• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ರಿಕಾಲ್ ಪಿಟಿಷನ್ ದಾಖಲಿಸಲು ಕ್ರಮ‌ ಕೈಗೊಳ್ಳಲಾಗುತ್ತಿದೆ – ಕಂದಾಯ ಸಚಿವ ಆರ್ ವಿ ದೇಶಪಾಂಡೆ

March 1, 2019 by Yogaraj SK Leave a Comment

ಹಳಿಯಾಳ:- ಅರಣ್ಯ ಹಕ್ಕು ಕಾಯ್ದೆ 2006ರನ್ವಯ ವಿಚಾರಣೆಯಾಗುತ್ತಿರುವ ರಿಟ್ ಪಿಟಿಷನ್ ಪ್ರಕರಣಗಳಲ್ಲಿ ಸರ್ವೋಚ್ಚ ನ್ಯಾಯಾಲಯವು ದಿನಾಂಕ 13 ರಂದು ಹೊರಡಿಸಿರುವ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ರೀಕಾಲ್ ಪಿಟಿಷನ್ ದಾಖಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಸಚಿವರು ಸದರಿ ಆದೇಶದಲ್ಲಿ ನ್ಯಾಯಾಲಯವು ಎಲ್ಲಾ ರಾಜ್ಯಗಳಿಗೆ ದಿ.27.07.2019ರ ಗಡುವು ನಿಗದಿಪಡಿಸಿ ಅರಣ್ಯ … [Read more...] about ರಿಕಾಲ್ ಪಿಟಿಷನ್ ದಾಖಲಿಸಲು ಕ್ರಮ‌ ಕೈಗೊಳ್ಳಲಾಗುತ್ತಿದೆ – ಕಂದಾಯ ಸಚಿವ ಆರ್ ವಿ ದೇಶಪಾಂಡೆ

ವಿಜೃಂಭಣೆಯಿಂದ ನಡೆಯುತ್ತಿದೆ ಹಳಿಯಾಳದ ಹುನ್ಸವಾಡ ಗ್ರಾಮದ ಲಕ್ಷ್ಮೀದೇವಿ ಜಾತ್ರೆ- ಇಂದು ಹೊನ್ನಾಟಕ್ಕೆ ಭಕ್ತಿಪೂರ್ವಕ ತೆರೆ.

February 28, 2019 by Yogaraj SK Leave a Comment

Hunswad jatre - Honnata

ಹಳಿಯಾಳ:- 30 ವರ್ಷಗಳ ನಂತರ ತಾಲೂಕಿನ ಹುನ್ಸವಾಡ ಗ್ರಾಮದಲ್ಲಿ ಗ್ರಾಮದೇವಿ ಲಕ್ಷೀದೇವಿ(ದ್ಯಾಮವ್ವಾ) ದೇವಿಯ ಜಾತ್ರೆ ವಿಜೃಂಭಣೆಯಿಂದ ನಡೆಯುತ್ತಿದೆ. ಜಾತ್ರೆಯ ಪ್ರಮುಖ ಘಟ್ಟ ದೇವಿಯ ಹೊನ್ನಾಟ ದಿ. 27 ಹಾಗೂ 28 ಎರಡು ದಿನಗಳ ಕಾಲ ಸಾವಿರಾರು ಭಕ್ತರ ಭಕ್ತಿಘೋಷಗಳ ನಡುವೆ ವಿಜೃಂಭಣೆಯಿಂದ ಜರುಗಿತು. ತುಳಜಾಪುರ ಮಠದ ಶ್ರೀ ಮಂಥಯೋಗಿ ಸಾಗರನಾಥಜೀ ಮಹಾರಾಜ ಅವರು ದೇವಿಯ ಹೊನ್ನಾಟಕ್ಕೆ ಚಾಲನೆ ನೀಡಿದರು. ಸಾವಿರಾರು ಭಕ್ತರು ಭಂಡಾರವನ್ನು ಎರಚುತ್ತಾ ಉಧೋ ಉಧೋ- ಹರ ಹರ ಮಹಾದೇವ … [Read more...] about ವಿಜೃಂಭಣೆಯಿಂದ ನಡೆಯುತ್ತಿದೆ ಹಳಿಯಾಳದ ಹುನ್ಸವಾಡ ಗ್ರಾಮದ ಲಕ್ಷ್ಮೀದೇವಿ ಜಾತ್ರೆ- ಇಂದು ಹೊನ್ನಾಟಕ್ಕೆ ಭಕ್ತಿಪೂರ್ವಕ ತೆರೆ.

ರಾಜ್ಯಮಟ್ಟದ ಆಯ್ದ ತಂಡದ ವಾಲಿಬಾಲ್ ಟೂರ್ನಿಗೆ ಹೊನ್ನಾವರದಲ್ಲಿ ಚಾಲನೆ. ಲಯನ್ಸಕ್ಲಬ್ ಹೊನ್ನಾವರ ಇವರಿಂದ ಸ್ಪರ್ಧೆ ಆಯೋಜನೆ

February 28, 2019 by Vishwanath Shetty Leave a Comment

ಲಯನ್ಸ್ ಕ್ಲಬ್ ಹೊನ್ನಾವರ ಇವರು ಆಯೋಜಿಸಿದ ರಾಜ್ಯಮಟ್ಟದ ಆಹ್ವಾನಿತ ತಂಡದ ಪುರುಷ ಹಾಗೂ ಮಹಿಳೆಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಜಿಲ್ಲಾ ಲಯನ್ಸ್ ಸೆಂಕಡರಿ ಗರ್ವನರ್ ಗಿರೀಶ ಕುಚಿನಾಡು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿ ಕಳೆದ ೨೫ ವರ್ಷಗಳಿಂದ ಲಯನ್ಸ್ ಸದಸ್ಯನಾಗಿದ್ದು ಈ ಕಾರ್ಯಕ್ರಮ ಉದ್ಘಾಟನೆ ಮಾಡುವ ಸುಯೋಗ ಬಂದಿರುವುದು ಹೆಮ್ಮೆ . ವಿಶ್ವದ ವಿವಿಧ ಸಂಘಟನೆ ಇದ್ದರೂ ನಮ್ಮ ಲಯನ್ಸ ಸಂಘಟನೆಯು ಮುಂಚೂನೆಯಲ್ಲಿದೆ.  ಈ ಕಾರ್ಯಕ್ರಮ … [Read more...] about ರಾಜ್ಯಮಟ್ಟದ ಆಯ್ದ ತಂಡದ ವಾಲಿಬಾಲ್ ಟೂರ್ನಿಗೆ ಹೊನ್ನಾವರದಲ್ಲಿ ಚಾಲನೆ. ಲಯನ್ಸಕ್ಲಬ್ ಹೊನ್ನಾವರ ಇವರಿಂದ ಸ್ಪರ್ಧೆ ಆಯೋಜನೆ

ತಂದೆ ತಾಯಂದಿರು ತಮ್ಮ ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಒದಗಿಸಿಕೊಡಬೇಕು;ಗ್ರಾ.ಪಂ ಅಧ್ಯಕ್ಷ ಮಾಬ್ಲ ನಾಯ್ಕ

February 28, 2019 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಖರ್ವಾ ಕೊಳಗದ್ದೆಯಲ್ಲಿ ಯಶಸ್ವಿನಿ ಸಾಂಸ್ಕ್ರತಿಕ ವೇದಿಕೆ ಖರ್ವಾ ಕೊಳಗದ್ದೆ ಇವರ ಆಶ್ರಯದಲ್ಲಿ 16ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೆಳನ ಮತ್ತು ಸನ್ಮಾನ ಸಮಾರಂಭ ಕೊಳಗದ್ದೆಯ ಸಿದ್ದಿವಿನಾಯಕ ಪ್ರೌಢಶಾಲೆಯ ಆವಾರದಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಖರ್ವಾ ಗ್ರಾ.ಪಂ ಅಧ್ಯಕ್ಷ ಮಾಬ್ಲ ನಾಯ್ಕ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ತಂದೆ ತಾಯಂದಿರು ತಮ್ಮ ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು … [Read more...] about ತಂದೆ ತಾಯಂದಿರು ತಮ್ಮ ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಒದಗಿಸಿಕೊಡಬೇಕು;ಗ್ರಾ.ಪಂ ಅಧ್ಯಕ್ಷ ಮಾಬ್ಲ ನಾಯ್ಕ

ಮಾರ್ಚ ೨ ರಂದು ಕುಮುಟಾದಲ್ಲಿ ಅರಣ್ಯ ಅತಿಕ್ರಮಣ ಹೊರಾಟಗಾರರಿಂದ ನಡೆಯಲಿದೆ ಜೈಲ್ ಬರೊ ಕಾರ್ಯಕ್ರಮ

February 28, 2019 by Vishwanath Shetty Leave a Comment

ಉತ್ತರಕನ್ನಡ ಜಿಲ್ಲಾ ಅರಣ್ಯ ಅತಿಕ್ರಮಣದಾರರಿಂದ ಮತ್ತೊಂದು ಹಂತಹ ಹೋರಾಟಕ್ಕೆ ಅಣಿಯಾಗುತ್ತಿದ್ದು ಹೊನ್ನಾವರದಲ್ಲಿ ಮುಂದಿನ ಜೈಲ್ ಬರೋ ಕುರಿತಾಗಿ ಪೂರ್ವಭಾವಿ ಸಭೆ ನಡೆಯಿತು.ಹೊನ್ನಾವರ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ನಡೆದ ಅತಿಕ್ರಮಣದಾರರ ಜೈಲ್ ಬರೋ ಪೂರ್ವಭಾವಿಯ ಸಭೆಯಲ್ಲಿ ಭೂಮಿಯ ಒಡೆತನ ನಮ್ಮ ಹಕ್ಕು ಅದು ಬೇರೆಯವರಿಂದ ದಾನ ಅಥವಾ ಭಿಕ್ಷೆಯಾಗಿ ಪಡೆಯುದಲ್ಲ ಜನಪ್ರತಿನಿಧಿಗಳು ಅಧಿಕಾರಿಗಳು ಹಾಗೂ ಸರ್ಕಾರ ಅತಿಕ್ರಮಣದಾರರ ಸಮಸ್ಯೆಯನ್ನು ಬಗೆಹರಿಸಲು ಮನಸ್ಸು … [Read more...] about ಮಾರ್ಚ ೨ ರಂದು ಕುಮುಟಾದಲ್ಲಿ ಅರಣ್ಯ ಅತಿಕ್ರಮಣ ಹೊರಾಟಗಾರರಿಂದ ನಡೆಯಲಿದೆ ಜೈಲ್ ಬರೊ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,775 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar