ಹಳಿಯಾಳ:- ಸ್ವಾಮಿ ವಿವೇಕಾನಂದರು ಮತ್ತು ನಡೆದಾಡುವ ದೇವರು ದಿ.ಡಾ.ಶಿವಕುಮಾರ ಸ್ವಾಮೀಜಿಯಂಥವರ ವ್ಯಕ್ತಿತ್ವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಜೆ ಎಸ್.ಎಸ್ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಜಿನ್ನಪ್ಪ ಆರ್ ಕುಂದಗೋಳ್ ಕರೆ ನೀಡಿದರು. ಪಟ್ಟಣದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ, ಹಳಿಯಾಳದ ಆಶ್ರಯದಲ್ಲಿ 2 ದಿನಗಳ ಕಾಲ ನಡೆಯಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2019-20ನೇ … [Read more...] about ಹಳಿಯಾಳದ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಅಂತರ ಕಾಲೇಜುಗಳ ಖೋ ಖೋ ಪಂದ್ಯಾವಳಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿವಿಧ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ – ಸಚಿವ ಆರ್ ವಿ ದೇಶಪಾಂಡೆ ಅವರಿಗೆ ಲಿಖಿತ ಮನವಿ.
ಹಳಿಯಳ : ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ನ್ಯಾಯಯುತವಾದ ಬೇಡಿಕೆಗಳು ಸೇರಿದಂತೆ ಪ್ರತಿ ತಿಂಗಳು ಸಂಬಳ ವಿತರಣೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಸಹಾಯಕರ ಮತ್ತು ಮೇಲ್ವಿಚಾರಕರ ಕೇಂದ್ರ ಸಂಘದ ಹಳಿಯಾಳ ಶಾಖೆಯ ಕಿರಿಯ ಆರೋಗ್ಯ ಸಹಾಯಕರು ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ.ದೇಶಪಾಂಡೆ ಅವರಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದ್ದಾರೆ. ಸಚಿವ ದೇಶಪಾಂಡೆ ಅವರ ಹಳಿಯಾಳದ ಜನಸಂಪರ್ಕ ಕಾರ್ಯಾಲಯಕ್ಕೆ ಆಗಮಿಸಿದ ಕಿರಿಯ ಆರೋಗ್ಯ ಪುರುಷ ಮತ್ತು ಮಹಿಳಾ … [Read more...] about ವಿವಿಧ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ – ಸಚಿವ ಆರ್ ವಿ ದೇಶಪಾಂಡೆ ಅವರಿಗೆ ಲಿಖಿತ ಮನವಿ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ವಿಷಯಗಳ ಸತ್ಯಾಸತ್ಯತೆಯನ್ನು ಅರಿಯದೆ ಅವುಗಳನ್ನು ಒಪ್ಪಿಕೊಳ್ಳುವುದು ಅಪಾಯಕಾರಿ'”ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಜಾಗೃತೆಯಿರಲಿ;ಡಾ.ಆನಂದ ನಾಡಿಗೇರ
ಹೊನ್ನಾವರ: ಅಂಕ ಗಳಿಕೆಯಿಂದ ಮಾತ್ರ ಯಶಸ್ಸು ಸಾಧ್ಯವಿಲ್ಲ.ಉತ್ತಮ ಸಂವಹನಾ ಕೌಶಲ್ಯ ಹಾಗೂ ಆತ್ಮವಿಶ್ವಾಸವಿದ್ದರೆ ಬದುಕಿನನಲ್ಲಿ ಹೆಚ್ಚಿನ ಸಾಧನೆ ಮಾಡಬಹುದು' ಎಂದು ಧಾರವಾಡದ ಖ್ಯಾತ ಸಾಹಿತಿ ಮತ್ತು ಚಿಂತಕ ಶ್ರೀನಿವಾಸ ವಾಡಪ್ಪಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಇಲ್ಲಿನ ಎಸ್.ಡಿ.ಎಂ. ಕಾಲೇಜಿನಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೇಳನದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. "ನಮ್ಮೆಲ್ಲ ಸಾಧನೆ ಹಾಗೂ ಸೋಲಿಗೆ ಮನಸ್ಸೇ ಕಾರಣ. ಯಶಸ್ಸು ಗಳಿಸಲು … [Read more...] about ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ವಿಷಯಗಳ ಸತ್ಯಾಸತ್ಯತೆಯನ್ನು ಅರಿಯದೆ ಅವುಗಳನ್ನು ಒಪ್ಪಿಕೊಳ್ಳುವುದು ಅಪಾಯಕಾರಿ'”ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಜಾಗೃತೆಯಿರಲಿ;ಡಾ.ಆನಂದ ನಾಡಿಗೇರ
ವಿಪ ಮಾಜಿ ಸದಸ್ಯ ವಿಡಿ ಹೆಗಡೆ ಅವರನ್ನು ಭೇಟಿಯಾದ ಕೇಂದ್ರ ಸಚಿವ ಅನಂತಕುಮಾರ ಹೆಗಡೆ
ಹಳಿಯಾಳ :- ವಿಧಾನ ಪರಿಷತ್ ಮಾಜಿ ಸದಸ್ಯ ವಿ,ಡಿ, ಹೆಗಡೆ ಅವರನ್ನ ಕೇಂದ್ರ ಸಚಿವರ ಅನಂತಕುಮಾರ್ ಹೆಗಡೆ ಅವರು ಹಳಿಯಾಳದ ಅವರ ಮನೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಮಾಜಿ ಶಾಸಕ ಸುನಿಲ ಹೆಗಡೆ ಅವರ ತಂದೆಯಾಗಿರುವ ವಿಡಿ ಹೆಗಡೆ ಅವರು ಕಳೆದ ಕೆಲ ದಿನಗಳ ಹಿಂದೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರು ಹಳಿಯಾಳದ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು. ಶನಿವಾರ ಕೇಂದ್ರ ಸಚಿವರು ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಈ … [Read more...] about ವಿಪ ಮಾಜಿ ಸದಸ್ಯ ವಿಡಿ ಹೆಗಡೆ ಅವರನ್ನು ಭೇಟಿಯಾದ ಕೇಂದ್ರ ಸಚಿವ ಅನಂತಕುಮಾರ ಹೆಗಡೆ
ಸುಪ್ರೀಂ ಕೋರ್ಟ್ ಆದೇಶಕ್ಕೂ ಬೆಲೆಯಿಲ್ಲವೇ? ಎಗ್ಗಿಲ್ಲದೆ ನಡಿತಿದೆ ಅಸ್ಬೆಸ್ಟೋಸ್ ಶೀಟ್ಗಳ ಮಾರಾಟ ಕ್ಯಾನ್ಸರ್ಕಾರಕ ಶೀಟ್ಗಳ ಬಳಕೆ :ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ
ಸಿದ್ದಾಪುರ : ಕ್ಯಾನ್ಸರ್ ರೋಗ ಹಲವಾರು ಕಾರಣಗಳಿಂದ ಬರುತ್ತದೆ. ತಂಬಾಕು ಸೇವನೆ, ಧೂಮಪಾನ ಹೀಗೆ ಹಲವಾರು ಉದಾಹರಣೆಗಳನ್ನ ಕೊಡಬಹುದು. ಆದರೆ ಮಳೆ, ಗಾಳಿ, ಬಿಸಿಲಿನಿಂದ ರಕ್ಷಣೆ ನೀಡಲಿ ಎಂದು ಮನೆಗಳಿಗೆ ಹೊದಿಸುವ ಅಸ್ಬೆಸ್ಟೋಸ್ ಸೀಟುಗಳಿಂದಲೂ ಕ್ಯಾನ್ಸರ್ ಬರುತ್ತದೆ ಎಂದರೆ ನಂಬಲು ಸಾಧ್ಯವಿಲ್ಲ. ಆದರೆ ನಂಬಬೇಕು. ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆ ಇಂಟರ್ ನ್ಯಾಷನಲ್ ಎಜೆನ್ಸಿ ಪಾರ್ ರಿಸರ್ಚ್ ಕ್ಯಾನ್ಸರ್ ಎನ್ನುವ ಸಂಸ್ಥೆಯ ಅಧ್ಯಯನದಲ್ಲಿ ಅಸ್ಬೆಸ್ಟೋಸ್ ಸೀಟುಗಳಿಂದ … [Read more...] about ಸುಪ್ರೀಂ ಕೋರ್ಟ್ ಆದೇಶಕ್ಕೂ ಬೆಲೆಯಿಲ್ಲವೇ? ಎಗ್ಗಿಲ್ಲದೆ ನಡಿತಿದೆ ಅಸ್ಬೆಸ್ಟೋಸ್ ಶೀಟ್ಗಳ ಮಾರಾಟ ಕ್ಯಾನ್ಸರ್ಕಾರಕ ಶೀಟ್ಗಳ ಬಳಕೆ :ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ



