ಹಳಿಯಾಳ: ನುಡಿಗಳನ್ನು ನಡೆಯಲ್ಲಿ ಇಟ್ಟುಕೊಂಡಾಗ ಮಾತ್ರ ಜೀವನ ಪಾವನವಾಗುತ್ತದೆ ಹಾಗೂ ಮನುಷ್ಯನ ಕೊನೆಯಲ್ಲಿ ಧರ್ಮ ಮತ್ತು ಸೇವೆ ಎರಡೆ ಬರುವುದು ಎಂದು ಅಂಬಿಕಾನಗರದ ಶ್ರೀ 108 ಷ.ಬ್ರ.ಶ್ರೀ ಗುರು ಈಶ್ವರ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಪಟ್ಟಣದ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ಫೆ.19 ರಿಂದ ಒಂದು ತಿಂಗಳ ಕಾಲ ವಿಜಯಪುರ ಜ್ಞಾನ ಯೋಗಾಶ್ರಮದ ತಪಸ್ವಿ ಸಿದ್ದೇಶ್ವರ ಸ್ವಾಮಿಗಳ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಉಧ್ಘಾಟನಾ ಸಮಾರಂಭದಲ್ಲಿ … [Read more...] about ಹಳಿಯಾಳದಲ್ಲಿ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮಿಜಿಗಳ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಸ್ವಾಮೀಜಿಗಳಿಂದ ಚಾಲನೆ,ಒಂದು ತಿಂಗಳ ಕಾಲ ನಡೆಯಲಿರುವ ಪ್ರವಚನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದಲ್ಲಿ ಫೆ.23-24 ಎರಡು ದಿನಗಳ ಕಾಲ ಪಕ್ಷೀ ವೀಕ್ಷಣೆ ಕಾರ್ಯಾಗಾರ
ಹಳಿಯಾಳ:- ಯುವಜನರು ಹಾಗೂ ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ನಿಟ್ಟಿನಲ್ಲಿ ಫೇ.23 ಹಾಗೂ 24 ರಂದು 2 ದಿನಗಳ ಕಾಲ ಹಳಿಯಾಳದಲ್ಲಿ “ನಮ್ಮ ಊರು ನಮ್ಮ ಖಗಸಂಕುಲ” ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಾಧ್ಯಕ್ಷ ಬಸವರಾಜ ಬೆಂಡಿಗೇರಿಮಠ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಕರವೇ, ಅರ್ಬನ್ ಯುಥ್ ಕ್ಲಬ್ ಹಾಗೂ ಅರಣ್ಯ ಇಲಾಖೆಗಳ ಸಹಯೋಗದಲ್ಲಿ ಪಕ್ಷಿ ಪ್ರಭೇದಗಳ ವೈಜ್ಞಾನಿಕ ದಾಖಲೀಕರಣ ಹಾಗೂ … [Read more...] about ಹಳಿಯಾಳದಲ್ಲಿ ಫೆ.23-24 ಎರಡು ದಿನಗಳ ಕಾಲ ಪಕ್ಷೀ ವೀಕ್ಷಣೆ ಕಾರ್ಯಾಗಾರ
ಜಗತ್ತಿಗೆ ಸರ್ವಶ್ರೇಷ್ಠ ನಾಯಕ ಶಿವಾಜಿ ಮಹಾರಾಜರು – ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ:- ಜಗತ್ತಿಗೆ ನಾಯಕರಾಗಿರುವ ಅಪ್ರತಿಮ ರಾಷ್ಟ್ರಪುರುಷ ಛತ್ರಪತಿ ಶಿವಾಜಿ ಮಹಾರಾಜರ ಆದರ್ಶಗಳು ಎಲ್ಲರು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ನಡೆದರೇ ದೇಶದ ಸರ್ವತೋಮುಖ ಅಭಿವೃದ್ದಿ ಸಾಧ್ಯವಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ನ ಘಟಕದಿಂದ ನಡೆದ ಶಿವಾಜಿ ಮಹಾರಾಜರ 392ನೇ ಜಯಂತಿಯ ಸರಳ ಕಾರ್ಯಕ್ರಮದಲ್ಲಿ ಪಟ್ಟಣದ ಕಿಲ್ಲಾ ಪ್ರದೇಶದಲ್ಲಿರುವ ಹಾಗೂ ಶಿವಾಜಿ ವೃತ್ತದಲ್ಲಿರುವ ಅಶ್ವಾರೂಢ ಶಿವಾಜಿ ಪುಥ್ಥಳಿಗಳಿಗೆ … [Read more...] about ಜಗತ್ತಿಗೆ ಸರ್ವಶ್ರೇಷ್ಠ ನಾಯಕ ಶಿವಾಜಿ ಮಹಾರಾಜರು – ಮಾಜಿ ಶಾಸಕ ಸುನೀಲ್ ಹೆಗಡೆ
ಛತ್ರಪತಿ ಶಿವಾಜಿ ಮಹಾರಾಜರು ಮಹಾನ್ ವ್ಯಕ್ತಿ – ಮುಫ್ತಿ ಫಯಾಜ ಅಹ್ಮದ್
ಹಳಿಯಾಳ: ಪ್ರತಿಯೊಂದು ಧರ್ಮ-ಜಾತಿ-ಪಂಥ ಎಲ್ಲರನ್ನು ಒಗ್ಗೂಡಿಸಿಕೊಂಡು ನಡೆದರೇ ಮಾತ್ರ ಛತ್ರಪತಿ ಶಿವಾಜಿ ಮಹಾರಾಜರಂತೆ ಮಹಾನ್ ವ್ಯಕ್ತಿಯಾಗಲು ಸಾಧ್ಯವೆಂದು ಮುಸ್ಲಿಂ ಧರ್ಮಗುರು ಮುಫ್ತಿ ಫಯಾಜ ಅಹ್ಮದ ಖಾಸ್ಮಿ(ಇಟ್ಟಂಗಿವಾಲೆ) ಅಭಿಪ್ರಾಯಪಟ್ಟರು. ಹಳಿಯಾಳ ತಾಲೂಕಾ ಕ್ಷತ್ರೀಯ ಮರಾಠಾ ಪರಿಷತ್ ವತಿಯಿಂದ ಇಲ್ಲಿಯ ಮರಾಠಾ ಭವನದಲ್ಲಿ ನಡೆದ ಶಿವಾಜಿ ಮಹಾರಾಜರ 392ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿವಾಜಿ ಮಹಾರಾಜರು ಆ ಕಾಲದಲ್ಲಿಯೇ ಎಲ್ಲರನ್ನು … [Read more...] about ಛತ್ರಪತಿ ಶಿವಾಜಿ ಮಹಾರಾಜರು ಮಹಾನ್ ವ್ಯಕ್ತಿ – ಮುಫ್ತಿ ಫಯಾಜ ಅಹ್ಮದ್
ಉಗ್ರರ ವಿರುದ್ಧ ಸಿಡಿದೆದ್ದ ಜನ- ಜಾತಿ- ಮತ- ರಾಜಕೀಯ ಬದಿಗಿಟ್ಟು ನಾವೆಲ್ಲರೂ ಒಂದು ಎನ್ನೋದನ್ನ ಸಾರಿದ ಹಳಿಯಾಳಿಗರಿಂದ ಹುತಾತ್ಮರಿಗೆ ಶ್ರದ್ದಾಂಜಲಿ ಅರ್ಪಣೆ.
https://youtu.be/38-j1LHvjs0ಹಳಿಯಾಳ :- ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ಪೈಶಾಚಿಕ ದಾಳಿಯನ್ನು ಖಂಡಿಸಿ ಹಾಗೂ ಹುತಾತ್ಮ ಸೈನಿಕರಿಗೆ ಶೃದ್ದಾಂಜಲಿ ಸಲ್ಲಿಸಲು ಹಳಿಯಾಳದ ಸಮಸ್ತ ಸಮಾಜದವರು ಹಾಗೂ ಎಲ್ಲ ಪಕ್ಷದವರು, ಸಂಘಟನೆಯವರು ಭಾನುವಾರು ಸಾಯಂಕಾಲ ನಡೆಸಿದ ಶೃದ್ದಾಂಜಲಿ ಯಾತ್ರೆಯಲ್ಲಿ ಸಾವಿರಾರು ಜನರು ಪಾಲ್ಗೊಂಡು ಪಾಕಿಸ್ತಾನವನ್ನು ನಿರ್ನಾಮ ಮಾಡುವಂತೆ ಘೊಷಣೆ ಮೊಳಗಿಸಿದರು. ಹಿಂದೂ-ಮುಸ್ಲಿಂ-ಕ್ರೀಶ್ಚಿಯನ್-ಜೈನ್ ಧರ್ಮದವರು, ಜಾತ್ಯಾತೀತವಾಗಿ … [Read more...] about ಉಗ್ರರ ವಿರುದ್ಧ ಸಿಡಿದೆದ್ದ ಜನ- ಜಾತಿ- ಮತ- ರಾಜಕೀಯ ಬದಿಗಿಟ್ಟು ನಾವೆಲ್ಲರೂ ಒಂದು ಎನ್ನೋದನ್ನ ಸಾರಿದ ಹಳಿಯಾಳಿಗರಿಂದ ಹುತಾತ್ಮರಿಗೆ ಶ್ರದ್ದಾಂಜಲಿ ಅರ್ಪಣೆ.



