ಶಿರಸಿ(ಉ.ಕ) : ನೀರನ್ನು ಸರಬರಾಜು ಮಾಡುವ ಪೈಪ್ಗಳ ಮಧ್ಯದಲ್ಲಿ ಇರುವ ಛೇಂಬರ್ಗಳು ಓಪನ್ ಆಗಿದ್ದು ಹಲವು ಕಡೆ ನೀರು ಸೋರಿಕೆ ಆಗುತ್ತಿರುವುದರಿಂದ ಶಿರಸಿಯ ಭೀಮನಗುಡ್ಡದಲ್ಲಿರುವ ನೀರಿನ ಟ್ಯಾಂಕಿಗೆ ಬರುವ ನೀರು ಕಲುಷಿತಗೊಳ್ಳುವ ಆತಂಕ ಉದ್ಭವವಾಗಿದೆ. ಶಿರಸಿ ತಾಲೂಕಿನ ಮಾರಿಗದ್ದೆ ಹೊಳೆಯಿಂದ ನೀರನ್ನು ಪೈಪ್ ಮೂಲಕ ಅಡಕಳ್ಳಿ ಕ್ರಾಸ್ನಲ್ಲಿರುವ ಮಧ್ಯಂತರ ಪಂಪ್ನ ಮನೆಗೆ ತಂದು ಅಲ್ಲಿಂದ ಭೀಮನಗುಡ್ಡದ ನೀರಿನ ಟ್ಯಾಂಕ್ಗೆ ಸರಬರಾಜು ಮಾಡಲಾಗುತ್ತಿದೆ.ಮಧ್ಯದಲ್ಲಿ … [Read more...] about ಶಿರಸಿ ನಗರಸಭೆ ನೀರು ಕುಡಿಯುವವರಿಗೆ ಅಪಾಯ ಕಾದಿದೆಯೇ?
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದ್ವಿತೀಯ ಬಾರಿಗೆ ದಿನೇಶ ಕಾಮತರಿಗೆ ರಾಷ್ಟ್ರಮಟ್ಟದ ಪುರಸ್ಕಾರ
ಹೊನ್ನಾವರ . ಸರಕಾರಿ ಸ್ವಾಮ್ಯ ಪ್ರತಿಷ್ಠಿತÀ ಸಂಸ್ಥೆಯಲ್ಲಿ ಒಂದಾದ ನ್ಯಾಶನಲ್ ಇನ್ಸೂರೆನ್ಸ್ ಕಂಪನಿಯಲ್ಲಿ ಸಿನಿಯರ್ ಸ್ಟಾರ್ಎಡ್ವೈಸರ್ರಾದ ಸಿ.ಎಮ್.ಡಿ ಕ್ಲಬ್ ಸದಸ್ಯರಾದ ದಿನೇಶ ಕಾಮತರನ್ನು ಇತ್ತೀಚೆಗೆ ಹೈದರಾಬಾದಿನಲ್ಲಿ ನಡೆದ ರಾಷ್ಟ್ರ ಮಟ್ಟದ ಪ್ರತಿನಿಧಿಗಳ ಸಮ್ಮೇಳನದಲ್ಲಿ ವಿಮಾ ಕಂಪನಿಯ ಸಿ.ಎಂ.ಡಿ ಆಗಿರುವ ತಜಿಂದರ ಮೂಖರ್ಜಿ ಹಾಗೂ ಜನರಲ್ ಮೇನೆಜರರಾಗಿರುವ ರವಿಯವರು ಅದ್ದೂರಿಯಿಂದ ಸನ್ಮಾನಿಸಿದರು.2017-18 ನೇ ಸಾಲಿನ ಹಣಕಾಸು ವರ್ಷದಲ್ಲಿ ಹೆಚ್ಚಿನ ವ್ಯವಹಾರ … [Read more...] about ದ್ವಿತೀಯ ಬಾರಿಗೆ ದಿನೇಶ ಕಾಮತರಿಗೆ ರಾಷ್ಟ್ರಮಟ್ಟದ ಪುರಸ್ಕಾರ
ನೂತನ ಗೋಶಾಲೆ ಕಟ್ಟಡ ಲೋಕಾರ್ಪಣೆ
ಹೊನ್ನಾವರ . ಕರ್ನಾಟಕ ಸರ್ಕಾರ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ (ರಿ.), ಶ್ರೀಕ್ಷೇತ್ರ ಬಂಗಾರಮಕ್ಕಿ ಇವರ ಆಶ್ರಯದಲ್ಲಿ ಅಮೃತಧಾರಾ ಗೋಶಾಲೆಯ ನೂತನ ಕಟ್ಟಡ ಲೋಕಾರ್ಪಣೆಗೊಂಡಿತು. ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ|| ಬಸವರಾಜ್ರವರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯವನ್ನು ವಹಿಸಿದ್ದ ಶ್ರೀಕ್ಷೇತ್ರದ ಧರ್ಮಾಧಿಕಾರಿಗಳಾದ ಶ್ರೀ … [Read more...] about ನೂತನ ಗೋಶಾಲೆ ಕಟ್ಟಡ ಲೋಕಾರ್ಪಣೆ
ಹೊನ್ನಾವರದಲ್ಲಿ ಬೃಂದಾವನ ಮಳಿಗೆ ಶುಭಾರಂಭ
https://www.youtube.com/watch?v=jvQNDtkzuQw … [Read more...] about ಹೊನ್ನಾವರದಲ್ಲಿ ಬೃಂದಾವನ ಮಳಿಗೆ ಶುಭಾರಂಭ
ಸಿ.ಎಸ್.ಗೌಡರಗೆ ‘ಆಧಾರಶ್ರೀ’ ಪ್ರಶಸ್ತಿ ಪ್ರಧಾನ , ಸಮಾಜದಲ್ಲಿ ರಾಜಕೀಯವಾಗಿ ಕೆಲಸ ಮಾಡುವುದಕ್ಕಿಂತ, ರಾಜಕೀಯೇತರ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸುವುದಕ್ಕೆ ಹೆಚ್ಚಿನ ಗೌರವ ಇದೆ-ಶಾಸಕ ಕಾಗೇರಿ
ಸಿದ್ದಾಪುರ: ಸಮಾಜದಲ್ಲಿ ರಾಜಕೀಯವಾಗಿ ಕೆಲಸ ಮಾಡುವುದಕ್ಕಿಂತ, ರಾಜಕೀಯೇತರ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸುವುದಕ್ಕೆ ಹೆಚ್ಚಿನ ಗೌರವ ಇದೆ. ಎಲ್ಲರನ್ನು ಒಗ್ಗೂಡಿಸಿಕೊಂಡು ಕೆ ಲಸ ಮಾಡುವುದುಕ್ಕೆ ಅವಕಾಶಗಳಿವೆ. ಸರ್ಕಾರದ ಯೋಜನೆಗಳನ್ನು ಉತ್ತಮವಾಗಿ ಅನುಷ್ಠಾನ ಮಾಡಿರುವುದನ್ನು ಹತ್ತಿರದಿಂದ ಗಮನಿಸಿದ್ದೇನೆ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.ಅವರು ಪಟ್ಟಣದ ಲಯನ್ಸ್ ಬಾಲಭವನದಲ್ಲಿ ಆಧಾರ ಸಂಸ್ಥೆಯ ಸಂಕಲ್ಪ ದಿನಾಚರಣೆ ಹಾಗೂ ದಿ.ಎಂ.ಟಿ.ಕೊಡಿಯ ನೆನಪಿನ … [Read more...] about ಸಿ.ಎಸ್.ಗೌಡರಗೆ ‘ಆಧಾರಶ್ರೀ’ ಪ್ರಶಸ್ತಿ ಪ್ರಧಾನ , ಸಮಾಜದಲ್ಲಿ ರಾಜಕೀಯವಾಗಿ ಕೆಲಸ ಮಾಡುವುದಕ್ಕಿಂತ, ರಾಜಕೀಯೇತರ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸುವುದಕ್ಕೆ ಹೆಚ್ಚಿನ ಗೌರವ ಇದೆ-ಶಾಸಕ ಕಾಗೇರಿ




