ಸಿದ್ದಾಪುರ ಫೆ16: ಉಗ್ರರು ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಮಾಡಿದ ಭೀಕರ ದಾಳಿಗೆ ನಮ್ಮ ಸಿಆರ್ಫಿಎಫ್ ಯೋಧರು ಹುತಾತ್ಮರಾದರು. ಇಂತಹ ಹೇಯ ಕೃತ್ಯ ನಡೆಸಿದ ಉಗ್ರರಿಗೆ ತಕ್ಕ ಪಾಠ ಕಲಿಸುವಂತೆ ವಿದ್ಯಾರ್ಥಿಯೋರ್ವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾನೆ. ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಅಂತಿಮ ವರ್ಷದಲ್ಲಿ ಓದುತ್ತಿರುವ ಮಹಮದ್ ಶಕೀಬ್ ಬರೆದ ಪತ್ರವಾಗಿದ್ದು, ಪತ್ರದಲ್ಲಿ ಫೆ. 14ರಂದು … [Read more...] about ಹುತಾತ್ಮ ಯೋಧರ ಬಗ್ಗೆ ಕಾಲೇಜು ವಿಧ್ಯಾರ್ಥಿ ಮಹಮದ್ ಶಕೀಬ್ ಪ್ರಧಾನಿಗೆ ಪತ್ರ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಉಗ್ರ ದಾಳಿ ಖಂಡಿಸಿ ಭಾನುವಾರ ಹಳಿಯಾಳ ಬಂದ್ ಕರೆ
ಹಳಿಯಾಳ :- ಕಾಶ್ಮೀರದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯನ್ನು ಖಂಡಿಸಿ ಹಳಿಯಾಳದ ಎಲ್ಲ ಸಂಘ- ಸಂಸ್ಥೆಗಳು, ಸಂಘಟನೆಗಳು, ಸಮುದಾಯದವರು, ಸಾರ್ವಜನಿಕರು ಹಾಗೂ ವಿವಿಧ ಪಕ್ಷದವರು ಪಕ್ಷಾತೀತವಾಗಿ ಸಮಸ್ತ ದೇಶಭಕ್ತರಿಂದ ಭಾನುವಾರು ದಿ.17 ರಂದು ಹಳಿಯಾಳ ಬಂದ್ ಕರೆ ನೀಡಲಾಗಿದೆ.ಪಾಕಿಸ್ತಾನದ ಹೇಡಿ ಕೃತ್ಯವನ್ನು ಖಂಡಿಸಲು, ಕೇಂದ್ರ ಸರ್ಕಾರಕ್ಕೆ ಪಾಕಿಸ್ತಾನದ ಮೇಲೆ ಕಠೋರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲು ಹಾಗೂ ಹುತಾತ್ಮರಾದ ವೀರ ಸೈನಿಕರಿಗೆ … [Read more...] about ಉಗ್ರ ದಾಳಿ ಖಂಡಿಸಿ ಭಾನುವಾರ ಹಳಿಯಾಳ ಬಂದ್ ಕರೆ
ವಿವಿಧ ಸಂಘಟನೆಗಳು-ಸಾರ್ವಜನಿಕರಿಂದ ಸೈನಿಕರಿಗೆ ಶೃದ್ದಾಂಜಲಿ ಸಲ್ಲಿಕೆ
ಹಳಿಯಾಳ :- ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರವಾದಿಗಳು ನಡೆಸಿದ ಹೇಯ ಕೃತ್ಯವನ್ನು ಹಳಿಯಾಳ ತಾಲೂಕಿನಾದ್ಯಂತ ವಿವಿಧ ಸಂಘಟನೆಗಳು, ಸಂಘ ಸಂಸ್ಥೆಗಳು, ಮಾಜಿ ಸೈನಿಕರು ಖಂಡಿಸಿದ್ದು ಭಾರತ ಸರ್ಕಾರ ಕೂಡಲೇ ಕಠೋರ ಕ್ರಮ ಕೈಗೊಂಡು ಉಗ್ರವಾದಿಗಳ ನಿರ್ಮೂಲನೆ ಮಾಡುವಂತೆ ಆಗ್ರಹಿಸಿದ್ದಾರೆ. ಗುರುವಾರ ತಡರಾತ್ರಿ ಪಟ್ಟಣದ ಸೋನಾರ ಗಲ್ಲಿಯ ಜನರು, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಕ್ಷೌರಿಕರ ಸಂಘದವರು, ವ್ಯಾಪಾರಸ್ಥರು ಸೇರಿದಂತೆ ಹಲವಾರು ಜನರು ಮೆಣದ … [Read more...] about ವಿವಿಧ ಸಂಘಟನೆಗಳು-ಸಾರ್ವಜನಿಕರಿಂದ ಸೈನಿಕರಿಗೆ ಶೃದ್ದಾಂಜಲಿ ಸಲ್ಲಿಕೆ
ಉಗ್ರರಿಗೆ ತಕ್ಕ ಪಾಠ ಕಲಿಸಿ – ಮಾಜಿ ಸೈನಿಕರ ಆಗ್ರಹ ಹುತಾತ್ಮರಿಗೆ ಶೃದ್ದಾಂಜಲಿ ಸಲ್ಲಿಕೆ
ಹಳಿಯಾಳ :- ವೀರ ಯೋಧರ ರಕ್ತ ಹರಿಸಿದ ದುಷ್ಟ ಪಾಕಿಗಳ ರಕ್ತವನ್ನು ಹರಿಸಲು ನಾವು ಬಯಸುತ್ತೇವೆ. ಭಾರತ ಸರ್ಕಾರ ಹುತಾತ್ಮ ಸೈನಿಕರಿಗೆ ನ್ಯಾಯ ಒದಗಿಸಲು ಪಾಕಿಸ್ತಾನ ಪೋಷಿತ ಉಗ್ರರಿಗೆ ತಕ್ಕ ಪಾಠ ಕಲಿಸಲು ಕಠೋರವಾದ ಹೆಜ್ಜೆಯನ್ನು ಮುಂದಿಡಬೇಕೆಂದು ಮಾಜಿ ಸೈನಿಕರು ಆಗ್ರಹಿಸಿದ್ದಾರೆ. ಗುರುವಾರ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ವೀರ ಯೋಧರಿಗೆ ಶೃದ್ದಾಂಜಲಿ ಸಲ್ಲಿಸಿದ ಬಳಿಕ ಪತ್ರಿಕಾ ಹೇಳಿಕೆ ನೀಡಿರುವ ಮಾಜಿ ಸೈನಿಕರ ಸಂಘದ ಹಳೀಯಾಳ ಘಟಕದವರು … [Read more...] about ಉಗ್ರರಿಗೆ ತಕ್ಕ ಪಾಠ ಕಲಿಸಿ – ಮಾಜಿ ಸೈನಿಕರ ಆಗ್ರಹ ಹುತಾತ್ಮರಿಗೆ ಶೃದ್ದಾಂಜಲಿ ಸಲ್ಲಿಕೆ
ವಾರ್ಷಿಕ ಸ್ನೇಹ ಸಮ್ಮೆಲನ
ಹೊನ್ನಾವರ; . ಸ.ಹಿ.ಪ್ರಾ.ಶಾಲೆ ಬೆಳ್ಳುಕುರ್ವಾ ಇಲ್ಲಿಯ ವಾರ್ಷಿಕ ಸ್ನೇಹ ಸಮ್ಮೆಲನ ಜರುಗಿತು ಕಾರ್ಯಕ್ರಮವನ್ನು ಉದ್ಘಾಟಿಸಿದ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಪೀಟರ ಮೆಂಡೀಸ ರವರು ಉದ್ಘಾಟನೆ ಮಾತನಾಡುತ್ತ, ಇವತ್ತು ಸರ್ಕಾರಿ ಶಾಲೆಗಳಲ್ಲಿ ಅತ್ಯುತ್ತಮ ಶಿಕ್ಷಣ ದೊರೆಯುತ್ತಿದೆ. ಸರ್ಕಾರ ಶಿಕ್ಷಣಕ್ಕಾಗಿ ಬಹಳಷ್ಟು ಖರ್ಚು ಮಾಡುತ್ತಿದೆÉ. ಇಂಗ್ಲೀಷ ವ್ಯಾಮೋಹಕ್ಕೆ ಬಲಿಯಾಗದೆ ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸಿ ಇವತ್ತು ಬೇರೆ ಬೇರೆ ಶಾಲೆಗಳಲ್ಲಿ ಸಾಧನೆ … [Read more...] about ವಾರ್ಷಿಕ ಸ್ನೇಹ ಸಮ್ಮೆಲನ


