಯಿತು. ಈ ಮೆರವಣಿಗೆಯಲ್ಲಿ ಕೊಣ್ಣೂರಿನ ಶ್ರೀ … [Read more...] about ವಿಜೃಂಭಣೆಯಿಂದ ನಡೆದ ಹಳಿಯಾಳದ ಮೈಲಾರಲಿಂಗೇಶ್ವರ ಜಾತ್ರೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಸಂಘಟನೆಯಿಂದ ಹಳಿಯಾಳದಲ್ಲಿ ಪ್ರತಿಭಟನೆ – ಸರ್ವೊಚ್ಚ ನ್ಯಾಯಾಲಯ ಆದೇಶವನ್ನು ಮರುಪರಿಶೀಲನೆ ಮಾಡುವಂತೆ ಆಗ್ರಹ
ಹಳಿಯಾಳ : ರೈತರ ಅತಿಕ್ರಮಣ ಭೂಮಿ ವಿಷಯದಲ್ಲಿ ದೇಶದ ಸರ್ವೋಚ್ಚ ನ್ಯಾಯಾಲಯ ನೀಡಿದ ಆದೇಶ ರೈತ ಸಮುದಾಯಕ್ಕೆ ಆಘಾತವನ್ನುಂಟುಮಾಡಿದ್ದು ಕೂಡಲೇ ಆದೇಶವನ್ನು ಪುನರ್ ಪರಿಶೀಲಿಸಬೇಕು ಹಾಗೂ ಸಂಸತನಲ್ಲಿ ವಿಧೇಯಕವನ್ನು ಮಂಡನೆ ಮಾಡಿ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿ ಲಕ್ಷಾಂತರ ಜನ ರೈತರ ಸಮಸ್ಯೆಗೆ ಪರಿಹಾರ ಸೂಚಿಸುವಂತೆ ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಆಗ್ರಹಿಸಿದೆ. ಬುಧವಾರ ಕೆಂಪು ಸೇನೆ ನೇತೃತ್ವದಲ್ಲಿ ಅತಿಕ್ರಮಣದಾರ ನೂರಾರು ರೈತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ … [Read more...] about ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಸಂಘಟನೆಯಿಂದ ಹಳಿಯಾಳದಲ್ಲಿ ಪ್ರತಿಭಟನೆ – ಸರ್ವೊಚ್ಚ ನ್ಯಾಯಾಲಯ ಆದೇಶವನ್ನು ಮರುಪರಿಶೀಲನೆ ಮಾಡುವಂತೆ ಆಗ್ರಹ
ಸಚಿವ ಆರ್ ವಿ ದೇಶಪಾಂಡೆ ಸಿದ್ದೇಶ್ವರ ಸ್ವಾಮಿಗಳ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮಕ್ಕೆ ಭೇಟಿ- ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯೊಣವೆಂದ ಸಚಿವರು
ಹಳಿಯಳ :- ಇಂದು ಮನುಷ್ಯ ಅತಿಯಾದ ಆಸೆಗೆ ದಾಸನಾಗುತ್ತಿದ್ದಾನೆ. ಆಸೆಯೆ ದುಃಖಕ್ಕೆ ಮೂಲ ಎಂಬುದನ್ನು ಮನುಷ್ಯ ಅರಿತುಕೊಂಡು ಬಾಳಬೇಕಿದೆ ಎಂದು ವಿಜಯಪುರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಗಳು ಹೇಳಿದರು. ಪಟ್ಟಣದ ಛತ್ರಪತಿ ಶೀವಾಜಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಧ್ಯಾತ್ಮಿಕ ಪ್ರವಚನದಲ್ಲಿ ಸ್ವಾಮೀಜಿಗಳು ಮನುಷ್ಯ ಆಸೆ ಪಡಬೇಕು ಅದಕ್ಕೂ ಮಿತಿ ಇರಬೇಕು. ಅತಿಯಾದ ಆಸೆ ದುಃಖಕ್ಕೆ ಮೂಲವಾಗುತ್ತದೆ ಎಂದು ಭಗವಾನ್ ಬುದ್ದರ ಹಿತೋಪದೇಶಗಳು ಹಾಗೂ … [Read more...] about ಸಚಿವ ಆರ್ ವಿ ದೇಶಪಾಂಡೆ ಸಿದ್ದೇಶ್ವರ ಸ್ವಾಮಿಗಳ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮಕ್ಕೆ ಭೇಟಿ- ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯೊಣವೆಂದ ಸಚಿವರು
12 ವರ್ಷಗಳ ನಂತರ ಹಳಿಯಾಳದ ತಟ್ಟಿಗೇರ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಗ್ರಾಮದೇವಿಯರ ಜಾತ್ರಾ ಮಹೋತ್ಸವ
ಹಳಿಯಳ :- ತಾಲೂಕಿನ ತಟ್ಟಿಗೇರಿ ಗ್ರಾಮದಲ್ಲಿ 12 ವರ್ಷದ ಬಳಿಕ ಗ್ರಾಮ ದೇವತೆಯರಾದ ದ್ಯಾಮವ್ವಾ ಹಾಗೂ ದುರ್ಗಾಮಾತೆಯರ ಜಾತ್ರಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದ್ದು, ಜಾತ್ರೆಯ ಪ್ರಮುಖ ಘಟ್ಟ ದೇವಿಯರ ಹೊನ್ನಾಟ ಮಂಗಳವಾರ ನಡೆಯಿತು. ದಿ.21 ಕ್ಕೆ ಪ್ರಾರಂಭವಾಗಿರುವ ಜಾತ್ರೆ ದಿ.8 ರವರೆಗೆ ಸುಧೀರ್ಘ 16 ದಿನಗಳ ಕಾಲ ನಡೆಯಲಿದೆ. ಅರಣ್ಯದಂಚಿನ ಗ್ರಾಮವಾಗಿರುವ ತಟ್ಟಿಗೇರ ಜಾತ್ರೆಗೆ ತಾಲೂಕು, ಪಕ್ಕದ ಜಿಲ್ಲೆಗಳು ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಸಾವಿರಾರು … [Read more...] about 12 ವರ್ಷಗಳ ನಂತರ ಹಳಿಯಾಳದ ತಟ್ಟಿಗೇರ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಗ್ರಾಮದೇವಿಯರ ಜಾತ್ರಾ ಮಹೋತ್ಸವ
ಮೂಡ್ಕಣಿಯಲ್ಲಿ ಶಂಭುಲಿಂಗೇಶ್ವರ ಸನ್ನಿಧಿಯಲ್ಲಿ ಹರನ ಸ್ಮರಿಸಿದ ಭಕ್ತರು
ವರದಿ: M S Shobith Mudkaniಹೊನ್ನಾವರ: ಮಹಾಶಿವರಾತ್ರಿಯನ್ನು ಸೋಮವಾರ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.ಅಂತೆಯೇ ಮೂಡ್ಕಣಿಯ ಶಂಭುಲಿಂಗೇಶ್ವರ ದೇವಸ್ಥಾನದಲ್ಲೂ ಶಿವರಾತ್ರಿ ವೈಭವ ಕಳೆಗಟ್ಟಿತ್ತು.ಬೆಳಿಗ್ಗೆಯಿಂದ ಪೂಜೆ ಪುನಸ್ಕಾರಗಳು ಪ್ರಾರಂಭಗೊಂಡು ರಾತ್ರಿಯ ತನಕ ನಡೆಯಿತು. ರುದ್ರಾಭಿಷೇಕ, ಬಿಲ್ವಾರ್ಚನೆ, ಪುಷ್ಪಾರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರಧಾನ ಅರ್ಚಕ ನರಸಿಂಹ … [Read more...] about ಮೂಡ್ಕಣಿಯಲ್ಲಿ ಶಂಭುಲಿಂಗೇಶ್ವರ ಸನ್ನಿಧಿಯಲ್ಲಿ ಹರನ ಸ್ಮರಿಸಿದ ಭಕ್ತರು




