• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಕಾಡಿನಿಂದ ನಾಡಿಗೆ ಬಂದ ಚಿರತೆ ತೋಟಕ್ಕೆ ಅಳವಡಿಸಿ ಬೇಲಿಗೆ ಸಿಕ್ಕಿಬಿದ್ದು ಪ್ರಾಣಾಪಯದಿಂದ ಪಾರು ರಕ್ಷಣೆಗೆ ಧಾವಿಸಿದ ಅರಣ್ಯ ಇಲಾಖೆಯ ಸಿಬ್ಬದಿಗೆ ಗಾಯ ಮಂಗಳೂರಿನ ಖಸಗಿ ಆಸ್ಪತ್ರೆಗೆ ದಾಕಲು.

February 10, 2019 by Vishwanath Shetty Leave a Comment

https://youtu.be/sbcMKrks0U0ಹೊನ್ನಾವರ ತಾಲೂಕಿನ ಇಡಗುಂಜಿ ಕುಳಿಮನೆ ಸಮೀಪದ ಕಡಗುಟ್ಟ ಎನ್ನುವ ಪ್ರದೇಶಕ್ಕೆ ಆಹಾರ ಹುಡುಕುತ್ತಾ ಕಾಡಿನಿಂದ ನಾಡಿಗೆ ಬಂದ ಚಿರತೆಯೊಂದು ತೋಟದ ಬೇಲಿಗೆ ಹಾಕಿದ್ದ ಬಲೆಯಲ್ಲಿ ಸಿಕ್ಕಿಬಿದ್ದು ಸುತ್ತಮುತ್ತಲಿನವರಿಗೆ ಭಯ ಹುಟ್ಟಿಸಿ ನಂತರ ಅರಣ್ಯ ಇಲಾಖೆಯ ಸಿಬ್ಬಂದಿಗೆ ಗಾಯಗೊಳಿಸಿದ ಘಟನೆ ಸಂಭವಿಸಿದೆ. ಕಡಗುಟ್ಟದ ಗಣಪಯ್ಯ ಗೌಡ ಎಂಬವರ ತೋಟಕ್ಕೆ ಅಳವಡಿಸಲಾದ ಬೇಲಿಯಲ್ಲಿ ಚಿರತೆಯೊಂದು ಸಿಲುಕಿರುವ ಸಂಗತಿ ತಿಳಿಯುತ್ತಲೇ ಭಯಭೀತರಾದ ಊರಿನ … [Read more...] about ಕಾಡಿನಿಂದ ನಾಡಿಗೆ ಬಂದ ಚಿರತೆ ತೋಟಕ್ಕೆ ಅಳವಡಿಸಿ ಬೇಲಿಗೆ ಸಿಕ್ಕಿಬಿದ್ದು ಪ್ರಾಣಾಪಯದಿಂದ ಪಾರು ರಕ್ಷಣೆಗೆ ಧಾವಿಸಿದ ಅರಣ್ಯ ಇಲಾಖೆಯ ಸಿಬ್ಬದಿಗೆ ಗಾಯ ಮಂಗಳೂರಿನ ಖಸಗಿ ಆಸ್ಪತ್ರೆಗೆ ದಾಕಲು.

ಸಮಾಜಕ್ಕಾಗಿ ನಾವೇನು ಮಾಡಿದ್ದೇವೆ ಎಂಬುದುವುದನ್ನು ನಾವೆಲ್ಲರೂ ಅರಿತು ಜೀವನ ನಡೆಸಬೇಕಿದೆ- ನಾಗರತ್ನ ರಾಮಗೌಡ

February 10, 2019 by Yogaraj SK Leave a Comment

ಹಳಿಯಾಳ:- ಮನುಷ್ಯನ ಜೀವಿತದ ಅವಧಿಯಲ್ಲಿ ಕೊನೆಗೆ ಗಣನೆಗೆ ಬರುವುದು ಆತ ಏನು ಮಾಡಿದ್ದಾನೆಂಬುದು ಅನ್ನುವುದನ್ನು ಅರಿತು ಜನರು ಜೀವನ ಸಾಗಿಸಬೇಕಾಗಿದೆ. ಸಮಾಜಕ್ಕಾಗಿ ಏನಾದರು ಮಾಡಬೇಕೆಂಬುವ ಛಲದೊಂದಿಗೆ ಗುರಿ ಇಟ್ಟುಕೊಂಡು ಮುನ್ನುಗ್ಗಿದರೇ ಜೀವನದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಬೆಳಗಾವಿಯ ಆಶ್ರಯ ಫೌಂಡೇಶನ್‍ನ ಸಂಸ್ಥಾಪಕಿ ನಾಗರತ್ನ ರಾಮಗೌಡಾ ಹೇಳಿದರು.ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ ವತಿಯಿಂದ ಹಮ್ಮಿಕೊಂಡ ಹಳಿಯಾಳ ಹಬ್ಬ ಕಾರ್ಯಕ್ರಮದ … [Read more...] about ಸಮಾಜಕ್ಕಾಗಿ ನಾವೇನು ಮಾಡಿದ್ದೇವೆ ಎಂಬುದುವುದನ್ನು ನಾವೆಲ್ಲರೂ ಅರಿತು ಜೀವನ ನಡೆಸಬೇಕಿದೆ- ನಾಗರತ್ನ ರಾಮಗೌಡ

ತಲೆಗೆ ಗುಂಡು ಹೊಡೆದುಕೊಂಡು ಕಾರಿನಲ್ಲೇ ಆತ್ಮಹತ್ಯೆ ಮಾಡಿಕೊಂಡ ಮೈಸೂರಿನ ವ್ಯಕ್ತಿ

February 10, 2019 by Yogaraj SK Leave a Comment

Talege guṇḍu hoḍedukoṇḍu kārinallē ātmahatye

ಹಳಿಯಾಳ:- ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಹಳಿಯಾಳ- ದಾಂಡೇಲಿ ರಾಜ್ಯ ಹೆದ್ದಾರಿಯ ಅಜಗಾಂವ ಸಮೀಪ ವ್ಯಕ್ತಿಯೊರ್ವ ತನ್ನ ಕಾರಿನಲ್ಲೆ  ತಲೆಗೆ  ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.          ಮೈಸೂರಿನ ಟಿ ನರಸೀಪುರ ನಿವಾಸಿ ಎನ್ನಲಾದ ಮಂಜುನಾಥ ವಾಸು ನಾಡ ಪಿಸ್ತೋಲ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ  ಮಾಡಿಕೊಂಡ ದುರ್ದೈವಿಯಾಗಿದ್ದಾನೆ.ಗ್ರಾಮಸ್ಥರ ಮಾಹಿತಿ ಆಧರಿಸಿ   ಹಳಿಯಾಳ ಪೊಲೀಸ ಇಲಾಖೆಯ ಡಿವೈಎಸ್ಪಿ … [Read more...] about ತಲೆಗೆ ಗುಂಡು ಹೊಡೆದುಕೊಂಡು ಕಾರಿನಲ್ಲೇ ಆತ್ಮಹತ್ಯೆ ಮಾಡಿಕೊಂಡ ಮೈಸೂರಿನ ವ್ಯಕ್ತಿ

ಪಕ್ಷಾತೀತವಾಗಿ ಪಿಎಸ್ ಐ ವರ್ಗಾವಣೆಗೆ ಪಟ್ಟು – ಆದರೇ ಮಹಿಳೆಯರ‌ ವಿರೋಧ. ಆರೋಪಗಳಿಗೆ ಬೇಸರಗೊಂಡು ತಾವೇ ವರ್ಗಾವಣೆಯಾಗಲು ಪ್ರಯತ್ನಿಸುತ್ತಿರುವ ಪಿಎಸ್ಐ ನಿತ್ಯಾನಂದ.

February 10, 2019 by Nagaraj Naik Leave a Comment

nityanand gowda psi ,Part of the Partition for PSI Partition - That's the Opposition of Women. PSI Nityananda is tired of the allegations and attempts to transfer himself.

ಸಿದ್ದಾಪುರ (ಉ.ಕ) ಫೆ.9: ತಾಲೂಕಿನಲ್ಲಿ ನಡೆಯುತ್ತಿದ್ದ ಅಕ್ರಮ ಮದ್ಯ ಮಾರಾಟ, ಗಾಂಜಾ, ಓಸಿ ಮಟಕಾ, ಇಸ್ಪೀಟ್ ಹಾವಳಿ ಹತೋಟಿಗೆ ತಂದು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ ಹೆಸರು ಗಳಿಸಿದ್ದ ಪಿಎಸೈ ನಿತ್ಯಾನಂದ ಗೌಡ ತಮ್ಮ ಮೇಲೆ ಕೆಲವರು ಮಾಡುತ್ತಿರುವ ಆರೋಪದಿಂದ ಬೇಸರಗೊಂಡು ವರ್ಗಾವಣೆಗೆ ಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಹಲವಾರು ದಿನಗಳಿಂದ ಕೆಲವು ರಾಜಕೀಯ ವ್ಯಕ್ತಿಗಳು ಹಾಗೂ ಸಂಘ ಸಂಸ್ಥೆಯ ಮುಖಂಡರು ಪಿಎಸೈ ನಿತ್ಯಾನಂದ ಗೌಡ ತಮಗೆ ಗೌರವ … [Read more...] about ಪಕ್ಷಾತೀತವಾಗಿ ಪಿಎಸ್ ಐ ವರ್ಗಾವಣೆಗೆ ಪಟ್ಟು – ಆದರೇ ಮಹಿಳೆಯರ‌ ವಿರೋಧ. ಆರೋಪಗಳಿಗೆ ಬೇಸರಗೊಂಡು ತಾವೇ ವರ್ಗಾವಣೆಯಾಗಲು ಪ್ರಯತ್ನಿಸುತ್ತಿರುವ ಪಿಎಸ್ಐ ನಿತ್ಯಾನಂದ.

ಜೋಯಿಡಾದಲ್ಲಿ ಪೋಲಿಸಪ್ಪನಿಂದಲೇ ಅರಣ್ಯಗಳ್ಳತನ – ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂ. ಬೆಲೆ ಬಾಳುವ ಕಟ್ಟಿಗೆ ವಶಕ್ಕೆ- ಪ್ರಕರಣ ದಾಖಲು.

February 10, 2019 by Yogaraj SK Leave a Comment

illegally stocked In the case of pricing woods

ಜೋಯಿಡಾ:-  ಸರ್ಕಾರದ ಸಂಬಳ ಪಡೆದು ಗೌರವಯುತವಾಗಿ‌ ಸರ್ಕಾರಿ ಕೆಲಸ ಮಾಡಪ್ಪಾ ಅಂದರೇ ಇಲ್ಲೊಬ್ಬ ಪೋಲಿಸಪ್ಪ  ಇಲ್ಲ ನಾನು  ಕಳ್ಳತನ ಮಾಡಿಯೇ ಮುಂದಿನ ಕೆಲಸ ಮಾಡುತ್ತೇನೆನ್ನುವಂತೆ ಲಕ್ಷಾಂತರ ರೂ ಬೆಲೆ‌ ಬಾಳುವ ಸಿಸಂ ಹಾಗೂ ಸಾಗವಾಣಿ ನಾಟಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟ ಪ್ರಕರಣದಲ್ಲಿ ತಗಲಾಕಿಕೊಂಡಿದ್ದಾನೆ. *ಗುಪ್ತಚರ ವಿಭಾಗಕ್ಕೆ ವರ್ಗವಾಗಿದ್ದ ಗುರುರಾಜ್ :-*  ಲಕ್ಷಾಂತರ ರೂ ಬೆಲೆ ಬಾಳುವ ನಾಟ ಸಮೇತ ಬಲೆಗೆ ಬಿದ್ದವನು ಜೋಯಿಡಾ ದ ಗುಪ್ತಚರ ಇಲಾಖೆಯಲ್ಲಿ … [Read more...] about ಜೋಯಿಡಾದಲ್ಲಿ ಪೋಲಿಸಪ್ಪನಿಂದಲೇ ಅರಣ್ಯಗಳ್ಳತನ – ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂ. ಬೆಲೆ ಬಾಳುವ ಕಟ್ಟಿಗೆ ವಶಕ್ಕೆ- ಪ್ರಕರಣ ದಾಖಲು.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,775 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar