ಹಳಿಯಾಳ: ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಫೆ.9 ಮತ್ತು 10 ರಂದು 2 ದಿನಗಳ ಕಾಲ ಹಳಿಯಾಳ ಪಟ್ಟಣದಲ್ಲಿ ನಡೆಯಲಿರುವ ‘ಹಳಿಯಾಳ ಹಬ್ಬ’ ಕಾರ್ಯಕ್ರಮಕ್ಕೆ ಫೆ.9 ಶನಿವಾರ ಟ್ರಸ್ಟ್ನ ಧರ್ಮದರ್ಶಿ ಹಾಗೂ ಸಚಿವ ದೇಶಪಾಂಡೆ ಅವರ ಪತ್ನಿ ರಾಧಾಬಾಯಿ ದೇಶಪಾಂಡೆ ಅವರು ಚಾಲನೆ ನೀಡಿದರು. ಶನಿವಾರ ಬೆಳಿಗ್ಗೆ ಪಟ್ಟಣದ ತುಳಜಾಭವಾನಿ ದೇವಸ್ಥಾನ ಸೇರಿದಂತೆ ವಿವಿಧ ಧಾರ್ಮಿಕ ಶೃದ್ದಾ ಕೇಂದ್ರಗಳಿಂದ 5 ಜ್ಯೋತಿಗಳನ್ನು ಹಿಡಿದು … [Read more...] about ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡುವ ಕಾರ್ಯ ವಿಆರ್ ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಹಳಿಯಾಳ ಹಬ್ಬ ಕಾರ್ಯಕ್ರಮದ ಮೂಲಕ ಮಾಡುತ್ತಿದೆ – ರಾಧಾಬಾಯಿ ದೇಶಪಾಂಡೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ – ಅವರ ತತ್ವಾದರ್ಶಗಳನ್ನು ಎಲ್ಲರು ಅಳವಡಿಸಿಕೊಳ್ಳಬೇಕು- ಎಸ್.ಎಲ್.ಘೊಟ್ನೇಕರ
ಹಳಿಯಾಳ: ಮಡಿವಾಳ ಮಾಚಿದೇವರು 12ನೇ ಶತಮಾನದ ಪ್ರಸಿದ್ಧ ಶರಣರು ಅವರು ತನ್ನ ಕಾಯಕವನ್ನು ದೇವರ ಕೆಲಸ ಎಂದು ಭಾವಿಸಿದ್ದರು ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯಪಟ್ಟರು. ತಾಲೂಕಾ ಆಡಳಿತ, ತಾಲೂಕ ಪಂಚಾಯತ, ಪುರಸಭೆ, ಶಿಕ್ಷಣ ಇಲಾಖೆ ಹಳಿಯಾಳ ಹಾಗೂ ತಾಲೂಕ ಮಡಿವಾಳ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ತಹಶೀಲ್ದಾರ ಕಾರ್ಯಾಲಯದ ಸಭಾಭವನ ನಡೆದ ಮಡಿವಾಳ ಮಾಚಿದೇವರ ಜಯಂತಿ … [Read more...] about ಹಳಿಯಾಳದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ – ಅವರ ತತ್ವಾದರ್ಶಗಳನ್ನು ಎಲ್ಲರು ಅಳವಡಿಸಿಕೊಳ್ಳಬೇಕು- ಎಸ್.ಎಲ್.ಘೊಟ್ನೇಕರ
ಅನಂತಕುಮಾರ ಹೆಗಡೆ ನೀಜವಾದ ಹಿಂದುತ್ವವಾದಿ- ರಾಜ್ಯ ಸರ್ಕಾರ ಅವರ ಮೇಲೆ ಎಷ್ಟೇ ಸುಳ್ಳು ಪ್ರಕರಣ ದಾಖಲಿಸಿದರು ಅವರ ವರ್ಚಸ್ಸು ಕಡಿಮೆ ಆಗಲ್ಲಾ – ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ : ಕೆನರಾ ಲೋಕಸಭಾ ಸಂಸದ ಅನಂತಕುಮಾರ ಹೆಗಡೆ 5 ಬಾರಿ ಸಂಸದರಾಗಿದ್ದರ ಪರಿಣಾಮ ಉತ್ತರ ಕನ್ನಡ ಜಿಲ್ಲೆಯು ಶಾಂತಿಯುತವಾಗಿದೆ ಇಲ್ಲದಿದ್ದರೇ ಇಡೀ ಜಿಲ್ಲೆಯೇ ಭಟ್ಕಳವಾಗಿ ಮಾರ್ಪಾಡಾಗುತ್ತಿತ್ತು ಎನ್ನುವ ಸತ್ಯವನ್ನು ಕಾಂಗ್ರೇಸ್ ಮತ್ತು ಸಚಿವ ದೇಶಪಾಂಡೆ ತಿಳಿದುಕೊಳ್ಳಲಿ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ತೀರುಗೆಟು ನೀಡಿದ್ದಾರೆ. ಪಟ್ಟಣದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 8 ತಿಂಗಳ ನಂತರ ಪ್ರಚೋಧನಾಕಾರಿ ಭಾಷಣ ಮಾಡಲಾಗಿದೆ ಎಂದು ಆರೋಪಿಸಿ ಅವರ … [Read more...] about ಅನಂತಕುಮಾರ ಹೆಗಡೆ ನೀಜವಾದ ಹಿಂದುತ್ವವಾದಿ- ರಾಜ್ಯ ಸರ್ಕಾರ ಅವರ ಮೇಲೆ ಎಷ್ಟೇ ಸುಳ್ಳು ಪ್ರಕರಣ ದಾಖಲಿಸಿದರು ಅವರ ವರ್ಚಸ್ಸು ಕಡಿಮೆ ಆಗಲ್ಲಾ – ಮಾಜಿ ಶಾಸಕ ಸುನೀಲ್ ಹೆಗಡೆ
ನಿರ್ಮಲಾ ಹೆಗಡೆಗೆ ಚಿನ್ನದ ಪದಕ
ಹೊನ್ನಾವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪೂರ್ವ ವಿದ್ಯಾರ್ಥಿಯಾದ ನಿರ್ಮಲಾ ಹೆಗಡೆ ಚಿನ್ನದ ಪದಕದ ಗರಿ ಕರ್ನಾಟಕ ವಿಶ್ವ ವಿದ್ಯಾಲಯ ಧಾರವಾಡದಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಒಟ್ಟು ಒಂಬತ್ತು ಪದಕಗಳನ್ನು ಹೊನ್ನಾವರ ತಾಲೂಕಿನವರಾದ ನಿರ್ಮಲಾ ತಿಮ್ಮಣ್ಣ ಹೆಗಡೆ ಪ್ರಥಮ ರ್ಯಾಂಕ್ ಗಳಿಸುದರೊಂದಿಗೆ ಪಡೆದುಕೊಂಡಿದ್ದು ಫೆಬ್ರವರಿ 4ರಂದು ಧಾರವಾಡದಲ್ಲಿ ನಡೆದ ಘಟಿಕೋತ್ಸವದಲ್ಲಿ ಪದಕ ಮತ್ತು ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದರು. ಹೊನ್ನಾವರ ಸರ್ಕಾರಿ ಪ್ರಥಮ ದರ್ಜೆ … [Read more...] about ನಿರ್ಮಲಾ ಹೆಗಡೆಗೆ ಚಿನ್ನದ ಪದಕ
ಹಳಿಯಾಳ ಹಬ್ಬಕ್ಕೆ ಚಾಲನೆ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ನಡೆಯಲಿರುವ ಸಾಂಸ್ಕೃತಿಕ ಹಬ್ಬ
ಹಳಿಯಾಳ :- ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನವರು ಆಯೋಜಿಸಿರುವ ಹಳಿಯಾಳ ಹಬ್ಬ ಕಾರ್ಯಕ್ರಮಕ್ಕೆ ಟ್ರಸ್ಟ್ ನ ಧರ್ಮದರ್ಶಿ ಸಚಿವ ದೇಶಪಾಂಡೆ ಅವರ ಪತ್ನಿ ರಾಧಾಬಾಯಿ ದೇಶಪಾಂಡೆ ಚಾಲನೆ ನೀಡಿದರು.ಹಳಿಯಾಳದ ತುಳಜಾಭವಾನಿ ದೇವಸ್ಥಾನ ಸೇರಿದಂತೆ ವಿವಿಧ ಧಾರ್ಮಿಕ ಶೃದ್ದಾ ಕೇಂದ್ರಗಳಿಂದ ಜ್ಯೋತಿಯನ್ನು ತರುವ ಮೂಲಕ ಪಟ್ಟಣದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ಜ್ಯೋತಿ ಬೆಳಗಿ ಹಳಿಯಾಳ ಹಬ್ಬಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ … [Read more...] about ಹಳಿಯಾಳ ಹಬ್ಬಕ್ಕೆ ಚಾಲನೆ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ನಡೆಯಲಿರುವ ಸಾಂಸ್ಕೃತಿಕ ಹಬ್ಬ




