• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಶಿರಸಿ ನಗರಸಭೆ ನೀರು ಕುಡಿಯುವವರಿಗೆ ಅಪಾಯ ಕಾದಿದೆಯೇ?

February 11, 2019 by Nagaraj Naik Leave a Comment

is-sirsi-municipality-threatened-with-drinking-water

ಶಿರಸಿ(ಉ.ಕ) : ನೀರನ್ನು ಸರಬರಾಜು ಮಾಡುವ ಪೈಪ್‍ಗಳ ಮಧ್ಯದಲ್ಲಿ ಇರುವ ಛೇಂಬರ್‍ಗಳು ಓಪನ್ ಆಗಿದ್ದು ಹಲವು ಕಡೆ ನೀರು ಸೋರಿಕೆ ಆಗುತ್ತಿರುವುದರಿಂದ ಶಿರಸಿಯ ಭೀಮನಗುಡ್ಡದಲ್ಲಿರುವ ನೀರಿನ ಟ್ಯಾಂಕಿಗೆ ಬರುವ ನೀರು ಕಲುಷಿತಗೊಳ್ಳುವ ಆತಂಕ ಉದ್ಭವವಾಗಿದೆ. ಶಿರಸಿ ತಾಲೂಕಿನ ಮಾರಿಗದ್ದೆ ಹೊಳೆಯಿಂದ ನೀರನ್ನು ಪೈಪ್ ಮೂಲಕ ಅಡಕಳ್ಳಿ ಕ್ರಾಸ್‍ನಲ್ಲಿರುವ ಮಧ್ಯಂತರ ಪಂಪ್‍ನ ಮನೆಗೆ ತಂದು ಅಲ್ಲಿಂದ ಭೀಮನಗುಡ್ಡದ ನೀರಿನ ಟ್ಯಾಂಕ್‍ಗೆ ಸರಬರಾಜು ಮಾಡಲಾಗುತ್ತಿದೆ.ಮಧ್ಯದಲ್ಲಿ … [Read more...] about ಶಿರಸಿ ನಗರಸಭೆ ನೀರು ಕುಡಿಯುವವರಿಗೆ ಅಪಾಯ ಕಾದಿದೆಯೇ?

ದ್ವಿತೀಯ ಬಾರಿಗೆ ದಿನೇಶ ಕಾಮತರಿಗೆ ರಾಷ್ಟ್ರಮಟ್ಟದ ಪುರಸ್ಕಾರ

February 11, 2019 by Gaju Gokarna Leave a Comment

National Award,Dinesh-Kamat-Patgrike..

ಹೊನ್ನಾವರ . ಸರಕಾರಿ ಸ್ವಾಮ್ಯ ಪ್ರತಿಷ್ಠಿತÀ ಸಂಸ್ಥೆಯಲ್ಲಿ ಒಂದಾದ ನ್ಯಾಶನಲ್ ಇನ್ಸೂರೆನ್ಸ್ ಕಂಪನಿಯಲ್ಲಿ ಸಿನಿಯರ್ ಸ್ಟಾರ್‍ಎಡ್ವೈಸರ್‍ರಾದ ಸಿ.ಎಮ್.ಡಿ ಕ್ಲಬ್ ಸದಸ್ಯರಾದ ದಿನೇಶ ಕಾಮತರನ್ನು ಇತ್ತೀಚೆಗೆ ಹೈದರಾಬಾದಿನಲ್ಲಿ ನಡೆದ ರಾಷ್ಟ್ರ ಮಟ್ಟದ ಪ್ರತಿನಿಧಿಗಳ ಸಮ್ಮೇಳನದಲ್ಲಿ ವಿಮಾ ಕಂಪನಿಯ ಸಿ.ಎಂ.ಡಿ ಆಗಿರುವ ತಜಿಂದರ ಮೂಖರ್ಜಿ ಹಾಗೂ ಜನರಲ್ ಮೇನೆಜರರಾಗಿರುವ ರವಿಯವರು ಅದ್ದೂರಿಯಿಂದ ಸನ್ಮಾನಿಸಿದರು.2017-18 ನೇ ಸಾಲಿನ ಹಣಕಾಸು ವರ್ಷದಲ್ಲಿ ಹೆಚ್ಚಿನ ವ್ಯವಹಾರ … [Read more...] about ದ್ವಿತೀಯ ಬಾರಿಗೆ ದಿನೇಶ ಕಾಮತರಿಗೆ ರಾಷ್ಟ್ರಮಟ್ಟದ ಪುರಸ್ಕಾರ

ನೂತನ ಗೋಶಾಲೆ ಕಟ್ಟಡ ಲೋಕಾರ್ಪಣೆ

February 11, 2019 by Gaju Gokarna Leave a Comment

Nūtana gōśāle kaṭṭaḍa lōkārpaṇe

ಹೊನ್ನಾವರ . ಕರ್ನಾಟಕ ಸರ್ಕಾರ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ (ರಿ.), ಶ್ರೀಕ್ಷೇತ್ರ ಬಂಗಾರಮಕ್ಕಿ ಇವರ ಆಶ್ರಯದಲ್ಲಿ ಅಮೃತಧಾರಾ ಗೋಶಾಲೆಯ ನೂತನ ಕಟ್ಟಡ ಲೋಕಾರ್ಪಣೆಗೊಂಡಿತು. ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ|| ಬಸವರಾಜ್‍ರವರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯವನ್ನು ವಹಿಸಿದ್ದ ಶ್ರೀಕ್ಷೇತ್ರದ ಧರ್ಮಾಧಿಕಾರಿಗಳಾದ ಶ್ರೀ … [Read more...] about ನೂತನ ಗೋಶಾಲೆ ಕಟ್ಟಡ ಲೋಕಾರ್ಪಣೆ

ಹೊನ್ನಾವರದಲ್ಲಿ ಬೃಂದಾವನ ಮಳಿಗೆ ಶುಭಾರಂಭ

February 11, 2019 by Vishwanath Shetty Leave a Comment

Ravi Shetty, Brindavan Super Market,,honavar

https://www.youtube.com/watch?v=jvQNDtkzuQw  … [Read more...] about ಹೊನ್ನಾವರದಲ್ಲಿ ಬೃಂದಾವನ ಮಳಿಗೆ ಶುಭಾರಂಭ

ಸಿ.ಎಸ್.ಗೌಡರಗೆ ‘ಆಧಾರಶ್ರೀ’ ಪ್ರಶಸ್ತಿ ಪ್ರಧಾನ , ಸಮಾಜದಲ್ಲಿ ರಾಜಕೀಯವಾಗಿ ಕೆಲಸ ಮಾಡುವುದಕ್ಕಿಂತ, ರಾಜಕೀಯೇತರ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸುವುದಕ್ಕೆ ಹೆಚ್ಚಿನ ಗೌರವ ಇದೆ-ಶಾಸಕ ಕಾಗೇರಿ

February 10, 2019 by Nagaraj Naik Leave a Comment

ಸಿದ್ದಾಪುರ: ಸಮಾಜದಲ್ಲಿ ರಾಜಕೀಯವಾಗಿ ಕೆಲಸ ಮಾಡುವುದಕ್ಕಿಂತ, ರಾಜಕೀಯೇತರ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸುವುದಕ್ಕೆ ಹೆಚ್ಚಿನ ಗೌರವ ಇದೆ. ಎಲ್ಲರನ್ನು ಒಗ್ಗೂಡಿಸಿಕೊಂಡು ಕೆ ಲಸ ಮಾಡುವುದುಕ್ಕೆ ಅವಕಾಶಗಳಿವೆ. ಸರ್ಕಾರದ ಯೋಜನೆಗಳನ್ನು ಉತ್ತಮವಾಗಿ ಅನುಷ್ಠಾನ ಮಾಡಿರುವುದನ್ನು ಹತ್ತಿರದಿಂದ ಗಮನಿಸಿದ್ದೇನೆ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.ಅವರು ಪಟ್ಟಣದ ಲಯನ್ಸ್ ಬಾಲಭವನದಲ್ಲಿ ಆಧಾರ ಸಂಸ್ಥೆಯ ಸಂಕಲ್ಪ ದಿನಾಚರಣೆ ಹಾಗೂ ದಿ.ಎಂ.ಟಿ.ಕೊಡಿಯ ನೆನಪಿನ … [Read more...] about ಸಿ.ಎಸ್.ಗೌಡರಗೆ ‘ಆಧಾರಶ್ರೀ’ ಪ್ರಶಸ್ತಿ ಪ್ರಧಾನ , ಸಮಾಜದಲ್ಲಿ ರಾಜಕೀಯವಾಗಿ ಕೆಲಸ ಮಾಡುವುದಕ್ಕಿಂತ, ರಾಜಕೀಯೇತರ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸುವುದಕ್ಕೆ ಹೆಚ್ಚಿನ ಗೌರವ ಇದೆ-ಶಾಸಕ ಕಾಗೇರಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,775 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar