ಹಳಿಯಾಳ :- ಇಂದಿನ ಆಧುನಿಕ ಯುಗದಲ್ಲಿ ಪಕ್ಷಿಗಳ ಅಳಿವು ಮತ್ತು ಉಳಿವು ಮಾನವನ ಹವ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಮಾನವನು ಪಕ್ಷಿಗಳ ಉಳಿವಿಗಾಗಿ ಶ್ರಮಿಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕರೆ ನೀಡಿದರು. ಕರ್ನಾಟಕ ರಕ್ಷಣಾ ವೇದಿಕೆ, ದಿ.ಅರ್ಬನ್ ಯುಥ್ ಕ್ಲಬ್, ಅರಣ್ಯ ಇಲಾಖೆ ಮತ್ತು ಕೈಗಾ ಬರ್ಡರ್ಸ್ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಪಟ್ಟಣದಲ್ಲಿ ನಡೆದ “ನಮ್ಮ ಊರು ನಮ್ಮ ಖಗಸಂಕುಲ” ಪಕ್ಷೀ ವಿಕ್ಷಣೆ ಮತ್ತು ಗಣತಿ ಕಾರ್ಯಾಗಾರದ ಸಭಾ … [Read more...] about ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಪಕ್ಷಿ ವೀಕ್ಷಣೆ ಕಾರ್ಯಾಗಾರ- ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮನೆಗೆ ಹತ್ತಿಕೊಂಡ ಆಕಸ್ಮಿಕ ಬೆಂಕಿ: 2.5ಲಕ್ಷ ರೂ ಮೌಲ್ಯದ ವಸ್ತುಗಳು ಭಸ್ಮ.
ಶಿರಸಿ ಫೆ24: ಮನೆಗೆ ಆಕಸ್ಮಿಕ ಬೆಂಕಿ ಬಿದ್ದು, ಮಾರಾಟಕ್ಕೆ ತಂದಿದ್ದ ಇಲೆಕ್ಟ್ರಾನಿಕ್ ವಸ್ತುಗಳು ಸೇರಿ ಲಕ್ಷಾಂತರ ರೂಪಾಯಿ ಹಾನಿಯಾದ ಘಟನೆ ತಾಲೂಕಿನ ದಾಸನಕೊಪ್ಪ ಗ್ರಾಮದಲ್ಲಿ ನಡೆದಿದೆ. ದಾಸನಕೊಪ್ಪದ ರುಕ್ಮಿಣಿ ಎಂಬುವವರು ಬಾಡಿಗೆಗೆ ವಾಸವಿದ್ದ ಮನೆಗೆ ಬೆಂಕಿ ತಗುಲಿದ್ದು, ಬೀದಿ ಬೀದಿಯಲ್ಲಿ ಮಾರಾಟ ಮಾಡಲು ತಂದಿದ್ದ ಮಿಕ್ಸಿ, ಫ್ಯಾನ್, ಗ್ರ್ಯಾಂಡರ್, ಪಾತ್ರೆಗಳು ಸೇರಿದಂತೆ 2.5ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಇಲೆಕ್ಟ್ರಾನಿಕ್ … [Read more...] about ಮನೆಗೆ ಹತ್ತಿಕೊಂಡ ಆಕಸ್ಮಿಕ ಬೆಂಕಿ: 2.5ಲಕ್ಷ ರೂ ಮೌಲ್ಯದ ವಸ್ತುಗಳು ಭಸ್ಮ.
*ಗೋಕರ್ಣದ ರಾಮತಿರ್ಥ ಸನ್ನಿಧಾನದಲ್ಲಿ ಸ್ವಚ್ಛತೆ ಕಾರ್ಯಕ್ರಮ*
ಗೋಕರ್ಣ:- ಇಲ್ಲಿಯ ಮುಖ್ಯಕಡಲತೀರದ ಶ್ರೀ ರಾಮನ ಸನ್ನಿಧಾನವಾಗಿರುವ ಹಾಗೂ ಸಾಧು ಸಂತರ ಆಧ್ಯಾತ್ಮಿಕ ಸ್ಥಳವಾದ ರಾಮತಿರ್ಥದಲ್ಲಿ ಗೋಕರ್ಣದ *ಆಲ್ ಎಬೌಟ್ ಗೋಕರ್ಣ* ಮತ್ತು *ನಮಸ್ಕಾರ ಗೋಕರ್ಣ* ದ ತಂಡದ ವತಿಯಿಂದ ರವಿವಾರದಂದು ಸ್ವಚ್ಛತಾ ಕಾರ್ಯಕ್ರಮ ನಡೆಸಿದರು. ಗೋಕರ್ಣವನ್ನು ಕಸದ ಸಮಸ್ಯೆಯಿಂದ ಮುಕ್ತವಾಗಿಸಲು ಸ್ವಚ್ಛತಾ ಕಾರ್ಯಕ್ರಮಗಳನ್ನು ಸ್ವಯಂ ಪ್ರೇರಿತರಾಗಿ ಸದಸ್ಯರೆಲ್ಲರು ಪಾಲ್ಗೊಂಡು ಮುಂಜಾನೆ 7:30 ರಿಂದ 9:00 ಗಂಟೆಯವರೆಗೆ ಪ್ಲಾಸ್ಟಿಕ್, ಪೇಪರ್ ಮತ್ತು … [Read more...] about *ಗೋಕರ್ಣದ ರಾಮತಿರ್ಥ ಸನ್ನಿಧಾನದಲ್ಲಿ ಸ್ವಚ್ಛತೆ ಕಾರ್ಯಕ್ರಮ*
ನನ್ನ ಪರಿವಾರ ಬಿಜೆಪಿ ಪರಿವಾರ ಕಾರ್ಯಕ್ರಮಕ್ಕೆ ಹಳಿಯಾಳದಲ್ಲಿ ಚಾಲನೆ – ಮಾಜಿ ಶಾಸಕ ಸುನೀಲ್ ಹೆಗಡೆ ಭಾಗಿ
ಹಳಿಯಾಳ:- ಬಿಜೆಪಿ ಕಾರ್ಯಕರ್ತರ ಮನೆಗಳಿಗೆ ಪಕ್ಷದ ಧ್ವಜ ಕಟ್ಟುವುದರ ಮೂಲಕ “ನನ್ನ ಮನೆ ಬಿಜೆಪಿ ಪರಿವಾರ ಮನೆ” ಕಾರ್ಯಕ್ರಮಕ್ಕೆ ಹಳಿಯಾಳದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ಚಾಲನೆ ನೀಡಿದರು. ಶುಕ್ರವಾರ ಪಟ್ಟಣದ ಸುಭಾಷಗಲ್ಲಿಯಲ್ಲಿರುವ ತಮ್ಮ ಮನೆಗೆ ಮೊದಲು ಬಿಜೆಪಿ ಪಕ್ಷದ ಧ್ವಜ ಕಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು ಬಳಿಕ ಬಿಜೆಪಿ ಪುರಸಭಾ ಸದಸ್ಯರು, ದಲಿತ ಮುಖಂಡರು, ಮುಸ್ಲಿಂ, ಕ್ರೀಶ್ಚಿಯನ್ ಹೀಗೆ ಎಲ್ಲ ವರ್ಗದ ಜನರ ಮನೆಯ ಮೇಲೆ ಧ್ವಜ ಕಟ್ಟಿ ಅಭಿಯಾನ … [Read more...] about ನನ್ನ ಪರಿವಾರ ಬಿಜೆಪಿ ಪರಿವಾರ ಕಾರ್ಯಕ್ರಮಕ್ಕೆ ಹಳಿಯಾಳದಲ್ಲಿ ಚಾಲನೆ – ಮಾಜಿ ಶಾಸಕ ಸುನೀಲ್ ಹೆಗಡೆ ಭಾಗಿ
ಮೋದಿ – ಪ್ರಧಾನ ಸೇವಕ ರಥ ಹಳಿಯಾಳಕ್ಕೆ ಭೇಟಿ – ಬಿಜೆಪಿಯಿಂದ ಸ್ವಾಗತ
ಹಳಿಯಾಳ:- ಹಳಿಯಾಳಕ್ಕೆ ಆಗಮಿಸಿದ್ದ ಪ್ರಧಾನ ಮಂತ್ರಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆಗಳನ್ನು ತಿಳಿಸುವ ಪ್ರಧಾನ ಸೇವಕ (ಮೋದಿ) ರಥವನ್ನು ಹಳಿಯಾಳ ಬಿಜೆಪಿ ಘಟಕದಿಂದ ಸ್ವಾಗಸಲಾಯಿತು. ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಕೇಂದ್ರದ ಸಾಧನೆಗಳನ್ನು ಈ ರಥದಲ್ಲಿ ಅಳವಡಿಸಲಾದ ಬೃಹತ್ ಎಲ್ಇಡಿ ಸ್ಕ್ರೀನ್ ಮೂಲಕ ಜನರಿಗೆ ತೊರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಅನಿಲ್ ಮುತ್ನಾಳ, ಸಂತೋಷ ಘಟಕಾಂಬಳೆ, ಸಂತಾನ ಸಾವಂತ, ಅನಿಲ ಗಿರಿ, ಶಿವಾಜಿ … [Read more...] about ಮೋದಿ – ಪ್ರಧಾನ ಸೇವಕ ರಥ ಹಳಿಯಾಳಕ್ಕೆ ಭೇಟಿ – ಬಿಜೆಪಿಯಿಂದ ಸ್ವಾಗತ




