ಹೊನ್ನಾವರ:ನ್ಯಾಕ್ ಪ್ರಾಯೋಜಿತ 2 ದಿನಗಳ ವಿಚಾರ ಸಂಕೀರ್ಣ ಇಲ್ಲಿಯ ಎಂ.ಪಿ.ಇ.ಸೊಸೈಟಿಯ ಎಸ್.ಡಿ.ಎಂ. ಕಾಲೇಜಿನಲ್ಲಿ ಫೆ.15 ಹಾಗೂ 16ರಂದು ನಡೆಯಲಿದೆ.ನ್ಯಾಕ್ ಮಾನ್ಯತೆ ನಂತರದ ಗುಣಮಟ್ಟ ಸುಧಾರಣಾ ನೋಟ'(Quality improvement in Post Accreditation Scenario) ಎನ್ನುವ ವಿಷಯದ ಕುರಿತು ನಡೆಯುವ ಪ್ರಸ್ತುತ ವಿಚಾರ ಸಂಕೀರ್ಣವನ್ನು ಕಾಲೇಜಿನ ಐಕ್ಯುಎಸಿ ಘಟಕ ಸಂಘಟಿಸಿದೆ. ಎಂಪಿಇ ಸೊಸೈಟಿಯ ಅಧ್ಯಕ್ಷ ಡಾ.ಎಂ.ಪಿ.ಕರ್ಕಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು … [Read more...] about 2 ದಿನಗಳ ರಾಷ್ಟ್ರೀಯ ವಿಚಾರ ಸಂಕೀರ್ಣ ಫೆ.15ರಿಂದ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಂತರಾಷ್ಟ್ರೀಯ ರೋಟರಿ ಕ್ರಿಕೆಟ್ ತಂಡದಲ್ಲಿ ಹೊನ್ನಾವರದ ರೊಟರಿ ಆಟಗಾರರು ಆಯ್ಕೆ.
ಹೊನ್ನಾವರ: ಅಂತರಾಷ್ಟ್ರೀಯ ರೋಟರಿ ಕ್ಲಬ್ ವತಿಯಿಂದ ಮಹರಾಷ್ಟ್ರದ ಕೊಲ್ಲಾಪುರದಲ್ಲಿ ಫೆಬ್ರವರಿ 14ರಿಂದ 17ರವರೆಗೆ ನಡೆಯುವ ರೋಟರಿ ಪ್ರಿಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಹೊನ್ನಾವರ ರೋಟರಿ ಕ್ಲಬ್ನಿಂದ ಸತ್ಯ ಜಾವಗಲ್, ದೀಪಕ ಗಾವಂಕರ್ ಮತ್ತು ರಾಜು ಮಾಳಗಿಮನಿ ಆಯ್ಕೆಯಾಗಿದ್ದಾರೆ. ಕರ್ನಾಟಕ, ಗೋವಾ, ಮಹಾರಾಷ್ಟ್ರ ರಾಜ್ಯಗಳ ರೋಟರಿ ಸದಸ್ಯರನ್ನು ಒಳಗೊಂಡ 8 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ. ಹೊನ್ನಾವರ ತಾಲೂಕಿನಿಂದ ಆಯ್ಕೆಯಾದವರನ್ನು ರೋಟರಿ ಕ್ಲಬ್ … [Read more...] about ಅಂತರಾಷ್ಟ್ರೀಯ ರೋಟರಿ ಕ್ರಿಕೆಟ್ ತಂಡದಲ್ಲಿ ಹೊನ್ನಾವರದ ರೊಟರಿ ಆಟಗಾರರು ಆಯ್ಕೆ.
ವಿಜೃಂಭಣೆಯಿಂದ ನಡೆದ ಹಳಿಯಾಳದ ಮಹಾಗಣಪತಿ 28 ನೇ ವಾರ್ಷಿಕ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ ಹಾಗೂ ರಥೋತ್ಸವ.
ಹಳಿಯಾಳ :- ಹಳಿಯಾಳದ ಪ್ರಸಿದ್ದ ಮಹಾಗಣಪತಿ ದೇವಸ್ಥಾನದ 28 ನೇಯ ವಾರ್ಷಿಕ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವದ ಅಂಗವಾಗಿ ದಿ.11 ಮತ್ತು 12 ಎರಡು ದಿನಗಳ ಕಾಲ ವಿಶೇಷ ಪುಜೆ ಪುನಸ್ಕಾರ, ಹೋಮ ಹವನಗಳು ಹಾಗೂ ರಥೋತ್ಸವ ವಿಜೃಂಭಣೆಯಿಂದ ನೆರವೆರಿದವು.ಮಂಗಳವಾರ ದೇವಸ್ಥಾನದಲ್ಲಿ ನವಗ್ರಹ ಹೋಮ, ತತ್ವ ಕಲಾವೃದ್ದಿ ಹವನ, ಗಣಹೊಮ, ಸಹಸ್ರನಾಮ ಹೋಮ, ಮೃತ್ಯುಂಜು ಹೋಮ, ಬ್ರಹ್ಮಣಸ್ಪತಿ ಹೋಮ, ಅಥರ್ವಶಿರ್ಷ ಹೋಮ, ನವಗ್ರಹ ಬಲಿ, ಪುರ್ಣಾಹುತಿ, ಮಹಾಗಣಪತಿ ಮತ್ತು ಪರಿವಾರ … [Read more...] about ವಿಜೃಂಭಣೆಯಿಂದ ನಡೆದ ಹಳಿಯಾಳದ ಮಹಾಗಣಪತಿ 28 ನೇ ವಾರ್ಷಿಕ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ ಹಾಗೂ ರಥೋತ್ಸವ.
