• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಫೆಬ್ರವರಿ 17ರಂದು ಶ್ರೀ ವೆಂಕ್ರಟಮಣ ದೇವ ಬಾಳೆಗದ್ದೆ ವಾರ್ಷಿಕ ವರ್ಧಂತಿ ಉತ್ಸವ

February 8, 2019 by Vishwanath Shetty Leave a Comment

ವರ್ಧಂತಿ ಉತ್ಸವ

ಹೊನ್ನಾವರ ತಾಲೂಕಿನ ಮುಗ್ವಾ ಶ್ರೀ ವೆಂಕ್ರಟಮಣ ದೇವರ ವಾರ್ಷೀಕ ವರ್ಧಂತಿ ಉತ್ಸವ ಪ್ರತಿ ವರ್ಷದಂತೆ ಇ ವರ್ಷವು ವಿಜೃಂಬಣೆಯಿಂದ ಜರುಗಲಿದ್ದು ಈ ಬಾರಿ ಫೆಬ್ರವರಿ 16 ಮತ್ತು 17ರಂದು ನಡೆಯಲಿದೆ. ಶ್ರೀಕ್ಷೇತ್ರ ಮಂಜುಗುಣಿ ವೇದಮೂರ್ತಿ ಪುಟ್ಟಭಟ್ ಮತ್ತು ಅಣ್ಣಯ್ಯ ಭಟ್ ಇವರ ಆಚಾರತ್ವದಲ್ಲಿ ನಡೆಯಲಿದ್ದು 17ರಂದು ಒಂದು ಸಾವಿರದ ಎಂಟು ಬ್ರಹ್ಮಕಲಾಶಮಹೊತ್ಸವ, ಮಹಾಪೂಜೆ, ಅನ್ನಸಂತರ್ಪಣೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಅದೇ ದಿನ ರಾತ್ರಿ ವಿವಿಧ ಧಾರ್ಮಿಕ … [Read more...] about ಫೆಬ್ರವರಿ 17ರಂದು ಶ್ರೀ ವೆಂಕ್ರಟಮಣ ದೇವ ಬಾಳೆಗದ್ದೆ ವಾರ್ಷಿಕ ವರ್ಧಂತಿ ಉತ್ಸವ

ರಾಜ್ಯ ಮಟ್ಟಕ್ಕೆ ಆಯ್ಕೆ

February 7, 2019 by Gaju Gokarna Leave a Comment

ಹೊನ್ನಾವರ .ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಬೆಂಗಳೂರು, ವಿಜ್ಞಾನ ತಂತ್ರಜ್ಞಾನ ಇಲಾಖೆ, ಮತ್ತು ಸಾ.ಶಿ.ಇಲಾಖೆ ಇವರ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಸರ್ ಸಿ.ವಿ.ರಾಮನ್ ವಿಜ್ಞಾನ ರಸಪ್ರಶ್ನೆ ಸ್ಫರ್ಧೆಯಲ್ಲಿ ಹೊನ್ನಾವರದ ನ್ಯೂ ಇಂಗ್ಲೀಷ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕೆ.ಎಲ್.ಗೀರೀಶ ಹಾಗೂ ಸಾಧನಾ ಇವರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರ ಸಾಧನೆಗೆ ಶಾಲಾ ಮುಖ್ಯಾಧ್ಯಾಪಕಿಯರಾದ ಕಮಲಾ ನಾಯ್ಕ. … [Read more...] about ರಾಜ್ಯ ಮಟ್ಟಕ್ಕೆ ಆಯ್ಕೆ

ಮೋದಿ ಮತ್ತೇ ಅಧಿಕಾರಕ್ಕೆ ಬರಲಿ ಹಳಿಯಾಳದ ಕಾಳಗಿನಕೊಪ್ಪದಲ್ಲಿ ಅಭಿಮಾನಿಯಿಂದ ಅಭಿಷೇಕ

February 6, 2019 by Yogaraj SK Leave a Comment

PM Modi hesarali - ABHISHEKA

ಹಳಿಯಾಳ:- ಪ್ರಧಾನ ಮಂತ್ರಿ ನರೇಂದ್ರ ಮೊದಿಯವರಿಗೆ ದೇವರು ಉತ್ತಮ ಆರೋಗ್ಯ ಕರುಣ ಸಲಿ ಹಾಗೂ ಅವರು ಮತ್ತೇ ಅಧಿಕಾರಕ್ಕೆ ಬರಲಿ ಎಂದು ತಾಲೂಕಿನ ಕಾಳಗಿನಕೊಪ್ಪದಲ್ಲಿ ನಡೆದ ಜಾತ್ರೆಯಲ್ಲಿ ಮೋದಿಜಿಯವರ ಹೆಸರಿನಲ್ಲಿ ಅಭಿಷೇಕ ಮಾಡಿದ ವಿದ್ಯಮಾನ ಈಗ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಇದೇ ತಿಂಗಳ ಮೊದಲ ವಾರದಲ್ಲಿ ಕಾಳಗಿನಕೊಪ್ಪ ಗ್ರಾಮದ ಪಿಶೇಲಿಂಗೇಶ್ವರ ಮತ್ತು ಲಕ್ಷ್ಮೀ ದೇವಿಯ ಜಾತ್ರೆ ಸಂದರ್ಭದಲ್ಲಿ ಕಾಳಗಿನಕೊಪ್ಪ ಗ್ರಾಮದ ಗಣಪತಿ ಮಾರುತಿ ದೇವರಮಣ ಎನ್ನುವವರು ನರೇಂದ್ರ … [Read more...] about ಮೋದಿ ಮತ್ತೇ ಅಧಿಕಾರಕ್ಕೆ ಬರಲಿ ಹಳಿಯಾಳದ ಕಾಳಗಿನಕೊಪ್ಪದಲ್ಲಿ ಅಭಿಮಾನಿಯಿಂದ ಅಭಿಷೇಕ

ಆರೋಪ ಮಾಡಿದವರ ವಿರುದ್ದ ಲೀಗಲ್ ನೋಟಿಸ್ ಜಾರಿ- ಸಮಾಜದ ಹಣ ತಿನ್ನುವ ದುರ್ಗತಿ ನನಗೆ ಬಂದಿಲ್ಲ –ಎಸ್.ಎಲ್.ಘೋಟ್ನೇಕರ.

February 5, 2019 by Yogaraj SK Leave a Comment

ಹಳಿಯಾಳ:- ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರ ವಿರುದ್ದ ಕಾರವಾದಲ್ಲಿ ಸುದ್ದಿಗೊಷ್ಠಿ ನಡೆಸಿ ಆರೋಪಗಳನ್ನು ಮಾಡಿರುವ ಕೆಕೆಎಮ್‍ಪಿಯ ಎನ್.ಎಸ್.ಜಿವೋಜಿ ಸೇರಿದಂತೆ ನಾಲ್ವರ ವಿರುದ್ದ ಲೀಗಲ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಹಳಿಯಾಳ ತಾಲೂಕಾ ಕ್ಷತ್ರೀಯ ಮರಾಠಾ ಪರಿಷತ್‍ನ ಮುಖಂಡ ಹಾಗೂ ಹಿರಿಯ ನ್ಯಾಯವಾದಿ ಎಸ್.ಎಲ್.ಅರಿಶೀನಗೇರಿ ಹೇಳಿದ್ದಾರೆ. ನೋಟಿಸ್ ಜಾರಿ :- ಸೋಮವಾರ ಸಾಯಂಕಾಲ ಪಟ್ಟಣದ ಶಿವಾಜಿ ಬ್ಯಾಂಕ್ ಕಾರ್ಯಾಲಯದಲ್ಲಿ ಸುದ್ದಿಗೊಷ್ಠಿಯಲ್ಲಿ … [Read more...] about ಆರೋಪ ಮಾಡಿದವರ ವಿರುದ್ದ ಲೀಗಲ್ ನೋಟಿಸ್ ಜಾರಿ- ಸಮಾಜದ ಹಣ ತಿನ್ನುವ ದುರ್ಗತಿ ನನಗೆ ಬಂದಿಲ್ಲ –ಎಸ್.ಎಲ್.ಘೋಟ್ನೇಕರ.

ಘಟಿಕೊತ್ಸವದಲ್ಲಿ ಸ್ವರ್ಣ ಪ್ರಶಸ್ತಿ

February 5, 2019 by Vishwanath Shetty Leave a Comment

Gold award - Megh Bhat

ಹೊನ್ನಾವರ ; ಹೊನ್ನಾವರದಲ್ಲಿ ವ್ಯಾಸಂಗ ಮಾಡಿದ ಮೇಘ ಭಟ್ ಘಟಿಕೊತ್ಸವದಲ್ಲಿ ಸ್ವರ್ಣ ಪ್ರಶಸ್ತಿ ಸ್ವೀಕರಿಸಿದರು. ಹೊನ್ನಾವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂ.ಎ ಸಮಾಜಶಾಸ್ತ ವಿಷಯ ಅಧ್ಯಯನ ನಡೆಸುತ್ತಿರುವ ಮೇಘ ಧಾರವಾಡದ ಘಟಿಕೊತ್ಸವದಲ್ಲಿ ಸುವರ್ಣ ಪದಕ ಸ್ವೀಕರಿಸಿದರು. ಇವಳ ಸಾಧನೆಗೆ ಕಾಲೇಜಿನ ಸಹಾಯಕ ಪ್ರಾಧ್ಯಪಕರಾದ ನಾಗೇಶ ಶೆಟ್ಟಿ ಅಭಿನಂದಿಸಿದ್ದಾರೆ. … [Read more...] about ಘಟಿಕೊತ್ಸವದಲ್ಲಿ ಸ್ವರ್ಣ ಪ್ರಶಸ್ತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,775 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar