• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹಳಿಯಾಳದ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಅಂತರ ಕಾಲೇಜುಗಳ ಖೋ ಖೋ ಪಂದ್ಯಾವಳಿ

March 5, 2019 by Yogaraj SK Leave a Comment

KLS collage KHO KHO pandyavali

ಹಳಿಯಾಳ:- ಸ್ವಾಮಿ ವಿವೇಕಾನಂದರು ಮತ್ತು ನಡೆದಾಡುವ ದೇವರು ದಿ.ಡಾ.ಶಿವಕುಮಾರ ಸ್ವಾಮೀಜಿಯಂಥವರ ವ್ಯಕ್ತಿತ್ವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಜೆ ಎಸ್.ಎಸ್ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಜಿನ್ನಪ್ಪ ಆರ್ ಕುಂದಗೋಳ್ ಕರೆ ನೀಡಿದರು. ಪಟ್ಟಣದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ, ಹಳಿಯಾಳದ ಆಶ್ರಯದಲ್ಲಿ 2 ದಿನಗಳ ಕಾಲ ನಡೆಯಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2019-20ನೇ … [Read more...] about ಹಳಿಯಾಳದ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಅಂತರ ಕಾಲೇಜುಗಳ ಖೋ ಖೋ ಪಂದ್ಯಾವಳಿ

ವಿವಿಧ ನ್ಯಾಯಯುತ ಬೇಡಿಕೆ‌ ಈಡೇರಿಸುವಂತೆ ಆಗ್ರಹಿಸಿ – ಸಚಿವ ಆರ್ ವಿ ದೇಶಪಾಂಡೆ ಅವರಿಗೆ ಲಿಖಿತ ಮನವಿ.

March 5, 2019 by Yogaraj SK Leave a Comment

ಹಳಿಯಳ : ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ನ್ಯಾಯಯುತವಾದ ಬೇಡಿಕೆಗಳು ಸೇರಿದಂತೆ ಪ್ರತಿ ತಿಂಗಳು ಸಂಬಳ ವಿತರಣೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಸಹಾಯಕರ ಮತ್ತು ಮೇಲ್ವಿಚಾರಕರ ಕೇಂದ್ರ ಸಂಘದ ಹಳಿಯಾಳ ಶಾಖೆಯ ಕಿರಿಯ ಆರೋಗ್ಯ ಸಹಾಯಕರು ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ.ದೇಶಪಾಂಡೆ ಅವರಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದ್ದಾರೆ. ಸಚಿವ ದೇಶಪಾಂಡೆ ಅವರ ಹಳಿಯಾಳದ ಜನಸಂಪರ್ಕ ಕಾರ್ಯಾಲಯಕ್ಕೆ ಆಗಮಿಸಿದ ಕಿರಿಯ ಆರೋಗ್ಯ ಪುರುಷ ಮತ್ತು ಮಹಿಳಾ … [Read more...] about ವಿವಿಧ ನ್ಯಾಯಯುತ ಬೇಡಿಕೆ‌ ಈಡೇರಿಸುವಂತೆ ಆಗ್ರಹಿಸಿ – ಸಚಿವ ಆರ್ ವಿ ದೇಶಪಾಂಡೆ ಅವರಿಗೆ ಲಿಖಿತ ಮನವಿ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ವಿಷಯಗಳ ಸತ್ಯಾಸತ್ಯತೆಯನ್ನು ಅರಿಯದೆ ಅವುಗಳನ್ನು ಒಪ್ಪಿಕೊಳ್ಳುವುದು ಅಪಾಯಕಾರಿ'”ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಜಾಗೃತೆಯಿರಲಿ;ಡಾ.ಆನಂದ ನಾಡಿಗೇರ

March 4, 2019 by Gaju Gokarna Leave a Comment

ಹೊನ್ನಾವರ: ಅಂಕ ಗಳಿಕೆಯಿಂದ ಮಾತ್ರ ಯಶಸ್ಸು ಸಾಧ್ಯವಿಲ್ಲ.ಉತ್ತಮ ಸಂವಹನಾ ಕೌಶಲ್ಯ ಹಾಗೂ ಆತ್ಮವಿಶ್ವಾಸವಿದ್ದರೆ ಬದುಕಿನನಲ್ಲಿ ಹೆಚ್ಚಿನ ಸಾಧನೆ ಮಾಡಬಹುದು' ಎಂದು ಧಾರವಾಡದ ಖ್ಯಾತ ಸಾಹಿತಿ ಮತ್ತು ಚಿಂತಕ ಶ್ರೀನಿವಾಸ ವಾಡಪ್ಪಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಇಲ್ಲಿನ ಎಸ್.ಡಿ.ಎಂ. ಕಾಲೇಜಿನಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೇಳನದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. "ನಮ್ಮೆಲ್ಲ ಸಾಧನೆ ಹಾಗೂ ಸೋಲಿಗೆ ಮನಸ್ಸೇ ಕಾರಣ. ಯಶಸ್ಸು ಗಳಿಸಲು … [Read more...] about ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ವಿಷಯಗಳ ಸತ್ಯಾಸತ್ಯತೆಯನ್ನು ಅರಿಯದೆ ಅವುಗಳನ್ನು ಒಪ್ಪಿಕೊಳ್ಳುವುದು ಅಪಾಯಕಾರಿ'”ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಜಾಗೃತೆಯಿರಲಿ;ಡಾ.ಆನಂದ ನಾಡಿಗೇರ

ವಿಪ ಮಾಜಿ‌ ಸದಸ್ಯ ವಿಡಿ ಹೆಗಡೆ ಅವರನ್ನು ಭೇಟಿಯಾದ ಕೇಂದ್ರ ಸಚಿವ ಅನಂತಕುಮಾರ ಹೆಗಡೆ

March 4, 2019 by Yogaraj SK Leave a Comment

VP former member VD Hegde, who met, Union Minister Ananthkumar Hegde, heart surgery,

ಹಳಿಯಾಳ :-  ವಿಧಾನ ಪರಿಷತ್ ಮಾಜಿ  ಸದಸ್ಯ ವಿ,ಡಿ, ಹೆಗಡೆ ಅವರನ್ನ ಕೇಂದ್ರ ಸಚಿವರ ಅನಂತಕುಮಾರ್ ಹೆಗಡೆ ಅವರು ಹಳಿಯಾಳದ ಅವರ ಮನೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಮಾಜಿ ಶಾಸಕ ಸುನಿಲ ಹೆಗಡೆ ಅವರ ತಂದೆಯಾಗಿರುವ ವಿಡಿ ಹೆಗಡೆ ಅವರು ಕಳೆದ ಕೆಲ ದಿನಗಳ ಹಿಂದೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.  ಅವರು ಹಳಿಯಾಳದ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು. ಶನಿವಾರ ಕೇಂದ್ರ ಸಚಿವರು ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಈ … [Read more...] about ವಿಪ ಮಾಜಿ‌ ಸದಸ್ಯ ವಿಡಿ ಹೆಗಡೆ ಅವರನ್ನು ಭೇಟಿಯಾದ ಕೇಂದ್ರ ಸಚಿವ ಅನಂತಕುಮಾರ ಹೆಗಡೆ

ಸುಪ್ರೀಂ ಕೋರ್ಟ್ ಆದೇಶಕ್ಕೂ ಬೆಲೆಯಿಲ್ಲವೇ? ಎಗ್ಗಿಲ್ಲದೆ ನಡಿತಿದೆ ಅಸ್ಬೆಸ್ಟೋಸ್ ಶೀಟ್‍ಗಳ ಮಾರಾಟ ಕ್ಯಾನ್ಸರ್‍ಕಾರಕ ಶೀಟ್‍ಗಳ ಬಳಕೆ :ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ

March 4, 2019 by Nagaraj Naik Leave a Comment

ಸಿದ್ದಾಪುರ : ಕ್ಯಾನ್ಸರ್ ರೋಗ ಹಲವಾರು ಕಾರಣಗಳಿಂದ ಬರುತ್ತದೆ. ತಂಬಾಕು ಸೇವನೆ, ಧೂಮಪಾನ ಹೀಗೆ ಹಲವಾರು ಉದಾಹರಣೆಗಳನ್ನ ಕೊಡಬಹುದು. ಆದರೆ ಮಳೆ, ಗಾಳಿ, ಬಿಸಿಲಿನಿಂದ ರಕ್ಷಣೆ ನೀಡಲಿ ಎಂದು ಮನೆಗಳಿಗೆ ಹೊದಿಸುವ ಅಸ್ಬೆಸ್ಟೋಸ್ ಸೀಟುಗಳಿಂದಲೂ ಕ್ಯಾನ್ಸರ್ ಬರುತ್ತದೆ ಎಂದರೆ ನಂಬಲು ಸಾಧ್ಯವಿಲ್ಲ. ಆದರೆ ನಂಬಬೇಕು. ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆ ಇಂಟರ್ ನ್ಯಾಷನಲ್ ಎಜೆನ್ಸಿ ಪಾರ್ ರಿಸರ್ಚ್ ಕ್ಯಾನ್ಸರ್ ಎನ್ನುವ ಸಂಸ್ಥೆಯ ಅಧ್ಯಯನದಲ್ಲಿ ಅಸ್ಬೆಸ್ಟೋಸ್ ಸೀಟುಗಳಿಂದ … [Read more...] about ಸುಪ್ರೀಂ ಕೋರ್ಟ್ ಆದೇಶಕ್ಕೂ ಬೆಲೆಯಿಲ್ಲವೇ? ಎಗ್ಗಿಲ್ಲದೆ ನಡಿತಿದೆ ಅಸ್ಬೆಸ್ಟೋಸ್ ಶೀಟ್‍ಗಳ ಮಾರಾಟ ಕ್ಯಾನ್ಸರ್‍ಕಾರಕ ಶೀಟ್‍ಗಳ ಬಳಕೆ :ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,775 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar