ಹಳಿಯಾಳ:- ವಿಜಯಪುರದ ಜ್ಞಾನ ಯೋಗಾಶ್ರಮದ ಜ್ಞಾನ ಯೋಗಿ ಸಿದ್ದೇಶ್ವರ ಸ್ವಾಮಿಜಿಗಳನ್ನು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ಭೆಟಿ ಮಾಡಿ ಆಶೀರ್ವಾದ ಪಡೆದರು.ಹಳಿಯಾಳದಲ್ಲಿ ಫೆ.೧೯ ರಿಂದ ಆರಂಭವಾಗಿರುವ ಸಿದ್ದೇಶ್ವರ ಸ್ವಾಮಿಜಿಗಳ ಆಧ್ಯಾತ್ಮಿಕ ಪ್ರವಚನ ಒಂದು ತಿಂಗಳ ಕಾಲ ನಡೆಯಲಿದ್ದು ಶ್ರೀಗಳು ಹಳಿಯಾಳದಲ್ಲಿ ತಂಗಿದ್ದಾರೆ.ಅವರನ್ನು ಶನಿವಾರ ಹಳಿಯಾಳದ ಕಿಲ್ಲಾ ಪ್ರವಾಸಿ ಮಂದಿರದಲ್ಲಿರುವ ಸ್ವಾಮೀಜಿಗಳ ವಿಶ್ರಾಂತಿಧಾಮದಲ್ಲಿ ಭೇಟಿಯಾದ ಅವರು ಶ್ರೀಗಳೊಂದಿಗೆ … [Read more...] about ಜ್ಞಾನಯೋಗಿ ಸಿದ್ದೇಶ್ವರ ಸ್ವಾಮಿಗಳನ್ನು ಭೆಟಿಯಾದ ಕೇಂದ್ರ ಸಚಿವ ಅನಂತಕುಮಾರ ಹೆಗಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸರ್ವೋಚ್ಚ ನ್ಯಾಯಾಲಯ ತೀರ್ಪು ಮರು ಪರಿಶೀಲನೆ ಆಗಬೇಕು- ಬುಡಕಟ್ಟು , ಆದಿವಾಸಿ ಜನರಿಂದ ಪ್ರತಿಭಟನೆ- ಸರ್ಕಾರಕ್ಕೆ ಮನವಿ ಸಲ್ಲಿಕೆ.
ಹಳಿಯಾಳ : ಆದಿವಾಸಿಗಳನ್ನು ಕಾಡಿನಿಂದ ಒಕ್ಕಲೆಬ್ಬಿಸಬೇಕೆಂಬ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಮರುಪರಿಶೀಲಿಸುವಂತೆ ಆಗ್ರಹಿಸಿ ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ಹಾಗೂ ಗ್ರೀನ್ ಇಂಡಿಯಾ ಟ್ರಸ್ಟ್ ಸಹಯೋಗದಲ್ಲಿ ತಾಲೂಕಿನ ಆದಿವಾಸಿಗಳು ಹಳಿಯಾಳ ಪಟ್ಟಣದಲ್ಲಿ ಪ್ರತಿಭಟನಾ ಮೆರವಣ ಗೆ ನಡೆಸಿದರು. ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಬುಡಕಟ್ಟ ಆದಿವಾಸಿ ಸಿದ್ದಿ ಜನಾಂಗದವರು ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆಯ ಜಿಲ್ಲಾಧ್ಯಕ್ಷ ದಿಯೋಗ್ ಸಿದ್ದಿ ಮತ್ತು … [Read more...] about ಸರ್ವೋಚ್ಚ ನ್ಯಾಯಾಲಯ ತೀರ್ಪು ಮರು ಪರಿಶೀಲನೆ ಆಗಬೇಕು- ಬುಡಕಟ್ಟು , ಆದಿವಾಸಿ ಜನರಿಂದ ಪ್ರತಿಭಟನೆ- ಸರ್ಕಾರಕ್ಕೆ ಮನವಿ ಸಲ್ಲಿಕೆ.
ಮನುಷ್ಯ ಜೀವನದ ಬೆಲೆ ಹಾಗೂ ಅರ್ಥವನ್ನು ತಿಳಿದುಕೊಂಡಾಗ ಸತ್ಯದ ದರ್ಶನವಾಗುತ್ತದೆ- ಸಿದ್ದೇಶ್ವರ ಸ್ವಾಮೀಜಿ.
ಹಳಿಯಾಳ:- ಭಾವಾಂಗ, ಜ್ಞಾನಾಂಗ, ಕ್ರೀಯಾಂಗ ಈ ಮೂರರ ಸುಂದರ ರೂಪವೇ ಮನುಷ್ಯನಾಗಿದ್ದಾನೆ. ಜ್ಞಾನ ಮತ್ತು ಅರಿವಿನ ದೀಪದ ಅಂಶ ಹೊಂದಿರುವ ಮನುಷ್ಯ ತನ್ನ ಸುತ್ತ ಜ್ಞಾನ ಮತ್ತು ಅರಿವಿನ ಬೆಳಕನ್ನು ಹರಡುವ ಮೂಲಕ ಜಗತ್ತಿಗೆ ಧನ್ಯತೆ ಅರ್ಪಿಸಬೇಕಿದೆ ಎಂದು ವಿಜಯಪುರದ ಜ್ಞಾನಾಶ್ರಮದ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ನುಡಿದರು. ಪಟ್ಟಣದ ಫೇ.19 ರಿಂದ ಪ್ರಾರಂಭವಾಗಿರುವ ಒಂದು ತಿಂಗಳ ಕಾಲ ನಡೆಯಲಿರುವ ಶ್ರೀಗಳ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ 11ನೇ ದಿನ ಸಾವಿರಾರು ಜನರ … [Read more...] about ಮನುಷ್ಯ ಜೀವನದ ಬೆಲೆ ಹಾಗೂ ಅರ್ಥವನ್ನು ತಿಳಿದುಕೊಂಡಾಗ ಸತ್ಯದ ದರ್ಶನವಾಗುತ್ತದೆ- ಸಿದ್ದೇಶ್ವರ ಸ್ವಾಮೀಜಿ.
ಅಬಕಾರಿ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ; ಲಕ್ಷಾಂತರ ಮೌಲ್ಯದ ಮದ್ಯ ವಶ
ಕಾರವಾರದ ಅಬಕಾರಿ ಮತ್ತು ಪೋಲಿಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಹುದುಗಿಸಿಟ್ಟ ಲಕ್ಷಾಂತರ ಮೌಲ್ಯದ ಗೋವಾ ಮದ್ಯ ವಶಕ್ಕೆ ಪಡೆದಿದ್ದಾರೆ. ಸರಿ ಸುಮಾರು 7 ಲಕ್ಷ 36 ಸಾವಿರ ಮೌಲ್ಯದ 2440 ಲೀಟರ್ ಅಕ್ರಮ ಮದ್ಯ ಈಗ ಅಬಕಾರಿ ಇಲಾಖೆಯಲ್ಲಿದೆ.ಕಾರವಾರದ ಅಮದಳ್ಳಿ ಗ್ರಾಮದಲ್ಲಿ ಅಮದಳ್ಳಿ ಹೆದ್ದಾರಿ ಪಕ್ಕದ ಮನೆಯೊಂದರ ಹಿಂಬದಿಯಲ್ಲಿ ದಾಸ್ತಾನು ಇರಿಸಿದ್ದ ಫಾಗ್ ಫೇನ್ನಿ, ಲೈಟ್ ಹಾರ್ಸ್ ವಿಸ್ಕಿ, ರಾಯಲ್ ಕ್ಲಾಸಿಕ್ ವಿಸ್ಕಿ ಹಾಗೂ ಮ್ಯಾಡ್ಗೋಲ್ ವಿಸ್ಕಿ ಗೋವಾ … [Read more...] about ಅಬಕಾರಿ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ; ಲಕ್ಷಾಂತರ ಮೌಲ್ಯದ ಮದ್ಯ ವಶ
ಗಣೇಶಗುಡಿ – ಜಗಲಪೇಟ್ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ -ವೈರಲ್ ಆದ ವಿಡಿಯೋ
ಜೋಯಿಡಾ :- ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ - ಜಗಲಪೇಟದಿಂದ ಗಣೇಶಗುಡಿಗೆ ತೆರಳುವ ರಸ್ತೆಯಲ್ಲಿ ಹುಲಿಯೊಂದು ಪ್ರತ್ಯಕ್ಷವಾಗಿದೆ.ಪ್ರಯಾಣಿಕರು ತೆರಳುತ್ತಿರುವಾಗ ಹುಲಿಯು ಕಾಡಿನಿಂದ ಆವೃತವಾಗಿರುವ ಈ ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ರಾಜಾರೊಷವಾಗಿ ತೆರಳುತ್ತಿರುವಾಗ ಕಾರನಲ್ಲಿದ್ದವರು ವಿಡಿಯೋ ಮಾಡಿದ್ದಾರೆ. .. ಇದೀಗ ಈ ವಿಡಿಯೋ ವೈರಲ್ ಆಗಿದ್ದು ಸಾಮಾಜಿಕ ಜಾಲತಾಣಗಳು ಸೇರಿದಂತೆ ವಾಟ್ಸಪ್ ಗಳಲ್ಲಿ ದಾಂಡೇಲಿಯಲ್ಲಿ ಹುಲಿ ಪ್ರತ್ಯಕ್ಷವಾಗಿರುವ … [Read more...] about ಗಣೇಶಗುಡಿ – ಜಗಲಪೇಟ್ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ -ವೈರಲ್ ಆದ ವಿಡಿಯೋ


