ಹಳಿಯಾಳ:- ಹಳಿಯಾಳ ಜಯ ಕರ್ನಾಟಕ ಸಂಘಟನೆ ಆಶ್ರಯದಲ್ಲಿ ಪಟ್ಟಣದ ಯಲ್ಲಾಪುರ ನಾಕೆಯಲ್ಲಿರುವ ಅಂಬೇಡ್ಕರ್ ಭವನದಲ್ಲಿ 7 ದಿನಗಳ ಕಾಲ ನಡೆಯಲಿರುವ ಆಕ್ಯೂಪ್ರಶರ್ ಮತ್ತು ಸುಜೋಕ್ ತೆರೆಪಿ ಚಿಕಿತ್ಸಾ ಶಿಬಿರಕ್ಕೆ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ವಿಲಾಸ ಕಣಗಲಿ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮ ಉದ್ದೇಶಿಸಿ ತಜ್ಞ ವೈದ್ಯ ಡಾ.ಮಹೇಶ ಎನ್ ಮಾತನಾಡಿ ಆಕ್ಯೂಪ್ರಶರ್ ಮತ್ತು ಸುಜೋಕ್ ತೆರೆಪಿ ಚಿಕಿತ್ಸೆ ಸಂಪೂರ್ಣ ಪ್ರಾಕೃತಿಕ ಚಿಕಿತ್ಸೆಯಾಗಿದ್ದು ಯಾವುದೇ … [Read more...] about ಜಯ ಕರ್ನಾಟಕ ಸಂಘಟನೆಯಿಂದ ಸುಜೊಕ್ ಥೆರಪಿ ಚಿಕಿತ್ಸಾ ಶಿಬಿರಕ್ಕೆ ಚಾಲನೆ – 7 ದಿನಗಳ ಕಾಲ ನಡೆಯಲಿರುವ ಶಿಬಿರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭಯೊತ್ಪಾದಕರ ಹೇಯ ಕೃತ್ಯ ಖಂಡಿಸಿ ಮಂಕಿ ಮುಸ್ಲಿಂ ಸಂಘಟನೆಯಿಂದ ಮನವಿ ಸಲ್ಲಿಕೆ
ಹೊನ್ನಾವರ; ನಮ್ಮ ದೇಶದ ಯೋಧರನ್ನು ಹತ್ತೆ ಗೈದ ಅಮಾನುಸ ಕೃತ್ಯವನ್ನು ಖಂಡಿಸಿ ತಾಲೂಕಿನ ಮಂಕಿ ಮುಸ್ಲಿಮ್ ಸಮುದಾಯದವರು ತಹಶೀಲ್ದಾರರ ಮುಖಾಂತರ ರಾಜ್ಯಪಾಲರಿಗೆ ಮನವಿ ಅರ್ಪಿಸಿದರು. ಮಂಕಿಯ ಜಮಾತುಲ್ ಮುಸ್ಲಿಮಿನ್ ಜಾಮೀಯಾ ಮಸ್ಜಿದ್ ಹಾಗೂ ನಾಕುದಾ ಮೊಹಲ್ಲಾ ಜಮಾತಿನ ಪಧಾಧಿಕಾರಿಗಳು ತಹಶೀಲ್ದಾರರ ಕಛೇರಿಗೆ ಆಗಮಿಸಿ ಕಾಶ್ಮೀರದಲ್ಲಿ ನಡೆದ ಪುಲ್ವಾಮಾ ದಾಳಿಯನ್ನು ಖಂಡಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ ಮುಖಂಡರಾದ ಹಸನ್ಬಾಬಾಪಾರವರು ಮಾತನಾಡಿ ಕಾಶ್ಮೀರಾದಲ್ಲಿ … [Read more...] about ಭಯೊತ್ಪಾದಕರ ಹೇಯ ಕೃತ್ಯ ಖಂಡಿಸಿ ಮಂಕಿ ಮುಸ್ಲಿಂ ಸಂಘಟನೆಯಿಂದ ಮನವಿ ಸಲ್ಲಿಕೆ
ಜೀವನದಲ್ಲಿ ಸರಳತೆ ಅಳವಡಿಸಿಕೊಳ್ಳಿ -ಉಪ ಕುಲಪತಿ ಡಾ.ಕರಿಸಿದ್ದಪ್ಪನವರ ಕರೆ. ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ
ಹಳಿಯಾಳ:- ಜೀವನದಲ್ಲಿ ಸರಳತೆಯನ್ನು ಹೊಂದುವುದರಿಂದ ಉತ್ತಮ ಆಡಳಿತಗಾರನಾಗಬಹುದು ಆದ್ದರಿಂದ ವಿದ್ಯಾರ್ಥಿಗಳು ಜೀವನದಲ್ಲಿ ಸರಳತೆಯನ್ನು ರೂಢಿಸಿಕೊಳ್ಳುಬೇಕೆಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಕರಿಸಿದ್ದಪ್ಪನವರ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ, ಹಳಿಯಾಳದ ಆಶ್ರಯದಲ್ಲಿ ಸಿವಿಲ್ ಇಂಜನಿಯರಿಂಗ್ ಕ್ಷೇತ್ರದಲ್ಲಿ ಯೋಜನಾ ಕಾರ್ಯದ ನಿರ್ವಹಣೆಯ ಪಾತ್ರ ಎಂಬ ವಿಷಯದ … [Read more...] about ಜೀವನದಲ್ಲಿ ಸರಳತೆ ಅಳವಡಿಸಿಕೊಳ್ಳಿ -ಉಪ ಕುಲಪತಿ ಡಾ.ಕರಿಸಿದ್ದಪ್ಪನವರ ಕರೆ. ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ
ಶಾಂತಿ ಹಾಗೂ ದಾನ ಧರ್ಮಗಳಿಂದ ಕೂಡಿದ ಅನುಭವಗಳಿಂದ ಜೀವನ ಶ್ರೀಮಂತ ಮಾಡಬೇಕಿದೆ – ಸಿದ್ದೇಶ್ವರ ಸ್ವಾಮಿಜಿ
ಹಳಿಯಾಳ: ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿರುವುದು ಕೇವಲ ಎನಾದರೂ ಸಾಧಿಸಲು ಮಾತ್ರವಲ್ಲದೇ ಜೀವನವನ್ನು ಶಾಂತಿ ಹಾಗೂ ದಾನ ಧರ್ಮಗಳಿಂದ ಕೂಡಿದ ಅನುಭವಗಳಿಂದ ಶ್ರೀಮಂತ ಮಾಡಲು ಎಂದು ವಿಜಯಪುರದ ಜ್ಞಾನ ಮಂದಿರದ ಜ್ಞಾನಯೋಗಿ ಸಿದ್ದೇಶ್ವರ ಮಹಾಸ್ವಾಮಿಗಳು ಹೇಳಿದರು. ಪಟ್ಟಣದ ಶಿವಾಜಿ ಮೈದಾನದಲ್ಲಿ ಫೆ.19ಕ್ಕೆ ಚಾಲನೆಗೊಂಡು 3 ದಿನಗಳನ್ನು ಕಳೆದಿರುವ ಹಾಗೂ ಒಂದು ತಿಂಗಳಗಳ ಕಾಲ ನಡೆಯಲಿರುವ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಸ್ವಾಮಿಜಿಗಳು ಆಶೀರ್ವನ ನೀಡಿದರು. ದೇವರು … [Read more...] about ಶಾಂತಿ ಹಾಗೂ ದಾನ ಧರ್ಮಗಳಿಂದ ಕೂಡಿದ ಅನುಭವಗಳಿಂದ ಜೀವನ ಶ್ರೀಮಂತ ಮಾಡಬೇಕಿದೆ – ಸಿದ್ದೇಶ್ವರ ಸ್ವಾಮಿಜಿ
ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ ಸೂರಜ್ ಸಂಜು ಅಣ್ಣಿಕೇರಿಗೆ ಕಂಚು
ಹಳಿಯಾಳ: ಓಡಿಸಾ ರಾಜ್ಯದ ಕಟಕನಲ್ಲಿ ನಡೆದ 17 ವರ್ಷದೊಳಗಿನ ಬಾಲಕರ 22ನೇ ಜ್ಯೂನಿಯರ್ ಫ್ರಿ ಸ್ಟೈಲ್ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಹಳಿಯಾಳದ ಕುಸ್ತಿ ವಸತಿ ಶಾಲೆಯ ವಿದ್ಯಾರ್ಥಿ ಸೂರಜ ಸಂಜು ಅಣ್ಣಿಕೇರಿ 45 ಕೇಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕವನ್ನು ಗಳಿಸಿದ್ದಾನೆ. … [Read more...] about ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ ಸೂರಜ್ ಸಂಜು ಅಣ್ಣಿಕೇರಿಗೆ ಕಂಚು




