ಶಿರಸಿ: ಕದಂಬ ಫೌಂಡೇಶನ್, ನ್ಯಾಷನಲ್ ಸ್ಕಿಲ್ ಡೆವಲಪ್ಮೆಂಟ್ ಕಾರ್ಪೋರೇಶನ್, ಸ್ಕಿಲ್ ಇಂಡಿಯಾ ಸಹಯೋಗದಲ್ಲಿ ನಗರದ ಎಮ್.ಇ.ಎಸ್ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಫೆ.25ರಂದು ಬೃಹತ್ ಉದ್ಯೋಗ ಮೇಳವನ್ನ ಏರ್ಪಡಿಸಿದೆ.ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಅಥವಾ ಯಾವುದೇ ಪದವಿ ಪಾಸಾದ( ಬಿಸಿಎ, ಬಿಎಸ್ಸಿ, ಬಿಇ, ಬಿ.ಟೆಕ್,ಬಿ.ಕಾಮ್, ಬಿಬಿಎ, ಬಿಎ) ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 7975542694 ಸಂಪರ್ಕಿಸಬಹುದು ಎಂದು … [Read more...] about ಫೆ.25ಕ್ಕೆ ಶಿರಸಿಯಲ್ಲಿ ಉದ್ಯೋಗ ಮೇಳ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
6 ಗ್ರಾಮಗಳಿಗೆ ಇನ್ನೂ ಇಲ್ಲ ವಿದ್ಯುತ್ ಸಂಪರ್ಕ- ಗ್ರಾಮಸ್ಥರಿಂದ ಉಪವಾಸ ಸತ್ಯಾಗ್ರಹ – ಅಧಿಕಾರಿಗಳು ತರಾಟೆಗೆ
ವರದಿ :- ಗಣಪತಿ ವಾಗಳ್ಳಿ ಯಲ್ಲಾಪುರ: ತಾಲೂಕಿನ ಗಡಿ ಪ್ರದೇಶದ ಅಂಕೋಲಾ ತಾಲೂಕು ವ್ಯಾಪ್ತಿಯ 6 ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಸಿಗದೇ ಇರುವುದರಿಂದ ಬುಧವಾರ ಅತ್ತಿಸವಲು ಸಮೀಪದ ಜಡ್ಡಿಯಲ್ಲಿ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿ ಉಪವಾಸ ಸತ್ಯಾಗ್ರಹ ನಡೆಸಿದರು.ಈ ಸಮಯದಲ್ಲಿ ಸ್ಥಳಕ್ಕಾಗಮಿಸಿದ ಅಂಕೋಲಾ ಹೆಸ್ಕಾಂ ಎಇಇ ಅಧಿಕಾರಿಯನ್ನು ಅಲ್ಲಿನ ನಾಗರಿಕರು ತೀವೃ ತರಾಟೆಗೆ ತೆಗೆದುಕೊಂಡರು. ತಾಲೂಕಿನ ಗಡಿ ಪ್ರದೇಶವಾದ ಅಂಕೋಲಾ ತಾಲೂಕಿನ … [Read more...] about 6 ಗ್ರಾಮಗಳಿಗೆ ಇನ್ನೂ ಇಲ್ಲ ವಿದ್ಯುತ್ ಸಂಪರ್ಕ- ಗ್ರಾಮಸ್ಥರಿಂದ ಉಪವಾಸ ಸತ್ಯಾಗ್ರಹ – ಅಧಿಕಾರಿಗಳು ತರಾಟೆಗೆ
ಸ್ವಯಂ ಪ್ರೇರಿತ ರಕ್ತದಾನ ಶಿಬಿರ ದಾಖಲೆಯ ರಕ್ತ ಸಂಗ್ರಹ ಕನ್ನಡ ಸಂಘಟನೆಗಳ ಹುಮ್ಮಸ್ಸಿಗೆ -ಸಾರ್ವಜನೀಕರ ಶ್ಲಾಘನೆ
ಹಳಿಯಾಳ:- ಹಳಿಯಾಳ ಹಬ್ಬದ ಅಂಗವಾಗಿ ಪಟ್ಟಣದ ತಾಲೂಕಾ ಆಸ್ಪತ್ರೆ ಹಾಗೂ ಹವಗಿಯ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆದ ಪ್ರತ್ಯೇಕ ರಕ್ತದಾನ ಶೀಬಿರಗಳಲ್ಲಿ ನೂರಾರು ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವುದರ ಮೂಲಕ ಸಾರ್ವಜನೀಕರ ಶ್ಲಾಘನೆಗೆ ಪಾತ್ರರಾಗಿದ್ದಾರೆ. -:ಕರ್ನಾಟಕ ರಕ್ಷಣಾ ವೇದಿಕೆಯಿಂದ :- ಹಳಿಯಾಳದ ವಿ.ಆರ್.ಡಿಎಮ್ ಟ್ರಸ್ಟ್ ಹಾಗೂ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿಯ 9 ಜನ ಸಿಬ್ಬಂದಿಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ 22 ಜನ … [Read more...] about ಸ್ವಯಂ ಪ್ರೇರಿತ ರಕ್ತದಾನ ಶಿಬಿರ ದಾಖಲೆಯ ರಕ್ತ ಸಂಗ್ರಹ ಕನ್ನಡ ಸಂಘಟನೆಗಳ ಹುಮ್ಮಸ್ಸಿಗೆ -ಸಾರ್ವಜನೀಕರ ಶ್ಲಾಘನೆ
ಕರ್ನಾಟಕ ಕುಸ್ತಿ ಹಬ್ಬದಲ್ಲಿ ಮಿಂಚಿದ ಹಳಿಯಾಳದ ದಂಗಲ ಕುಸ್ತಿ ಕಲಿಗಳು- 11ಚಿನ್ನ, 4 ಬೆಳ್ಳಿ, 2 ಕಂಚಿನ ಸಾಧನೆ.