ಇವರೆಗೆ ಬೆಳಕು ಕಂಡಿಲ್ಲ ಜಿಲ್ಲೆಯ ಈ ನಾಲ್ಕೂ ಗ್ರಾಮಗಳು – ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ದಿ.13 ರಂದು ಉಪವಾಸ ಸತ್ಯಾಗ್ರಹ
ವರದಿ :- ಗಣಪತಿ ವಾಗಳ್ಳಿ ಯಲ್ಲಾಪುರ:ದೇಶದ ವಿವಿಧ ಮೂಲೆಗಳ ಕತ್ತಲು ನಿವಾರಿಸಿ ಬೆಳಕು ನೀಡುವ ಕೈಗಾ ಅಣುಸ್ಥಾವರದ ಬುಡದಲ್ಲಿಯೇ ಸುಮಾರು ಮೂರ್ನಾಲ್ಕು ಗ್ರಾಮಗಳು ಇದುವರೆಗೂ ವಿದ್ಯುತ್ ಸಂಪರ್ಕ ಸಿಗದೇ, ಅಲ್ಲಿನ ನಿವಾಸಿಗಳು ಕತ್ತಲೆಯಲ್ಲಿ ದಿನಕಳೆಯುವಂತಾಗಿದೆ. ತಾಲೂಕಿನ ಗಡಿ ಪ್ರದೇಶವಾದ ಅಂಕೋಲಾ ತಾಲೂಕಿನ ಹಟ್ಟಿಕೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಶಮೆಗುಳೆ, ಲೆಕ್ಕೆಮನೆ, ಕಾರವಾರ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಅತ್ತಿಸವಲು, ಕಬ್ಬಿನಗುಳೆ … [Read more...] about ಇವರೆಗೆ ಬೆಳಕು ಕಂಡಿಲ್ಲ ಜಿಲ್ಲೆಯ ಈ ನಾಲ್ಕೂ ಗ್ರಾಮಗಳು – ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ದಿ.13 ರಂದು ಉಪವಾಸ ಸತ್ಯಾಗ್ರಹ
ಕುಟುಂಬಕ್ಕಷ್ಟೇ ಅಲ್ಲ ಸೈನಿಕರಿಗೊಸ್ಕರವು ಪ್ರತಿದಿನ ಪ್ರಾರ್ಥಿಸಿ ಹಳಿಯಾಳ ಹಬ್ಬ ಕಾರ್ಯಕ್ರಮದಲ್ಲಿ ಕ್ಯಾಪ್ಟನ್ ನವೀನ ನಾಗಪ್ಪ ಮನದಾಳದ ಮನವಿ ಹಳಿಯಾಳ ಹಬ್ಬಕ್ಕೆ ತೆರೆ.
ಹಳಿಯಾಳ:- ತನಗೊಸ್ಕರ ಹಾಗೂ ಕುಟುಂಬಕ್ಕೊಸ್ಕರ ಪ್ರತಿದಿನ ದೇವರಲ್ಲಿ ಪ್ರಾರ್ಥನೆ ಮಾಡುವ ದೇಶದ ಜನತೆ ಇನ್ನು ಮುಂದೆ ತನ್ನ ತಾಯಿ ನಾಡಿಗೊಸ್ಕರ, ದೇಶದ ಭದ್ರತೆಗಾಗಿ ಹಗಲಿರುಳು ದೇಶದ ಗಡಿ ಕಾಯುತ್ತಿರುವ ಸೈನಿಕರಿಗಾಗಿಯು ಪ್ರತಿನಿತ್ಯ ಪ್ರಾರ್ಥನೆ ಮಾಡಿರೆಂದು ಭಾರತೀಯ ಸೆನೆಯ ಮಾಜಿ ಸೈನಿಕ ಕಾರ್ಗಿಲ್ ಹಿರೋ ಕ್ಯಾಪ್ಟನ್ ನವೀನ ನಾಗಪ್ಪ ಕರೆ ನೀಡಿದರು. ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ ವತಿಯಿಂದ ಹಮ್ಮಿಕೊಂಡ ಹಳಿಯಾಳ ಹಬ್ಬ ಕಾರ್ಯಕ್ರಮದ … [Read more...] about ಕುಟುಂಬಕ್ಕಷ್ಟೇ ಅಲ್ಲ ಸೈನಿಕರಿಗೊಸ್ಕರವು ಪ್ರತಿದಿನ ಪ್ರಾರ್ಥಿಸಿ ಹಳಿಯಾಳ ಹಬ್ಬ ಕಾರ್ಯಕ್ರಮದಲ್ಲಿ ಕ್ಯಾಪ್ಟನ್ ನವೀನ ನಾಗಪ್ಪ ಮನದಾಳದ ಮನವಿ ಹಳಿಯಾಳ ಹಬ್ಬಕ್ಕೆ ತೆರೆ.



