ಶಿರಸಿ :- ತಾಲೂಕಿನ ಕಾನಗೋಡ ಗ್ರಾಮ ಪಂಚಾಯತ ವ್ಯಾಪ್ತಿಯ ಬಾಳಗಾರನಲ್ಲಿ ಕಳೆದ ೧೫ ದಿನಗಳಿಂದ ಚಿರತೆಯ ಹಾವಳಿ ಹೆಚ್ಚಾಗಿದ್ದು ಈ ಭಾಗದ ಸಾರ್ವಜನಿಕರು ಆತಂಕಕ್ಕೆ ಇಡಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಚಿರತೆ ದಾಳಿಯಿಂದ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ ದನವನ್ನು ತಿಂದು ಹೋಗಿದ್ದು ಈಗಾಗಲೇ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆಗಮಿಸಿ ಪರಿಶಿಲಿಸಿದ್ದಾರೆ.ಕಾನಸೂರು ಫಾರೇಸ್ಟರ ವಸಂತ ಬ್ಯೆಂದೂರ ಈಗಾಗಲೇ ಪಂಚನಾಮೆ ನಡೆಸಿ ಹಿರಿಯ ಅಧಿಕಾರಿಗಳಿಗೆ ತಿಳಿಸಿದ್ದು ಊರ … [Read more...] about ಶಿರಸಿ ಬಾಳಗಾರನಲ್ಲಿ ಚಿರತೆ ಕಾಟ ಕಂಗಾಲಾಗಿರು ಜನತೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಿದ್ದೇಶ್ವರ ಸ್ವಾಮೀಜಿಗಳಿಂದ ಹಳಿಯಾಳದಲ್ಲಿ ಒಂದು ತಿಂಗಳ ಪ್ರವಚನ – ಜನತೆಯ ಭಾಗ್ಯ- ಸಚಿವ ಆರ್ ವಿ ದೇಶಪಾಂಡೆ
ಹಳಿಯಾಳ:- ಸಾಮಾಜಿಕ ಶೈಕ್ಷಣ ಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಅಪಾರ ಸಾಧನೆ ಮಾಡಿರುವ ಸಿದ್ದೇಶ್ವರ ಸ್ವಾಮೀಜಿಗಳು ಒಂದು ತಿಂಗಳ ಕಾಲ ಹಳಿಯಾಳದಲ್ಲಿದ್ದು ಆಧ್ಯಾತ್ಮಿಕ ಪ್ರವಚನವನ್ನು ನೀಡುತ್ತಿರುವುದು ನಮ್ಮೆಲ್ಲರ ಭಾಗ್ಯವೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ನುಡಿದಿದ್ದಾರೆ. ಪ್ರವಚನ ಕಾರ್ಯಕ್ರಮದ ಉಧ್ಗಾಟನೆಯಲ್ಲಿ ಕಾರಣಾಂತರಗಳಿಂದ ಪಾಲ್ಗೊಳ್ಳದ ಅವರು ಪತ್ರಿಕಾ ಹೇಳಿಕೆ ಮೂಲಕ ಶುಭ ಸಂದೇಶವನ್ನು ನೀಡಿದ್ದು ಸಾಮಾಜಿಕ ಭೇದ ಭಾವಗಳು ವ್ಯಾಪಿಸುತ್ತಿರುವ … [Read more...] about ಸಿದ್ದೇಶ್ವರ ಸ್ವಾಮೀಜಿಗಳಿಂದ ಹಳಿಯಾಳದಲ್ಲಿ ಒಂದು ತಿಂಗಳ ಪ್ರವಚನ – ಜನತೆಯ ಭಾಗ್ಯ- ಸಚಿವ ಆರ್ ವಿ ದೇಶಪಾಂಡೆ
ಶಿವಾಜಿ ಮಹಾರಾಜರು ಇನ್ನೂ 10 ವರ್ಷ ಕಾಲ ಬದುಕಿದ್ದರೇ ಬ್ರಿಟಿಷರು ದೇಶಕ್ಕೆ ಕಾಲಿಡುತ್ತಿರಲಿಲ್ಲ– ಎಸ್.ಎಲ್.ಘೊಟ್ನೇಕರ
ಹಳಿಯಾಳ:- ಜಾತಿ-ಮತ-ಪಂಥ ಎನ್ನದೇ ಎಲ್ಲಾ ಸಮುದಾಯದ ಜನರನ್ನು ಒಟ್ಟೂಗೂಡಿಸಿಕೊಂಡು ಬಲಾಢ್ಯ ಸೈನ್ಯವನ್ನು ಕಟ್ಟುವುದರ ಮೂಲಕ ಇಡೀ ವಿಶ್ವಕ್ಕೆ ಮಾದರಿ ನಾಯಕನಾಗಿದ್ದ, ಛತ್ರಪತಿ ಶಿವಾಜಿ ಮಹಾರಾಜರು ಇನ್ನೂ 10 ವರ್ಷಗಳ ಕಾಲ ಬದುಕಿದ್ದರೇ ಬ್ರಿಟಿಷರು ಭಾರತ ದೇಶಕ್ಕೆ ಕಾಲಿಡುವ ದುಸ್ಸಾಹಸವನ್ನೇ ಮಾಡುತ್ತಿರಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ ಅಭಿಪ್ರಾಯಪಟ್ಟರು. ತಾಲೂಕಾ ಆಡಳಿತ, ತಾಲೂಕಾ ಪಂಚಾಯತ್, ಪುರಸಭೆ ಮತ್ತು ಶಿಕ್ಷಣ ಇಲಾಖೆಗಳ ಆಶ್ರಯದಲ್ಲಿ … [Read more...] about ಶಿವಾಜಿ ಮಹಾರಾಜರು ಇನ್ನೂ 10 ವರ್ಷ ಕಾಲ ಬದುಕಿದ್ದರೇ ಬ್ರಿಟಿಷರು ದೇಶಕ್ಕೆ ಕಾಲಿಡುತ್ತಿರಲಿಲ್ಲ– ಎಸ್.ಎಲ್.ಘೊಟ್ನೇಕರ
ನಿಧಿ ಆಸೆಗಾಗಿ ಸ್ವಂತ ಅಜ್ಜಿಯ ಕತ್ತನ್ನೇ ಕೊಯ್ದ ಮೊಮ್ಮಗ
ಶಿರಸಿ :- ನಿಧಿಗಾಗಿ ಸ್ವಂತ ಅಜ್ಜಿಯನ್ನೇ ಮೊಮ್ಮಗ ಕೊಲೆ ಮಾಡಿದ ದುರ್ಘಟನೆ ತಾಲೂಕಿನ ಬದನಗೋಡ ಗ್ರಾಮದಲ್ಲಿ ನಡೆದಿದೆ.ಯಲ್ಲವ್ವ ಗೊಲ್ಲರ್ 75 ಮೊಮ್ಮಗನಿಂದ ಕೊಲೆಯಾದ ವೃದ್ದೆ ಅಜ್ಜಿ ಆಗಿದ್ದು ಮೊಮ್ಮಗ ರಮೇಶ್ ಗೊಲ್ಲರ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ನಿನ್ನ ರಾತ್ರಿ ವೇಳೆ ಮಲಗಿದ್ದ ತನ್ನ ಅಜ್ಜಿಯ ಕುತ್ತಿಗೆಯನ್ನು ಕಡಿದು ಘೋರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ.ನಂತರ ಸಾರ್ವಜನಿಕರೇ ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. *ಬಲಿ … [Read more...] about ನಿಧಿ ಆಸೆಗಾಗಿ ಸ್ವಂತ ಅಜ್ಜಿಯ ಕತ್ತನ್ನೇ ಕೊಯ್ದ ಮೊಮ್ಮಗ
ಹಳಿಯಾಳದ ಮಹಾವಿದ್ಯಾಲಯದಲ್ಲಿ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ– ಪ್ರಾಂಶುಪಾಲ ಡಾ. ವಿವಿ ಕಟ್ಟಿ
ಹಳಿಯಾಳ:- ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ, ಹಳಿಯಾಳದ ಆಶ್ರಯದಲ್ಲಿ ಫೆಬ್ರುವರಿ 21 ಮತ್ತು 22ರಂದು ಸಿವಿಲ್ ಇಂಜನಿಯರಿಂಗ್ ಕ್ಷೇತ್ರದಲ್ಲಿ ಯೋಜನಾ ಕಾರ್ಯದ ನಿರ್ವಹಣೆಯ ಪಾತ್ರ (Role of Enerprise Portfolio Project Management in Civil Engineering) ಎಂಬ ವಿಷಯದ ಕುರಿತಾಗಿ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲ ಡಾ|| ವಿ.ವಿ ಕಟ್ಟಿ ತಿಳಿಸಿದ್ದಾರೆ. ಮಹಾವಿದ್ಯಾಲಯದ ಸಿವಿಲ್ … [Read more...] about ಹಳಿಯಾಳದ ಮಹಾವಿದ್ಯಾಲಯದಲ್ಲಿ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ– ಪ್ರಾಂಶುಪಾಲ ಡಾ. ವಿವಿ ಕಟ್ಟಿ