ಹಳಿಯಾಳ:- ಹಳಿಯಾಳದ ದಂಗಲ ಕುಸ್ತಿ ಕಲಿಗಳು ಬೆಳಗಾವಿಯಲ್ಲಿ ನಡೆದ 2018-19ನೇ ಸಾಲಿನ ಪ್ರಥಮ “ಕರ್ನಾಟಕ ಕುಸ್ತಿ ಹಬ್ಬ’’ ಕುಸ್ತಿ ಪಂದ್ಯಾವಳಿಯಲ್ಲಿ ಪದಕಗಳ ಬೆಟೆಯಾಡಿದ್ದು 11 ಚಿನ್ನ ,04 ಬೆಳ್ಳಿ, 02 ಕಂಚು ಬಾಚಿಕೊಳ್ಳುವ ಮೂಲಕ ಹಳಿಯಾಳದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಳಿಯಾಳದ ಕ್ರೀಡಾ ವಸತಿ ನಿಲಯದ ಕುಸ್ತಿ ಪಟುಗಳಾಗಿರುವ ಇವರು ಕಳೆದ ಬಾರಿ ಇದೆ ರೀತಿ 18 ಪ್ರಶಸ್ತಿಗಳನ್ನು ಗಳಿಸಿ ಹೆಸರು ಮಾಡಿದ್ದರು ಈಗ 17 … [Read more...] about ಕರ್ನಾಟಕ ಕುಸ್ತಿ ಹಬ್ಬದಲ್ಲಿ ಮಿಂಚಿದ ಹಳಿಯಾಳದ ದಂಗಲ ಕುಸ್ತಿ ಕಲಿಗಳು- 11ಚಿನ್ನ, 4 ಬೆಳ್ಳಿ, 2 ಕಂಚಿನ ಸಾಧನೆ.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಿಂದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಾಗಾರ
ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ವೈದ್ಯರಿಗಾಗಿ ಪ್ರಸಿದ್ಧ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಿಂದ ಕುಮಟಾದ ಜಿಲ್ಲಾ ರಕ್ತನಿಧಿಯ ಐಎಂಎ ಹಾಲ್, ಬಗ್ಗೋಣನಲ್ಲಿ ದಿ. 17ರಂದು ರವಿವಾರ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಾಗಾರ ನಡೆಯಲಿದೆ. ಕಸ್ತೂರ್ಬಾ ಆಸ್ಪತ್ರೆಯ ವೈದ್ಯರುಗಳಾದ ಎಂಡೋಕ್ರೀನೋಲಜಿ ವಿಭಾಗದ ಮುಖ್ಯಸ್ಥರು ಆಗಿರುವ ಪ್ರೋ ಡಾ. ಸಹನಾ ಶೆಟ್ಟಿ, ನ್ಯೂರೋ ಸರ್ಜರಿ ವಿಭಾಗದ ಪ್ರೋ. ಡಾ. ರಾಘವೇಂದ್ರ ನಾಯಕ, ಎಲುಬು, ಕೀಲು ವಿಭಾಗದ ಡಾ. ಕೃಷ್ಣಪ್ರಸಾದ, ಡಾ. ರಾಜು, ಡಾ. … [Read more...] about ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಿಂದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಾಗಾರ



