• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಕಡ್ನೀರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್‌ ಮೇಳ

February 5, 2019 by Vishwanath Shetty Leave a Comment

Metric fair,ಮೆಟ್ರಿಕ್ ಮೇಳ,honavar

ಹೊನ್ನಾವರ: ವಿದ್ಯಾರ್ಥಿಗಳಲ್ಲಿ ವ್ಯವಹಾರಿಕ ಜ್ಞಾನ ಹೆಚ್ಚಿಸಿಕೊಳ್ಳಲು ಅನುಕೂಲವಾಗುವಂತೆ  ತಾಲೂಕಿನ ಕಡ್ನೀರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳವಾರ ಮೆಟ್ರಿಕ್ ಮೇಳ ಏರ್ಪಡಲಾಯಿತು.ವಿದ್ಯಾರ್ಥಿಗಳು ವಿವಿಧ ಬಗೆಯ ತರಕಾರಿ, ಸೊಪ್ಪು, ಹಣ್ಣು-ಹಂಪಲು, ತಿಂಡಿ-ತಿನಿಸುಗಳು, ಬೇಳೆಕಾಳುಗಳು, ಎಳೆ ನೀರು, ಹಳ್ಳಿ ತಿಂಡಿಗಳು ಸೇರಿದಂತೆ ಹಲವಾರು ಸಾವಯವ ಕೃಷಿ ಮಾರುಕಟ್ಟೆಗಳ ಹೋಲಿಕೆಯಂತೆ ವಿದ್ಯಾರ್ಥಿಗಳು ಸಕತ್ ವ್ಯಾಪಾರ ವಹಿವಾಟು ನಡೆಸಿದರು. … [Read more...] about ಕಡ್ನೀರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್‌ ಮೇಳ

ಕೆನರಾ ಲೋಕಸಭಾ ಕ್ಷೇತ್ರದ ಬಿಜೆಪಿಯ ಸಾಮಾಜಿಕ ಜಾಲತಾಣದ ಸಹ ಸಂಚಾಲಕರಾಗಿ ದಾಂಡೇಲಿಯ ದಶರಥ ನೇಮಕ.

February 5, 2019 by Yogaraj SK Leave a Comment

Dadarali appointed,Dasharatha , co-convenor , BJP's social networking site

ದಾಂಡೇಲಿ:  ಕೆನರಾ  ಲೋಕಸಭಾ ಚುನಾವಣೆಗೆ ಹೊಸ್ತಿನಲ್ಲಿದ್ದು ಬಿಜೆಪಿಯು  ಕೆನರಾ ಲೋಕಸಭಾ ಕ್ಷೇತ್ರದ  ಸಾಮಾಜಿಕ ಜಾಲತಾಣಕ್ಕೆ ಪ್ರಮುಖರನ್ನು ನೆಮಿಸುತ್ತಿದೆ‌.ಕೆನರಾ ಲೋಕಸಭಾ  ಸಹ ಸಂಚಲಾಕರಾಗಿ ದಾಂಡೇಲಿಯ ನಗರ ಸಭಾ ಯುವ  ಸದಸ್ಯ ದಶರಥ ಬಂಡಿವಡ್ಡರ ಅವರನ್ನು  ಆಯ್ಕೆ ಮಾಡಲಾಗಿದೆ. ಇನ್ನೂ  ಬಿಜೆಪಿ ಕೈಗೊಳ್ಳಲಿರುವ ಆನ್‍ಲೈನ್ ಸ್ಪರ್ಧೆಯ ಜಿಲ್ಲಾ ಮುಖ್ಯಸ್ಥರನ್ನಾಗಿಯೂ ದಶರಥನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿಯ  ದಾಂಡೇಲಿ ಘಟಕದ ಎಸ್.ಸಿ ಮೋರ್ಚಾದ … [Read more...] about ಕೆನರಾ ಲೋಕಸಭಾ ಕ್ಷೇತ್ರದ ಬಿಜೆಪಿಯ ಸಾಮಾಜಿಕ ಜಾಲತಾಣದ ಸಹ ಸಂಚಾಲಕರಾಗಿ ದಾಂಡೇಲಿಯ ದಶರಥ ನೇಮಕ.

ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಸಂಘಟನೆಯ ಅಧ್ಯಕ್ಷರಾಗಿ ವಿಷ್ಣು ನಾಯರ್

February 5, 2019 by Yogaraj SK Leave a Comment

BJP youth wing officer, Vishnu Nair

ದಾಂಡೇಲಿ : ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಸಂಘಟನೆಯ ದಾಂಡೇಲಿ ನಗರದ ಅಧ್ಯಕ್ಷರಾಗಿ ಯುವ ಸಾಮಾಜಿಕ ಕಾರ್ಯಕರ್ತ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ವಿಷ್ಣು ನಾಯರ್ ಆಯ್ಕೆಯಾಗಿದ್ದಾರೆ.ಕಳೆದ ಕೆಲ ವರ್ಷಗಳಿಂದ ದಿ: ಅಟಲ್ ಬಿಹಾರಿ ವಾಜಪೇಯಿಯವರ ಹೆಸರಿನಲ್ಲಿ ವಿವಿಧ ಜನಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಅಟಲಜೀಯವರು ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುವ ಕಾರ್ಯವನ್ನು ವಿಷ್ಣು ನಾಯರ್ ಅವರು ಮಾಡಿಕೊಂಡು … [Read more...] about ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಸಂಘಟನೆಯ ಅಧ್ಯಕ್ಷರಾಗಿ ವಿಷ್ಣು ನಾಯರ್

ಗಣಪತಿ ಗಣೇಶ ಹೆಗಡೆ ಹೆಬ್ಬಾನ್ ಕಾನ್ ಸಿ.ಎ ಪರೀಕ್ಷೆಯಲ್ಲಿ ಉತ್ತೀರ್ಣ

February 4, 2019 by Gaju Gokarna Leave a Comment

Ganpati Ganesh Hegde

ಹೊನ್ನಾವರ ಹಳ್ಳಿಗಾಡಾದ ಹೆಬ್ಬಾನ್ ಕಾನ್ ಇಲ್ಲಿ ಜನಿಸಿ, ಅರೇ ಅಂಗಡಿ, ಪ್ರೌಢಶಾಲೆಯಲ್ಲಿ ಹೊನ್ನಾವರ ಕಾಲೇಜಿನಲ್ಲಿ ಅಧ್ಯಯನ ಮಾಡಿ, ಇಂದು ಬೆಂಗಳೂರಿನಲ್ಲಿ ಸಿ.ಎ. ಅಧ್ಯಯನ ನಡೆಸಿ ಪ್ರಥಮ ಶ್ರೇಣಿ ಯಲ್ಲಿ ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣನಾದ ಗಣಪತಿ ಗಣೇಶ ಹೆಗಡೆ ಹೆಬ್ಬಾನ್ ಕಾನ್ ಅಭಿನಂದನಾರ್ಹನಾಗಿದ್ದಾನೆ. ಹೆಬ್ಬಾನ್ ಕಾನ್ ಮಹಾಬಲ ಗೌರಿ ಹೆಗಡೆ ಯವರ ಪೌತ್ರ ಗಣೇಶ – ಮಂಗಲಾ ಹೆಗಡೆ ಇವರ ಪುತ್ರನಾಗಿದ್ದಾನೆ. ಯಶಸ್ವಿಗೆ ನಿವ್ರತ್ತ ಪ್ರಾಚಾರ್ಯ ವಿ.ಜಿ.ಹೆಗಡೆ ಗುಡ್ಗೆ … [Read more...] about ಗಣಪತಿ ಗಣೇಶ ಹೆಗಡೆ ಹೆಬ್ಬಾನ್ ಕಾನ್ ಸಿ.ಎ ಪರೀಕ್ಷೆಯಲ್ಲಿ ಉತ್ತೀರ್ಣ

ಸಹಾಯಧನ ಪಡೆಯುವ ಶಾಲಾ ನೌಕರರ ಸಂಘದ ಅಧ್ಯಕ್ಷರಾಗಿ ಬಾಲಚಂದ್ರ ಭಟ್ ಉಪಾಧ್ಯಕ್ಷರಾಗಿ ಮಹೇಶ ಶೆಟ್ಟಿ ಆಯ್ಕೆ.

February 4, 2019 by Vishwanath Shetty Leave a Comment

ಹೊನ್ನಾವರ ಸಹಾಯಧನ ಪಡೆಯುವ ಶಾಲಾ ನೌಕಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೆಂಥ್ ಥಾಮಸ್ ಪ್ರೌಡಶಾಲೆಯ ಶಿಕ್ಷಕರಾದ ಬಾಲಚಂದ್ರ ಭಟ್, ಉಪಾಧ್ಯಕ್ಷರಾಗಿ ಆರ್.ಇ.ಎಸ್ ಪ್ರೌಡಶಾಲೆ ಹಳದಿಪುರ ಶಿಕ್ಷಕರಾದ ಮಹೇಶ ಶೆಟ್ಟಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಸಿ.ಜಿ.ನಾಯ್ಕ, ಪಿ.ವಿ.ಕಾರವಾರ, ಎಂ.ರಾಜಶೇಖರ, ರಾಜು ಲಮಾಣಿ, ಎಲ್.ಎಮ್.ಹೆಗಡೆ, ವಿಲ್ಸನ್ ಲೂಯಿಸ್, ಶೈಲೇಶ ಶೋಯನ್, ಎಚ್.ಎಸ್.ಗುನಗಾ, ರಮೇಶ ಮೇಸ್ತ, ಮನೋಹರ ನಾಯ್ಕ, ಅಶೋಕ ರಾಥೋಡ್, ಮಹಾಂತೇಶ ಎನ್, ಇಂದಿರಾ ಯಾಜಿ, … [Read more...] about ಸಹಾಯಧನ ಪಡೆಯುವ ಶಾಲಾ ನೌಕರರ ಸಂಘದ ಅಧ್ಯಕ್ಷರಾಗಿ ಬಾಲಚಂದ್ರ ಭಟ್ ಉಪಾಧ್ಯಕ್ಷರಾಗಿ ಮಹೇಶ ಶೆಟ್ಟಿ ಆಯ್ಕೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,775 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar