https://www.youtube.com/watch?v=l45aPvI00SE&feature=youtu.beಹಳಿಯಾಳ :- ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರಿಂದ ನಡೆದ ಪೈಶಾಚಿಕ ಕೃತ್ಯವನ್ನು ಖಂಡಿಸಿ ಹಳಿಯಾಳದೆಲ್ಲೆಡೆ ಆಕ್ರೋಶ- ಪ್ರತಿಭಟನೆಗಳು ವ್ಯಕ್ತವಾಗುತ್ತಿದ್ದು- ಪಟ್ಟಣ ಮಾತ್ರವಲ್ಲದೇ ಗ್ರಾಮೀಣ ಭಾಗದಲ್ಲೂ ಪಂಜಿನ ಮೆರವಣ ಗೆ- ಮೆಣದ ಬತ್ತಿಗಳನ್ನು ಬೆಳಗಿಸಿ ಹುತಾತ್ಮರಿಗೆ ಶೃದ್ದಾಂಜಲಿ ಸಲ್ಲಿಸಲಾಗುತ್ತಿದೆ. ಹಳಿಯಾಳ ಪೋಲಿಸರು ಪಿಎಸ್ಐ ಆನಂದಮೂರ್ತಿ ನೇತೃತ್ವದಲ್ಲಿ ಪಟ್ಟಣದ … [Read more...] about ಪಾಕಿಸ್ತಾನದ ಧ್ವಜ ಸುಟ್ಟು ಪ್ರತಿಭಟನೆ- ಉಗ್ರ ಕೃತ್ಯಕ್ಕೆ ಖಂಡನೆ. ಹಳಿಯಾಳದ ವಿವಿಧ ಸಂಘಟನೆಗಳಿಂದ ಹುತಾತ್ಮ ಸೈನಿಕರಿಗೆ ಶೃದ್ದಾಂಜಲಿ ಸಲ್ಲಿಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮೊದಲು ದೇಶದಲ್ಲಿರುವ ಆಂತರಿಕ ಭಯೋತ್ಪಾದಕರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕಿದೆ – ಸುನೀಲ್ ಹೆಗಡೆ
https://www.youtube.com/watch?v=zirZQTX-FZE&feature=youtu.beಹಳಿಯಾಳ :- ದೇಶದ ಅನ್ನ ತಿಂದು, ಇಲ್ಲಿಯ ಎಲ್ಲ ಸವಲತ್ತುಗಳನ್ನು ಪಡೆದು ಆರಾಮದಾಯಕ ಜೀವನ ನಡೆಸಿ ವೈರಿ ರಾಷ್ಟ್ರ ಪಾಪಿ ಪಾಕಿಸ್ತಾನದ ಪರ ಘೊಷಣೆ ಕೂಗುವವರನ್ನು ಹಾಗೂ ಸೈನ್ಯದ ವಿರುದ್ದ ಮಾತನಾಡುವವರ ಮೇಲೆ ಮೋದಲು ಕಠೋರ ಕಾನೂನು ಕ್ರಮ ಕೈಗೊಂಡು ದೇಶದಿಂದ ಗಡಿಪಾರು ಮಾಡಬೇಕಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಪಟ್ಟಣದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಹುತಾತ್ಮ ಸೈನಿಕರ … [Read more...] about ಮೊದಲು ದೇಶದಲ್ಲಿರುವ ಆಂತರಿಕ ಭಯೋತ್ಪಾದಕರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕಿದೆ – ಸುನೀಲ್ ಹೆಗಡೆ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಹೊನ್ನಾವರ ಘಟಕದ ವಾರ್ಷಿಕ ಸ್ನೇಹ ಸಮ್ಮೇಲನ, ಪ್ರತಿಭಾ ಪುರಸ್ಕಾರ, ಸನ್ಮಾನ, ವಿಚಾರ ಸಂಕಿರಣ ಕಾರ್ಯಕ್ರಮ
ಹೊನ್ನಾವರ .ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಹೊನ್ನಾವರ ಘಟಕದ ವಾರ್ಷಿಕ ಸ್ನೇಹ ಸಮ್ಮೇಲನ, ಪ್ರತಿಭಾ ಪುರಸ್ಕಾರ, ಸನ್ಮಾನ, ವಿಚಾರ ಸಂಕಿರಣ ಕಾರ್ಯಕ್ರಮ ‘ಪ್ರತಿಭೋದಯ’ ಹೊನ್ನಾವರದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ರಾಜ್ಯ ಸರ್ಕಾರ ನೌಕರರ ಸಂಘದ ಕೋಶಾಧ್ಯಕ್ಷರಾದ ಎನ್. ಷಡಕ್ಷರಯ್ಯ ಮಾತನಾಡುತ್ತ, ಸರ್ಕಾರಿ ನೌಕರರ ಸಂಘ ಸ್ವಾತಂತ್ರ್ಯ ಪೂರ್ವದಿಂದಲೂ ಅಖಂಡ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸಂಬಂಧಿಸಿದ ಏಕೈಕ ಸಂಘ ಎಂದರೆ ರಾಜ್ಯ ಸರ್ಕಾರಿ ನೌಕರರ … [Read more...] about ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಹೊನ್ನಾವರ ಘಟಕದ ವಾರ್ಷಿಕ ಸ್ನೇಹ ಸಮ್ಮೇಲನ, ಪ್ರತಿಭಾ ಪುರಸ್ಕಾರ, ಸನ್ಮಾನ, ವಿಚಾರ ಸಂಕಿರಣ ಕಾರ್ಯಕ್ರಮ
*ರಾಘವೇಶ್ವರ ಭಾರತೀ ಶಾಲೆಯಲ್ಲಿ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ*
ಗೋಕರ್ಣ: ಜಮ್ಮು ಕಾಶ್ಮೀರದ ಪುಲ್ವಾಮಾ ಬಳಿ ಉಗ್ರರ ಅಟ್ಟಹಾಸಕ್ಕೆ ಬಲಿಯಾದ ಭಾರತೀಯ ಸೇನೆಯ ವೀರ ಯೋಧರ ಆತ್ಮಕ್ಕೆ ಇಲ್ಲಿಯ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಶ್ರೀ ರಾಘವೇಶ್ವರ ಭಾರತೀ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ ಶನಿವಾರ ಶಾಂತಿ ಕೋರಿದರು. ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಮೆಣಬತ್ತಿ ಕೈಯಲ್ಲಿ ಹಿಡಿದು ಮೌನಾಚರಣೆ ನಡೆಸಿ ವೀರ ಮರಣವನ್ನಪ್ಪಿದ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಶಾಲಾ ಮುಖ್ಯಾಧ್ಯಾಪಕಿ ಉಷಾ ನಾಯಕ, … [Read more...] about *ರಾಘವೇಶ್ವರ ಭಾರತೀ ಶಾಲೆಯಲ್ಲಿ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ*
ಉಗ್ರರ ಪೈಶಾಚಿಕ ದಾಳಿ ಖಂಡಿಸಿ ಹಳಿಯಾಳ ಬಂದ್ಗೆ ಉತ್ತಮ ಪ್ರತಿಕ್ರಿಯೇ- ಸ್ತಬ್ದವಾಗಿದೆ ಹಳಿಯಾಳ.
ಹಳಿಯಾಳ :- ಕಾಶ್ಮೀರದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯನ್ನು ಖಂಡಿಸಿ ಹಳಿಯಾಳದ ಎಲ್ಲ ಸಂಘ- ಸಂಸ್ಥೆಗಳು, ಸಂಘಟನೆಗಳು, ಸಮುದಾಯದವರು, ಸಾರ್ವಜನಿಕರು ಹಾಗೂ ವಿವಿಧ ಪಕ್ಷದವರು ಪಕ್ಷಾತೀತವಾಗಿ ಸಮಸ್ತ ದೇಶಭಕ್ತರಿಂದ ಇಂದು ಭಾನುವಾರು ಕರೆ ನೀಡಿದ ಹಳಿಯಾಳ ಬಂದ್ ಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು ಸಂಪೂರ್ಣ ವ್ಯಾಪಾರ- ವಹಿವಾಟು, ವಾಹನ ಸಂಚಾರ ಸ್ತಬ್ದವಾಗಿದೆ.ಪಾಕಿಸ್ತಾನದ ಹೇಡಿ ಕೃತ್ಯವನ್ನು ಖಂಡಿಸಲು, ಕೇಂದ್ರ ಸರ್ಕಾರಕ್ಕೆ ಪಾಕಿಸ್ತಾನದ ಮೇಲೆ … [Read more...] about ಉಗ್ರರ ಪೈಶಾಚಿಕ ದಾಳಿ ಖಂಡಿಸಿ ಹಳಿಯಾಳ ಬಂದ್ಗೆ ಉತ್ತಮ ಪ್ರತಿಕ್ರಿಯೇ- ಸ್ತಬ್ದವಾಗಿದೆ ಹಳಿಯಾಳ.




