• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಮಾ13 ರಂದುಜಿಲ್ಲಾ ಮಹಿಳಾ ಸಮಾವೇಶ. ಸಿದ್ದಾಪುರದ ಪಿಎಸ್ ಐ ನಿತ್ಯಾನಂದ ಗೌಡ ಪರ ನಿಂತ ಜಿಲ್ಲಾ ಸ್ತ್ರೀ ಶಕ್ತಿ ಸಂಘ.

February 9, 2019 by Nagaraj Naik Leave a Comment

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಸ್ತ್ರೀ ಶಕ್ತಿ ಸಂಘಗಳ ನೇತ್ರತ್ವದಲ್ಲಿ ಜಿಲ್ಲಾ ಮಹಿಳಾ ಸಮಾವೇಶವನ್ನು ಶಿರಸಿಯಲ್ಲಿ ಮಾ. 13ರ ಬುಧವಾರದಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಉಕ ಜಿಲ್ಲಾ ಸ್ತ್ರೀ ಶಕ್ತಿ ಸಂಘದ ಜಿಲ್ಲಾಧ್ಯಕ್ಷೆ ಶೋಭಾ ನಾಯ್ಕ ಹೇಳಿದರು.ವೀಚಾರ ಸಂಕಿರಣ- ಸನ್ಮಾನ:-ಅವರು ಅಂಕೋಲಾದಲ್ಲಿ ನಡೆಸಿದ ಜಿಲ್ಲಾ ಮಹಿಳಾ ಸಮಾವೇಶದ ಪೂರ್ವಬಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಕಾರ್ಯಕ್ರಮಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು … [Read more...] about ಮಾ13 ರಂದುಜಿಲ್ಲಾ ಮಹಿಳಾ ಸಮಾವೇಶ. ಸಿದ್ದಾಪುರದ ಪಿಎಸ್ ಐ ನಿತ್ಯಾನಂದ ಗೌಡ ಪರ ನಿಂತ ಜಿಲ್ಲಾ ಸ್ತ್ರೀ ಶಕ್ತಿ ಸಂಘ.

ಹಳಿಯಾಳ ಹಬ್ಬಕ್ಕೆ ಕ್ಷಣಗಣನೆ ದಿ.9 ಕ್ಕೆ ಚಾಲನೆ ದಿ.10 ರಂದು ಮುಕ್ತಾಯ 2 ದಿನಗಳ ಕಾಲ ಹಳಿಯಾಳದಲ್ಲಿ ಭರಪೂರ ಮನರಂಜನೆಗೆ ವಿ.ಆರ್.ಡಿಎಮ್ ಟ್ರಸ್ಟ್ ಸನ್ನದ್ದ- ಆಡಳಿತಾಧಿಕಾರಿ ಪ್ರಕಾಶ ಪ್ರಭು.

February 8, 2019 by Yogaraj SK Leave a Comment

Haliyal Habba

ಹಳಿಯಾಳ: ಸ್ಥಳೀಯ ಉದಯೋನ್ಮುಖ ಪ್ರತಿಭೆಗಳಿಗೆ, ಕಲಾವಿದರುಗಳಿಗೆ ವಿಶೇಷ ಅವಕಾಶಗಳ ವೇದಿಕೆಗಳನ್ನು ನಿರ್ಮಿಸಿಕೊಡಲು ಮತ್ತು ಈ ಭಾಗದ ಜೀವಂತ ಕಲೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ‘ಹಳಿಯಾಳ ಹಬ್ಬ’ ವನ್ನು ಫೆ.9 ಹಾಗೂ 10 ರಂದು ವೈಶಿಷ್ಟ್ಯಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳು ನಡೆದಿವೆ ಎಂದು ಟ್ರಸ್ಟನ ಆಡಳಿತಾಧಿಕಾರಿ ಪ್ರಕಾಶ ಪ್ರಭು ತಿಳಿಸಿದ್ದಾರೆ. ರುಡಸೆಟ್ ಭವನದಲ್ಲಿ … [Read more...] about ಹಳಿಯಾಳ ಹಬ್ಬಕ್ಕೆ ಕ್ಷಣಗಣನೆ ದಿ.9 ಕ್ಕೆ ಚಾಲನೆ ದಿ.10 ರಂದು ಮುಕ್ತಾಯ 2 ದಿನಗಳ ಕಾಲ ಹಳಿಯಾಳದಲ್ಲಿ ಭರಪೂರ ಮನರಂಜನೆಗೆ ವಿ.ಆರ್.ಡಿಎಮ್ ಟ್ರಸ್ಟ್ ಸನ್ನದ್ದ- ಆಡಳಿತಾಧಿಕಾರಿ ಪ್ರಕಾಶ ಪ್ರಭು.

ಜಿಲ್ಲೆಯ ಅಭಿವೃದ್ದಿ-ಅತ್ಯಂತ ಹಿಂದೂಳಿದ ವರ್ಗಗಳು ನೀರ್ಲಕ್ಷ್ಯಕ್ಕೆ ಕುಮಾರಸ್ವಾಮಿಯದ್ದು ಚಾಕೊಲೆಟ್ ಬಜೆಟ್ –ಮಾಜಿ ಶಾಸಕ ಸುನೀಲ್ ಹೆಗಡೆ.

February 8, 2019 by Yogaraj SK Leave a Comment

sunil hegde

ಹಳಿಯಾಳ:- ರಾಜ್ಯದ ಜನರಿಗೆ ಚಾಕೊಲೆಟ್ ನೀಡುವ ಬಜೆಟ್ ಮಂಡನೆಯನ್ನು ಗಮನಿಸಿದರೇ ರಾಜ್ಯ ಕಾಂಗ್ರೇಸ್ –ಜೆಡಿಎಸ್ ಸಮ್ಮೀಶ್ರ ಸರ್ಕಾರ ತನ್ನ ಅಧಿಕಾರದ ಸಂಪೂರ್ಣ ಅವಧಿ ಮುಗಿಸುವುದಿಲ್ಲ ಎನ್ನುವುದನ್ನು ತೊರ್ಪಡಿಸುತ್ತದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಪ್ರತಿಕ್ರಿಯಿಸಿದ್ದಾರೆ.ಮೂಗಿಗೆ ತುಪ್ಪ ಸವರುವ ಬಜೆಟ್ :- ಬಜೆಟ್ ಮಂಡನೆ ನಂತರ ಪತ್ರರ್ಕರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ 6.5ಕೋಟಿ ಜನಸಂಖ್ಯೆಯಿದ್ದು 10 ಕೋಟಿ ಉದ್ಯೋಗ ಸೃಷ್ಠಿ ಮಾಡುತ್ತೇನೆಂದು ಹೇಳುವ … [Read more...] about ಜಿಲ್ಲೆಯ ಅಭಿವೃದ್ದಿ-ಅತ್ಯಂತ ಹಿಂದೂಳಿದ ವರ್ಗಗಳು ನೀರ್ಲಕ್ಷ್ಯಕ್ಕೆ ಕುಮಾರಸ್ವಾಮಿಯದ್ದು ಚಾಕೊಲೆಟ್ ಬಜೆಟ್ –ಮಾಜಿ ಶಾಸಕ ಸುನೀಲ್ ಹೆಗಡೆ.

15 ದಿನಗಳಲ್ಲಿ ಪ್ರಯಾಣಕರ ರೈಲು ಪ್ರಾರಂಭಿಸದೆ ಇದ್ದಲ್ಲಿ “ರೈಲ್ ರೋಕೊ”- ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮಿತಿ ಎಚ್ಚರಿಕೆ.

February 8, 2019 by Yogaraj SK 1 Comment

dandelii news train - dandeli horata samiti

ದಾಂಡೇಲಿ: ಹುಬ್ಬಳ್ಳಿಯಯಿಂದ ದಾಂಡೇಲಿ ವರೆಗೆ 15 ದಿನಗಳಲ್ಲಿ ಪ್ರಯಾಣ ಕರ ರೈಲು ಪ್ರಾರಂಭಿಸದೆ ಇದ್ದರೆ ದಾಂಡೇಲಿಗೆ ಬರುವ ಗೂಡ್ಸ ರೈಲನ್ನು ತಡೆಹಿಡಿದು “ರೈಲ್ ರೋಕೊ” ನಡೆಸುವುದಾಗಿ ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮಿತಿ ಖಡಕ್ ಎಚ್ಚರಿಕೆಯನ್ನು ನೀಡಿದೆ. ಸಮೀತಿಯ ಪದಾಧಿಕಾರಿಗಳು ಹುಬ್ಬಳ್ಳಿ ಜನರಲ್ ಮ್ಯಾನೇಜರ ಸೌತ್ ವೇಷ್ಟರ್ನ ರೈಲ್ವೆ, ರೈಲ್ವೆ ಮಂತ್ರಿಗಳಿಗೆ, ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ, ರಾಜ್ಯ ಸಚಿವ ಆರ್.ವಿ.ದೇಶಪಾಂಡೆ, ಪ್ರಲ್ಹಾದ ಜೋಶಿ ಸಂಸದರು, … [Read more...] about 15 ದಿನಗಳಲ್ಲಿ ಪ್ರಯಾಣಕರ ರೈಲು ಪ್ರಾರಂಭಿಸದೆ ಇದ್ದಲ್ಲಿ “ರೈಲ್ ರೋಕೊ”- ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮಿತಿ ಎಚ್ಚರಿಕೆ.

ತನಿಖೆಗೆ ಸಹಕರಿಸಲಿ ಅದನ್ನು ಬಿಟ್ಟು ಪ್ರಶ್ನೀಸುವವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎನ್ನುವುದು ಎಷ್ಟು ಸರಿ – ಕೆಕೆಎಮ್ ಪಿ ಜಿಲ್ಲಾಧ್ಯಕ್ಷ ಎನ್.ಎಸ್.ಜಿವೋಜಿ ಪ್ರಶ್ನೇ

February 8, 2019 by Yogaraj SK Leave a Comment

ಕೆಕೆಎಮ್ ಪಿ ಜಿಲ್ಲಾಧ್ಯಕ್ಷ ಎನ್.ಎಸ್.ಜಿವೋಜಿ

ಹಳಿಯಾಳ:- ಮರಾಠಾ ಸಮುದಾಯ ಭವನಗಳಿಗಾಗಿ ಬಂದ ಅನುದಾನವನ್ನು ದುರುಪಯೋಗ ಪಡಿಸಿಕೊಂಡ ಸಾಧ್ಯತೆಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಾವು ದೂರು ನೀಡಿದ್ದು ತನಿಖೆಗೆ ಸಹಕರಿಸುವುದನ್ನು ಬಿಟ್ಟು ದೂರು ಕೊಟ್ಟವರ ಹಾಗೂ ಈ ಬಗ್ಗೆ ಪ್ರಶ್ನೇ ಕೇಳಿದವರ ವಿರುದ್ದವೇ ಕಾನೂನು ಕ್ರಮ ಕೈಗೊಳ್ಳುತ್ತೇನೆಂದು ಹೆದರಿಸುತ್ತಿರುವ ವಿಧಾನ ಪರಿಷತ್ ಸದಸ್ಯರ ನಡೆ ಸಮಂಜಸವಾದುದಲ್ಲ ಎಂದು ಕರ್ಣಾಟಕ ಕ್ಷತ್ರೀಯ ಮರಾಠಾ ಪರಿಷತ್ ಉಕ … [Read more...] about ತನಿಖೆಗೆ ಸಹಕರಿಸಲಿ ಅದನ್ನು ಬಿಟ್ಟು ಪ್ರಶ್ನೀಸುವವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎನ್ನುವುದು ಎಷ್ಟು ಸರಿ – ಕೆಕೆಎಮ್ ಪಿ ಜಿಲ್ಲಾಧ್ಯಕ್ಷ ಎನ್.ಎಸ್.ಜಿವೋಜಿ ಪ್ರಶ್ನೇ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,775 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar