• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹಳಿಯಾಳದಲ್ಲಿ ಶೃದ್ದಾಭಕ್ತಿಯಿಂದ ನಡೆದ ಶನೇಶ್ವರ ದೇವರ ದ್ವೀತಿಯ ವರ್ಧಂತಿ ಮಹೋತ್ಸವ

March 5, 2019 by Yogaraj SK Leave a Comment

Basavangalli shaneswara 2nd vardanti mahotsava

ಹಳಿಯಳ :- ಪಟ್ಟಣದ ಬಸವನಗಲ್ಲಿಯಲ್ಲಿರುವ ಶ್ರೀ ಶನೇಶ್ವರ ದೇವರ ದ್ವಿತಿಯ ವರ್ಧಂತಿ ಮಹೋತ್ಸವ ಶ್ರದ್ದಾಭಕ್ತಿ ಹಾಗೂ ವಿಜೃಂಭಣೆಯಿಂದ ನಡೆಯಿತು. ದಿ.4 ಮತ್ತು 5 ರಂದು 2 ದಿನಗಳ ಕಾಲ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ದಿ.4 ರಂದು ಶನೇಶ್ವರ ದೇವರಿಗೆ ಅಭೀಷೇಕ, ರಾತ್ರಿ ತೇಗನಳ್ಳಿ ಭಜನಾ ಮಂಡಳಿಯಿಂದ ಭಾರೂಢ ಕಾರ್ಯಕ್ರಮ, ನಿರಲಗಾದ ಸಂಗೀತ ಭಜನಾ ಮಂಡಳದ ಶೀವಾಜಿ ದುಮಾಳೆ ಅವರಿಂದ ಕೀರ್ತನೆ, ಭಜನಾ ಕಾರ್ಯಕ್ರಮದ ಮೂಲಕ ಶಿವರಾತ್ರಿ ಜಾಗರಣೆ ಮಾಡಲಾಯಿತು. ದಿ.5 ಮಂಗಳವಾರದಂದು … [Read more...] about ಹಳಿಯಾಳದಲ್ಲಿ ಶೃದ್ದಾಭಕ್ತಿಯಿಂದ ನಡೆದ ಶನೇಶ್ವರ ದೇವರ ದ್ವೀತಿಯ ವರ್ಧಂತಿ ಮಹೋತ್ಸವ

ಲಯನ್ಸ ಕ್ಲಬ್ ಹೊನ್ನಾವರ ಆಯೋಜಿಸಿದ ವಾಲಿಬಾಲ್ ಪಂದ್ಯಾವಳಿ ಪುರುಷರ ವಿಭಾಗದ ಬಳ್ಳಾರಿಯ ಜಿಂದಾಲ್ ತಂಡ ಮಹಿಳಾ ವಿಭಾಗದಲ್ಲಿ ಆಳ್ವಾಸ್ ತಂಡ ಚಾಂಪಿಯನ್.

March 5, 2019 by Gaju Gokarna Leave a Comment

ಹೊನ್ನಾವರ ಪಟ್ಟಣದ ಸೆಂಟ್ ಅಂತೋನಿ ಕ್ರೀಡಾಂಗಣದಲ್ಲಿ ಲಯನ್ಸ್ ಕ್ಲಬ್ ನಾಲ್ಕು ದಿನಗಳ ಕಾಲ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಆಹ್ವಾನಿತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯು ಕ್ರೀಡಾಭಿಮಾನಿಗಳ ರಸದೊತನ ನೀಡಿತು. ಪುರುಷರ ವಿಭಾಗದಲ್ಲಿ ಬಳ್ಳಾರಿಯ ಜಿಂದಾಲ್ ತಂಡ ಹಾಗೂ ಮಹಿಳೆಯರ ವಿಭಾಗದಲ್ಲಿ ಮೂಡಬಿದರೆಯ ಆಳ್ವಾಸ್ ತಂಡ ಪ್ರಶಸ್ತಿಯನ್ನು ಪಡೆದುಕೊಂಡವು. ಪಂದ್ಯಾವಳಿಯಲ್ಲಿ ರಾಜ್ಯ ವಿವಿಧ ಭಾಗಗಳಿಂದ ಪುರುಷರ 5 ಮತ್ತು ಮಹಿಳೆಯರ 4 ತಂಡಗಳು ಸೇರಿದಂತೆ ಪ್ರತಿಷ್ಠಿತ 9 ತಂಡಗಳು … [Read more...] about ಲಯನ್ಸ ಕ್ಲಬ್ ಹೊನ್ನಾವರ ಆಯೋಜಿಸಿದ ವಾಲಿಬಾಲ್ ಪಂದ್ಯಾವಳಿ ಪುರುಷರ ವಿಭಾಗದ ಬಳ್ಳಾರಿಯ ಜಿಂದಾಲ್ ತಂಡ ಮಹಿಳಾ ವಿಭಾಗದಲ್ಲಿ ಆಳ್ವಾಸ್ ತಂಡ ಚಾಂಪಿಯನ್.

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜವಾಬ್ದಾರಿಯಿಂದ ಜನರ ಏಳಿಗೆಗಾಗಿ, ಬಡವರ ಸಹಾಯ ಮಾಡುವ ಕೆಲಸ ಮಾಡಬೇಕು -ಬಿ.ಕೆ.ಹರಿಪ್ರಸಾದ್

March 5, 2019 by Nagaraj Naik Leave a Comment

ಸಿದ್ದಾಪುರ (ಉ.ಕ) ;ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜವಾಬ್ದಾರಿಯಿಂದ ಜನರ ಏಳಿಗೆಗಾಗಿ, ಬಡವರ ಸಹಾಯ ಮಾಡುವ ಕೆಲಸ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು. ಅವರು ತಾಲೂಕಿನ ಸಂಸ್ಥಾನ ತರಳೀಮಠದಲ್ಲಿ 31ನೇ ವರ್ಷದ 1008 ಶ್ರೀ ಸತ್ಯನಾರಾಯಣ ವೃತ ಕಳಸಾ ಪೂಜಾ ಕಾರ್ಯಕ್ರಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ನಾರಾಯಣ ಗುರು ಸಮುದಾಯ ಭವನವನ್ನು ಉದ್ಘಾಟಿಸಿ, ತರಳಿ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು. ಸರ್ಕಾರಗಳು … [Read more...] about ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜವಾಬ್ದಾರಿಯಿಂದ ಜನರ ಏಳಿಗೆಗಾಗಿ, ಬಡವರ ಸಹಾಯ ಮಾಡುವ ಕೆಲಸ ಮಾಡಬೇಕು -ಬಿ.ಕೆ.ಹರಿಪ್ರಸಾದ್

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಜಾಥಾಕ್ಕೆ ಚಾಲನೆ, ಎಲ್ಲರೂ ಸಾಮಾನ್ಯ ಕಾನೂನು ಜ್ಞಾನ ಹೊಂದುವುದು ಅಗತ್ಯ – ನ್ಯಾಯಾಧೀಶೆ ಶಿಲ್ಪಾ ಎಚ್‌ಎ.

March 5, 2019 by Yogaraj SK Leave a Comment

haliyal:-ಕಾನೂನು ಜ್ಞಾನವಿಲ್ಲದ ವಿದ್ಯಾವಂತರೂ ಸಹ ಅನೇಕ ಬಾರಿ ಶೋಷಣೆಗೆ ಒಳಗಾಗುತ್ತಾರೆ ಶೋಷಣೆಯನ್ನು ತಡೆಯಬೇಕಾದರೆ ಜನಸಾಮಾನ್ಯರು ದೈನಂದಿನ ಕಾನೂನನ್ನು ಹೊಂದುವುದು ತೀರಾ ಅಗತ್ಯ ವೆಂದು ನ್ಯಾಯಾಧೀಶೆ ಶಿಲ್ಪಾ ಎಚ್ ಎ ಹೇಳಿದರು.  ಮಂಗಳವಾರದಂದು ಇಲ್ಲಿನ ತಹಶೀಲ್ದಾರ ಕಾರ್ಯಾಲದ ಸಭಾ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವಕೀಲರ ಸಂಘ, ಕಂದಾಯ ಹಾಗೂ ವಿವಿಧ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಜಾಥಾ ಕಾರ್ಯಕ್ರಮವನ್ನು … [Read more...] about ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಜಾಥಾಕ್ಕೆ ಚಾಲನೆ, ಎಲ್ಲರೂ ಸಾಮಾನ್ಯ ಕಾನೂನು ಜ್ಞಾನ ಹೊಂದುವುದು ಅಗತ್ಯ – ನ್ಯಾಯಾಧೀಶೆ ಶಿಲ್ಪಾ ಎಚ್‌ಎ.

ಭಾವನೆಗಳನ್ನು ಕೆರಳಿಸುವುದೇ ಬಿ.ಜೆ.ಪಿ ಯ ಕೆಲಸವಾಗಿದೆ ;ಭೀಮಣ್ಣ ನಾಯ್ಕ

March 5, 2019 by Gaju Gokarna Leave a Comment

ಹೊನ್ನಾವರ : ರಾಷ್ಟ್ರೀಯತೆ ಮತ್ತು ಧರ್ಮಾಭಿಮಾನ ತಮ್ಮ ಪಕ್ಷದ ಸ್ವತ್ತಿನಂತೆ ಬಿ.ಜೆ.ಪಿ ವರ್ತಿಸುತ್ತಿದ್ದು ಸಮಾಜದಲ್ಲಿ ಭಾವನೆಗಳನ್ನು ಕೆರಳಿಸಿ ಮತವಾಗಿ ಪರಿವರ್ತಿಸಲು ದೊಡ್ಡ ಮಟ್ಟದ ಹುನ್ನಾರ ನಡೆಯುತ್ತಿದೆ ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಆರೋಪಿಸಿದರು.ಅವರು ಕುಮಟಾದ ವೈಭವ ಹೊಟೇಲ್ ಸಭಾಭವನದಲ್ಲಿ ನಡೆದ ಕುಮಟಾ - ಹೊನ್ನಾವರ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧ್ಯಕ್ಷರು ಮತ್ತು ಏಜಂಟರುಗಳ ತರಬೇತಿ ಮತ್ತು ಸಿದ್ಧತಾ ಶಿಬಿರವನ್ನು … [Read more...] about ಭಾವನೆಗಳನ್ನು ಕೆರಳಿಸುವುದೇ ಬಿ.ಜೆ.ಪಿ ಯ ಕೆಲಸವಾಗಿದೆ ;ಭೀಮಣ್ಣ ನಾಯ್ಕ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,775 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar