• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಕರ್ನಾಟಕ ಮಧ್ಯಪ್ರದೇಶ ಸೇರಿದಂತೆ ವಿವಿದಢೆ ನಡೆದ ಹಿಂದು ಹತ್ಯೆಯ ಪ್ರಕರಣವನ್ನು ಕೇಂದ್ರೀಯ ತನಿಖಾ ಸಂಸ್ಥೆಗೆ ವಹಿಸುವಂತೆ ಆಗ್ರಹಿಸಿ ಹಿಂದು ಜನಜಾಗ್ರತಿ ಸಮಿತಿ ಹೊನ್ನಾವರ ಇವರಿಂದ ಮನವಿ

February 28, 2019 by Vishwanath Shetty Leave a Comment

ಮಧ್ಯಪ್ರದೇಶ ಕರ್ನಾಟಕ ಸೇರಿದಂತೆ ದೇಶದ ವಿವಿದಡೆ ಹಿಂದೂಗಳ ಹತ್ಯೆ ತನಿಖೆಯನ್ನು ಕೇಂದ್ರೀಯ ತನಿಖಾದಳಕ್ಕೆ ನೀಡುವಂತೆ ಹಿಂದೂ ಜನ ಜಾಗೃತಿ ಸಮಿತಿ ಹೊನ್ನಾವರ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ನಮೀತಾ ಕಾಮತ ಮಾತನಾಡಿ ಕಳೆದ ಕೆಲ ವರ್ಷಗಳಿಂದ ಹಿಂದೂಪರ ನಾಯಕರ ಹತ್ಯೆ ಹಾಗೂ ಹಿಂದೂ ಮುಖಂಡರಮೇಲೆ ಹಲ್ಲೆಗಳು ಹೆಚ್ಚುತ್ತಿದೆಯಾದರೂ ಈ ಪ್ರಕರಣಗಳ ವಿಚಾರಣೆಯನ್ನು ಮಾಡಲು ರಾಜ್ಯ ಸರಕಾರ ವಿಫಲವಾಗಿದ್ದು, ಈ ಘಟನೆಗಳ … [Read more...] about ಕರ್ನಾಟಕ ಮಧ್ಯಪ್ರದೇಶ ಸೇರಿದಂತೆ ವಿವಿದಢೆ ನಡೆದ ಹಿಂದು ಹತ್ಯೆಯ ಪ್ರಕರಣವನ್ನು ಕೇಂದ್ರೀಯ ತನಿಖಾ ಸಂಸ್ಥೆಗೆ ವಹಿಸುವಂತೆ ಆಗ್ರಹಿಸಿ ಹಿಂದು ಜನಜಾಗ್ರತಿ ಸಮಿತಿ ಹೊನ್ನಾವರ ಇವರಿಂದ ಮನವಿ

ಗೇಣಿದಾರರಿಗೆ ಇನ್ನೂ ಸಿಗಲಿಲ್ಲ ನ್ಯಾಯ. ದೇವರಾಜ ಅರಸು ವಿಚಾರ ವೇದಿಕೆಯಿಂದ ನ್ಯಾಯ ಒದಗಿಸಿ ವಿವಿಧ ಬೇಡಿಕೆಗಾಗಿ ಸಲ್ಲಿಕೆಯಾಯಿತು ತಹಶೀಲ್ದಾರರ ಮೂಲಕ ಮನವಿ

February 28, 2019 by Vishwanath Shetty Leave a Comment

ದಿ ದೇವರಾಜ ಅರಸು ಜನ್ನಶನಾಮನೋತ್ಸವ ಆಚರಣಿ ಸಂಧರ್ಭದಲ್ಲಿ ಅವರು ಜಾರಿಗೆ ತಂದ ಗೇಣಿದಾರರ ಸಾಗುವಳಿ ಪದ್ದತಿಯ ಪಹಣಿಯನ್ನು ಸರಿಪಡಿಸುವಂತೆ ಆಗ್ರಹಿಸಿ ದೇವರಾಜ ವಿಕಾಸ ವೇದಿಕೆ ಹೊನ್ನಾವರ ಇವರ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯದ ಮಾಜಿ ಮುಖ್ಯಮಂತಿ ದಿವಗಂತ ದೆವರಾಜ ಅರಸು ರಾಜ್ಯ ಕಂಡ ಅತ್ಯತ್ತಮ ಮುಖ್ಯಮಂತ್ರಿಯಲ್ಲಿ ಒರ್ವರು. ಆ ಕಾರಣದಿಂದ ಅವರ ಜನ್ಮದಿನವನ್ನು ಸರ್ಕಾರ ಪ್ರತಿವರ್ಷ ಆಚರಿಸುತ್ತಾ ಬಂದಿದೆ. ಅವರ ಜನ್ಮಶತಮಾನೋತ್ಸವದ ವರ್ಷಂಪ್ರತಿಯಂತೆ … [Read more...] about ಗೇಣಿದಾರರಿಗೆ ಇನ್ನೂ ಸಿಗಲಿಲ್ಲ ನ್ಯಾಯ. ದೇವರಾಜ ಅರಸು ವಿಚಾರ ವೇದಿಕೆಯಿಂದ ನ್ಯಾಯ ಒದಗಿಸಿ ವಿವಿಧ ಬೇಡಿಕೆಗಾಗಿ ಸಲ್ಲಿಕೆಯಾಯಿತು ತಹಶೀಲ್ದಾರರ ಮೂಲಕ ಮನವಿ

ಲಾರಿ- ಬೈಕ್ ಡಿಕ್ಕಿ: ಸ್ಥಳದಲ್ಲೇ ಶಿಕ್ಷಕ ಸಾವು

February 27, 2019 by Nagaraj Naik Leave a Comment

  ಸಿದ್ದಾಪುರ ಫೆ27: ತಾಲೂಕಿನ ಕಾಳೇನಳಿ ಬಳಿ ಇಂದು ಬೆಳಗ್ಗಿನ ಜಾವದಲ್ಲಿ ಮಿನಿ ಲಾರಿ- ಬೈಕ್ ನಡುವೆ ಅಪಘಾತ ಸಂಭವಿಸಿ ಶಿಕ್ಷಕ ಉಲ್ಲಾಸ(40) ಬೈಲೂರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.                   ಇವರು ಸಮಾಜ ಕಲ್ಯಾಣ ಇಲಾಖೆ ಕೊಂಡ್ಲಿಯಲ್ಲಿ ಶಿಕ್ಷಕರಾಗಿದ್ದು, ಸಾಮಾಜಿಕ ಕಾರ್ಯ ಚಟುವಟಿಕೆಯಲ್ಲೂ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಪ್ರಕರಣ ಧಾಖಲಾಗಿದೆ. … [Read more...] about ಲಾರಿ- ಬೈಕ್ ಡಿಕ್ಕಿ: ಸ್ಥಳದಲ್ಲೇ ಶಿಕ್ಷಕ ಸಾವು

ಪಿಓಕೆಯಲ್ಲಿ ಊಗ್ರ ನೆಲೆ ಧ್ವಂಸ- ಹಳಿಯಾಳದಲ್ಲಿ ಬಿಜೆಪಿ ನೇತೃತ್ವದಲ್ಲಿ ದೇಶಭಕ್ತರಿಂದ ವಿಜಯೋತ್ಸವ

February 26, 2019 by Yogaraj SK Leave a Comment

POK attack haliyaldalli vijayotsava

ಹಳಿಯಾಳ:- ಪಾಕ್ ಆಕ್ರಮಿತ ಕಾಶ್ಮೀರ(ಪಿಓಕೆ) ಒಳಗೆ ನುಗ್ಗಿ ಉಗ್ರರ ಅಡಗು ತಾಣಗಳು ಹಾಗೂ ತರಬೇತಿ ಶಿಬಿರಗಳ ಮೇಲೆ ಭಾರತೀಯ ವಾಯುಸೆನೆ ನಡೆಸಿದ ದಾಳಿಯನ್ನು ಬೆಂಬಲಿಸಿ ಹಳಿಯಾಳ ಪಟ್ಟಣದಲ್ಲಿ ದೇಶಭಕ್ತರಿಂದ ಪಟಾಕಿ ಸಿಡಿಸಿ-ಸಿಹಿ ಹಂಚಿ ವಿಜಯೋತ್ಸವ- ಸಂಭ್ರಮಾಚರಣೆ ಮಾಡಲಾಯಿತು. ವಿಶ್ವಹಿಂದೂ ಪರಿಷತ್, ಭಜರಂಗದಳ, ಆರ್.ಎಸ್.ಎಸ್, ಹಿಂದೂ ಜಾಗರಣ ವೇದಿಕೆ, ರಾಮಸೇನೆ- ಬಿಜೆಪಿ ಪಕ್ಷದವರು- ಸಾರ್ವಜನೀಕರು ಹೀಗೆ ಪಟ್ಟಣದ ಹಲವಾರು ಜನರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ತೆರಳಿ ದೇಶದ … [Read more...] about ಪಿಓಕೆಯಲ್ಲಿ ಊಗ್ರ ನೆಲೆ ಧ್ವಂಸ- ಹಳಿಯಾಳದಲ್ಲಿ ಬಿಜೆಪಿ ನೇತೃತ್ವದಲ್ಲಿ ದೇಶಭಕ್ತರಿಂದ ವಿಜಯೋತ್ಸವ

ಒಂದು ವಾರದೊಳಗೆ ಹೊನ್ನಾವರದ ರಸ್ತೆ ಸರಿಪಡಿಸದೇ ಹೋದರೆ ಉಗ್ರ ಹೋರಾಟ ಎಂದು ಎಚ್ಚರಿಸಿದ ಸಂಘಟನೆ

February 26, 2019 by Vishwanath Shetty Leave a Comment

ಹೊನ್ನಾವರದಲ್ಲಿ ಕಳೆದ ಒಂದು ವರ್ಷದಿಂದ ಪಟ್ಟಣದಲ್ಲಿ ಒಳಚರಂಡಿ ಕಾಮಗಾರಿಯ ಅವಾಂತರ ಜನರ ನೆಮ್ಮದಿ ಕೆಡಿಸುತ್ತಿದ್ದು ಇದರಿಂದ ರೋಸಿ ಹೊದ ಜನತೆ ಪಟ್ಟಣಪಂಚಾಯತಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿ ಮನವಿಯೊಂದಿಗೆ ಒಂದುವಾರದ ಗಡುವನ್ನು ನೀಡಿ ವಾಪಸ್ಸಾಗಿದ್ದಾರೆ. ರಿಕ್ಷಾ ಟೆಂಪೂ ಯೂನಿಯನ್ ತಾಲೂಕಿನ ತಜೀಂ ಸಂಘಟನೆ ಸದಸ್ಯರು ಪಟ್ಟಣ ಪಂಚಾಯತಿ ಮುತ್ತಿಗೆ ಹಾಕಿ ಆಕ್ರೂಶ ವ್ಯಕ್ತಪಡಿಸಿದರು. ಅಧಿಕಾರಿಗಳು ಕಛೇರಿಗೆ ಬರಲು ವಿಳಂಬವಾಗಿರುದಕ್ಕೆ ದೂರವಾಣಿಯಲ್ಲಿ ತರಾಟೆಗೆ … [Read more...] about ಒಂದು ವಾರದೊಳಗೆ ಹೊನ್ನಾವರದ ರಸ್ತೆ ಸರಿಪಡಿಸದೇ ಹೋದರೆ ಉಗ್ರ ಹೋರಾಟ ಎಂದು ಎಚ್ಚರಿಸಿದ ಸಂಘಟನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,775 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar